Headlines

ವೈಯುಕ್ತಿಕ ಸಾಲ ಪಡೆಯುವ ಪ್ಲ್ಯಾನ್ ನಲ್ಲಿದ್ದೀರಾ? ಹಾಗಾದ್ರೆ ನಿಮ್ಗೆ ಈ ವಿಚಾರ ತಿಳಿದಿರಲಿ – Kannada News | Personal Loan: If you are planning to take a personal loan, keep this in mind

ಹಣಕಾಸಿನ ಸಮಸ್ಯೆ (financial problem) ಎದುರಾದಾಗ ಸಾಲ ತೆಗೆದುಕೊಳ್ಳುವತ್ತ ಅಲೋಚಿಸುತ್ತಾರೆ. ಹೌದು, ಹೆಚ್ಚಿನವರು ಬ್ಯಾಂಕುಗಳಲ್ಲಿ ವೈಯುಕ್ತಿಕ ಸಾಲ ಪಡೆಯುತ್ತಾರೆ. ಆದರೆ ವೈಯುಕ್ತಿಕ ಸಾಲ (personal loan) ಪಡೆಯಲು ಮುನ್ನ ಇಎಂಐ, ಬಡ್ಡಿದರ, ಮರುಪಾವತಿ ಎಷ್ಟು ವರ್ಷ ಹೀಗೆ ಎಲ್ಲಾ ವಿಚಾರಗಳತ್ತ ಗಮನ ಹರಿಸುವುದು ಸೂಕ್ತ. ಇಲ್ಲದಿದ್ದರೆ ತೊಂದರೆ ಅನುಭವಿಸಬಹುದು ಹೆಚ್ಚಿನ ಬಡ್ಡಿಯಿಂದಾಗಿ ಸಂಕಷ್ಟಕ್ಕೆ ಈಡಾಗುವಿರಿ. ವೈಯುಕ್ತಿಕ ಸಾಲ ಪಡೆಯುವ ಈ ವಿಷ್ಯಗಳು ತಿಳಿದಿರಲಿ ತಿಂಗಳ ಇಎಂಐ ಮೊತ್ತ: ನೀವು ಪ್ರತಿ ತಿಂಗಳು ಕಟ್ಟುವ ಇಎಂಐ ಮೊತ್ತ ಎಷ್ಟಿದೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನೋವನ್ನು ಹಂಚಿಕೊಳ್ಳುವವರು ಸಿಗರು

ಮೇಷ ರಾಶಿ: ಇಂದು ನಿರೀಕ್ಷಿತ ಉಡುಗೊರೆಯಿಂದ ಸಂತೋಷವು ಸಿಗುವುದು. ಶಾಂತಿಯುತ ಪರಿಹಾರವನ್ನು ಕಂಡುಹಿಡಿಯುವುದು ಮುಖ್ಯ. ವ್ಯಾಪಾರ ಚಟುವಟಿಕೆಗಳು ಸುಗಮವಾಗಿ ನಡೆಯಲಿವೆ. ತಂಡವಾಗಿ ಕೆಲಸ ಮಾಡಿದರೆ ಗೆಲವು. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ಅಶಿಸ್ತಿನ ಕಾರ್ಯಕ್ಕೆ ಅಪಹಾಸ್ಯ ಮಾಡಬಹುದು. ನೌಕರರನ್ನು ಯೋಗ್ಯ ರೀತಿಯಲ್ಲಿ ಕಂಡುಕೊಂಡು ಬೇಕಾದುದನ್ನು ಮಾಡಿಸಿಕೊಳ್ಳುವಿರಿ.‌ ನಿಮ್ಮ ಬಗ್ಗೆ ಯಾರು ಏನೇ ಎಂದರೂ ಸ್ವಭಾವವನ್ನು ಬದಲಿಸಲಾರಿರಿ. ವೃಷಭ ರಾಶಿ: ಇಂದು ಸಂಗಾತಿಯು ನಿಮ್ಮ ನಿಜವಾದ ಭಾವನೆಯನ್ನು ಅರ್ಥಮಾಡಿಕೊಳ್ಳಬಹುದು. ಆರ್ಥಿಕತೆಯು ದುರ್ಬಲವಾಗಿದ್ದು ಇದೇ ದೊಡ್ಡ ಚಿಂತೆಯಾಗಬಹುದು….

