Headlines

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ! – Kannada News | Bengaluru Man Arrested for Exchanging Fake Rs 2000 Notes at RBI

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ! Image Credit source: google Gemini ಬೆಂಗಳೂರು, ಏಪ್ರಿಲ್ 15: ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಚೇರಿಯಲ್ಲಿ ಚಲಾವಣೆ ರದ್ದಾಗಿರುವ 2,000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಬದಲಾಯಿಸಲು ಯತ್ನಿಸಿದ 52 ವರ್ಷದ ವ್ಯಕ್ತಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. 2 ಸಾವಿರ ಮುಖಬೆಲೆಯ 300ಕ್ಕೂ ಹೆಚ್ಚು ನೋಟುಗಳನ್ನು ತಂದಿದ್ದ ವ್ಯಕ್ತಿ, 7 ಲಕ್ಷ ರೂ.ಗೂ ಹೆಚ್ಚು ಮೊತ್ತವನ್ನು ಜಮಾ ಮಾಡುವಂತೆ ಕೇಳಿದ್ದ ಎನ್ನಲಾಗಿದೆ….

Read More

ಒಗ್ಗಟ್ಟಿನಿಂದ ನಿಲ್ಲುತ್ತೇವೆ; ಕ್ಷೇತ್ರ ಪುನರ್ ವಿಂಗಡಣೆ ವಿರುದ್ಧ ಒಂದಾದ ದಕ್ಷಿಣ ಭಾರತ – Kannada News | We Will stand together speak with one voice South India expresses concern over delimitation

ನವದೆಹಲಿ, ಏಪ್ರಿಲ್ 15: ಕ್ಷೇತ್ರ ಪುನರ್ ವಿಂಗಡಣೆ (delimitation) ನಿಯಮಗಳಿಗೆ ಪ್ರಮುಖ ಬದಲಾವಣೆಗಳೊಂದಿಗೆ ಲೋಕಸಭಾ ಸದಸ್ಯರ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಗ್ಗಟ್ಟಿನ ವಿರೋಧ ವ್ಯಕ್ತವಾಗಿದೆ. ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳ ರಾಜಕೀಯ ನಾಯಕರು ಮತ್ತು ಪಕ್ಷಗಳು ಈ ಸೀಮಾ ನಿರ್ಣಯವನ್ನು ವಿರೋಧಿಸಿವೆ. ತೆಲಂಗಾಣದ ವಿರೋಧ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕೇಂದ್ರ ಸರ್ಕಾರದ ಪ್ರಕ್ರಿಯೆಯ ವಿರುದ್ಧ ರಾಜಕೀಯ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರೇವಂತ್ ರೆಡ್ಡಿ ಪ್ರಧಾನಿ ನರೇಂದ್ರ…

Read More

Indian Army Officer Career: ಭಾರತೀಯ ಸೇನೆಯಲ್ಲಿ ವೃತ್ತಿಜೀವನ; ಲೆಫ್ಟಿನೆಂಟ್‌ನಿಂದ ಉನ್ನತ ಅಧಿಕಾರಿ ಶ್ರೇಣಿಯವರೆಗಿನ ಪಯಣ – Kannada News | Indian Army Officer Career: Ranks, Promotions, Salary and Benefits

ಸೇನಾ ಅಧಿಕಾರಿಯಾಗುವುದು ಕೇವಲ ಒಂದು ಉದ್ಯೋಗವಲ್ಲ, ಅದು ಗೌರವದ ಸಂಕೇತ. ಎನ್‌ಡಿಎ (NDA) ಅಥವಾ ಸಿಡಿಎಸ್ (CDS) ಪರೀಕ್ಷೆಗಳ ಮೂಲಕ ಆಯ್ಕೆಯಾದ ಅಭ್ಯರ್ಥಿಗಳು ಕಠಿಣ ತರಬೇತಿಯ ನಂತರ ಲೆಫ್ಟಿನೆಂಟ್ ಆಗಿ ಕಾರ್ಯಾರಂಭ ಮಾಡುತ್ತಾರೆ. ಇಲ್ಲಿ ಬಡ್ತಿಯು ಕೇವಲ ಸೇವಾವಧಿಯನ್ನು ಅವಲಂಬಿಸಿರದೆ, ಅಧಿಕಾರಿಯ ದಕ್ಷತೆ ಮತ್ತು ಅರ್ಹತೆಯ ಮೇಲೆ ನಿರ್ಧರಿಸಲ್ಪಡುತ್ತದೆ. ಲೆಫ್ಟಿನೆಂಟ್ ಆಗಿ ಸೇರಿದ ಅಭ್ಯರ್ಥಿಯು ಸುಮಾರು 2 ವರ್ಷಗಳ ನಂತರ ಕ್ಯಾಪ್ಟನ್, 6 ವರ್ಷಗಳ ಒಟ್ಟು ಸೇವೆಯ ನಂತರ ಮೇಜರ್ ಮತ್ತು 13 ವರ್ಷಗಳ ಸೇವೆಯ ನಂತರ…

