Headlines

Shani Dev: ಶನಿವಾರದ ಆಚರಣೆ; ಈ ದಿನ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಇಲ್ಲಿ ತಿಳಿಯಿರಿ

ಹಿಂದೂ ಧರ್ಮದಲ್ಲಿ ಪ್ರತಿಯೊಂದು ವಾರಕ್ಕೂ ತನ್ನದೇ ಆದ ವಿಶೇಷ ಮಹತ್ವವಿದೆ. ಅದರಲ್ಲೂ ವಿಶೇಷವಾಗಿ ‘ಶನಿವಾರ’ವು ಶನಿ ದೇವನಿಗೆ ಅರ್ಪಿತವಾದ ದಿನ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿವಾರದಂದು ಅನುಸರಿಸುವ ಕೆಲವು ಆಚರಣೆಗಳು ನಮ್ಮ ಜೀವನದ ಅದೃಷ್ಟ ಮತ್ತು ದುರದೃಷ್ಟದ ಮೇಲೆ ನೇರ ಪರಿಣಾಮ ಬೀರುತ್ತವೆ. ಹಾಗಾದರೆ, ಈ ದಿನ ಯಾವ ಕೆಲಸಗಳನ್ನು ಮಾಡಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಶನಿವಾರ ಈ ಕೆಲಸಗಳನ್ನು ತಪ್ಪಿಸಿ: ಜ್ಯೋತಿಷ್ಯದ ಪ್ರಕಾರ ಶನಿ ಮತ್ತು ಮಂಗಳ ಗ್ರಹಗಳ ನಡುವೆ ವೈರತ್ವವಿದೆ. ಹೀಗಾಗಿ,…

Read More

ಮುಗಿಯಿತು ‘ದಿ ಕೇರಳ ಸ್ಟೋರಿ 2’ ಸಿನಿಮಾದ ಆಟ: ಅಂತಿಮವಾಗಿ ಆದ ಕಲೆಕ್ಷನ್ ಎಷ್ಟು?

ಬಾಲಿವುಡ್‌ನ ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಈಗ ಸೈಲೆಂಟ್ ಆಗಿದೆ. ಬಿಡುಗಡೆಗೂ ಮುನ್ನ ಈ ಸಿನಿಮಾ ಸಖತ್ ಸದ್ದು ಮಾಡಿತ್ತು. ಆದರೆ ‘ಧುರಂಧರ್ 2’ (Dhurandhar 2) ಬಿಡುಗಡೆ ಆದ ಬಳಿಕ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಆಟ ಅಂತ್ಯವಾಗಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾದ ಪ್ರದರ್ಶನ ಬಹುತೇಕ ಕೊನೆಗೊಂಡಿದೆ. ಉಲ್ಕಾ ಗುಪ್ತಾ, ಐಶ್ವರ್ಯಾ ಓಜಾ ಮತ್ತು ಅದಿತಿ ಭಾಟಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಾಕ್ಸ್…

Read More

ನಿಶ್ಚಿತಾರ್ಥ ಮಾಡಿಕೊಂಡ ನಟಿ ಶರ್ಮಿಳಾ ಮಾಂಡ್ರೆ; ಇಲ್ಲಿವೆ ಸುಂದರ ಫೋಟೋಗಳು – Kannada News | Actress Sharmiela Mandrae gets engaged to producer Sudhan Sundaram photos viral

ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಶುಭ ಸಂದರ್ಭದ ಫೋಟೋಗಳನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. Source link

Read More

ಎಐ ಹೆಸರಲ್ಲಿ ಲೇ ಆಫ್; ಉದ್ಯೋಗಿಗಳಿಗೆ ಆಶಾಕಿರಣವಾದ ಚೀನೀ ಕೋರ್ಟ್ ತೀರ್ಪು

ಬೀಜಿಂಗ್, ಮೇ 3: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ತೆಗೆದುಹಾಕಿ ಅವರ ಜಾಗಕ್ಕೆ AI ಅಳವಡಿಸಿಕೊಳ್ಳುತ್ತಿವೆ. ಆದರೆ ಚೀನಾದ ನ್ಯಾಯಾಲಯವೊಂದು ಈ ಬಗ್ಗೆ ಐತಿಹಾಸಿಕ ತೀರ್ಪು ನೀಡಿದ್ದು, “ಕಂಪನಿಗಳು ಲಾಭಕ್ಕಾಗಿ ಅಥವಾ ಕೆಲಸದ ವೇಗಕ್ಕಾಗಿ AI ಬಳಸಿಕೊಳ್ಳುವುದು ಅವರ ವೈಯಕ್ತಿಕ ನಿರ್ಧಾರ. ಆದರೆ ಈ ನಿರ್ಧಾರದ ನೆಪದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದು ಅಥವಾ ಅವರ ಸಂಬಳ ಕಡಿತಗೊಳಿಸುವುದು ಕಾನೂನುಬಾಹಿರ” ಎಂದು ಹೇಳಿದೆ. ಚೀನಾದ ಹ್ಯಾಂಗ್‌ಝೌ (Hangzhou) ನ್ಯಾಯಾಲಯದಿಂದ ಈ ತೀರ್ಪು…

