Headlines

ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಲೋಪ: ಪೊಲೀಸ್ ಮೇಲೆಯೇ ಹಲ್ಲೆ ನಡೆಸಿ ವಿಚಾರಣಾಧೀನ ಆರೋಪಿ ಪರಾರಿ

ಮುಂಬೈ, ಏಪ್ರಿಲ್ 09: ನ್ಯಾಯಾಲಯದಲ್ಲಿ ಆರೋಪಿಯೊಬ್ಬ ಪೊಲೀಸ್(Police) ಅಧಿಕಾರಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಕೊಲೆ ಯತ್ನದ ಪ್ರಕರಣದ ವಿಚಾರಣಾಧೀನ ಆರೋಪಿ ಹ್ಯಾರಿಸನ್ ಆಂಥೋನಿ ಜೋಸೆಫ್,ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಕೈಕೋಳ ಸಮೇತ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. 42 ವರ್ಷದ ಹ್ಯಾರಿಸನ್ ಆಂಥೋನಿ ಜೋಸೆಫ್ ವಿರುದ್ಧ MCOCA ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಮಾರ್ಚ್ 2024ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾನೆ. ಆರ್ಥರ್ ರಸ್ತೆ…

Read More

ಪೃಥ್ವಿ ಅಂಬರ್-ಕಾರ್ತಿಕ್ ಮಹೇಶ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?

ನಟ ಪೃಥ್ವಿ ಅಂಬರ್ (Prithvi Ambar) ಮತ್ತು ಬಿಗ್​​ಬಾಸ್ 10 ವಿಜೇತ ಕಾರ್ತಿಕ್ ಮಹೇಶ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾ ಘೋಷಣೆಗೆಂದು ವಿಶೇಷ ಪ್ರೋಮೊ ಮಾಡಲಾಗಿದೆ. ಹಾಸ್ಯಮಯವಾದ ಈ ಪ್ರೋಮೊನಲ್ಲಿ ಪೃಥ್ವಿ ಅಂಬರ್​​ಗೆ ‘ಗ್ಯಾಸ್ ಟ್ರಬಲ್’ ಕಾರ್ತಿಕ್​​ಗೂ ‘ಗ್ಯಾಸ್ ಟ್ರಬಲ್’ ನಿರ್ಮಾಪಕರಿಗೆ ಡೊನಾಲ್ಡ್ ಟ್ರಂಪ್, ಇನ್ನೂ ಯಾರ್ಯಾರಿಂದಲೋ ಕರೆ ಬರುತ್ತಿವೆ. ಒಟ್ಟಾರೆ ಚಿತ್ರ ವಿಚಿತ್ರವಾದ ಈ ವಿಡಿಯೋದ ಉದ್ದೇಶವೇನು? ಇಬ್ಬರೂ ನಟಿಸುತ್ತಿರುವ ಸಿನಿಮಾ ಯಾವುದು? ಇಬ್ಬರಲ್ಲಿ ಯಾರು ಹೀರೋ? ವಿಡಿಯೋ…

Read More

ಸೋಮನಾಥನ ಮೇಲೆ ದಾಳಿ ಮಾಡಿದವರೆಲ್ಲಾ ಸಮಾಧಿಯಾದರು, ಆದರೆ ಸೋಮನಾಥ ಅಲ್ಲೇ ನಿಂತಿದ್ದಾನೆ: ಮೋದಿ – Kannada News | Empires Faded, Somnath Endured: Modi Invokes History in Strong Message

ಅಹಮದಾಬಾದ್, ಜನವರಿ 11: ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯ(Somnath Temple)ದ ಮೇಲೆ ದಾಳಿ ಮಾಡಿದವರೆಲ್ಲಾ ಸಮಾಧಿಯಾದರು. ಆದರೆ ಸೋಮನಾಥ ಅದೆಲ್ಲವನ್ನೂ ನೋಡುತ್ತಾ ಅಲ್ಲೇ ನಿಂತಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಘಜ್ನಿ 1026ರಲ್ಲಿ ಮೊದಲ ಬಾರಿಗೆ ಸೋಮನಾಥ ದೇವಾಲಯದ ಮೇಲೆ ದಾಳಿ ನಡೆಸಿ, ಚಿನ್ನಾಭರಣಗಳನ್ನೆಲ್ಲಾ ದೋಚಿದ್ದ ಈ ಘಟನೆ ನಡೆದು ಸಾವಿರ ವರ್ಷಗಳೇ ಸಂದಿವೆ. ಇದೀಗ ಪ್ರಧಾನಿ ಮೋದಿ ಆ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಬಂದವರು ದಾಳಿ ಮಾಡಿ ಹೋಗಿ ಮಸಣ ಸೇರಿದರು ಆದರೆ ಸೋಮನಾಥ…

