Headlines

ಬೆಂಗಳೂರಲ್ಲಿ ಫಿಲ್ಟರ್ ಕಾಫಿ, ಮಸಾಲ ದೋಸೆ ಸವಿದ ಅಮೇರಿಕನ್ ರಾಯಭಾರಿ! – Kannada News | US Ambassador Sergio Gor Praises Bengaluru: Strengthening India US Tech and Economic Ties

ಬೆಂಗಳೂರಲ್ಲಿ ಫಿಲ್ಟರ್ ಕಾಫಿ, ಮಸಾಲ ದೋಸೆ ಸವಿದ ಅಮೇರಿಕನ್ ರಾಯಭಾರಿ! ಬೆಂಗಳೂರು, ಫೆಬ್ರವರಿ 17: ಇತ್ತೀಚೆಗೆ ಅಮೆರಿಕದ ರಾಯಭಾರಿಯಾಗಿರುವ ಸರ್ಜಿಯೋ ಗೋರ್ (Sergio Gor) ಭಾರತಕ್ಕೆ ಆಗಮಿಸಿದ್ದು, ಬೆಂಗಳೂರಿಗೂ ಭೇಟಿ ನೀಡಿ ನಗರವು ಚೈತನ್ಯಮಯವಾಗಿದೆ ಎಂದು ಶ್ಲಾಘಿಸಿದ್ದಾರೆ. ಈ ವೇಳೆ ಅವರ ಜೊತೆ ಒಡನಾಡಿದ ಸಂಸದ ತೇಜಸ್ವಿ ಸೂರ್ಯ (Tejaswi Surya), ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಯುಎಸ್​ ರಾಯಭಾರಿಯ ಎಕ್ಸ್ ಪೋಸ್ಟ್ ಬೆಂಗಳೂರಿನ ಭೇಟಿ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ…

Read More

Daily Devotional: ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು? – Kannada News | Makar Sankranti 2026: Why Celebrate on January 15th? Rituals and Significance

ಮಕರ ಸಂಕ್ರಾಂತಿ 2026 ರ ಆಚರಣೆಯ ದಿನಾಂಕದ ಕುರಿತು ಜನರಲ್ಲಿ ಗೊಂದಲಗಳಿವೆ. ಕೆಲವರು ಜನವರಿ 14 ಅಥವಾ 15 ರಂದು ಆಚರಿಸಬೇಕೇ ಎಂಬ ಪ್ರಶ್ನೆಯನ್ನು ಹೊಂದಿದ್ದಾರೆ. ಈ ಗೊಂದಲವನ್ನು ನಿವಾರಿಸಲು, ಸೂರ್ಯ ಸಿದ್ಧಾಂತದ ಪ್ರಕಾರ, 2026 ರ ಜನವರಿ 15 ರಂದು ಮಕರ ಸಂಕ್ರಾಂತಿ ಆಚರಣೆ ಸೂಕ್ತವಾಗಿದೆ.ಸೂರ್ಯ ಭಗವಾನರು ಧನುರ್ ರಾಶಿಯಿಂದ ಮಕರ ರಾಶಿಗೆ ಪ್ರಯಾಣ ಬೆಳೆಸುವ ಈ ಕಾಲವನ್ನು ಉತ್ತರಾಯಣ ಪುಣ್ಯಕಾಲ ಎಂದು ಕರೆಯಲಾಗುತ್ತದೆ. ಇದು ದೇವತೆಗಳಿಗೆ ಹಗಲಿನ ಕಾಲವೆಂದು ಸಹ ಪರಿಗಣಿಸಲಾಗುತ್ತದೆ. 2026 ರಲ್ಲಿ,…

Read More

ಕದಿಯಲು ಹೋಗಿ ಸಿಕ್ಕಿಬಿದ್ದವನಿಂದ ತಾನು ಕಳ್ಳತನಕ್ಕೆ ಯತ್ನಿಸಿದ ಮನೆಯವರ ವಿರುದ್ಧವೇ ದೂರು! – Kannada News | First Time Thief Caught in Bengaluru, Complains of Assault by Victims

