Headlines

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ – Kannada News | 14 people charred to death after massive fire in coaching centre in Lucknow PM Modi Announces Ex Gratia

ಲಕ್ನೋ, ಜೂನ್ 22: ಉತ್ತರ ಪ್ರದೇಶದ ಲಕ್ನೋದಲ್ಲಿ (Lucknow Coaching Centre Fire Accident) ಭೀಕರ ದುರಂತವೊಂದು ಸಂಭವಿಸಿದೆ. ಕೋಚಿಂಗ್ ಸೆಂಟರ್ ಇದ್ದ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 14 ವಿದ್ಯಾರ್ಥಿಗಳು ಜೀವಂತವಾಗಿ ದಹನವಾಗಿದ್ದಾರೆ. ಪೂರ್ಣಿಯಾ ವಲಯದಲ್ಲಿರುವ ವಾಣಿಜ್ಯ ಕಟ್ಟಡದ ಮೇಲಿನ ಮಹಡಿಯಲ್ಲಿ ಈ ಕೋಚಿಂಗ್ ಸಂಸ್ಥೆ ಕಾರ್ಯನಿರ್ವಹಿಸುತ್ತಿತ್ತು. ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಕಟ್ಟಡದ ಭಾಗಗಳನ್ನು ವೇಗವಾಗಿ ಆವರಿಸಿದ್ದರಿಂದ, ಹಲವಾರು ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಜಿಗಿದರು. ಆದರೂ…

Read More

‘ಮುನ್ನಾ ಭಾಯ್-ಸರ್ಕ್ಯೂಟ್’ ಪಾತ್ರಗಳಿಗೆ ರಾಮ-ಹನುಮಂತನೇ ಪ್ರೇರಣೆ: ನಿರ್ದೇಶಕ ರಾಜ್‌ಕುಮಾರ್ ಹಿರಾನಿ – Kannada News | Director Rajkumar Hirani says Munna Bhai and Circuit inspired by Lord Rama and Hanuman

ಬಾಲಿವುಡ್‌ನ ಸಾರ್ವಕಾಲಿಕ ಸೂಪರ್ ಹಿಟ್ ಚಿತ್ರಗಳಾದ ‘ಮುನ್ನಾ ಭಾಯ್ MBBS’ ಮತ್ತು ‘ಲಗೇ ರಹೋ ಮುನ್ನಾ ಭಾಯ್’ ಚಿತ್ರಗಳ ಯಶಸ್ಸಿನ ಹಿಂದಿನ ಅಸಲಿ ರಹಸ್ಯವನ್ನು ನಿರ್ದೇಶಕ ರಾಜ್‌ಕುಮಾರ್ ಹಿರಾನಿ (Rajkumar Hirani) ಕೊನೆಗೂ ಬಿಚ್ಚಿಟ್ಟಿದ್ದಾರೆ. ಚಿತ್ರದಲ್ಲಿ ಸಂಜಯ್ ದತ್ (ಮುನ್ನಾ ಭಾಯ್) ಮತ್ತು ಅರ್ಷದ್ ವಾರ್ಸಿ (ಸರ್ಕ್ಯೂಟ್) ನಡುವಿನ ಅದ್ಭುತ ಸ್ನೇಹದ ಬಾಂಡಿಂಗ್‌ಗೆ ಪ್ರಭು ಶ್ರೀರಾಮ (Lord Rama) ಮತ್ತು ಹನುಮಂತನ ಸಂಬಂಧವೇ ಪ್ರೇರಣೆ ಎಂದು ಅವರು ಹೇಳಿದ್ದಾರೆ. ಪಿಟಿಐ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಹಿರಾನಿ,…

Read More

ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಮದ್ವೆ ಆಗಬೇಕಿದ್ದವನೇ ಹಂತಕ! – Kannada News | Big Twist To Dharwad Zakia Mulla Murder Case: Boyfriend Kills her

