Headlines

ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಪ್ರತ್ಯೇಕ ಸಭೆ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ, ಮುಂದಿನ ನಡೆ ಬಗ್ಗೆ ಚರ್ಚೆ – Kannada News | Kolar Chikkaballapur Congress MLAs Hold Meeting Over Karnataka Cabinet Berths Denial

ಕೋಲಾರ, ಆಗಸ್ಟ್ 4: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ (Karnataka Cabinet Expansion) ಕೋಲಾರ (Kolar) ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಯಾವುದೇ ಶಾಸಕರಿಗೂ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿ, ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಲು ಮುಂದಾಗಿದ್ದಾರೆ. ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಮಾಲೂರು ಶಾಸಕ ಕೆ.ವೈ….

Read More

ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಭಾರಿ ಗೆಲುವು: 30 ವರ್ಷಗಳ ಬಿಜೆಪಿ ಭದ್ರಕೋಟೆ ಧೂಳಿಪಟ, ಪತ್ನಿ ಜಾಹ್ನವಿ ಹೇಳಿದ್ದೇನು? – Kannada News | Prashant Kishor Marks Political Debut With Big Bankipur Bypoll Victory

ಬಂಕಿಪುರ, ಆಗಸ್ಟ್ 04: ಪ್ರಸಿದ್ಧ ಚುನಾವಣಾ ತಂತ್ರಜ್ಞ ಹಾಗೂ ‘ಜನ್ ಸುರಾಜ್’ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್(Prashant Kishor) ಬಿಹಾರದ ಬಂಕಿಪುರ ವಿಧಾನಸಭಾ ಉಪಚುನಾವಣೆಯಲ್ಲಿ 19,324 ಮತಗಳ ಭಾರಿ ಅಂತರದ ಭವ್ಯ ಗೆಲುವು ಸಾಧಿಸುವ ಮೂಲಕ ಸಕ್ರಿಯ ರಾಜಕೀಯಕ್ಕೆ ಅದ್ಧೂರಿ ಪಾದಾರ್ಪಣೆ ಮಾಡಿದ್ದಾರೆ. ಚುನಾವಣಾ ಆಯೋಗದ ಅಧಿಕೃತ ಮಾಹಿತಿಯ ಪ್ರಕಾರ, ಪ್ರಶಾಂತ್ ಕಿಶೋರ್ ಅವರು ಒಟ್ಟು 64,151 ಮತಗಳನ್ನು ಪಡೆದರೆ, ಅವರ ನಿಕಟ ಸ್ಪರ್ಧಿ ಬಿಜೆಪಿಯ ನೀರಜ್ ಕುಮಾರ್ 44,827 ಮತಗಳನ್ನು ಗಳಿಸಿದರು. ಆರ್‌ಜೆಡಿ (RJD) ಅಭ್ಯರ್ಥಿ…

Read More

‘ಹಳ್ಳಿ ಪವರ್’ ಅಂಗಳಕ್ಕೆ ಘಾಟಿ ಗಾನವಿ ಸಹೋದರಿ ದರ್ಶಿನಿ ಎಂಟ್ರಿ: ಮೊದಲ ದಿನವೇ ಜಗಳ – Kannada News | Ghati Gaanvi Sister Darshini Enters Halli Power Reloaded: Heated Argument Breaks Out on Day 1

ಮಾಡ್ರನ್ ಕಾರ್ಪೆಟ್‌ನಿಂದ ಹಳ್ಳಿಯ ಅಂಗಳಕ್ಕೆ ಕಾಲಿಡಲಿರುವ 16 ಚೆಲುವೆಯರಿಗೆ ಬದುಕು ಕಲಿಸಲು ಸಜ್ಜಾಗಿರುವ ಜೀ ಕನ್ನಡದ ‘ಹಳ್ಳಿ ಪವರ್ రీಲೋಡೆಡ್’ (Halli Power Reloaded) ಶೋ ಈಗಿನಿಂದಲೇ ಭಾರೀ ಸದ್ದು ಮಾಡುತ್ತಿದೆ. ಕಳೆದ ‘ಹಳ್ಳಿ ಪವರ್’ ಸೀಸನ್​ನ ಘಾಟಿ ಗಾನವಿ ಅವರ ಸಹೋದರಿ ದರ್ಶಿನಿ ಈ ಶೋಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದು, ಕಾಲಿಡುತ್ತಿದ್ದಂತೆಯೇ ಇತರ ಸ್ಪರ್ಧಿಗಳೊಂದಿಗೆ ವಾಕ್ಸಮರ ನಡೆಸುವ ಮೂಲಕ ವಾತಾವರಣ ಬಿಸಿಯೇರಿಸಿದ್ದಾರೆ. ಐಟಿ ಉದ್ಯೋಗಿ ಹಾಗೂ ಉದ್ಯಮಿ ದರ್ಶಿನಿ! ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ದರ್ಶಿನಿ, ತಮ್ಮ…

