Headlines

ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್; ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಳ – Kannada News | Good News for central government employees; Modi Cabinet approves 2 per cent DA hike

ನವದೆಹಲಿ, ಏಪ್ರಿಲ್ 18: ಕೇಂದ್ರ ಸಚಿವ ಸಂಪುಟವು (Cabinet Meeting) ಕೇಂದ್ರ ಸರ್ಕಾರಿ ನೌಕರರು ಮತ್ತು ಕೇಂದ್ರ ಪಿಂಚಣಿದಾರರಿಗೆ ಶೇ. 2ರಷ್ಟು ಡಿಎ (ತುಟ್ಟಿ ಭತ್ಯೆ) ಹೆಚ್ಚಿಸುವುದಾಗಿ ಘೋಷಿಸಿದೆ. ಇದರಿಂದಾಗಿ ಒಟ್ಟು ತುಟ್ಟಿ ಭತ್ಯೆ (Dearness Allowance) ಶೇ. 58ರಿಂದ ಮೂಲ ವೇತನದ ಶೇ. 60ಕ್ಕೆ ಏರಿಕೆಯಾಗಲಿದೆ. ಪರಿಷ್ಕೃತ ಡಿಎ ಜನವರಿ 2026ರಿಂದ ಅನ್ವಯವಾಗಲಿದೆ. ಪಿಂಚಣಿದಾರರಿಗೂ ಇದು ಅನ್ವಯಿಸುತ್ತದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೈಗಾರಿಕಾ ಕಾರ್ಮಿಕರ ಗ್ರಾಹಕ ಬೆಲೆ ಸೂಚ್ಯಂಕದಲ್ಲಿನ (ಸಿಪಿಐ-ಐಡಬ್ಲ್ಯೂ)…

Read More

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

‘ವಾರಸ್ದಾರ’ ಧಾರಾವಾಹಿ ಶೂಟಿಂಗ್ ವೇಳೆ ತಮ್ಮ ತೋಟ ನಾಶ ಮಾಡಲಾಗಿದೆ ಎಂಬ ಆರೋಪವನ್ನು ಚಿಕ್ಕಮಗಳೂರಿನ ದೀಪಕ್ ಮಯೂರ್ ಮಾಡಿದ್ದರು. ಈ ಧಾರಾವಾಹಿ ನಿರ್ಮಾಣ ಮಾಡಿದ್ದು ಸುದೀಪ್. ಸುದೀಪ್ ಹಾಗೂ ಅವರ ಆಪ್ತ ಚಕ್ರವರ್ತಿ ಚಂದ್ರಚೂಡ್ ಹಣ ಕೊಡೋದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ದೀಪಕ್ ದೂರು ನೀಡಿದ್ದಾರೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ‘ದೀಪಕ್ ಉದ್ದೇಶಪೂರ್ವಕವಾಗಿ ಹೀಗೆ ಮಾಡುತ್ತಿದ್ದಾರೆ. ಅವರಿಗೆ ಆತ್ಮ ಸಾಕ್ಷಿಯೇ ಇಲ್ಲ’ ಎಂದಿದ್ದಾರೆ. ಸಂಪೂರ್ಣ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಚಿಕ್ಕ ಮಕ್ಕಳಲ್ಲಿ ಕೂದಲು ಬಿಳಿಯಾಗುವುದಕ್ಕೆ ಕಾರಣವೇನು? ವಿಟಮಿನ್ ಕೊರತೆಯೇ ಅಥವಾ ರೋಗದ ಲಕ್ಷಣವೇ?

