Headlines

ದಿನ ಭವಿಷ್ಯ: ಇಂದು ಈ ರಾಶಿಯವರ ಚರಾಸ್ತಿಯ ಸಂಪತ್ತಿಗೆ ತೊಂದರೆ ಒದಗಲಿದೆ

ಮೇಷ ರಾಶಿ: ಯಾರನ್ನೂ ನಿಮ್ಮ ದೃಷ್ಟಿಯಿಂದ ಅಳೆಯಲು ಆಗದು. ಅದಕ್ಕಾಗಿ ಸಮಯವನ್ನೂ ವ್ಯರ್ಥ ಮಾಡುವುದು ಬೇಡ. ಸಮಯದ ಹೊಂದಾಣಿಕೆ ಅವಶ್ಯಕ. ಪ್ರೇಯಸಿಯ ನೆನಪನ್ನು ನಿಯಂತ್ರಿಸುವುದು ಕಷ್ಟವಾಗಬಹುದು. ವಾಹನದಲ್ಲಿ ಸಂಚಾರಕ್ಕೆ ತೊಂದರೆ ಬರಬಹುದು. ಕಾರಣವಿಲ್ಲದೇ ಕೋಪವು ಬರುವುದು. ಅತಿಯಾದ ಮೋಹದಿಂದ ಹೊರಬರುವಿರಿ. ಶಿಕ್ಷಣಕ್ಕೆ ಸಂಬಂಧಿಸಿದಂತೆ ನಿಮಗೆ ಸಮಾರಂಭಗಳಿಗೆ ಆಹ್ವಾನವು ಬರಬಹುದು. ವೃಷಭ ರಾಶಿ: ಇಂದಿನ ಕಾರ್ಯಗಳಲ್ಲಿ ವಿಳಂಬವಾದರೂ ಪೂರ್ಣಗೊಳಿಸುವಿರಿ. ಪ್ರಮುಖ ವಿಚಾರಗಳಲ್ಲಿ ಸಹೋದರರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಭೂಮಿಯ ವ್ಯವಹಾರದಲ್ಲಿ ಅಧಿಕ ಒತ್ತಡ. ಸಂಗಾತಿಯ ಸ್ವಭಾವವನ್ನು ಸುಲಭದಿಂದ…

Read More

ಬೆತ್ತಲೆ ಓಡಾಟ, ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ: ಸೈಕೋ ಪತಿ ಕಾಟಕ್ಕೆ ಪತ್ನಿ ಕಂಗಾಲು – Kannada News | Wife lodges a complaint against husband alleging assault and unacceptable behavior in Bengaluru

ಬೆಂಗಳೂರು, ಡಿಸೆಂಬರ್​​ 30: ಅವರಿಬ್ಬರು ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳು. ಹೆಚ್​​ಆರ್​​ ಆಗಿದ್ದ ಇಬ್ಬರ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಯುವತಿಯನ್ನು ಪ್ರೀತಿಸಿದ್ದ ಆತ ಆಕೆಯ ಮನೆಯವರನ್ನೂ ಒಪ್ಪಿಸಿದ್ದ. ಬಳಿಕ ಸೆಪ್ಟೆಂಬರ್​​ 03, 2025ರಂದು ಚಿಂತಾಮಣಿಯಲ್ಲಿ ಕುಟುಂಬಸ್ಥರೇ ನಿಂತು ಇವರ ವಿವಾಹವನ್ನೂ ನಡೆಸಿದ್ದರು. ಆದರೀಗ ಸೈಕೋ ಪತಿ ಕಾಟಕ್ಕೆ ಪತ್ನಿ ಬೆಚ್ಚಿಬಿದ್ದಿದ್ದಾಳೆ. ತಾನು ಮದುವೆಯಾಗಿದ್ದು ಇಂತವನನ್ನಾ ಎಂದು ಗೋಗರೆಯುತ್ತಿದ್ದಾಳೆ. ಹೌದು, ಮದುವೆಯಾಗಿ ಕೆಲ ದಿನಗಳು ಚೆನ್ನಾಗಿಯೇ ಇದ್ದ ಪತಿ ಮಂಜುನಾಥ್ ಈಗ​ ಸೈಕೋ ರೀತಿ ವರ್ತಿಸುತ್ತಿರೋದನ್ನು ಕಂಡು…

