Headlines

ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ – Kannada News | Daily necessities things price hike Over Fuel Crisis says Finance Expert Rudramurth

ಬೆಂಗಳೂರು, (ಮೇ 11):  ಮಧ್ಯಪ್ರಾಚ್ಯ ಯುದ್ದದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ (Petrol and diesel) ಬೆಲೆ ಏರಿಕೆಯ ಭೀತಿ ಉಂಟಾಗಿರುವ ನಡುವೆಯೇ, ಎಚ್ಚರಿಕೆಯ ನುಡಿಗಳನ್ನು ಆಡಿರುವ ಪ್ರಧಾನಿ ನರೇಂದ್ರ ಮೋದಿ, ‘ಅಂತಾರಾಷ್ಟ್ರೀಯ ಸಂಘ ರ್ಷಗಳಿಂದ ಆಗುತ್ತಿರುವ ಬೆಲೆ ಏರಿಕೆಗಳನ್ನು ಎದುರಿಸಲು ಎಲ್ಲರಸಾಮೂಹಿಕ ಭಾಗೀದಾರಿಕೆ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸನ್ನಿಹಿತವಾಗಿದೆ ಎಂಬ ಪರೋಕ್ಷ ಸಂದೇಶ ರವಾನಿಸಿದ್ದಾರೆ. ಮೋದಿ ಅವರ ಈ ಹೇಳಿಕೆ ನಾನಾ ರೀತಿಯ ಚರ್ಚೆಗಳು ಶುರುವಾಗಿದ್ದು, ಪೆಟ್ರೋಲ್ ಹಾಗೂ…

Read More

ಅಂತ್ಯಕಂಡ ‘ಲವ್ ಮಾಕ್ಟೇಲ್ 3’ ವಿವಾದ; ಕ್ಷಮೆ ಕೇಳಿ ಪ್ರಕರಣ ಸುಖಾಂತ್ಯ

‘ಲವ್ ಮಾಕ್ಟೇಲ್ 3’ (Love Mocktail 3) ಚಿತ್ರದ ಕಥೆ ನಮ್ಮದು ಎಂದು ಗುರು ದೇಶಪಾಂಡೆ ಆರೋಪ ಮಾಡಿದ್ದರು. ಗುರು ದೇಶಪಾಂಡೆ ಆರೋಪ ಸುಳ್ಳು ಎಂದು ಹೇಳಿದ್ದ ಕೃಷ್ಣ, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡೋದಾಗಿಯೂ ಎಚ್ಚರಿಸಿದ್ದು. ಅಲ್ಲದೆ ಸುದ್ದಿಗೋಷ್ಠಿ ವೇಳೆ ಗುರು ಅವರ ವೈಯಕ್ತಿಕ ವಿಷಯಗಳನ್ನು ಎಳೆದು ತಂದಿದ್ದರು. ಈಗ ಈ ವಿವಾದ ಸುಖಾಂತ್ಯವಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭಯೆಲ್ಲಿ ಪ್ರಕರಣ ಇತ್ಯರ್ಥವಾಗಿದೆ. ‘ಲವ್ ಮಾಕ್ಟೇಲ್ 3’ ಸಿನಿಮಾದ ದ್ವಿತೀಯಾರ್ಧದಲ್ಲಿ ಕೋರ್ಟ್ ರೂಂ…

Read More

RCB vs LSG: ಯಾರಿಗೆ ಸಿಗಲಿದೆ ಚಾನ್ಸ್​?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಅಲಭ್ಯರಾಗಲಿದ್ದಾರೆ. (PC: IPL) ಫಿಲ್ ಸಾಲ್ಟ್ ಅವರ ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಇಂಗ್ಲೆಂಡ್​ಗೆ ಮರಳಿದ್ದಾರೆ. ಅಲ್ಲದೆ ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಿರುವ ಅವರು ಸಂಪೂರ್ಣ ಫಿಟ್ ಆದ ಬಳಿಕ ಭಾರತಕ್ಕೆ ಹಿಂತಿರುಗಲಿದ್ದಾರೆ. ಹೀಗಾಗಿ…

Read More

‘ಧುರಂಧರ್’ ಬಳಿಕ ಹಾರರ್ ಸಿನಿಮಾಕ್ಕೆ ಕೈ ಹಾಕಿದ ರಣ್ವೀರ್ ಸಿಂಗ್ – Kannada News | Ranveer Singh to act in Vampire movie paring with Kalyani Priyadarshini