ಬೆಂಗಳೂರು, ಫೆಬ್ರವರಿ 05: ಕಳ್ಳತನ ಮಾಡಲು ಹೋದಾಗ ಅವರನ್ನು ಯಾರಾದ್ರೂ ನೋಡಿದ್ರೆ ಅವರ ಮೇಲೆಯೇ ಈ ಖದೀಮರು ಹಲ್ಲೆ ನಡೆಸಿ ಎಸ್ಕೇಪ್​​ ಆಗೋದನ್ನು ನಾವು ನೋಡಿದ್ದೇವೆ. ಇಲ್ಲವೇ ಸಿಕ್ಕಿಬಿದ್ದು ಜೈಲು ಸೇರಿರುವವರ ಕತೆ ಕೇಳಿದ್ದೇವೆ. ಆದರೆ ಸಿಲಿಕಾನ್​​ ಸಿಟಿ ಬೆಂಗಳೂರಲ್ಲೊಂದು ವಿಚಿತ್ರ ಪ್ರಕರಣ ನಡೆದಿದೆ. ಫಸ್ಟ್​​ ಟೈಂ ಕಳ್ಳತನಕ್ಕೆ ಹೋದ ವ್ಯಕ್ತಿಯೊಬ್ಬ ಮನೆಯವರ ಬಳಿ ಸಿಕ್ಕಿಬಿದ್ದು ಪೆಟ್ಟು ತಿಂದು ಬಂದಿದ್ದಾನೆ. ಸಾಲದ್ದಕ್ಕೆ ಕದಿಯಲು ಹೋದ ವೇಳೆ ಆ ಮನೆಯವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ…

Read More

Horoscope Today: ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 3, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಾಡ್ಯ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ರವಿ ಮೀನ ರಾಶಿಯಲ್ಲಿ…

Read More

ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ

ಒಳ್ಳೆ ಹುಡ್ಗ ಪ್ರಥಮ್ (Olle Hudga Pratham) ಅವರು ಬೆಂಗಳೂರು ಬಿಟ್ಟಿದ್ದಾರೆ. ಅವರೀಗ ಬೆಂಗಳೂರಿನಲ್ಲಿಲ್ಲ, ಇದಕ್ಕೆ ಕಾರಣ ಒಬ್ಬ ನಟ ಎಂದೆಲ್ಲ ಸುದ್ದಿಗಳು ಹರಡಿದ್ದವು. ಇದೀಗ ಪ್ರಥಮ್ ಅವರು ಟಿವಿ9 ಮೂಲಕ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ತಾವು ಬೆಂಗಳೂರು ಬಿಟ್ಟಿದ್ದೇಕೆ ಎಂಬುದನ್ನು ವಿವರಿಸಿದ್ದಾರೆ. ತಮಗೆ ಬೆಂಗಳೂರು ಸಾಕಷ್ಟು ಕೊಟ್ಟಿದೆ, ಆದರೆ ಬೆಂಗಳೂರು ಬಿಟ್ಟು ಹೋಗಲೇ ಬೇಕಾದ ಸ್ಥಿತಿ ಒದಗಿತ್ತು ಎಂದು ಪ್ರಥಮ್ ಹೇಳಿಕೊಂಡಿದ್ದಾರೆ. ಪ್ರಥಮ್ ಹೇಳಿದ್ದೇನು? ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source…

Read More

IND-W vs SL-W: ವಿಶ್ವ ದಾಖಲೆ ಸೃಷ್ಟಿಸುವ ಹೊಸ್ತಿಲಿನಲ್ಲಿ ಶಫಾಲಿ ವರ್ಮಾ

ಐಸಿಸಿ ಏಕದಿನ ವಿಶ್ವಕಪ್ ಗೆದ್ದ ನಂತರ ಮಹಿಳಾ ತಂಡ ಭಾರತ 2025 ರ ಕೊನೆಯ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಶ್ರೀಲಂಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 4-0 ಮುನ್ನಡೆಯಲ್ಲಿದೆ. ಡಿಸೆಂಬರ್ 28 ರ ಭಾನುವಾರದಂದು ನಡೆದ 4ನೇ ಟಿ20 ಪಂದ್ಯದಲ್ಲೂ ಹರ್ಮನ್ ಪಡೆ, ಶ್ರೀಲಂಕಾವನ್ನು 30 ರನ್‌ಗಳಿಂದ ಸೋಲಿಸಿ ಸರಣಿಯ ನಾಲ್ಕನೇ ಗೆಲುವು ದಾಖಲಿಸಿತು. ಈಗ ಟೀಂ ಇಂಡಿಯಾ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್…