ಮೊದಲೆಲ್ಲಾ ಬಿಳಿ ಕೂದಲು (White Hair) ವಯಸ್ಸಾದವರಲ್ಲಿ ಕಂಡುಬರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಲ್ಲಿಯೂ ಬಿಳಿ ಕೂದಲು ಕಾಣಿಸಿಕೊಳ್ಳುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ತಜ್ಞರ ಪ್ರಕಾರ, ಇದನ್ನು ನಿರ್ಲಕ್ಷಿಸುವುದು ಸರಿಯಲ್ಲ, ಏಕೆಂದರೆ ಇದು ದೇಹದಲ್ಲಿ ವಿಟಮಿನ್ ಕೊರತೆ ಅಥವಾ ಕೆಲವು ಆರೋಗ್ಯ ಸಮಸ್ಯೆಗಳ ಸೂಚನೆಯಾಗಿರಬಹುದು. ಹೌದು ಮಗುವಿನ ಕೂದಲಿನ ಬಣ್ಣವು ಅವರ ಆರೋಗ್ಯ, ಪೋಷಣೆ ಮತ್ತು ದೇಹದ ಆಂತರಿಕ ಸ್ಥಿತಿಯನ್ನು ಸಹ ಪ್ರತಿಬಿಂಬಿಸುತ್ತದೆ ಎಂಬುದು ನಿಮಗೆ ತಿಳಿದಿದೆಯೇ… ಈ ರೀತಿಯಾಗುವ ಬದಲಾವಣೆಯನ್ನು ಸಮಯಕ್ಕೆ ಸರಿಯಾಗಿ ಗುರುತಿಸಿ…

Read More

Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ! – Kannada News | Daily Devotional: Vastu Tips for Your Kitchen, Things to Avoid for Health and Prosperity

ಬೆಂಗಳೂರು, ಫೆಬ್ರವರಿ​ 24​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಡಿಗೆ ಮನೆ ಹೇಗಿರಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಶಕ್ತಿ ಕೇಂದ್ರವಾದ ಅಡಿಗೆಮನೆಯು ಕೇವಲ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ, ಇದು ಆರೋಗ್ಯ ಮತ್ತು ಸಕಾರಾತ್ಮಕ ಆಲೋಚನೆಗಳನ್ನು ಪೋಷಿಸುತ್ತದೆ. ಉತ್ತಮ ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು ಹೆಚ್ಚುತ್ತದೆ. ಅಡಿಗೆಮನೆಯ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ವಾಸ್ತು ಪ್ರಕಾರ, ಅಡಿಗೆಮನೆಯಲ್ಲಿ ಕೆಲವು ವಸ್ತುಗಳನ್ನು ತಪ್ಪಿಸಬೇಕು. ಉಳಿದಿರುವ ಮತ್ತು ಹಾಳಾದ ಆಹಾರ, ಮುರಿದ ಪಾತ್ರೆಗಳು, ಸಿಂಕ್‌ನಲ್ಲಿ ಆಹಾರ ಸಮೇತ ಪಾತ್ರೆಗಳು…

Read More

ಜನಪ್ರಿಯತೆ ಎಫೆಕ್ಟ್: ಸತ್ತ ಪಾತ್ರವನ್ನು ಬದುಕಿಸಲಿದ್ದಾರಾ ‘ಧುರಂಧರ್ 2’ ನಿರ್ದೇಶಕ? – Kannada News | Aditya Dhar reportedly planing to retain Akshaye Khanna role in Dhurandhar 2

ನಟ ಅಕ್ಷಯ್ ಖನ್ನಾ ಅವರು ‘ಧುರಂಧರ್’ (Dhurandhar) ಸಿನಿಮಾದಿಂದ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರು ರೆಹಮಾನ್ ಡಕಾಯಿತ್ ಎಂಬ ಗ್ಯಾಂಗ್​ಸ್ಟರ್ ಪಾತ್ರವನ್ನು ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈಗ ಈ ಚಿತ್ರಕ್ಕೆ ಸೀಕ್ವೆಲ್ ಕೂಡ ಸಿದ್ಧವಾಗುತ್ತಿದೆ. ಮಾರ್ಚ್ 19ರಂದು ‘ಧುರಂದರ್ 2’ (Dhurandhar 2) ಸಿನಿಮಾ ಬಿಡುಗಡೆ ಆಗಲಿದೆ. ಸೀಕ್ವೆಲ್​ನಲ್ಲಿ ಅಕ್ಷಯ್ ಖನ್ನಾ (Akshaye Khanna) ಪಾತ್ರ ಇರುವುದಿಲ್ಲ ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಯಾಕೆಂದರೆ, ಮೊದಲ ಪಾರ್ಟ್​​ನಲ್ಲೇ…