ಧಾರವಾಡ, (ಜನವರಿ 22): ಕೆಲಸ ಹುಡುಕಲೆಂದು ಮನೆಯಿಂದ ಹೊರಹೋಗಿದ್ದ 19 ವರ್ಷದ ಯುವತಿ ಝಕಿಯಾ ಮುಲ್ಲಾ (Zakia Mulla Murder Case) ಶವ ಧಾರವಾಡ (Dharwad) ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿ ಬಳಿ ಪತ್ತೆಯಾಗಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ. ಪ್ರೀತಿಸುತ್ತಿದ್ದ ಪ್ರಿಯಕರ ಸಾಬೀರ್ ಮುಲ್ಲಾನೇ ಝಕಿಯಾಳನ್ನು ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪರಸ್ಪರ ಪ್ರೀತಿಸುತ್ತಿದ್ದರಿಂದ ಮನೆಯವರು ಸಹ ಮದುವೆಗೆ ಒಪ್ಪಿದ್ದು, ಮುಂದಿನ ತಿಂಗಳು ನಿಶ್ಚಿತಾರ್ಥ ಮಾಡಲು ತೀರ್ಮಾನಿಸಿದ್ದರು….

Read More

‘ಡಕೈತ್’ ಸಿನಿಮಾದಿಂದ ಶ್ರುತಿ ಹಾಸನ್ ಹೊರಬಂದಿದ್ದೇಕೆ?

ಅಡಿವಿ ಶೇಷ್ (Adivi Sesh) ನಟನೆಯ ‘ಡಕೈತ್’ (Dacoit) ಸಿನಿಮಾ ಇದೇ ವಾರ ಬಿಡುಗಡೆ ಆಗಲಿದೆ. ಈ ಮೊದಲು ಈ ಸಿನಿಮಾ ‘ಟಾಕ್ಸಿಕ್’ ಎದುರು ಬಿಡುಗಡೆಗೆ ಸಜ್ಜಾಗಿತ್ತು. ಆದರೆ ಸಿನಿಮಾ ಬಿಡುಗಡೆಯನ್ನು ಮುಂದೂಡಿ ಈಗ ನಾಳೆ ಅಂದರೆ ಏಪ್ರಿಲ್ 10ಕ್ಕೆ ತೆರೆಗೆ ಬರಲಿದೆ. ಈ ಸಿನಿಮಾದ ಮೊದಲ ಪ್ರೋಮೊ ಬಿಡುಗಡೆ ಆದಾಗ ಸಿನಿಮಾ ನಾಯಕಿ ಆಗಿದ್ದಿದ್ದು ಶ್ರುತಿ ಹಾಸನ್. ಅವರು ನಟಿಸಿದ್ದ ಪ್ರೋಮೊ ಸಹ ಒಂದು ಬಿಡುಗಡೆ ಆಗಿತ್ತು. ಆದರೆ ಅದಾದ ಕೆಲ ತಿಂಗಳ ಬಳಿಕ ಶ್ರುತಿ…

Read More

Video: ನೆಮ್ಮದಿಯಿಂದ ಚಹಾ ಕುಡಿಯಲು ಆಗ್ತಾ ಇಲ್ಲ; ಕಂದಮ್ಮನ ಆರೈಕೆಯನ್ನು ನೆನೆದು ಭಾವುಕಳಾದ ತಾಯಿ

ತಾಯಿ (mother) ಅಂದರೆ ತ್ಯಾಗ, ಪ್ರೀತಿಗೆ ಇನ್ನೊಂದು ಹೆಸರು. ಮಕ್ಕಳ ಆರೈಕೆ ಹಾಗೂ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಬಹುಮುಖ್ಯ. ಮಕ್ಕಳು ಬೆಳೆದು ಸ್ವಲ್ಪ ದೊಡ್ಡವರಾಗುವವರೆಗೂ ತಾಯಿ ತನ್ನ ನಿದ್ದೆ, ಊಟ, ತಿಂಡಿ ಎಲ್ಲವನ್ನೂ ತ್ಯಾಗ ಮಾಡಬೇಕು. ಇದೀಗ ಎರಡು ವರ್ಷದ ಮಗುವಿನ ಆರೈಕೆ ಮಾಡುತ್ತಿರುವ ತಾಯಿಯೊಬ್ಬಳು ತನ್ನ ಕಂದಮ್ಮ ತನ್ನನ್ನು ಬಿಟ್ಟು ಒಂದು ನಿಮಿಷ ಕೂಡ ಇರಲಾರದು. ನನಗೆ ಊಟ, ತಿಂಡಿ ಮಾಡಲು ಸಮಯವಿಲ್ಲ ಎಂದು ಕಣ್ಣೀರು ಹಾಕಿರುವ ವಿಡಿಯೋ ವೈರಲ್‌ ಆಗಿದೆ. ಈ ಕ್ಲಿಪಿಂಗ್‌ ನೋಡಿದ…