ಬಾಲಿವುಡ್​ನ ಸ್ಟಾರ್ ನಟ ರಣ್ವೀರ್ ಸಿಂಗ್ (Ranveer Singh), ‘ಧುರಂಧರ್’ ಸಿನಿಮಾ ಮೂಲಕ ಭಾರಿ ದೊಡ್ಡ ಯಶಸ್ಸು ಗಳಿಸಿದ್ದಾರೆ. ಈ ಹಿಂದಿನ ತಮ್ಮ ಸೋಲುಗಳಿಗೆಲ್ಲ ಮುಯ್ಯಿ ತೀರಿಸಿಕೊಂಡಿದ್ದಾರೆ ‘ಧುರಂಧರ್’ ಸಿನಿಮಾ ಮೂಲಕ. ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಯನ್ನೇ ಬರೆದಿದೆ. ಬಿಡುಗಡೆ ಆಗಿ ಎರಡು ತಿಂಗಳಾಗುತ್ತಾ ಬರುತ್ತಿದ್ದರೂ ಸಿನಿಮಾದ ಕಲೆಕ್ಷನ್​ ಇಳಿಕೆ ಆಗಿಲ್ಲ. ‘ಧುರಂಧರ್’ ಸಿನಿಮಾದ ಎರಡನೇ ಭಾಗವೂ ಬಿಡುಗಡೆಯ ಘೋಷಣೆ ಈಗಾಗಲೇ ಮಾಡಲಾಗಿದ್ದು ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ ಎಂದಿದ್ದಾರೆ. ಆದರೆ ರಣ್ವೀರ್…

Read More

SL vs OMN: 19 ವರ್ಷಗಳ ನಂತರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾಕ್ಕೆ ದಾಖಲೆಯ ಗೆಲುವು – Kannada News | Sri Lanka Dominates Oman by 105 Runs in T20 World Cup 2026: Records Largest Win

ಸಹ ಆತಿಥೇಯ ರಾಷ್ಟ್ರ ಶ್ರೀಲಂಕಾ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಪಂದ್ಯಾವಳಿಯ 16ನೇ ಪಂದ್ಯದಲ್ಲಿ ಓಮನ್ ತಂಡವನ್ನು ಎದುರಿಸಿದ್ದ ಶ್ರೀಲಂಕಾ (Sri Lanka vs Oman) ಬರೋಬ್ಬರಿ 105 ರನ್​ಗಳ ಅಂತರದ ಗೆಲುವು ದಾಖಲಿಸಿತು. ಈ ಮೂಲಕ ಲಂಕಾ ತಂಡ ಈ ಆವೃತ್ತಿಯಲ್ಲಿ ಅತಿ ದೊಡ್ಡ ಅಂತರದಿಂದ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಲಂಕಾಗೂ ಮೊದಲು ಯಾವುದೇ ತಂಡ ಈ ಆವೃತ್ತಿಯಲ್ಲಿ 100…

Read More

ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು – Kannada News | Heat Stroke Warning Signs: Spot These 3 Symptoms Early

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್ ಸ್ಟ್ರೋಕ್ (Heat Stroke) ಪ್ರಕರಣಗಳು ಹೆಚ್ಚಾಗುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆದರೆ ದೇಹದ ತಾಪಮಾನ ನಿಯಂತ್ರಣ ತಪ್ಪಿ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಗಡೆ ಕೆಲಸ ಮಾಡುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಹಾಗಾಗಿ ಆರೋಗ್ಯ ತಜ್ಞರು ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಹೇಳುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ….

Read More

ಅಮೆರಿಕ ಇತಿಹಾಸದ ಅತಿದೊಡ್ಡ ರೀಫಂಡ್: ಟ್ರಂಪ್ ಸುಂಕದ ಹಣ ಇಂದಿನಿಂದ ವಾಪಸ್ – Kannada News | Historic Payback: US Begins Largest Tariff Refund in History as 166 Billion USD Returns to Businesses

ವಾಷಿಂಗ್ಟನ್, ಏಪ್ರಿಲ್ 20: ಅಮೆರಿಕದ ಸಾವಿರಾರು ಆಮದುದಾರರಿಗೆ (US importers) ಇಂದು ‘ಬಿಗ್ ಮಂಡೇ’. ಟ್ರಂಪ್ ಸರ್ಕಾರವು ವಿದೇಶಿ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಪ್ರಮಾಣದ ಸುಂಕವನ್ನು ಕಾನೂನುಬಾಹಿರ ಎಂದು ನ್ಯಾಯಾಲಯ (US Supreme Court) ತೀರ್ಪು ನೀಡಿದ ನಂತರ, ಇಂದಿನಿಂದ ಆ ಹಣವನ್ನು ಮರಳಿ ಪಡೆಯಲು ಆನ್‌ಲೈನ್ ಪೋರ್ಟಲ್ ಕಾರ್ಯಾರಂಭ ಮಾಡಿದೆ. ಕಳೆದ ವರ್ಷ ಅಧ್ಯಕ್ಷ ಟ್ರಂಪ್ ಅವರು ಅಮೆರಿಕದ ವ್ಯಾಪಾರ ಕೊರತೆಯನ್ನು (ಟ್ರೇಡ್ ಡೆಫಿಸಿಟ್) ಕಡಿಮೆ ಮಾಡಲು ತುರ್ತು ಪರಿಸ್ಥಿತಿ ಅಧಿಕಾರವನ್ನು ಬಳಸಿ ಚೀನಾ…