Read More

ಮೊಜ್ತಬಾ ಖಮೇನಿ ಬದುಕಿದ್ದಾರೆ, ಇರಾನ್ ಜನತೆಗೆ ಧನ್ಯವಾದ ತಿಳಿಸುವ ಸಂದೇಶ ಬಿಡುಗಡೆ

ಟೆಹ್ರಾನ್, ಮಾರ್ಚ್​ 30: ಇರಾನ್​ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ಯಿಂದ ಹೊಸ ಸಂದೇಶ ಬಿಡುಗಡೆಯಾಗಿದೆ. ಲಿಖಿತ ಸಂದೇಶದಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ಇರಾಕ್ ಜನರು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಅಯತೊಲ್ಲಾ ಖಮೇನಿ ಮರಣದ ನಂತರ ಹೊಸ ಸರ್ವೋಚ್ಚ ನಾಯಕ ಕಾಣಿಸಿಕೊಂಡಿಲ್ಲ, ಇಲ್ಲಿಯವರೆಗೆ ಕೆಲವೇ ಲಿಖಿತ ಹೇಳಿಕೆಗಳನ್ನು ನೀಡಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಅವರ ಇರುವಿಕೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿತ್ತು. ಅದೇ ಸಮಯದಲ್ಲಿ…

Read More

ಕೊಡಗು: 3000 ಎಕರೆ ಕಾಫಿ ಎಸ್ಟೇಟ್ ಹರಾಜಿಗೆ ಮುಂದಾದ ಬ್ಯಾಂಕ್​​ಗಳು; ಆತಂಕದಲ್ಲಿ ಮಾಲೀಕರು, ಆಗಿದ್ದೇನು?

ಕೊಡಗು, ಏಪ್ರಿಲ್​ 13: ಒಂದು ಕಾಲದಲ್ಲಿ ಸಾವಿರಾರು ಎಕರೆ ಕಾಫಿ ತೋಟದ (Coffee Estates) ಒಡೆಯರಾಗಿ, ಕಾರು-ಬಂಗಲೆಗಳೊಂದಿಗೆ ರಾಜವೈಭೋಗದ ಜೀವನ ನಡೆಸುತ್ತಿದ್ದ ಕೊಡಗಿನ ಬೆಳೆಗಾರರು ಇಂದು ಅಕ್ಷರಶಃ ಬೀದಿಗೆ ಬೀಳುವ ಆತಂಕ ಎದುರಿಸುತ್ತಿದ್ದಾರೆ. ಸರಿಸುಮಾರು 3000 ಎಕರೆಗೂ ಅಧಿಕ ವಿಸ್ತೀರ್ಣದ ಕಾಫಿ ಎಸ್ಟೇಟ್‌ಗಳು ಮಾಲೀಕರ ಕೈತಪ್ಪಿ ಹೋಗುವ ಹಂತಕ್ಕೆ ತಲುಪಿವೆ. ಕಮರ್ಷಿಯಲ್ ಬ್ಯಾಂಕ್‌ಗಳಲ್ಲಿ ತೋಟವನ್ನು ಅಡವಿಟ್ಟು ಪಡೆದ ಸಾಲ (Debt) ಇದೀಗ ಬೆಳೆಗಾರರ ಪಾಲಿಗೆ ಉರುಳಾಗಿ ಪರಿಣಮಿಸಿದೆ. ಸಾವಿರಾರು ರೈತರಿಂದ 500 ಕೋಟಿ ರೂ ಸಾಲ ಕೊಡಗು,…

Read More

IND vs AFG: 14 ಬೌಂಡರಿ, 4 ಸಿಕ್ಸರ್ ಸಹಿತ 2ನೇ ಏಕದಿನ ಶತಕ ಚಚ್ಚಿದ ಇಶಾನ್ ಕಿಶನ್ – Kannada News | Ishan Kishan’s Second ODI Century: India vs Afghanistan Thriller at Lucknow’s Ekana Stadium