Read More

Horoscope Today 22 December: ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 22 ಡಿಸೆಂಬರ್ 2025 ರ ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಈ ದಿನವು ಸೋಮವಾರವಾಗಿದ್ದು, ವಿಶ್ವಾವಸು ನಾಮ ಸಂವತ್ಸರ, ಪುಷ್ಯ ಮಾಸ, ಶುಕ್ಲ ಪಕ್ಷ, ಬಿದಿಗೆ ತಿಥಿಯನ್ನು ಹೊಂದಿದೆ. ಉತ್ತರಾಷಾಢ ನಕ್ಷತ್ರದಲ್ಲಿ ಚಂದ್ರನ ಸಂಚಾರವು ಎಲ್ಲ ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರಲಿದೆ ಎಂದು ಗುರೂಜಿ ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ವೃಷಭ ರಾಶಿಯವರಿಗೆ ಆಲಸ್ಯ ತ್ಯಜಿಸಲು ಸೂಚಿಸಲಾಗಿದೆ. ಮಿಥುನ ರಾಶಿಯವರು ಸಮಯಕ್ಕೆ ತಕ್ಕಂತೆ ಕೆಲಸಗಳನ್ನು…

Read More

Bengaluru: ಫ್ರೀಯಾಗಿ ಪಾನಿಪುರಿ ಕೊಡದಿದ್ದಕ್ಕೆ ವ್ಯಾಪಾರಿ ಮೇಲೆ ಡೆಡ್ಲಿ ಅಟ್ಯಾಕ್​ – Kannada News | Vendor Stabbed for Refusing Free Panipuri in Bengaluru

ಬೆಂಗಳೂರು, ಡಿಸೆಂಬರ್​​ 19: ಉಚಿತವಾಗಿ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ರಸ್ತೆಬದಿ ವ್ಯಾಪಾರಿಯೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾತ್ರಿ ವೇಳೆ ನಡೆದಿರುವ ಈ ಘಟನೆ ಬೀದಿಬದಿ ವ್ಯಾಪಾರಿಗಳು ಮತ್ತು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪೊಲೀಸರ ಮಾಹಿತಿಯ ಪ್ರಕಾರ ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿರುವ ಪಾಮಿಪುರಿ ಅಂಗಡಿಯಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವ…

Read More

ಆಟೋ ಗ್ಯಾಸ್ ಎಮರ್ಜೆನ್ಸಿ: ಎಲ್‌ಪಿಜಿ ಬಂಕ್‌ಗಳ ಎದುರು ಮುಂದುವರಿದ ಸರದಿ ಸಾಲು, ಕರ್ನಾಟಕ ಬಂದ್ ಎಚ್ಚರಿಕೆ

ಬೆಂಗಳೂರು, ಏಪ್ರಿಲ್ 7: ಕರ್ನಾಟಕದಲ್ಲಿ (Karnataka) ಆಟೋ ಗ್ಯಾಸ್ (LPG) ಅಭಾವ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಗ್ಯಾಸ್‌ಗಾಗಿ ಎಲ್‌ಪಿಜಿ ಬಂಕ್‌ಗಳ ಮುಂದೆ ಆಟೋ ಸಾರಥಿಗಳು ಕಿಲೋಮೀಟರ್‌ಗಟ್ಟಲೆ ಕ್ಯೂ ನಿಲ್ಲುವಂತಾಗಿದ್ದು, ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ‘ಕರ್ನಾಟಕ ಬಂದ್’ ಮಾಡುವುದಾಗಿ ಆಟೋ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಬೆಂಗಳೂರಿನ ಗಿರಿನಗರ, ಹೆಬ್ಬಾಳ, ಸಾರಕ್ಕಿ, ಸಜ್ಜನ್ ರಾವ್ ಸರ್ಕಲ್ ಸೇರಿದಂತೆ ರಾಜ್ಯದ ಹಲವೆಡೆ ಆಟೋ ಚಾಲಕರು ಇಡೀ ದಿನ ದುಡಿಮೆ ಬಿಟ್ಟು ಗ್ಯಾಸ್‌ಗಾಗಿ ಕಾಯುತ್ತಿದ್ದಾರೆ….