Read More

ನಾಯಕತ್ವ ಜಂಜಾಟದ ನಡುವೆ ಸದ್ದು ಮಾಡಿದ ಶಾಸಕರ ಫಾರಿನ್ ಟ್ರಪ್: ಈ ಪ್ರವಾಸದ ಹಿಂದಿನ ಗುಟ್ಟೇನು? – Kannada News | Karnataka congress 25 MLAs foreign tour during power tussle fight

ಬೆಂಗಳೂರು, (ಫೆಬ್ರವರಿ 11): ಕರ್ನಾಟಕ (karnataka) ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ (Congress MLAs foreign tour) ಯೋಗ ಬಂದಿದ್ದು, ಅಧ್ಯಯನ ನಿಮಿತ್ತ ಫಾರಿನ್ ಟೂರ್ ಆಯೋಜನೆ ಮಾಡಲಾಗಿದೆ. ಪಶುಸಂಗೋಪನಾ ಇಲಾಖೆಯಿಂದ ಅಧ್ಯಯನ ಪ್ರವಾಸ ಆಯೋಜಿಸಲಾಗಿದ್ದು, ಆಸ್ಟ್ರೇಲಿಯಾ, ನ್ಯೂಜಿಲೆಂಡ್​​ ಗೆ ಶಾಸಕರನ್ನು ಕಳುಹಿಸಲು ತೀರ್ಮಾನ ಮಾಡಲಾಗಿದೆ. ಅಧುನಿಕ ಪದ್ಧತಿ ಅಳವಡಿಕೆ ಹಾಗೂ ಪಶುಸಂಗೋಪನ ಇಲಾಖೆ ಉನ್ನತೀಕರಣದ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಈಗ ನಾಯಕತ್ವ ಯುದ್ದ ನಡೆಯುತ್ತಿದೆ. ಇಂತಹ…

Read More

‘ಬೆಂಗಳೂರು ಇನ್’: ನಿರ್ದೇಶಕರ ಬಗ್ಗೆ ಬಿಗ್​​ಬಾಸ್ ರಿಷಾ ಕಂಪ್ಲೆಂಟ್

‘ಬೆಂಗಳೂರು ಇನ್’ (Bengaluru Inn) ಹೆಸರಿನ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಬಿಗ್​​ಬಾಸ್ ಖ್ಯಾತಿಯಾ ರಿಶಾ, ಅನುಷಾ ರೈ ನಾಯಕಿಯರು, ಧರ್ಮ ಕೀರ್ತಿ ನಾಯಕ. ಡೆಲಿವರಿ ಬಾಯ್ ಜೀವನದಲ್ಲಿ ನಡೆಯುವ ಘಟನೆಯನ್ನು ಇರಿಸಿಕೊಂಡು ಮಾಡಿರುವ ಸಿನಿಮಾ ಇದು. ಸಿನಿಮಾದ ಇವೆಂಟ್​​ನಲ್ಲಿ ನಟಿ ರಿಶಾ ಮಾತನಾಡಿದ್ದು, ಟ್ರೈಲರ್​​ನಲ್ಲಿ ಸ್ವಲ್ಪ ಕಡಿಮೆ ತೋರಿಸಿದ್ದಾರೆ ಎಂದು ಸಣ್ಣ ದೂರು ಸಹ ಹೇಳಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿ ಅಬ್ಬರಿಸಿದ್ದ ರಿಶಾ, ವೇದಿಕೆ ಮೇಲೆ ಹೇಗೆ ಮಾತನಾಡಿದ್ದಾರೆ, ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More

