Chanakya Niti: ಯೌವನದಲ್ಲಿ ಈ ಕೆಲಸಗಳನ್ನು ಮಾಡಿದರೆ ವೃದ್ಧಾಪ್ಯವು ಸಂತೋಷದಿಂದಿರುವುದು – Kannada News | Chanakya Niti: Do these things today to make old age happy

ಯೌವನದಲ್ಲಿರುವಾಗ ಮಾಡುವ ಕೆಲವೊಂದು ತಪ್ಪುಗಳು ವೃದ್ಧಾಪ್ಯವನ್ನು (old age) ನರಕ ಮಾಡುತ್ತಂತೆ. ಹೌದು ಇಂದು ಮಾಡುವ ತಪ್ಪಿನಿಂದ ಕೊನೆಗಾಲದಲ್ಲಿ ಮಕ್ಕಳ ಪ್ರೀತಿಯೂ ಸಿಗೋದಿಲ್ಲ, ನೆಮ್ಮದಿಯೂ ಇರೋಲ್ಲ, ಮುಖ್ಯವಾಗಿ ಆಹಾರಕ್ಕೂ ಪರದಾಡಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ವೃದ್ಧಾಪ್ಯವು ಶಾಂತಿ ಮತ್ತು ಸಂತೋಷದಿಂದ ಕೂಡಿರಬೇಕೆಂದರೆ ಯೌನದಲ್ಲಿರುವಾಗ ಈ ಒಂದಷ್ಟು ಕೆಲಸಗಳನ್ನು ತಪ್ಪದೆ ಮಾಡಲೇಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ಹಾಗಿದ್ರೆ ಕೊನೆಗಾಲದಲ್ಲಿ ನೆಮ್ಮದಿಯಾಗಿ ಜೀವನ ನಡೆಸಲು ಮುಂಚಿತವಾಗಿಯೇ ಏನೆಲ್ಲಾ ಮಾಡಬೇಕು ಎಂಬುದನ್ನು ತಿಳಿಯಿರಿ. ವೃದ್ಧಾಪ್ಯವು ಸಂತೋಷದಿಂದ ಕೂಡಿರಲು…

Read More

Video: ತನಗೆ ಬೊಗಳಿದ ಶ್ವಾನವನ್ನು ಒದ್ದು ಓಡಿಸಿದ ಗಜರಾಜ – Kannada News | An elephant taught wisdom to a dog that barked at him

ಆನೆಗಳು (Elephants) ಮಾಡುವ ಚೇಷ್ಟೆಗಳು, ತುಂಟಾಟಗಳು ನೋಡುವುದೇ ಖುಷಿ. ಆನೆಗಳ ತುಂಟಾಟದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಈ ಆನೆಗಳಿಗೆ ಕೋಪಬಂದರೆ ಅತೀರೇಕವಾಗಿ ವರ್ತಿಸುತ್ತವೆ. ಸುಖಾ ಸುಮ್ಮನೆ ತನ್ನೊಂದಿಗೆ ಕಿರಿಕ್ ಮಾಡಲು ಬರುವ ಯಾರನ್ನು ಕೂಡ ಸುಮ್ಮನೆ ಬಿಡಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತನಗೆ ಬೊಗಳಿದ ಶ್ವಾನವನ್ನು ಆನೆಯು ಒದ್ದು ಓಡಿಸಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಲೆಕ್ ಚೈರ್ಲಟ್ (lek_chailert) ಹೆಸರಿನ ಖಾತೆಯಲ್ಲಿ ಈ…

Read More

ಸ್ಟೀಲ್ ಪಾತ್ರೆ ಮುಖಕ್ಕೆ ಮೆತ್ತಿಕೊಂಡ ಆರ್​​ಸಿಬಿ ಮಾಲಕಿ ಅನನ್ಯಾ ಬಿರ್ಲಾ: ಚಿತ್ರಗಳ ನೋಡಿ – Kannada News | Ananya Birla at Metgala 2026 here is some pics of Ananya Birla

ಆರ್​​ಸಿಬಿಯ ಹೊಸ ಮಾಲಕಿ ಅನನ್ಯಾ ಬಿರ್ಲಾ, ಉದ್ಯಮಿ ಮಾತ್ರವಲ್ಲ, ಫ್ಯಾಷನ್ ಎಂತೂಸಿಯಾಸ್ಟ್ ಸಹ. ಜೊತೆಗೆ ಖುದ್ದು ಮಾಡೆಲ್ ಸಹ ಆಗಿದ್ದಾರೆ ಅನನ್ಯಾ ಬಿರ್ಲಾ. Source link

Read More

‘ಇದು ಐಪಿಎಲ್ ಅಲ್ಲ, ಮನೆಗೆ ಹೋಗು’; ವೈಭವ್​ ಕೆರಳುವಂತೆ ಮಾಡಿದ್ದೇ ಲಂಕಾ ಕ್ರಿಕೆಟಿಗ..! – Kannada News | India A vs SL A: Vaibhav Suryavanshi Row Explained – Vishen Halambage’s ‘Go Home’ Provokes

ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ ಹಾಗೂ ಭಾರತ ಎ (India A vs Sri Lanka A) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಶ್ರೀಲಂಕಾ ಗೆದ್ದಿತ್ತಾದರೂ, ಪಂದ್ಯ ಮುಗಿದ ಬಳಿಕ ಉಂಟಾಗಿದ್ದ ಗದ್ದಲದಿಂದಾಗಿ ವಿವಾದವೊಂದು ಹುಟ್ಟಿಕೊಂಡಿತ್ತು. ಆರಂಭದಲ್ಲಿ ಆ ಗದ್ದಲದ ವಿಡಿಯೋವನ್ನು ನೋಡಿದವರು ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi) ದುರಹಂಕಾರಿ ಎಂದು ಟೀಕಿಸಿದ್ದರು. ಅಲ್ಲದೆ ವೈಭವ್​ಗೆ ಸರಿಯಾದ ಶಿಕ್ಷೆಯಾಗಬೇಕೆಂಬ ಬೇಡಿಕೆಯನ್ನು ಇಟ್ಟಿದ್ದರು. ಆದರೆ ಪಂದ್ಯ ನಡೆದ ಒಂದು…

Read More

ಅಗ್ನಿದುರಂತಗಳ ಬಳಿಕ ಬಸ್ ಮಾಲೀಕರಿಗೆ ಸರ್ಕಾರದ ಖಡಕ್ ಎಚ್ಚರಿಕೆ, 11 ರೂಲ್ಸ್ ಪಾಲನೆ ಕಡ್ಡಾಯ! – Kannada News | Karnataka Private Bus Safety Rules: New RTO Norms for Sleeper Coaches and Tourist Buses

ಅಗ್ನಿದುರಂತಗಳ ಬಳಿಕ ಬಸ್ ಮಾಲೀಕರಿಗೆ ಸರ್ಕಾರದ ಖಡಕ್ ಎಚ್ಚರಿಕೆ ಬೆಂಗಳೂರು, ಫೆಬ್ರವರಿ 13: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಸಂಸ್ಥೆಗಳ ಸೂಚನೆ ಹಿನ್ನೆಲೆ ರಾಜ್ಯ ಸಾರಿಗೆ ಇಲಾಖೆ ಖಾಸಗಿ ಬಸ್ (Private bus)ಮಾಲೀಕರಿಗೆ ಖಡಕ್ ನಿರ್ದೇಶನ ನೀಡಿದೆ. ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಫೆಬ್ರವರಿ 28ರವರೆಗೆ ಗಡುವು ನೀಡಲಾಗಿದೆ. ಖಾಸಗಿ ಬಸ್  ಮಾಲೀಕರಿಗೆ ಸಾರಿಗೆ…

Read More

Video: ಇನೋವಾ ಕಾರಿನಲ್ಲಿ ಬಂದು 7 ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್!

ಒಡಿಶಾ: ಅನುಗುಲ್ ಜಿಲ್ಲೆಯ ಪ್ರಸಿದ್ಧ ‘ಬಯಾನಿಕಾ’ ಸೀರೆ ಶೋರೂಮ್‌ಗೆ ಗ್ರಾಹಕರಂತೆ ಐಷಾರಾಮಿ ಟೊಯೋಟಾ ಇನೋವಾ ಕಾರಿನಲ್ಲಿ ಬಂದ ಆರು ಮಹಿಳೆಯರ ತಂಡವೊಂದು, ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ಸುಮಾರು 25 ದುಬಾರಿ ಬೆಲೆಯ ಸಿಲ್ಕ್ ಸೀರೆಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಂತೆ, ಈ ಮಹಿಳೆಯರು ಅತ್ಯಂತ ಚಾಣಾಕ್ಷತನದಿಂದ ಸೀರೆಗಳನ್ನು ತಮ್ಮ ಉಡುಪಿನೊಳಗೆ ಅಡಗಿಸಿಟ್ಟುಕೊಂಡು ಸಲೀಸಾಗಿ ಪರಾರಿಯಾಗಿದ್ದು, ಕಳುವಾದ ಸೀರೆಗಳ ಒಟ್ಟು ಮೌಲ್ಯ ಸುಮಾರು 7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದನ್ನೂ…

Read More

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನಾಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ – Kannada News | Ajit pawars Wife Sunetra Pawar Likely to take oath as Maharashtra Deputy Chief Minister Tomorrow

ಮುಂಬೈ, ಜನವರಿ 30: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಹೊಸ ಉಪಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುನೇತ್ರಾ ಪವಾರ್ ಹೆಸರನ್ನು…