Read More

ಇರಾನ್-ಅಮೆರಿಕ ಐತಿಹಾಸಿಕ ಒಪ್ಪಂದ: ಜಾಗತಿಕ ತೈಲ ಬೆಲೆ ಕುಸಿತ – Kannada News | Historic US Iran Agreement: Impact on Global Oil Prices and Indias Fuel Costs

ವಾಷಿಂಗ್ಟನ್, ಜೂನ್ 18: ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಾವಧಿಯ ಸಂಘರ್ಷಕ್ಕೆ ಅಂತ್ಯ ಹಾಡಿ, ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಒಪ್ಪಂದದ ನಂತರ ಹಾರ್ಮುಕ್ ಜಲಸಂಧಿಯಲ್ಲಿ ಹಡಗುಗಳ ಸಂಚಾರವು ಬಿರುಸಿನಿಂದ ಸಾಗುತ್ತಿದೆ. ಗ್ಯಾಸ್ ಮತ್ತು ಕಚ್ಚಾತೈಲ ಟ್ಯಾಂಕರ್‌ಗಳು ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳತ್ತ ಪ್ರಯಾಣ ಬೆಳೆಸುತ್ತಿವೆ. ಅಮೆರಿಕವು ಇರಾನ್ ಮೇಲಿನ ದಿಗ್ಬಂಧನಗಳನ್ನು ತೆಗೆದುಹಾಕಿದ ತಕ್ಷಣ, ಹಡಗುಗಳ ಸಂಚಾರಕ್ಕೆ ಮುಕ್ತವಾಗಿದೆ. ಹಾರ್ಮುಜ್ ಮೂಲಕ ಭಾರತಕ್ಕೆ 28 ಹಡಗುಗಳು ಬರುತ್ತಿದ್ದು, ಇದು ದೇಶದಲ್ಲಿ ಗ್ಯಾಸ್, ಡೀಸೆಲ್, ಪೆಟ್ರೋಲ್ ಮತ್ತು…

Read More

Lunar Eclipse 2026: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ? – Kannada News | Lunar Eclipse March 3, 2026: India Visibility, Sutak Timings and Duration

ಈ ವರ್ಷದ ಮೊದಲ ಚಂದ್ರಗ್ರಹಣವು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ವರ್ಷ, ಫಾಲ್ಗುಣ ಹುಣ್ಣಿಮೆಯ ದಿನವು ಮಾರ್ಚ್ 03 ರಂದು ಬಂದಿದ್ದು, ಚಂದ್ರಗ್ರಹಣವು ಈ ದಿನದಂದು ಸಂಭವಿಸುತ್ತದೆ. ಈ ಚಂದ್ರಗ್ರಹಣವು ವರ್ಷದ ಅತ್ಯಂತ ದೀರ್ಘವಾಗಿರುತ್ತದೆ. ಗ್ರಹಣದ ದಿನದಂದು, ಚಂದ್ರನು ಸಿಂಹ ರಾಶಿಯಲ್ಲಿ ಸಾಗುತ್ತಾನೆ. ಪರಿಣಾಮವಾಗಿ, ಚಂದ್ರಗ್ರಹಣವು ಸಿಂಹ ಮತ್ತು ಪೂರ್ವಾ ಫಾಲ್ಗುಣಿ ನಕ್ಷತ್ರಪುಂಜದಲ್ಲಿ ಸಂಭವಿಸುತ್ತದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುತ್ತದೆ. ಪರಿಣಾಮವಾಗಿ, ಈ ಚಂದ್ರಗ್ರಹಣದ ಸೂತಕ ಅವಧಿಯು ಭಾರತದಲ್ಲಿಯೂ ಕಂಡುಬರುತ್ತದೆ. 2026 ರ ಚಂದ್ರ ಗ್ರಹಣ…

Read More