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೂಡ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಪಂದ್ಯದಲ್ಲಿ ಭಾರತದ ಪಾಳಯದಿಂದ ಸಿಡಿದ ಎರಡನೇ ಶತಕ ಇದಾಗಿದೆ. ಕಿಶನ್​ಗೂ ಮೊದಲು ನಾಯಕ ಶುಭ್​ಮನ್ ಗಿಲ್ ತಮ್ಮ ಏಕದಿನ ವೃತ್ತಜೀವನದ 9ನೇ ಶತಕ ಸಿಡಿಸಿದರೆ, ಇದೀಗ ಇಶಾನ್ ಕಿಶನ್ ಕೂಡ ತಮ್ಮ ಏಕದಿನ ವೃತ್ತಜೀವನದ ಎರಡನೇ ಶತಕವನ್ನು ಬಾರಿಸಿದರು. ಕಿಶನ್…

Read More

DigiLocker: ನಿಮ್ಮ ಡಿಜಿಲಾಕರ್ ಅಕೌಂಟ್‌ ಹ್ಯಾಕ್ ಆಗಿದೆ ಎಂದು ಹೀಗೆ ತಿಳಿಯಿರಿ – Kannada News | Know how do you know if your DigiLocker account has been hacked

ಭಾರತ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆಯಡಿಯಲ್ಲಿ ಡಿಜಿಲಾಕರ್ (DigiLocker) ಡಿಜಿಟಲ್ ಇಂಡಿಯಾ ಪರಿಚಯಿಸಲಾದ ಸುರಕ್ಷಿತ ಕ್ಲೌಡ್ ಆಧಾರಿತ ವೇದಿಕೆಯಾಗಿದೆ. ಇದೊಂದು ಡಿಜಿಟಲ್‌ ದಾಖಲೆಗಳ ಲಾಕರ್. ಈ ಖಾತೆ ಮೂಲಕ ನೀವು ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ ಪತ್ರ, ಅಂಕಪಟ್ಟಿಗಳು ಮತ್ತು ಪ್ಯಾನ್ ಕಾರ್ಡ್‌ಗಳನ್ನು ಡಿಜಿಟಲ್ ರೂಪದಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದಾಗಿದೆ. ಒಂದು ವೇಳೆ ನಿಮ್ಮ ಡಿಜಿಲಾಕರ್ ಹ್ಯಾಕ್ ಆಗಿದೆ ಎಂದು ಈ ಕೆಲವು ಸಣ್ಣ ಬದಲಾವಣೆಯಿಂದ ತಿಳಿಯಬಹುದು. ಒಂದು ವೇಳೆ ನೀವು ಈ ಕೆಲಸ ಮೊದ್ಲು ಮಾಡಿದ್ರೆ ಹ್ಯಾಕ್…

Read More

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು – Kannada News | Child Rights Commission Files Complaint Against Godman Mallikarjuna Mutya After Viral Video

ಮಲ್ಲಿಕಾರ್ಜುನ ಮುತ್ಯಾImage Credit source: Tv9 Kannada ಯಾದಗಿರಿ, ಫೆಬ್ರವರಿ 25: ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಹಿನ್ನೆಲೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದೆ. ಪ್ರಕರಣ ದಾಖಲು ಮಾಡಿಕೊಂಡ ಬಳಿಕ ಯಾದಗಿರಿ ಎಸ್​ಪಿಗೆ ಪತ್ರ ಬರೆದಿರುವ ಆಯೋಗ, ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರಿದೆ. ಪೊಲೀಸ್​​…

Read More

ಹುಬ್ಬಳ್ಳಿ: ಕೆಲಸಕ್ಕಾಗಿ ಅಲೆದಾಡುವವರೇ ಇವರ ಟಾರ್ಗೆಟ್​; ಚೈನ್ ಲಿಂಕ್ ಬಿಜಿನೆಸ್​​ ಹೆಸ್ರಲ್ಲಿ ವಂಚನೆ – Kannada News | Hubballi Locals Protest Against Alleged Chain Link Employment Fraud