Read More

ಬೆಂಗಳೂರಲ್ಲೂ ರಸ್ತೆಗಿಳಿದ ಡಬಲ್​​ ಡೆಕ್ಕರ್​​ ಬಸ್​​ಗಳು: ಟಿಕೆಟ್​​ ದರ, ಬುಕ್ಕಿಂಗ್​​ ಕುರಿತ ಮಾಹಿತಿ ಇಲ್ಲಿದೆ – Kannada News | KSTDC Launches Double Decker Bus Tours in Bengaluru, Booking and Price Details

ಡಬಲ್​​ ಡೆಕ್ಕರ್​​ ಬಸ್​​ ಸಂಚಾರಕ್ಕೆ ಚಾಲನೆ ಬೆಂಗಳೂರು, ಜನವರಿ 22: ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಬಳಿಕ ಬೆಂಗಳೂರಲ್ಲೂ ಪ್ರವಾಸಿಗರಿಗೆ ಲಂಡನ್‌ ಮಾದರಿಯ ಬಸ್‌ ಸೇವೆ ನೀಡಲು ಕೆಎಸ್‌ಟಿಡಿಸಿ ಮುಂದಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ನಗರದ ಪ್ರಮುಖ ಸ್ಥಳಗಳನ್ನು ವೀಕ್ಷಿಸಲು 3 ಬಸ್‌ಗಳನ್ನು ಪರಿಚಯಿಸಿದ್ದು, ಅದಾಗಲೇ ಅವುಗಳಿಗೆ ಚಾಲನೆಯೂ ಸಿಕ್ಕಿದೆ. ಬೆಂಗಳೂರಿನ ಪ್ರವಾಸೋದ್ಯಮವನ್ನು ಹೆಚ್ಚಿಸುವ ಉದ್ದೇಶದಿಂದ ಈ ಬಸ್​​ಗಳ ಓಡಾಟ ಆರಂಭಿಸಲಾಗಿದ್ದು, ಐಷಾರಾಮಿ ಬಸ್​​ನಲ್ಲಿ ಕೂತು ನಗರದ ಅಂದ ಆಸ್ವಾಧಿಸುವ ಅವಕಾಶವನ್ನು ಪ್ರಯಾಣಿಕರಿಗೆ ಒದಗಿಸಲಾಗಿದೆ. ಬಸ್​​ನ ವಿಶೇಷತೆ ಏನು?…

Read More

ಯೇಸು ಕ್ರಿಸ್ತನ ಅಂತ್ಯಕ್ರಿಯೆಗೆ ಬಳಸಿದ್ದ ಬಟ್ಟೆಗೆ ಭಾರತದ ನಂಟು; ವಿಜ್ಞಾನಿಗಳ ಸಂಶೋಧನೆ ಹೇಳೋದೇನು?

ನವದೆಹಲಿ, ಏಪ್ರಿಲ್ 1: ಕ್ರೈಸ್ತ ಧರ್ಮೀಯರಿಂದ ಪೂಜಿಸಲ್ಪಡುವ ಯೇಸು ಕ್ರಿಸ್ತನ ಬಗ್ಗೆ ಇಂದಿಗೂ ಸಂಶೋಧನೆಗಳು ನಡೆಯುತ್ತಲೇ ಇವೆ. ಟುರಿನ್ ಶ್ರೌಡ್ (ಯೇಸು ಕ್ರಿಸ್ತನ ಅಂತ್ಯಕ್ರಿಯೆ ವೇಳೆ ಸುತ್ತಲು ಬಳಸಲಾದ ಬಿಳಿಯ ಬಟ್ಟೆ) ಕುರಿತು ಈಗ ಹೊಸ ಸಂಶೋಧನೆ ಅಚ್ಚರಿಯ ಸಂಗತಿಯನ್ನು ಬಯಲು ಮಾಡಿದೆ. ಅತ್ಯಾಧುನಿಕ ಡಿಎನ್‌ಎ (DNA) ವಿಶ್ಲೇಷಣೆ ಈ ಬಟ್ಟೆಗೂ ಭಾರತಕ್ಕೂ ಸಂಬಂಧವಿದೆ ಎಂದು ತಿಳಿಸಿದೆ. ವಿಜ್ಞಾನಿಗಳು ಈ ಬಟ್ಟೆಯ ಮೇಲಿರುವ ಧೂಳಿನ ಕಣಗಳು ಮತ್ತು ಪರಾಗವನ್ನು ಪರೀಕ್ಷಿಸಿದಾಗ ಅದರಲ್ಲಿ ಪ್ರಪಂಚದ ವಿವಿಧ ಭಾಗಗಳ ಸಸ್ಯಗಳ…

