Headlines

IND vs NZ: 14 ವರ್ಷಗಳ ನಂತರ ರೋಹಿತ್​ ಬ್ಯಾಟ್​ನಿಂದ ಬೇಡದ ಪ್ರದರ್ಶನ – Kannada News | Rohit Sharma’s Batting Woes: New Zealand ODI Series Disaster and Career Low as Opener

ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಹೊಸ ವರ್ಷ ಚೆನ್ನಾಗಿ ಆರಂಭವಾಗಿಲ್ಲ. 2027 ರ ಏಕದಿನ ವಿಶ್ವಕಪ್‌ಗಾಗಿ (2027 World Cup) ಟೀಂ ಇಂಡಿಯಾ ತಂಡದಲ್ಲಿ ಭಾಗವಾಗಬೇಕೆಂದು ಆಶಿಸಿದ್ದ ರೋಹಿತ್, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಳೆದ ವರ್ಷ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಈ ಸರಣಿಯಲ್ಲಿ ಪರಿಣಾಮ ಬೀರುವಲ್ಲಿ ವಿಫಲರಾಗಿದ್ದಾರೆ. ಇಂದೋರ್‌ನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯದಲ್ಲಿಯೂ ರೋಹಿತ್ ಕೇವಲ 11…

Read More

ಎ.ಆರ್. ರೆಹಮಾನ್ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿ: ಕಂಗನಾ ಆರೋಪ – Kannada News | Kangana Ranaut says AR Rahman a hateful and prejudiced person

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಅವರು ‘ಛಾವ’ ಸಿನಿಮಾ ಬಗ್ಗೆ ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣ ಆಗಿದೆ. ಆ ಸಿನಿಮಾಗೆ ಎ.ಆರ್. ರೆಹಮಾನ್ ಅವರೇ ಸಂಗೀತ ನೀಡಿದ್ದಾರೆ. ಆದರೂ ಕೂಡ ಅವರಿಗೆ ಈ ಸಿನಿಮಾ ಬಗ್ಗೆ ತಕರಾರು ಇದೆ. ಆ ಚಿತ್ರವು ಜನರ ಒಗ್ಗಟ್ಟನ್ನು ಒಡೆಯುತ್ತದೆ ಎಂಬುದು ಅವರ ಅಭಿಪ್ರಾಯ. ಈ ರೀತಿಯ ಹೇಳಿಕೆಗಳನ್ನು ನೀಡಿದ ಬಳಿಕ ಎ.ಆರ್. ರೆಹಮಾನ್ ಅವರನ್ನು ಕಂಗನಾ ರಣಾವತ್ (Kangana Ranaut) ಟೀಕಿಸಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೋರಿ…

Read More

ಕ್ಷುಲ್ಲಕ ಕಾರಣಕ್ಕೆ ಪ್ರೇಮಿಗಳ ದುರಂತ ಅಂತ್ಯ: ಮೊದಲು ಯುವತಿ ಆತ್ಮಹತ್ಯೆ, ವಿಷಯ ಕೇಳಿ ಯುವಕನೂ ಸೂಸೈಡ್​​

ಬಾಗಲಕೋಟೆ, ಏಪ್ರಿಲ್​​ 08: ವೈಮನಸ್ಸಿನ ಕಾರಣಕ್ಕೆ ಪ್ರೇಮಿಗಳಿಬ್ಬರು ದುರಂತ ಅಂತ್ತ ಕಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬನಹಟ್ಟಿಯ KHDC ಕಾಲೋನಿಯಲ್ಲಿ ಪ್ರಿಯತಮೆ ನೇಣಿಗೆ ಶರಣಾಗಿದ್ದರೆ, ವಿಷಯ ತಿಳಿದ ಪ್ರಿಯತಮ ರಬಕವಿಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಪವಿತ್ರಾ(19) ಮತ್ತು ಕಾರ್ತಿಕ್​ ನಾಯಕ್(19)​ ಮೃತ ಪ್ರೇಮಿಗಳಾಗಿದ್ದಾರೆ. ನಿನ್ನೆ ಇಬ್ಬರ ಮಧ್ಯೆಯೂ ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು ಮೊದಲು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ,…

Read More

ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ

ಚೈತ್ರಾ ಅವರು ಬಿಗ್ ಬಾಸ್​ನಿಂದ ಹೊರ ಬಂದಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದರು. ಈ ವೇಳೆ ಬಿಗ್ ಬಾಸ್ ಯಾರು ಗೆಲ್ಲುತ್ತಾರೆ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾರು ಗೆಲ್ಲುತ್ತಾರೆ, ಯಾರು ಗೆಲ್ಲಬೇಕು ಎಂದು ನಾನು ಹೇಳೋದು ಸರಿ ಆಗೋದಿಲ್ಲ. ಎಲ್ಲರೂ ಚೆನ್ನಾಗಿ ಆಡುತ್ತಿದ್ದಾರೆ. ಫ್ಯಾಮಿಲಿ ವೀಕ್ ಆದ ಬಳಿಕ ಸ್ಪರ್ಧಿಗಳಲ್ಲಿ ಒಂದಷ್ಟು ಬದಲಾವಣೆ ಆಗಬಹುದು’ ಎಂದು ಚೈತ್ರಾ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಆ ತಪ್ಪು ಮಾಡಿದ ನಂತರ ಜಾತಕ ಸರಿಯಿಲ್ಲವೆಂದು ಮದುವೆ ಬೇಡವೆನ್ನುವಂತಿಲ್ಲ; ಹೈಕೋರ್ಟ್​ ತೀರ್ಪು – Kannada News | Refusing Marriage After physical relationship Due to Kundali Mismatch Is Offense Says Delhi High Court