Read More

‘ಟಾಕ್ಸಿಕ್’ ಮತ್ತೆ ಮುಂದಕ್ಕೆ ಹೋಗುತ್ತಾ? ಅನುಮಾನದ ಪ್ರಶ್ನೆಗೆ ಉತ್ತರ ನೀಡಿದ ನಟಿ – Kannada News | Yash Toxic movie release date confirmed Tara Sutaria dismisses delay rumors

‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿಮಾನಿಗಳು ಬಹುನಿರೀಕ್ಷೆಯಿಂದ ಕಾಯುತ್ತಿರುವ ‘ಟಾಕ್ಸಿಕ್’ (Toxic) ಸಿನಿಮಾ ಮುಂದೂಡಿಕೆಯಾಗಲಿದೆ ಎಂಬ ಸುದ್ದಿಗಳು ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದವು. ಜೂನ್ 4ರಂದು ಸಿನಿಮಾ ತೆರೆಗೆ ಬರುವುದು ಅನುಮಾನ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಈ ಎಲ್ಲಾ ವದಂತಿಗಳಿಗೆ ‘ಟಾಕ್ಸಿಕ್’ ಸಿನಿಮಾದ ನಟಿ ತಾರಾ ಸುತಾರಿಯಾ (Tara Sutaria) ಅವರು ತೆರೆ ಎಳೆದಿದ್ದಾರೆ. ಈ ಸಿನಿಮಾದಲ್ಲಿ ತಾರಾ ಸುತಾರಿಯಾ ಅವರು ಒಂದು ಪ್ರಮುಖ ಪಾತ್ರವನ್ನು ಮಾಡಿದ್ದಾರೆ. ಇತ್ತೀಚೆಗೆ…

Read More

Viral: ಟೆರೇಸ್‌ನಲ್ಲಿ ಟಾಟಾ ಸುಮೋ ಕಾರಿನಂತೆ ಕಾಣುವ ವಾಟರ್‌ ಟ್ಯಾಂಕ್ ನಿರ್ಮಿಸಿದ ಮನೆ ಮಾಲೀಕ – Kannada News | Andhra Pradesh: A car shaped water tank on top of a house in Addanki town in Prakasam district of Andhra Pradesh

ವಿಭಿನ್ನ ನೀರಿನ ಟ್ಯಾಂಕ್‌Image Credit source: Tv9 Telugu ಆಂಧ್ರ ಪ್ರದೇಶ, ಏಪ್ರಿಲ್ 15: ಮನೆ ಕಟ್ಟುವುದು ಎಲ್ಲರ ಕನಸು. ಹೀಗಾಗಿ ಸಾಲ ಮಾಡಿಯಾದರೂ ಸರಿಯೇ, ತಾವು ಅಂದುಕೊಂಡಂತೆ ಮನೆ ನಿರ್ಮಿಸಿಕೊಳ್ತಾರೆ. ತಾನು ಕಟ್ಟುವ ವಿಭಿನ್ನವಾಗಿರಬೇಕೆಂದು ಎಂದು ಬಯಸುವವರು ಇದ್ದಾರೆ. ವ್ಯಕ್ತಿಯೊಬ್ಬರು ತನ್ನ ಮನೆಯ ಮಹಡಿಯಲ್ಲಿ ನೀರಿನ ಟ್ಯಾಂಕ್‌ನ್ನು (water tank) ಕಾರಿನ ರೀತಿ ನಿರ್ಮಿಸಿದ್ದಾರೆ. ಇದು ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಅಡ್ಡಂಕಿ ಪಟ್ಟಣದ (Addanki town in Prakasam district of Andhra Pradesh)…

Read More

ಪವನ್ ಕಲ್ಯಾಣ್ ಬಗ್ಗೆ ಹಾಸ್ಯ: ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪೊಲೀಸರ ವಶಕ್ಕೆ – Kannada News | Jokes on Pawan Kalyan and others stand up comedian detained by Andhra Police in UP

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ (Pawan Kalyan) ಅವರ ವೈಯಕ್ತಿಕ ಜೀವನದ ಬಗ್ಗೆ ಹಾಸ್ಯ ಮಾಡಿದ ಆರೋಪದ ಮೇಲೆ ಹೈದರಾಬಾದ್ ಮೂಲದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಅನುದೀಪ್ ಕಾಟಿಕಾಲ ಅನ್ನು ಆಂಧ್ರ ಪೊಲೀಸರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಅನುದೀಪ್ ವಿರುದ್ಧ ಈಗಾಗಲೇ ಪವನ್ ಕಲ್ಯಾಣ್ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ಟಾಂಡಪ್ ಕಾಮಿಡಿ ನಡೆಯುತ್ತಿದ್ದ ಜಾಗಕ್ಕೆ ತೆರಳಿ ಗಲಾಟೆ ಸಹ ಮಾಡಿದ್ದರು. ಇದೀಗ ಆಂಧ್ರ ಪೊಲೀಸರು…