Read More

ಜೀ ಕನ್ನಡದಲ್ಲಿ ‘ಹೊಸ ಕಥೆಗಳ ಪರ್ವ’: ಕಿರುತೆರೆಗೆ ಕಾಲಿಡಲು ಸಜ್ಜಾಗಿವೆ 5 ಹೊಸ ಧಾರಾವಾಹಿಗಳು – Kannada News | Zee Kannada Announces 5 New Serials Under Hosa Kathegala Parva and Halli Power Reality Show

ಜೀ ಕನ್ನಡ ಧಾರಾವಾಹಿಗಳುImage Credit source: Zee Kannada ಕನ್ನಡ ಕಿರುತೆರೆಯ ಜನಪ್ರಿಯ ವಾಹಿನಿ ‘ಜೀ ಕನ್ನಡ’ ತನ್ನ ವೀಕ್ಷಕರಿಗೆ ಸಾಲು ಸಾಲು ಹೊಸ ಮನರಂಜನೆಯ ಕೊಡುಗೆ ನೀಡಲು ಮುಂದಾಗಿದೆ. ‘ಹೊಸ ಕಥೆಗಳ ಪರ್ವ’ ಹೆಸರಿನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ 5 ಹೊಚ್ಚ ಹೊಸ ಧಾರಾವಾಹಿಗಳ ಪ್ರೋಮೋಗಳನ್ನು ಹಂಚಿಕೊಳ್ಳಲಾಗಿದ್ದು, ಕಿರುತೆರೆ ಪ್ರಿಯರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಜೀ ಕನ್ನಡಕ್ಕೆ ಬರಲಿರುವ ಆ 5 ಹೊಸ ಧಾರಾವಾಹಿಗಳು: ಶಿವ ಶಕ್ತಿ: ಬಾಕ್ಸಿಂಗ್‌ ಕನಸು ಹೊತ್ತ ಶಕ್ತಿಗೆ ‘ಶಿವ’ನ ಬೆಂಬಲ…

Read More

ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ! – Kannada News | Bengaluru Crime: Rowdy Nuisance in Peenya, Car Vandalized; Police Negligence Alleged

ಬೆಂಗಳೂರು, ಆಗಸ್ಟ್ 04: ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಹೋಬನಹಳ್ಳಿಯಲ್ಲಿ ಪುಡಿ ರೌಡಿಗಳ ಹಾವಳಿ ಮಿತಿಮೀರಿದ್ದು, ಸ್ಥಳೀಯರು ಭೀತಿಯಲ್ಲಿ ದಿನ ದೂಡುವಂತಾಗಿದೆ. ಗಣಿ ಮತ್ತು ನಂಜುಂಡ ಎಂಬ ಪುಂಡರು ಗಾಂಜಾ ಹಾಗೂ ಡ್ರಗ್ಸ್ ಸೇವಿಸಿ ಏರಿಯಾದಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಕಳೆದ 3ನೇ ತಾರೀಖಿನಂದು ರಾತ್ರಿ ಸ್ಥಳೀಯರು ಇವರ ಪುಂಡಾಟವನ್ನು ಪ್ರಶ್ನಿಸಿದ್ದಕ್ಕೆ, ಆಕ್ರೋಶಗೊಂಡ ಆರೋಪಿಗಳು ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಗ್ಲಾಸ್ ಒಡೆದು ದಾಂಧಲೆ ನಡೆಸಿದ್ದಾರೆ. ಈ ಕೃತ್ಯದ ವಿಡಿಯೋ ಹಾಗೂ ವ್ಹೀಲಿಂಗ್…

Read More

ಕೃಷಿ ಅಧಿಕಾರಿಗಳ ನೇಮಕಾತಿ ಅಕ್ರಮ ಆರೋಪ: GKVK ವಿವಿಗೆ ಬೀಗ ಜಡಿದು ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ! – Kannada News | GKVK Students Protest in Bengaluru Against Agriculture Officer Recruitment Rules