Read More

ಹೊರನಡೆದಿದ್ದು ಒಳ್ಳೆಯದೇ ಆಯಿತು; ಜೋ ಕೆಂಟ್ ರಾಜೀನಾಮೆ ಕುರಿತು ಟ್ರಂಪ್ ಪ್ರತಿಕ್ರಿಯೆ

ವಾಷಿಂಗ್ಟನ್, ಮಾರ್ಚ್ 17: ಇರಾನ್ ಮೇಲೆ ಇಸ್ರೇಲ್ ಜೊತೆ ಕೈಜೋಡಿಸಿ ಅಮೆರಿಕ ಯುದ್ಧ ಸಾರಿದ ನಂತರ ಟ್ರಂಪ್ (Donald Trump) ಸರ್ಕಾರದ ಪ್ರಮುಖ ಅಧಿಕಾರಿಯಾದ ಜೋ ಕೆಂಟ್ ರಾಜೀನಾಮೆ ನೀಡಿದ್ದಾರೆ. ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕನಾಗಿರುವ ಜೋ ಕೆಂಟ್ ಇಂದು ರಾಜೀನಾಮೆ ನೀಡಿದ್ದಾರೆ. ಈ ವೇಳೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ ಅವರು ಅಮೆರಿಕಕ್ಕೆ ಇರಾನ್ ಬೆದರಿಕೆಯೊಡ್ಡಿರಲಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. “ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ಜೋ ಕೆಂಟ್…

Read More

ಬೆಂಗಳೂರಿನಲ್ಲಿ ಮತ್ತೆ ಶುರುವಾಯಿತು ವ್ಹೀಲಿಂಗ್ ಹುಚ್ಚಾಟ: ಆಟೋ ಚಾಲಕನನ್ನು ಬಂಧಿಸಿದ ಪೊಲೀಸರು – Kannada News | Auto Driver Held for Dangerous Wheelie Stunt in Bengaluru; Police Action

ಬೆಂಗಳೂರು, ಡಿ.24: ಬೆಂಗಳೂರಿನಲ್ಲಿ ವ್ಹೀಲಿಂಗ್ (wheelie stunt) ಹುಚ್ಚು ಕಡಿಮೆ ಆಗಿತ್ತು. ಇದೀಗ ಮತ್ತೆ ಶುರುವಾಗಿದೆ. ಹದಿಯರೆದ ಹುಡುಗರು ರಸ್ತೆಯಲ್ಲಿ ವ್ಹೀಲಿಂಗ್ ಮಾಡಿಕೊಂಡು ಇತರ ಸವಾರರಿಗೆ ತೊಂದರೆ ಮಾಡುತ್ತಿದ್ದರು. ಈ ಬಗ್ಗೆ ಸಾರ್ವಜನಿಕವಾಗಿ ಕೂಡ ಆಕ್ರೋಶಗಳು ವ್ಯಕ್ತವಾಗಿತ್ತು. ಪೊಲೀಸರು ಕೂಡ ಕಟ್ಟನಿಟ್ಟಿನ ಕ್ರಮವನ್ನು ತೆಗೆದುಕೊಂಡು ವ್ಹೀಲಿಂಗ್ ಮಾಡುವವರಿಗೆ ಸರಿಯಾದ ಶಿಕ್ಷೆ ನೀಡುತ್ತಿದ್ದರು. ಸ್ವಲ್ಪ ದಿನಗಳಿಂದ ಈ ವ್ಹೀಲಿಂಗ್ ಹುಚ್ಚು ಕಡಿಮೆ ಆಗಿತ್ತು. ಇದೀಗ ಮತ್ತೆ ಶುರುವಾಗಿದೆ. 28 ವರ್ಷದ ಆಟೋ ರಿಕ್ಷಾ ಚಾಲಕ ವ್ಹೀಲಿಂಗ್ ಸ್ಟಂಟ್‌ ಮಾಡಲು…

Read More

Chaitra Pournami: ಇಂದು ಚೈತ್ರ ಪೌರ್ಣಮಿ; ಆರ್ಥಿಕ ಮತ್ತು ಆರೋಗ್ಯ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ

ಚೈತ್ರ ಪೌರ್ಣಮಿಯು ಹಿಂದೂ ಧರ್ಮದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ. ಪ್ರತಿ ತಿಂಗಳು ಹುಣ್ಣಿಮೆ ಮತ್ತು ಅಮಾವಾಸ್ಯೆಗಳು ಬರುತ್ತವೆ, ಆದರೆ ಕೆಲವು ಪರ್ವಕಾಲ ಮತ್ತು ಪರ್ವ ತಿಥಿಗಳಿಗೆ ವಿಶೇಷ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ. ಚೈತ್ರ ಪೌರ್ಣಮಿಯು ಅಂತಹ ಒಂದು ಪವಿತ್ರ ದಿನವಾಗಿದೆ. ಕೇವಲ ಒಂದು ಕ್ಷಣದ ಪೂಜೆ ಅಥವಾ ಒಂದು ನಿಮಿಷದ ಪ್ರಾರ್ಥನೆಯಿಂದ ಭಗವಂತನ ಕೃಪೆಯನ್ನು ಪಡೆಯಲು ಇದು ಸೂಕ್ತವಾದ ಸಮಯ. ಇದನ್ನು ದವನದ ಹುಣ್ಣಿಮೆ ಎಂದೂ ಕರೆಯಲಾಗುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ….