ಹುಬ್ಬಳ್ಳಿ, ಫೆಬ್ರವರಿ 20: ಎಲ್ಲರೂ ಚೆನ್ನಾಗಿರುವ ಉದ್ಯೋಗ ಮಾಡಬೇಕು, ಕೈ ತುಂಬಾ ಹಣ ಪಡೆಯಬೇಕು ಅನ್ನೋ ಕನಸು ಕಂಡಿರುತ್ತಾರೆ. ಆದರೆ ಡಿಗ್ರಿ ಮುಗಿದ್ರು ಕೆಲಸ ಸಿಗದೇ ಇದ್ದಾಗ ಜೀವನ ನಿರ್ವಹಣೆಗಾಗಿ ಪರದಾಡುತ್ತಾರೆ. ಇಂತವರನ್ನು ಟಾರ್ಗೆಟ್ ಮಾಡಿರುವ ಕೆಲ ಚೈನ್ ಲಿಂಕ್ ಬಿಜಿನೆಸ್ (Chain Link Scam) ಕಂಪನಿಗಳು, ನೀವು ಚೆನ್ನಾಗಿ ಹಣ ಮಾಡಬಹುದು, ಸ್ವಲ್ಪ ಹಣ ಹೂಡಿಕೆ ಮಾಡಿದರೆ ಸಾಕು ಅಂತ ಹೇಳುವ ಬಣ್ಣದ ಮಾತುಗಳಿಗೆ ಯುವ ಜನತೆ ಮರಳಾಗುತ್ತಾರೆ. ಇಂತಹ ಬಣ್ಣದ ಮಾತುಗಳನ್ನು ಹೇಳಿ ಸಾವಿರಾರ…

Read More

SRH vs LSG IPL 2026 Live Score: ಎಸ್​ಆರ್​ಎಚ್- ಲಕ್ನೋ ಮುಖಾಮುಖಿ – Kannada News | Sunrisers Hyderabad vs Lucknow Super Giants IPL 2026 Live Cricket Score SRH vs LSG Match on 5th April latest news in Kannada

ಐಪಿಎಲ್ 2026 ರಲ್ಲಿ ಇಂದು ಎರಡು ಪಂದ್ಯಗಳು ನಡೆಯಿವೆ. ಇದರಲ್ಲಿ ಮೊದಲ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳ ನಡುವಿನ ಪಂದ್ಯವನ್ನು ಸನ್‌ರೈಸರ್ಸ್‌ನ ತವರು ಮೈದಾನವಾದ ಹೈದರಾಬಾದ್‌ನಲ್ಲಿ ನಡೆಸಲಾಗುತ್ತಿದೆ. ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ತಮ್ಮ ತವರು ಮೈದಾನದಲ್ಲಿ ಆಡುವ ಮೊದಲ ಪಂದ್ಯ ಇದು. ಅದೇ ಸಮಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಮ್ಮ ಮನೆಯ ಹೊರಗೆ ಆಡುವ ಮೊದಲ ಪಂದ್ಯ ಇದು. Source link

Read More

ಚಿನ್ನಸ್ವಾಮಿ ಸ್ಟೇಡಿಯಂ ಸ್ಟ್ಯಾಂಡ್​ಗೆ ಮೂವರ ಹೆಸರು ನಾಮಕರಣ – Kannada News | Anil Kumble And Rahul Dravid To Have Stands Named At M Chinnaswamy Stadium

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಎರಡು ಸ್ಟ್ಯಾಂಡ್‌ಗಳಿಗೆ ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ಅನಿಲ್ ಕುಂಬ್ಳೆ ಮತ್ತು ರಾಹುಲ್ ದ್ರಾವಿಡ್ ಅವರ ಹೆಸರನ್ನು ಇಡುವ ಮೂಲಕ ಗೌರವಿಸಲಾಗಿದೆ. ಫೆಬ್ರವರಿ 13, 2024 ರಂದು ನಡೆದ ವಿಶೇಷ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಈ ನಾಮಕರಣವನ್ನು ಅಧಿಕೃತಗೊಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುವರ್ಣ ಮಹೋತ್ಸವದ (50 ವರ್ಷಗಳು) ಸಂಭ್ರಮದ ಭಾಗವಾಗಿದ್ದ ಈ ಕಾರ್ಯಕ್ರಮದ ಮೂಲಕ ಮೂರು ಸ್ಟ್ಯಾಂಡ್​ಗಳಿಗೆ ಮಾಜಿ ಕ್ರಿಕೆಟರುಗಳ ಹೆಸರಿಡುವುದಾಗಿ ಘೋಷಿಸಲಾಯಿತು. 3 ಸ್ಟ್ಯಾಂಡ್ ಮರುನಾಮಕರಣ: ಪೆವಿಲಿಯನ್…

Read More