Read More

Impact of Jealousy: ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಡಬಾರದು ಯಾಕೆ ಗೊತ್ತಾ? ಕಾರಣ ಇಲ್ಲಿದೆ – Kannada News | Impact of Jealousy on Life: A Daily Spiritual Reflection from Dr. Basavaraj Guruji

ಒಬ್ಬ ವ್ಯಕ್ತಿ ಉನ್ನತ ಸ್ಥಾನಕ್ಕೇರಲು ಆತನ ಮನಸ್ಸತ್ವ, ಸಾಧನೆ, ಪರಿಶ್ರಮ, ಮನಸ್ಸಿನ ಭಾವನೆಗಳು ಮತ್ತು ಶ್ರದ್ಧಾಭಕ್ತಿಗಳು ಪ್ರಮುಖ ಕಾರಣಗಳಾಗಿವೆ. ಇವುಗಳ ಮೇಲೆ ಪರಿಪೂರ್ಣ ಗಮನವಿಟ್ಟಾಗ ಯಶಸ್ಸು ದೊರೆಯುತ್ತದೆ. ಆದರೆ, ಇತ್ತೀಚಿನ ಸಮಾಜದಲ್ಲಿ ಬೇರೆಯವರ ಅಭಿವೃದ್ಧಿ, ಶ್ರೇಯಸ್ಸು, ಕೀರ್ತಿ ಮತ್ತು ಹೆಸರು ಕಂಡಾಗ ಅವರಿಗೆ ತೊಂದರೆ ಕೊಡಬೇಕು ಅಥವಾ ಅವರನ್ನು ಹಾಳು ಮಾಡಬೇಕು ಎನ್ನುವ ಮನಸ್ಸತ್ವಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ…

Read More

ರಾಯಚೂರು: ಸಿಎಂ ಚಾಲನೆ ನೀಡಿದ್ದ ಅಂಬಾದೇವಿ ಜಾತ್ರೆಯಲ್ಲಿ ಗಾಂಜಾ ಘಾಟು; ಇಬ್ಬರು ಅರೆಸ್ಟ್ – Kannada News | Raichur Amba Math Ganja Bust: Two Arrested After TV9 Report Exposes Sale

ರಾಯಚೂರು, ಜನವರಿ 05: ಗಡಿ ಜಿಲ್ಲೆ ರಾಯಚೂರಿನ (Raichur) ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಸಾಧುಗಳ ಗಾಂಜಾ ಘಾಟಿನ ಬಗ್ಗೆ ಟಿವಿ9 ವರದಿ ಮಾಡಿತ್ತು. ಈ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಇಬ್ಬರು ಗಾಂಜಾ ಮಾರಾಟಗಾರರನ್ನು ಅರೆಸ್ಟ್ (Arrest) ​ ಮಾಡಿದ್ದಾರೆ. ಅಜಂ ಸೊಯೆಲ್ ಮತ್ತು ಮಹ್ಮದ್ ಶಾಬಾಜ್ ಬಂಧಿತ ಆರೋಪಿಗಳು. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 400 ವರ್ಷಗಳ ಇತಿಹಾಸವಿರುವ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸೋಮಲಾಪುರ ಗ್ರಾಮದಲ್ಲಿರುವ ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಗಾಂಜಾ ಘಾಟಿನ…

Read More

ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್​ಗಳು​​ ಬಂದ್​​​ ಸಾಧ್ಯತೆ: ಮಾಲೀಕರ ಸಂಘ ಹೇಳಿದ್ದೇನು ನೋಡಿ

ಬೆಂಗಳೂರು, ಮಾರ್ಚ್ 10: ಅಮೆರಿಕ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮವಾಗಿ ಎಲ್ಪಿಜಿ ಸಿಲಿಂಡರ್‌ಗಳ ಕೊರತೆ ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಏಕಾಏಕಿ ಸ್ಥಗಿತಗೊಂಡಿದ್ದು, ಮಾರ್ಚ್ 10 ರಂದು ನಗರದ ಹಲವು ಹೋಟೆಲ್‌ಗಳು ಮುಚ್ಚುವ ಸಾಧ್ಯತೆ ದಟ್ಟವಾಗಿದೆ. ಎಲ್ಪಿಜಿ ಕೊರತೆಯಿಂದಾಗಿ ಹೋಟೆಲ್‌ಗಳಲ್ಲಿ ಕಾಫಿ, ಟೀ, ಉಪಹಾರ ಮತ್ತು ಊಟ ಲಭ್ಯವಾಗುವುದು ಅನುಮಾನ ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಇಲ್ಲದೆ ಹೋಟೆಲ್ ನಡೆಸಲು ಅಸಾಧ್ಯ ಎಂದು ಹೋಟೆಲ್ ಮಾಲೀಕರ…

Read More