Read More

Karnataka 2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್? ಇಲ್ಲಿದೆ ಫಲಿತಾಂಶ ನೋಡುವ ಸುಲಭ ವಿಧಾನ

ಬೆಂಗಳೂರು, ಏ.6: ಭಾರೀ ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ದಿನ ಬಂದಿದೆ, ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಇನ್ನು ಪ್ರಕಟ ಆಗುವ ಫಲಿತಾಂಶವನ್ನು ನೋಡುವುದು ಹೇಗೆ ಎಂಬ…

Read More

‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ – Kannada News | Bigg Boss Kannada winner Gilli reply to people who shouted Kavya’s name

ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್​ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು! Source link

Read More

ಪಾಕಿಸ್ತಾನಕ್ಕೆ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? – Kannada News | Can Pakistan boycott ICC T20 World Cup 2026 match?

ಪಾಕಿಸ್ತಾನ್ ತಂಡಕ್ಕೆ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಇತ್ತೀಚಿನ ನಿರ್ಧಾರ. ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯುವುದಿಲ್ಲ ಎಂದು ಪಿಸಿಬಿ ತಿಳಿಸಿದೆ. ಇದರ ಬೆನ್ನಲ್ಲೇ ಹೀಗೆ ಒಂದು ಪಂದ್ಯವನ್ನು ಬಹಿಷ್ಕರಿಸಲು ಅವಕಾಶವಿದೆಯೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ… ಖಂಡಿತವಾಗಿಯೂ ಇದೆ. ಏಕೆಂದರೆ ಐಸಿಸಿ ವಿಶ್ವಕಪ್​​ನಲ್ಲಿ 4 ಪಂದ್ಯಗಳು ಹೀಗೆ ಕಾರಣಾಂತರಗಳಿಂದ ರದ್ದಾಗಿವೆ. ಹೀಗೆ ರದ್ದಾಗಲು ಮುಖ್ಯ ಕಾರಣ ಪಂದ್ಯವನ್ನು ಬಹಿಷ್ಕರಿಸಿರುವುದು. ನಿರ್ದಿಷ್ಟ…

Read More

ಸೋಂಪು ನೀರು ಕುಡಿಯುವುದರಿಂದ ದೇಹ ತಂಪಾಗಿರುವುದು ಮಾತ್ರವಲ್ಲ ಈ ಪ್ರಯೋಜನಗಳೂ ಲಭಿಸುತ್ತದೆ‌

ಬೇಸಿಗೆ ಕಾಲ (summer) ಆರಂಭವಾಗಿದೆ. ಈ ಋತುವಿನಲ್ಲಿ ವಿಪರೀತ ಶಾಖ ಇರುವ ಕಾರಣ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆದ, ಜೀರ್ಣಕಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ದೇಹವನ್ನು ತಂಪಾಗಿಡಲು, ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಲು ಜನ ಎಳನೀರು, ನೀರು, ಕಲ್ಲಂಗಡಿಯಂತಹ ಕಾಲೋಚಿತ ಹಣ್ಣುಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಸುಡು ಬೇಸಿಗೆಯಲ್ಲಿ ಸೋಂಪು ನೀರನ್ನೂ ಕುಡಿಯಬಹುದು….

Read More

Gold Rate Today Bangalore: 13,000 ರೂ ದಾಟಿದ 22 ಕ್ಯಾರಟ್ ಚಿನ್ನದ ಬೆಲೆ – Kannada News | Gold Price Today on 12th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 12: ಜಾಗತಿಕವಾಗಿ ಅನಿಶ್ಚಿತ ರಾಜಕೀಯ ವಾತಾವರಣ ತೀವ್ರಗೊಂಡಷ್ಟೂ ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಇಂದು ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಆಭರಣ ಚಿನ್ನದ ಬೆಲೆ (Gold Rate) 13,000 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಇನ್ನು, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿಯುತ್ತಿದೆ. ಸೋಮವಾರದ ಇದರ ಬೆಲೆ 10-12 ರೂ ಹೆಚ್ಚಿದೆ. ಚೆನ್ನೈ ಮೊದಲಾದ ಕಡೆ ಬೆಲೆ 287 ರೂ ತಲುಪಿದ್ದು,…

Read More