‘ಧುರಂಧರ್ 2’ ಸಿನಿಮಾಕ್ಕೆ ಸ್ಪರ್ಧೆ ಒಡ್ಡಲು ‘ಉಸ್ತಾದ್ ಭಗತ್ ಸಿಂಗ್’ ಪ್ಲ್ಯಾನ್

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾ ಅದೇ ದಿನ ಬಿಡುಗಡೆ ಆಗಬೇಕಿತ್ತು ಆದರೆ ‘ಟಾಕ್ಸಿಕ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ‘ಧುರಂಧರ್ 2’ಗೆ ಹೆದರಿ ಇನ್ನೂ ಕೆಲವು ಸಿನಿಮಾಗಳು ಬಿಡುಗಡೆ ದಿನಾಂಕ ಮುಂದಕ್ಕೆ ಹಾಕಿಕೊಂಡಿದ್ದವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದೇ ಬಿಡುಗಡೆ ಆಗುತ್ತಿದೆ. ಆದರೆ ‘ಧುರಂಧರ್ 2’ ಸಿನಿಮಾ ಬಿಡುಗಡೆಗೆ ಮುಂಚೆಯೇ ಪವನ್ ಸಿನಿಮಾಕ್ಕೆ ಸ್ಪರ್ಧೆ ಒಡ್ಡುತ್ತಿದೆ. ಆದರೆ…

Read More

ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ  – Kannada News | Yash Starrer Toxic Movie Release date postponed due to On Going War Situation

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಮಾರ್ಚ್ 19ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಸಿನಿಮಾ ತಂಡ ಶಾಕಿಂಗ್ ಅಪ್​​ಡೇಟ್ ಕೊಟ್ಟಿದೆ. ಸಿನಿಮಾ ರಿಲೀಸ್​​ಗೆ ಕೆಲವೇ ದಿನ ಬಾಕಿ ಇರುವಾಗ ರಿಲೀಸ್​​ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಹೊಸ ರಿಲೀಸ್ ದಿನಾಂಕವನ್ನು ಕೂಡ ಘೋಷಣೆ ಮಾಡಲಾಗಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಆಗಲಿದೆ. ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣ ಆಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ…

Read More

ಪಂದ್ಯಕ್ಕೆ ಕರೆದಿಲ್ಲವೆಂದು ಕ್ರಿಕೆಟ್ ಪಿಚ್ ಅನ್ನೇ ಉಳುಮೆ ಮಾಡಿದ ಭೂಪ! – Kannada News | Tractor Terror: Angry Local Ploughs Cricket Pitch Over Invitation Snub

ಕ್ರಿಕೆಟ್ ಅಂದ್ರೆ ಕ್ರೇಝ್, ಆದರೆ ಇಲ್ಲಿ ನಡೆದಿದ್ದು ಮಾತ್ರ ಕ್ರೇಝ್​ನ ಪರಮಾವಧಿ! ಪಂದ್ಯಕ್ಕೆ ಕರೆದಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಯುವಕನೊಬ್ಬ, ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕೇಳರಿಯದ ವಿಲಕ್ಷಣ ಕೃತ್ಯ ಎಸಗಿದ್ದಾನೆ. ಇಡೀ ಮೈದಾನ ಫೈನಲ್ ಪಂದ್ಯದ ಸಂಭ್ರಮದಲ್ಲಿದ್ದಾಗ, ದಿಢೀರನೆ ಟ್ರ್ಯಾಕ್ಟರ್‌ನೊಂದಿಗೆ ಎಂಟ್ರಿ ಕೊಟ್ಟ ಈ ಭೂಪ, ಇಡೀ ಪಿಚ್ ಅನ್ನೇ ಉಳುಮೆ ಮಾಡಿ ಆಯೋಜಕರಿಗೆ ಬಿಗ್ ಶಾಕ್ ನೀಡಿದ್ದಾನೆ. ಕ್ರೀಡಾ ಸ್ಫೂರ್ತಿಯೇ ಮರೆತ ಈ ಯುವಕನ ಹಠಕ್ಕೆ ಈಗ ಇಡೀ ಪಂದ್ಯಾವಳಿಯೇ ಬಲಿಯಾಗಿದೆ! ಇಂತಹದೊಂದು ವಿಧ್ವಂಸಕ…

Read More