Read More

ಕೆಲಸ ಮಾಡಿ ಮುಗಿಸುವ ಇಬ್ಬರು ವ್ಯಕ್ತಿಗಳೆಂದರೆ ನಾನು ಮತ್ತು ಮೋದಿ; ಟ್ರಂಪ್ ಅಚ್ಚರಿಯ ಮೆಚ್ಚುಗೆ

ನವದೆಹಲಿ, ಮಾರ್ಚ್ 27: ಇರಾನ್ ಮೇಲೆ ಯುದ್ಧ ಸಾರಿರುವ ಅಮೆರಿಕ ಹಾಗೂ ಇಸ್ರೇಲ್​ಗೆ ಭಾರತ ಬಹಿರಂಗವಾಗಿ ಬೆಂಬಲ ಘೋಷಿಸಿಲ್ಲ. ಇಸ್ರೇಲ್ ಸರ್ಕಾರದ ಜೊತೆ ಮಾತನಾಡಿ ಶಾಂತಿ ಮಾತುಕತೆಗೆ ಕರೆ ನೀಡಿದ್ದ ಪ್ರಧಾನಿ ಮೋದಿ ಅತ್ತ ಇರಾನ್​ಗೂ ವೈದ್ಯಕೀಯ ನೆರವು ಕಳುಹಿಸಿಕೊಟ್ಟಿತ್ತು. ಮೊನ್ನೆಯಷ್ಟೇ ಫೋನ್ ಮಾಡಿದ್ದ ಅಮೆರಿಕದ ಅಧ್ಯಕ್ಷ ಟ್ರಂಪ್​ಗೂ ಈ ಬಿಕ್ಕಟ್ಟನ್ನು ಆದಷ್ಟು ಬೇಗ ಬಗೆಹರಿಸಿಕೊಳ್ಳುವುದು ಉತ್ತಮ ಎಂಬ ಸಂದೇಶ ನೀಡಿದ್ದರು. ಇರಾನ್ ಮೇಲೆ ಇನ್ನೂ ಕತ್ತಿ ಮಸೆಯುತ್ತಲೇ ಇರುವ ಟ್ರಂಪ್ (Donald Trump) ಇದೀಗ ಇದ್ದಕ್ಕಿದ್ದಂತೆ…

Read More

‘ಟಾಕ್ಸಿಕ್’ಗೆ ಸ್ಪರ್ಧೆ ಕೊಡಲು ಬರುತ್ತಿದೆ ಮತ್ತೊಬ್ಬ ಸ್ಟಾರ್ ನಟನ ಸಿನಿಮಾ – Kannada News | Ram Charan starrer Peddi movie releasing on March 27

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಬಹಳ ಮುಂಚಿತವಾಗಿಯೇ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿತ್ತು. ಆದರೆ ಇದೀಗ ಕೆಲವು ಸಿನಿಮಾಗಳು ‘ಟಾಕ್ಸಿಕ್’ ಜೊತೆ ಸ್ಪರ್ಧೆಗೆ ಬೀಳುತ್ತಿವೆ. ಈಗಾಗಲೇ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾದ ಎರಡನೇ ಭಾಗ ಮಾರ್ಚ್ 19ರಂದೇ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಅಡಿವಿಸೇಷ್ ನಟನೆಯ ‘ಡಕೈತ್’ ಸಿನಿಮಾ ಸಹ ಅದೇ ದಿನ ಬಿಡುಗಡೆ ಆಗಲಿದೆ. ಇದೀಗ ಮತ್ತೊಬ್ಬ ಸ್ಟಾರ್ ನಟನ ಸಿನಿಮಾ ಸಹ ‘ಟಾಕ್ಸಿಕ್’ಗೆ…

Read More

ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಹೊಟ್ಟೆಯಲ್ಲಿದ್ದ ಮಗು ಸಾವು!