Read More

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್

ಕ್ಯಾಪ್ಟನ್ಸಿ ಟಾಸ್ಕ್ ಈ ವಾರ ತುಂಬಾನೇ ಮುಖ್ಯ. ಈ ಬಾರಿ ಗೆದ್ದವರು ನೇರವಾಗಿ ಫಿನಾಲೆ ವಾರಕ್ಕೆ ಆಯ್ಕೆ ಆಗುತ್ತಾರೆ. ಇದಕ್ಕಾಗಿ ಭಾರೀ ಫೈಟ್ ನಡೆಯುತ್ತಿದೆ. ಈ ಟಾಸ್ಕ್​​ಗೆ ಧ್ರುವಂತ್ ಹಾಗೂ ಕಾವ್ಯಾ ಅವರನ್ನು ಉಸ್ತುವಾರಿ ಆಗಿ ನೇಮಕ ಮಾಡಲಾಗಿತ್ತು. ಇಬ್ಬರ ಮಧ್ಯೆ ಕಿರಿಕ್ ಆಗಿದೆ. ‘ಬಾಯಿ ಮುಚ್ಕೊಂಡು ಕೂತ್ಗೊ’ ಎಂದು ಕಾವ್ಯಾಗೆ ಧ್ರುವಂತ್ ಅವಾಜ್ ಹಾಕಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ಹೊಸ ಪ್ಲಾನ್: ಶಾಲಾ ಬಸ್‌ನಲ್ಲಿ ಬಯೋ-ಟಾಯ್ಲೆಟ್ ಸೌಲಭ್ಯ – Kannada News | Indus Int’l School Adds Bio Toilets to Buses to Combat Bengaluru Traffic Woes

ಬೆಂಗಳೂರು, ಜ.7: ಬೆಂಗಳೂರಿನ ಟ್ರಾಫಿಕ್​ ಇಲ್ಲಿ (Bengaluru traffic solution) ಜನರಿಗೆ ಶಾಪವಾಗಿದೆ. ಬೆಂಗಳೂರಿನಲ್ಲಿ ವಾಸಿಸುವ ಪ್ರತಿಯೊಬ್ಬರು ಹೇಳುವುದು ಟ್ರಾಫಿಕ್​​​​​​​​ ನಿರ್ವಹಣೆ ಬಗ್ಗೆ. ದಿನಕ್ಕೊಂದು ಬೆಂಗಳೂರು ಟ್ರಾಫಿಕ್​​ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಪೋಸ್ಟ್​ಗಳು ವೈರಲ್​​ ಆಗುತ್ತ ಇರುತ್ತದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಉಂಟಾಗುತ್ತಿದೆ. ಈ ಸಮಸ್ಯೆಗೆ ಮಕ್ಕಳು ಕೂಡ ಒಳಗಾಗುತ್ತಿದ್ದಾರೆ, ಇದೀಗ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ಸಮಸ್ಯೆಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ವೈಯಕ್ತಿಕ ಸಮಸ್ಯೆಗಳನ್ನು ಪರಿಹಾರ ಮಾಡಲು, ಹೊಸ ಯೋಜನೆಯನ್ನು ಶಾಲೆಯೊಂದು ಹಾಕಿಕೊಂಡಿದೆ. ಸರ್ಜಾಪುರ ರಸ್ತೆಯಲ್ಲಿರುವ ಇಂಡಸ್…

Read More