Read More

ಬಿಜೆಪಿ ಶಾಸಕ ಶರಣು ಸಲಗರ್​​ಗೆ ಬಂಧನದ ಭೀತಿ: 2023ರ ಬಕ್ರೀದ್ ಗಲಾಟೆ ಕೇಸ್‌ನಲ್ಲಿ ಶಾಸಕನಿಗೆ ಬಿಗ್ ಶಾಕ್ – Kannada News

ಬೀದರ್, ಜೂ.6: 2023ರ ಬಕ್ರೀದ್ ಹಬ್ಬದ ವೇಳೆ ನಡೆದ ಗೋಹತ್ಯೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಶಾಸಕರ ವಿರುದ್ಧ ಜಾಮೀನು ರಹಿತ (ನಾನ್‌ಬೈಲೆಬಲ್) ಬಂಧನ ವಾರಂಟ್ ಹೊರಡಿಸಿದೆ. 2023ರ ಜುಲೈ 1ರಂದು ನಡೆದ ಘಟನೆಯಲ್ಲಿ, ಅಕ್ರಮ ಗೋಹತ್ಯೆ ತಡೆಯಲು ಶಾಸಕರು ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ತೆರಳಿ ಗಲಾಟೆ ಮಾಡಿದ್ದರು ಎನ್ನಲಾಗಿದೆ. ಈ ಪ್ರಕರಣದ ವಿಚಾರಣೆಗೆ ಬರುವಂತೆ ಶಾಸಕ ಶರಣು ಸಲಗರ್​​ಗೆ ಹಲವು ಬಾರಿ…

Read More

90 ಓವರ್​, 5 ವಿಕೆಟ್​, 281 ರನ್​ಗಳ ಟಾರ್ಗೆಟ್: ರೋಚಕ ಘಟ್ಟದಲ್ಲಿ ENG vs NZ ಟೆಸ್ಟ್ – Kannada News | England vs New Zealand, 2nd Test: 4th Day Highlights

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ರೋಚಕ ಘಟ್ಟದತ್ತ ತಲುಪಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಜೋ ರೂಟ್ ಬೌಲಿಂಗ್ ಆಯ್ದುಕೊಂಡಿದ್ದರು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 391 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು 291 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಮೊದಲ ಇನಿಂಗ್ಸ್​ನಲ್ಲಿನ 100 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್…

Read More

VHT 2025-26: 78 ಎಸೆತಗಳಲ್ಲಿ ಶತಕ, ಮುಂದಿನ 19 ಎಸೆತಗಳಲ್ಲಿ 150 ರನ್ ಚಚ್ಚಿದ ಧ್ರುವ್ ಜುರೆಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತರ ಪ್ರದೇಶ ಪರ ಆಡುತ್ತಿರುವ ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಬರೋಡಾ ವಿರುದ್ಧದ ಈ ಪಂದ್ಯದಲ್ಲಿ ಶತಕ ಗಳಿಸಿದ ಜುರೇಲ್​ಗೆ ಇದು ಏಕದಿನ ವೃತ್ತಿಜೀವನದ ಮೊದಲ ಶತಕವಾಗಿದೆ. ಜುರೇಲ್ ಶತಕದ ಬಲದಿಂದ ಉತ್ತರ ಪ್ರದೇಶ ಬರೋಡಾ ವಿರುದ್ಧ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 359 ರನ್ ಕಲೆಹಾಕಿತು. ಬರೋಡಾ ವಿರುದ್ಧದ ಈ ಪಂದ್ಯದಲ್ಲಿ 101 ಎಸೆತಗಳನ್ನು ಎದುರಿಸಿದ ಧ್ರುವ್ ಜುರೆಲ್ 160…

Read More

ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್​ ಶಾಸಕಿ ಮನೆಗೆ ನುಗ್ಗಿ ಧಮ್ಕಿ – Kannada News | Sand mafia In Raichur: A Gang threatens to Devadurga JDS MLA Karemma Nayak, case Book