Read More

ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ – Kannada News | Yogesh Gowda Murder Case: Police security to Congress MLA Vinay Kulkarni before Court verdict

ಧಾರವಾಡ, (ಏಪ್ರಿಲ್.15): ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ತೀರ್ಪು ಪ್ರಕಟವಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ…

Read More

ಖಾಲಿಯಾದ ಪಾಕ್ ಬೊಕ್ಕಸಕ್ಕೆ ಬೂಸ್ಟರ್ ಡೋಸ್, ಮತ್ತೆ 3 ಬಿಲಿಯನ್ ಡಾಲರ್ ನೆರವು ನೀಡಲು ಮುಂದಾದ ಸೌದಿ ಅರೇಬಿಯಾ – Kannada News | Saudi Arabia Bails Out Pakistan with 3Billion Dollar Aid and Loan Extension, IMF Relief

ಸೌದಿ ಅರೇಬಿಯಾ, ಏಪ್ರಿಲ್ 15: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ಕಂಗಾಲಾಗಿರುವ ಪಾಕಿಸ್ತಾನ(Pakistan)ದ ಕೈಯನ್ನು ಸೌದಿ ಅರೇಬಿಯಾ ಮತ್ತೊಮ್ಮೆ ಹಿಡಿದಿದೆ. ಸೌದಿ ಸರ್ಕಾರವು ಪಾಕಿಸ್ತಾನಕ್ಕೆ 3 ಬಿಲಿಯನ್ ಅಮೆರಿಕನ್ ಡಾಲರ್ ಹೆಚ್ಚುವರಿ ಆರ್ಥಿಕ ಸಹಾಯವನ್ನು ಘೋಷಿಸಿದೆ. ಅಷ್ಟೇ ಅಲ್ಲದೆ, ಈಗಾಗಲೇ ನೀಡಿರುವ 5 ಬಿಲಿಯನ್ ಡಾಲರ್ ನೆರವಿನ ಅವಧಿಯನ್ನು ಮುಂದಿನ ಮೂರು ವರ್ಷಗಳವರೆಗೆ ವಿಸ್ತರಿಸುವ ಮೂಲಕ ದೊಡ್ಡ ಸಮಾಧಾನ ನೀಡಿದೆ. ಪಾಕಿಸ್ತಾನದ ಪಾಲಿಗೆ ಈ ನೆರವು ಅತ್ಯಂತ ನಿರ್ಣಾಯಕವಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ ಪಾಕಿಸ್ತಾನವು ಯುನೈಟೆಡ್…

Read More

Video: ಮಹಿಳೆಯ ಹಾಡು ಶುರುವಾಗುತ್ತಿದ್ದಂತೆಯೇ ಮುರಿದು ಬಿತ್ತು ಸ್ಟೇಜ್; ವಿಡಿಯೋ ವೈರಲ್

ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮದ ವೇಳೆ ವೇದಿಕೆಯು ಏಕಾಏಕಿ ಕುಸಿದು ಬಿದ್ದ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಮಹಿಳೆಯೊಬ್ಬರು ಹಾಡು ಪ್ರಾರಂಭಿಸುತ್ತಿದ್ದಂತೆಯೇ ಸ್ಟೇಜ್ ಮುರಿದು ಬಿದ್ದಿದ್ದು, ವೇದಿಕೆಯಲ್ಲಿದ್ದ ಗಣ್ಯರು ಕೂಡ ಕೆಳಕ್ಕೆ ಉರುಳಿದ್ದಾರೆ. ಅನ್ಶು ಕುಮಾರ್ (@anshu8872kumar) ಎಂಬುವವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಈಗಾಗಲೇ ಒಂದು ಕೋಟಿಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ   Source link

Read More

ದೇಶವನ್ನೇ ಬೆಚ್ಚಿಬೀಳಿಸಿದ ಅಹ್ಮದ್ ಕೃತ್ಯ!: 180 ಅಪ್ರಾಪ್ತ ಬಾಲಕಿಯರ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ವೈರಲ್ – Kannada News | Amravati Sexual Abuse Scandal: Teen Accused, 180 Minors, 350 Videos, House Bulldozed

ಮಹಾರಾಷ್ಟ್ರದಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಭೀಕರ ಪ್ರಕರಣವೊಂದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. 19 ವರ್ಷದ ಅಯಾನ್ ಅಹ್ಮದ್ ತನ್ವೀರ್ ಎಂಬ ಯುವಕ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಾಗ, ಆರೋಪಿಯ ಬಳಿ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿ ಅವರನ್ನು ಶಾಕ್‌ಗೆ ಒಳಪಡಿಸಿದೆ. ಅಯಾನ್ ಅಹ್ಮದ್ ತನ್ವೀರ್ ಮೂಲತಃ ಅಮರಾವತಿಯ ಪರತ್ವಾಡ ನಿವಾಸಿ. ಈ ಗಂಭೀರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಸ್ಥಳೀಯ ಹಿಂದೂ ಸಂಘಟನೆಗಳು ಪರತ್ವಾಡದಲ್ಲಿ…

Read More