ನವದೆಹಲಿ, ಫೆಬ್ರವರಿ 24: ಮದುವೆಯ ಭರವಸೆ ನೀಡಿ, ಲೈಂಗಿಕ ಸಂಬಂಧ ಹೊಂದಿ, ನಂತರ ಜಾತಿ ಕೂಡಿಬರುವುದಿಲ್ಲ ಎಂದು ಮದುವೆಯನ್ನು ರದ್ದುಗೊಳಿಸುವುದು ಅಪರಾಧ ಎಂದು ದೆಹಲಿ ಹೈಕೋರ್ಟ್ (Delhi High Court) ಹೇಳಿದೆ. ಜಾತಕ ಹೊಂದಾಣಿಕೆಯ ಆಧಾರದ ಮೇಲೆ ನಂತರ ಮದುವೆಯಾಗಲು ನಿರಾಕರಿಸುವುದು, ನಿರಂತರ ಲೈಂಗಿಕ ಸಂಬಂಧದ ನಂತರ ಮದುವೆ ಬೇಡ ಎನ್ನುವುದು ಕಾನೂನು ರೀತಿಯಲ್ಲಿಯೂ ಅಪರಾಧ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಮತ್ತು ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 69ರ…

Read More

Kaalashtami: ಸಾಲ ಮತ್ತು ಭಯದಿಂದ ಮುಕ್ತಿ ಬೇಕೆ? ಇಂದು ಕಾಲಾಷ್ಟಮಿ ದಿನ ಮರೆಯದೇ ಹೀಗೆ ಮಾಡಿ

ಕಾಲಾಷ್ಟಮಿಯ ಮಹತ್ವ ಮತ್ತು ಆಚರಣೆಯ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಬ್ಬ ಹರಿದಿನಗಳು, ವಿಶೇಷ ಕಾರ್ಯಕ್ರಮಗಳು ಮತ್ತು ಶುಭ ಕಾರ್ಯಗಳ ನಡುವೆ, ಕಾಲಾಷ್ಟಮಿಯು ಮಹತ್ತರವಾದ ಪ್ರಭಾವ, ಪರಿವರ್ತನೆ, ಅದೃಷ್ಟ ಮತ್ತು ಸಂಕಟ ನಿವಾರಣೆಯನ್ನು ತರುವ ವಿಶೇಷ ಪರ್ವಕಾಲವಾಗಿದೆ. ಇದು ಭಕ್ತರಲ್ಲಿ ನಂಬಿಕೆಯನ್ನು ಮೂಡಿಸುತ್ತದೆ. ಪ್ರತಿ ಚಂದ್ರಮಾನ ಮಾಸದ ಕೃಷ್ಣ ಪಕ್ಷದ ಎಂಟನೇ ದಿನವನ್ನು (ಅಷ್ಟಮಿ ತಿಥಿ) ಕಾಲಾಷ್ಟಮಿ ಎಂದು ಆಚರಿಸಲಾಗುತ್ತದೆ. ಈ…

Read More

‘ದುಡ್ಡಿದ್ದವ್ರನ್ನ ಮೀಟ್ ಮಾಡ್ತಾರೆ’; ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ – Kannada News | Gilli Nata’s Bigg Boss Fandom Backlash: When Fan Love Turns Sour and Unmet Promises

ಯಾವುದೇ ಆದರೂ ಅದು ಅತಿಯಾದರೆ ವಿಷವೇ. ಅದರಲ್ಲೂ ಅಭಿಮಾನ ಅತಿಯಾದರೆ ಅದು ಕಾರ್ಕೋಟಕ ವಿಷವಾಗುತ್ತದೆ. ಇದಕ್ಕೆ ಉತ್ತಮ ಉದಾಹರಣೆ ಸಿಕ್ಕಿದೆ. ಗಿಲ್ಲಿಗೆ (Gilli Nata) ಉಘೇ ಉಘೇ ಎಂದು, ಅದಕ್ಕೆ ಪ್ರತಿಯಾಗಿ ಏನೂ ಸಿಕ್ಕಿಲ್ಲ ಎಂದಾಗ ಅವರ ವಿರುದ್ಧವೇ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಅಭಿಮಾನ ಅತಿಯಾದರೆ ಏನಾಗುತ್ತದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿಕೊಳ್ಳಾಗುತ್ತಿದೆ. ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್. ಈ ಶೋನಲ್ಲಿ ಅವರಿಗೆ…