ರಾಯಚೂರು, (ಜನವರಿ 20): ಅಕ್ರಮ ಮರಳು ದಂಧೆ (illegal sand mining )ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ದೇವದುರ್ಗ (Devadurga) ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್ (Karemma Nayak) ಮನೆಗೆ ನುಗ್ಗಿ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪೊಲಿಸರಿಗೆ ಶಾಸಕಿ ಕರೆಮ್ಮ ಸೂಚನೆ ನೀಡಿದ್ದರು. ಈ ಸೂಚನೆ ಮೇರೆಗೆ ಪೊಲೀಸರು, ಅಕ್ರಮ ಮರಳು ದಂಧೆ ಮೇಲೆ ದಾಳಿ ಮಾಡಿದ್ದು, ಜೆಸಿಬಿ,ಟಿಪ್ಪರ್,…

Read More

ಬಾಂಗ್ಲಾದೇಶದ ಪ್ರಧಾನಿಯಾಗಲಿರುವ ಬಿಎನ್​​ಪಿಯ ತಾರಿಕ್ ರೆಹಮಾನ್ ಒಟ್ಟು ಆಸ್ತಿ ಎಷ್ಟು? – Kannada News | Bangladesh’s next PM Tarique Rahman: BNP Leader’s Assets and Election Victory Overview

ಢಾಕಾ, ಫೆಬ್ರವರಿ 13: ಬಾಂಗ್ಲಾದೇಶ(Bangladesh)ದಲ್ಲಿ ಅಶಾಂತಿ ನೆಲೆಸಿದೆ. ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಚುನಾವಣಾ ಫಲಿತಾಂಶಗಳು ಸೂಚಿಸುತ್ತಿಚೆ. ಸುಮಾರು ಎರಡು ದಶಕಗಳ ನಂತರ ಬಿಎನ್‌ಪಿ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ಅವರ ಮೈತ್ರಿಕೂಟ ಈಗಾಗಲೇ ಬಹುಮತದ ಗಡಿ ದಾಟಿದೆ. ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಬಿಎನ್‌ಪಿ ಸರ್ಕಾರದಲ್ಲಿ ಪ್ರಧಾನಿಯಾಗಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. 17 ವರ್ಷಗಳ ವನವಾಸದ ನಂತರ ಬಾಂಗ್ಲಾದೇಶಕ್ಕೆ ಮರಳಿರುವ ತಾರಿಕ್ ರೆಹಮಾನ್, ಒಂದೂವರೆ ತಿಂಗಳಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿಯಾಗುವ ಹಾದಿಯಲ್ಲಿದ್ದಾರೆ….

Read More

Japa: ವಿವಿಧ ಜಪಮಾಲೆಗಳ ಮಹತ್ವ; ಇಷ್ಟಾರ್ಥ ಸಿದ್ಧಿಗೆ ಯಾವ ಮಾಲೆಯಿಂದ ಜಪ ಮಾಡಬೇಕು ಗೊತ್ತಾ? – Kannada News

ವಿವಿಧ ಜಪಮಾಲೆಗಳ ಮಹತ್ವImage Credit source: Pinterest ಜಪ ಎಂದರೆ ಕೇವಲ ಮಂತ್ರ ಪಠಣವಲ್ಲ, ಅದು ಭಗವಂತನೊಂದಿಗೆ ಭಾವನಾತ್ಮಕವಾಗಿ ಸಂಪರ್ಕ ಸಾಧಿಸುವ ಒಂದು ಪ್ರಕ್ರಿಯೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನು “ಪತ್ರಂ ಪುಷ್ಪಂ ಫಲಂ ತೋಯಂ ಯೋ ಮೇ ಭಕ್ತ್ಯಾ ಪ್ರಯಚ್ಛತಿ, ತದಹಂ ಭಕ್ತ್ಯುಪಹೃತಮಶ್ನಾಮಿ ಪ್ರಯತಾತ್ಮನಃ” ಎಂದು ಹೇಳಿದ್ದು, ಭಕ್ತಿಯಿಂದ ಅರ್ಪಿಸಿದ ಒಂದು ಎಲೆ, ಹೂವು, ಹಣ್ಣು ಅಥವಾ ನೀರನ್ನೂ ಸಂತೋಷದಿಂದ ಸ್ವೀಕರಿಸುವುದಾಗಿ ತಿಳಿಸಿದ್ದಾನೆ. ಹಾಗೆಯೇ, ಜಪವು ನಮ್ಮ ಪ್ರೀತಿ ಮತ್ತು ಭಕ್ತಿಯ ಸಂಕೇತವಾಗಿದೆ. ಪ್ರಾಚೀನ ಕೃತ, ತ್ರೇತಾ, ದ್ವಾಪರ…

Read More