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಬೆಂಗಳೂರು, ಆಗಸ್ಟ್ 04: ರಾಜ್ಯ ಸರ್ಕಾರದ ಕೃಷಿ ಇಲಾಖೆ ವಿರುದ್ಧ ಕೃಷಿ ಪದವೀಧರರು ತೀವ್ರ ಆಕ್ರೋಶ ಹೊರಹಾಕಿದ್ದು, ಹೋರಾಟದ ಹಾದಿ ಹಿಡಿದಿದ್ದಾರೆ. ನೇಮಕಾತಿ ನಿಯಮಗಳನ್ನು ಗಾಳಿಗೆ ತೂರಿ ಕೃಷಿ ಅಧಿಕಾರಿ (AO) ಹಾಗೂ ಕೃಷಿ ಸಹಾಯಕ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (GKVK) ವಿದ್ಯಾರ್ಥಿಗಳು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಅನ್ಯ ಪದವೀಧರರಿಗೆ ಅವಕಾಶ: ವಿದ್ಯಾರ್ಥಿಗಳ ಆಕ್ರೋಶ ಇತ್ತೀಚೆಗಷ್ಟೇ ಸರ್ಕಾರವು 900ಕ್ಕೂ…

Read More

ಸೋಮವಾರದ ಪರೀಕ್ಷೆಯಲ್ಲೂ ಪಾಸ್ ಆದ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’; ಭರ್ಜರಿ ಕೆಲಕ್ಷನ್ – Kannada News | Spider Man: Brand New Day Dominates Indian Box Office with 281 Cr Net Collection in 5 Days

ಬಹುನಿರೀಕ್ಷಿತ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ (Spider Man Movie) ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಇದು ಸೋಮವಾರವೂ ಮುಂದುವರಿಸಿದೆ. ವಿಶ್ವದಾದ್ಯಂತ ಅಪಾರ ಪ್ರೇಕ್ಷಕರನ್ನು ಹೊಂದಿರುವ ಈ ಸೂಪರ್‌ಹೀರೋ ಚಿತ್ರವು ಭಾರತದಲ್ಲೂ ತನ್ನ ಪಾರುಪತ್ಯ ಮೆರೆಯುತ್ತಿದ್ದು, ಬಿಡುಗಡೆಯಾದ ಮೊದಲ ದಿನದಿಂದಲೇ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಪ್ರೇಕ್ಷಕರಿಂದ ಲಭಿಸುತ್ತಿರುವ ಅಭೂತಪೂರ್ವ ಸ್ಪಂದನೆಯಿಂದಾಗಿ ಸಿನಿಮಾ ಪ್ರದರ್ಶನ ಕಾಣುವ ಶೋಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದೆ. ಚಿತ್ರವು ಬಿಡುಗಡೆಯಾದ ಮೊದಲ ದಿನವಾದ ಗುರುವಾರ ದೇಶಾದ್ಯಂತ 17,250 ಶೋಗಳಿಂದ ಶೇ. 72.3ರಷ್ಟು…

Read More

ಭಾರತದಲ್ಲಿ ಕೌಂಟ್‌ಡೌನ್‌ ಶುರು: ಏಕಾಏಕಿ ನೂರಾರು ವಾಟ್ಸಾಪ್‌ ಖಾತೆಗಳು 24 ಗಂಟೆ ಬ್ಯಾನ್ – Kannada News | WhatsApp Account Ban India: Why Hundreds Banned and How to Recover Your Account

ನವದೆಹಲಿ, ಆಗಸ್ಟ್​ 04: ಭಾರತದಲ್ಲಿ ಸಾವಿರಾರು ವಾಟ್ಸಾಪ್ (WhatsApp) ಬಳಕೆದಾರರಿಗೆ ಸೋಮವಾರ ರಾತ್ರಿ ಆಘಾತ ಎದುರಾಗಿದೆ. ಯಾವುದೇ ಪೂರ್ವ ಸೂಚನೆಯಿಲ್ಲದೆ ಏಕಾಏಕಿ ನೂರಾರು ವಾಟ್ಸಾಪ್‌ ಖಾತೆಗಳನ್ನು 24 ಗಂಟೆಗಳ ಕಾಲ ‘ಪರಿಶೀಲನೆಗೆ’ ಒಳಪಡಿಸಲಾಗಿದ್ದು, ಸಂದೇಶ ರವಾನೆ ಸೇರಿದಂತೆ ಅಪ್ಲಿಕೇಶನ್‌ನ ಎಲ್ಲಾ ಸೇವೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಸೋಮವಾರ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಬಳಕೆದಾರರು ಅಪ್ಲಿಕೇಶನ್ ತೆರೆದಾಗ ನಿಮ್ಮ ಖಾತೆಯು ಪರಿಶೀಲನೆಯಲ್ಲಿದೆ. ಸೇವಾ ನಿಯಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲಾಗುತ್ತಿದ್ದು, 24 ಗಂಟೆಗಳಲ್ಲಿ ಫಲಿತಾಂಶ ತಿಳಿಸಲಾಗುವುದು…