Read More

IND vs ENG: ಭಾರತದ 2 ಐತಿಹಾಸಿಕ ಗೆಲುವುಗಳನ್ನು ನೆನಪಿಸಿದ ಅಕ್ಷರ್ ಹಿಡದ 2 ಅದ್ಭುತ ಕ್ಯಾಚ್​ಗಳು..! – Kannada News | Axar Patel’s Stunning Catches Power India to 2026 T20 World Cup Final and Recall Legends

ಹಾಲಿ ಚಾಂಪಿಯನ್ ಹಾಗೂ ಆತಿಥೇಯ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶಿಸಿದೆ. ಟೀಂ ಇಂಡಿಯಾದ ಈ ಗೆಲುವಿನಲ್ಲಿ ತಂಡದ ಸಾಂಘಿಕ ಪ್ರದರ್ಶನ ಪ್ರಮುಖ ಪಾತ್ರವಹಿಸಿತು. ಮೊದಲು ಬ್ಯಾಟಿಂಗ್​ನಲ್ಲಿ ಬ್ಯಾಟ್ಸ್‌ಮನ್​ಗಳು ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದರೆ, ಬೌಲರ್​ಗಳು ಕೊಂಚ ದುಬಾರಿಯಾದರೂ ಕೊನೆಗೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು. ಈ ಎರಡು ವಿಭಾಗದ ಜೊತೆಗೆ ತಂಡದ ಫಿಲ್ಡಿಂಗ್ ವಿಭಾಗವೂ ಗೆಲುವಿಗೆ ಪ್ರಮುಖ ಕೊಡುಗೆ ನೀಡಿತು. ಅದರಲ್ಲೂ ಎರಡು ಅತ್ಯದ್ಭುತ ಕ್ಯಾಚ್​ಗಳನ್ನು ಹಿಡಿದ ಅಕ್ಷರ್ ಪಟೇಲ್ ತಂಡದ ಗೆಲುವಿನ…

Read More

ಭಾರತದ ಜನರೇ ನೆಹರೂ, ಇಂದಿರಾ ಗಾಂಧಿಗೆ ಸಮಸ್ಯೆಯಾಗಿದ್ದರು; ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ – Kannada News | Nehru, Indira Gandhi saw Indians as problems PM Modi attacks Congress in Rajya Sabha

ನವದೆಹಲಿ, ಫೆಬ್ರವರಿ 5: ಇಂದು ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿಗಳಾದ ನೆಹರೂ, ಇಂದಿರಾ ಗಾಂಧಿಯ ಹೆಸರನ್ನು ಕೂಡ ಪ್ರಸ್ತಾಪಿಸಿದ ಮೋದಿ, “ಅವರಿಬ್ಬರಿಗೂ ಭಾರತೀಯರು ಸಮಸ್ಯೆಯಾಗಿದ್ದರು. ಕಾಂಗ್ರೆಸ್ ಅವಧಿಯಲ್ಲಿ ಒಪ್ಪಂದ ಎಂದರೆ ಬೋಫೋರ್ಸ್ ಎಂಬಂತಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ವಿಷನ್, ಐಡಿಯಾ, ಪ್ಲಾನ್ ಇರಲಿಲ್ಲ” ಎಂದು ಕಿಡಿಕಾರಿದ್ದಾರೆ. “ಕಾಂಗ್ರೆಸ್ 2014ರಲ್ಲಿ ಒಂದು ಅವ್ಯವಸ್ಥೆಯನ್ನು ಬಿಟ್ಟು…

Read More

Optical Illusion: ನಿಮಗೊಂದು ಸವಾಲ್; ಬಾತುಕೋಳಿಗಳ ನಡುವೆ ಅಡಗಿರುವ ಮೀನುಗಳನ್ನು ಪತ್ತೆ ಹಚ್ಚಿ – Kannada News | Optical Illusion: If you can spot fishes hiding among ducks, it means you have sharp eyes

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟಿನ ಚಿತ್ರಗಳನ್ನು ಬಿಡಿಸುವುದೆಂದರೆ ಕೆಲವರಿಗೆ ಇಷ್ಟ, ಇನ್ನು ಕೆಲವರಿಗೆ ಕಷ್ಟ. ಹೀಗಾಗಿ ಹೆಚ್ಚಿನವರು ಇಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬಿಡಿಸುವತ್ತ ಆಸಕ್ತಿ ತೋರಿಸುತ್ತಾರೆ. ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಚಿತ್ರವು ಆಪ್ಟಿಕಲ್ ಇಲ್ಯೂಷನ್‌ಗೆ ಒಂದು ಪರಿಪೂರ್ಣ ಉದಾಹರಣೆಯಾಗಿದೆ. ಇದು ನಿಮ್ಮ ಮೆದುಳಿಗೆ ನೂರಕ್ಕೆ ನೂರರಷ್ಟು ಕೆಲಸ ನೀಡುತ್ತವೆ. ಇದೀಗ ಕಷ್ಟಕರವಾದ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಾತುಕೋಳಿಗಳ ನಡುವೆ ಅಡಗಿರುವ…

Read More