Read More

ಭ್ರಷ್ಟಾಚಾರ ಆರೋಪ: ಲೋಕಾಯುಕ್ತಕ್ಕೆ ಸ್ವಯಂ ಪ್ರೇರಿತವಾಗಿ ದಾಖಲೆ ಸಮೇತ ಉತ್ತರ ಸಲ್ಲಿಸಿದ ಶಾಸಕ ಸುರೇಶ್ ಕುಮಾರ್ – Kannada News | BJP MLA S Suresh Kumar Responds to Corruption Allegations With 160 Page Lokayukta Submission

ಶಾಸಕ ಸುರೇಶ್ ಕುಮಾರ್ Image Credit source: S Suresh Kumar Facebook ಬೆಂಗಳೂರು, ಜುಲೈ 08: ಕಾಂಗ್ರೆಸ್ ಕಾರ್ಯಕರ್ತ ಹಾಗೂ ವಕೀಲ ಸೂರ್ಯ ಮುಕುಂದರಾಜ್ ಭ್ರಷ್ಟಾಚಾರ ಆರೋಪ ಮಾಡಿ ತಮ್ಮ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಸಂಬಂಧ ಸ್ವಯಂಪ್ರೇರಿತರಾಗಿ 160 ಪುಟಗಳ ದಾಖಲೆಗಳೊಂದಿಗೆ, 27 ಪುಟಗಳ ಉತ್ತರವನ್ನು ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ನೀಡಿದ್ದಾರೆ. ಜುಲೈ 2ರ ಗುರುವಾರದಂದು ತನ್ನ ವಿರುದ್ಧ ಓರ್ವ ವ್ಯಕ್ತಿ ಕರ್ನಾಟಕ ಲೋಕಾಯುಕ್ತರ ಬಳಿ ದೂರು ಸಲ್ಲಿಸಿರುವುದು ಮಾಧ್ಯಮಗಳ ಮೂಲಕ…

Read More

ಅಡುಗೆ ಗ್ಯಾಸ್ ಸ್ಟಾಕ್ ಮಾಡುವ ಮುನ್ನ ಎಚ್ಚರ: ಇಷ್ಟು ದಿನದೊಳಗೆ ಬಳಸಿ ಮುಗಿಸಬೇಕು!

ಮನೆಯಲ್ಲಿ ಅಥವಾ ವಾಣಿಜ್ಯ ಬಳಕೆಗೆ ಅಡುಗೆ ಗ್ಯಾಸ್ (LPG) ಸಿಲಿಂಡರ್ ಅನ್ನು ಸಂಗ್ರಹಿಸಿಡುವಾಗ (Stock) ಅಥವಾ ಬಳಸುವಾಗ ಸುರಕ್ಷತೆಯ ದೃಷ್ಟಿಯಿಂದ ಕೆಲವು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಸಿಲಿಂಡರ್ ಎಷ್ಟು ದಿನಗಳ ಒಳಗೆ ಖಾಲಿಯಾಗಬೇಕು ಮತ್ತು ಅದರ ಮೇಲೆ ನಮೂದಿಸಿರುವ ‘ಎಕ್ಸ್‌ಪೈರಿ ಡೇಟ್’ (Expiry Date) ಅನ್ನು ಹೇಗೆ ಗುರುತಿಸಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ. ಪ್ರತಿ ಗ್ಯಾಸ್ ಸಿಲಿಂಡರ್‌ನ ಮೇಲ್ಭಾಗದ ಮೂರು ಕಬ್ಬಿಣದ ಪಟ್ಟಿಗಳಲ್ಲಿ ಒಂದರ ಒಳಭಾಗದಲ್ಲಿ ಇಂಗ್ಲಿಷ್ ಅಕ್ಷರ ಮತ್ತು ಅಂಕಿಗಳನ್ನು ಬರೆಯಲಾಗಿರುತ್ತದೆ (ಉದಾಹರಣೆಗೆ: A-26,…

Read More

‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ – Kannada News | Toxic movie trailer will release in March first week

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಟೀಸರ್ ಈಗಾಗಲೇ ಜಾಗತಿಕ ಮಟ್ಟದಲ್ಲಿ ಹವಾ ಸೃಷ್ಟಿಸಿದೆ. ಕೆಲ ವಾರಗಳ ಹಿಂದೆ ಬಿಡುಗಡೆ ಆಗಿದ್ದ ಟೀಸರ್ ಈಗಲೂ ಚರ್ಚೆಯಲ್ಲಿದೆ. ಈ ನಡುವೆ ಸಿನಿಮಾದ ಟ್ರೈಲರ್ ಬಿಡುಗಡೆಗೆ ಚಿತ್ರತಂಡ ಯೋಜನೆ ಹಾಕಿಕೊಂಡಿದ್ದು, ಟ್ರೈಲರ್ ಇನ್ನೂ ದೊಡ್ಡ ಟ್ರೆಂಡ್ ಸೃಷ್ಟಿಸುವ ಸಾಧ್ಯತೆ ಇದೆ. ಸಿನಿಮಾದ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ ಎನ್ನಲಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಮಾರ್ಚ್ 19ರಂದು ಆಗಲಿದೆ,…

Read More