Read More

IND vs SL: ಭಾರತ ತಂಡಕ್ಕೆ ಮತ್ತೆ ಮೂವರು ಆಯ್ಕೆ – Kannada News | Kotian, Dubey Named India’s Net Bowlers for SL Tests

ಶ್ರೀಲಂಕಾ ವಿರುದ್ಧದ ಸರಣಿಗಾಗಿ ಭಾರತ ತಂಡಕ್ಕೆ ಮತ್ತೆ ಮೂವರು ಆಟಗಾರರು ಆಯ್ಕೆಯಾಗಿದ್ದಾರೆ. ಆದರೆ ಈ ಮೂವರು ಆಯ್ಕೆಯಾಗಿರುವುದು ನೆಟ್ ಬೌಲರ್​ಗಳಾಗಿ ಎಂಬುದು ವಿಶೇಷ. ದೇಶಿ ಕ್ರಿಕೆಟ್‌ನ ಸ್ಟಾರ್ ಆಲ್‌ರೌಂಡರ್‌ಗಳಾದ ತನುಷ್ ಕೋಟ್ಯಾನ್, ಹರ್ಷ್ ದುಬೆ ಹಾಗೂ ಯುವ ಸ್ಪಿನ್ನರ್ ವಿಪ್ರಾಜ್ ನಿಗಮ್ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಶ್ರೀಲಂಕಾದ ಸ್ಪಿನ್ ಸ್ನೇಹಿ ಪಿಚ್‌ಗಳಲ್ಲಿ ಭಾರತೀಯ ಬ್ಯಾಟರ್‌ಗಳಿಗೆ ಅತ್ಯುತ್ತಮ ತರಬೇತಿ ನೀಡುವ ಉದ್ದೇಶದಿಂದ ಈ ಮೂವರು ಸ್ಪಿನ್ನರ್‌ಗಳನ್ನು ನೆಟ್ ಬೌಲಿಂಗ್‌ಗಾಗಿ ಬಿಸಿಸಿಐ ನಿಯೋಜಿಸಿದೆ. ಅದರಂತೆ ಈ ಮೂವರು ಆಟಗಾರರು ಮಂಗಳವಾರ…

Read More

ವಿಜಯಲಕ್ಷ್ಮಿ ದರ್ಶನ್ ಒತ್ತಾಯದಿಂದಲೇ ನಾವು ನಿರ್ಮಾಪಕರಾದೆವು: ಜಯಣ್ಣ-ಭೋಗೇಂದ್ರ – Kannada News | How Vijayalakshmi Darshan Pushed Jayanna Bogendra to Become Film Producers

ಕನ್ನಡ ಚಿತ್ರರಂಗದಲ್ಲಿ ನೂರಾರು ಸಿನಿಮಾಗಳನ್ನು ವಿತರಣೆ ಮಾಡಿ, ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಖ್ಯಾತಿ ನಿರ್ಮಾಪಕರಾದ ಜಯಣ್ಣ ಮತ್ತು ಭೋಗೇಂದ್ರ ಅವರಿಗೆ ಸಲ್ಲುತ್ತದೆ. ಈಗ ಇವರು ತಾವು ನಿರ್ಮಾಪಕರಾಗಿದ್ದು ಹೇಗೆ ಎಂಬ ಕುತೂಹಲಕಾರಿ ಕಥೆಯನ್ನು ಹಂಚಿಕೊಂಡಿದ್ದಾರೆ. ತಾವು ಸಿನಿಮಾ ನಿರ್ಮಾಣ ಕ್ಷೇತ್ರಕ್ಕೆ ಬರಲು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರೇ (Vijayalakshmi Darshan) ಮುಖ್ಯ ಕಾರಣ ಎಂದು ಅವರು ತಿಳಿಸಿದ್ದಾರೆ. ವಿದೇಶಿ ಶೂಟಿಂಗ್‌ ವೇಳೆ ನಡೆದಿದ್ದೇನು? ಚಂದನ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಜಯಣ್ಣ-ಭೋಗೇಂದ್ರ,…

Read More