ಬೆಳಗಾವಿ, ಏಪ್ರಿಲ್ 13: ಜಿಲ್ಲೆಯಲ್ಲಿ ಬಿಮ್ಸ್ ವೈದ್ಯರ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಗರ್ಭಿಣಿ ಮಹಿಳೆಯ ಸಾವಿಗೆ ಸಂಬಂಧಿಸಿದಂತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ (21) ಅವರನ್ನು ಏಪ್ರಿಲ್ 10ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾವಿನ ಬಳಿಕ ಮಧ್ಯರಾತ್ರಿ ಸಹಿ ಪಡೆದು ದೇಹವನ್ನು ಕಳುಹಿಸಲು ಯತ್ನಿಸಿದ್ದಾಗಿ ತಿಳಿದುಬಂದಿದೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ…

Read More

ತ್ರಿಪುರದ ವಿದ್ಯಾರ್ಥಿಯ ಭೀಕರ ಹತ್ಯೆಗೆ ಕಠಿಣ ಕ್ರಮದ ಭರವಸೆ ನೀಡಿದ ಸಿಎಂ; ಮರಣೋತ್ತರ ಪರೀಕ್ಷೆಯಲ್ಲೇನಿದೆ? – Kannada News | Tripura student killing Bleeding In Brain Damage To Spine what is in Medical Report

ಡೆಹ್ರಾಡೂನ್, ಡಿಸೆಂಬರ್ 29: ಡೆಹ್ರಾಡೂನ್‌ನಲ್ಲಿ ಓದುತ್ತಿದ್ದ ತ್ರಿಪುರದ ವಿದ್ಯಾರ್ಥಿಯ ಹತ್ಯೆಯಲ್ಲಿ ಭಾಗಿಯಾಗಿರುವ ಆರನೇ ಆರೋಪಿಯನ್ನು ಬಂಧಿಸಲು ಉತ್ತರಾಖಂಡದ (Uttarakhand) ಪೊಲೀಸರು ನೇಪಾಳಕ್ಕೆ ತಮ್ಮ ತಂಡವನ್ನು ಕಳುಹಿಸಿದ್ದಾರೆ. 24 ವರ್ಷದ ಏಂಜೆಲ್ ಚಕ್ಮಾ ಎಂಬ ಯುವಕ ಡೆಹ್ರಾಡೂನ್‌ನ ಖಾಸಗಿ ವಿಶ್ವವಿದ್ಯಾಲಯದಲ್ಲಿ ಎಂಬಿಎ ಓದುತ್ತಿದ್ದ. ಆತನ ಮೇಲೆ ಡಿಸೆಂಬರ್ 9ರಂದು 6 ಜನರ ಗುಂಪೊಂದು ಸಣ್ಣ ಜಗಳದ ಬಳಿಕ ಹಲ್ಲೆ ಮಾಡಿದ್ದರು. 17 ದಿನಗಳ ಜೀವನ್ಮರಣದ ಹೋರಾಟದ ಬಳಿಕ ಆತ ಡಿ. 26ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಈ ಹತ್ಯೆ…

Read More

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ – Kannada News | Chitradurga Bus Fire Tragedy: CM Siddaramaiah, PM Modi React, Compensation for Victims

ಚಿತ್ರದುರ್ಗ, ಡಿ.25: ಚಿತ್ರದುರ್ಗದ ಜಿಲ್ಲೆ (Chitradurga Bus Accident) ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿ ಉರಿದಿದೆ. ಇದೀಗ ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಇದೀಗ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಸಂತಾಪ ಸೂಚಿಸಿದ್ದಾರೆ. ಇದೀಗ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದರ…

Read More

ದರ್ಶನ ಜತೆಗಿನ ಆ ಘಟನೆಯನ್ನು ನೆನೆಪಿಸಿಕೊಂಡ ಬಿಗ್ ಬಾಸ್ ವಿನ್ನರ್ ಗಿಲ್ಲಿ – Kannada News | Gilli Reflects on Bigg Boss Journey: From Unexpected Public Love to Celebrity Endorsements

ಬಿಗ್ ಬಾಸ್ ಸೀಸನ್ 12ರ ವಿನ್ನರ್ ಗಿಲ್ಲಿ, ಬಿಗ್ ಬಾಸ್ ಮನೆಯೊಳಗಿನ ಅನುಭವಗಳ ಬಗ್ಗೆ ಹಂಚಿಕೊಳ್ಳುವ ವೇಳೆ ದರ್ಶನ ಅವರ ಬಗ್ಗೆಯೂ ಅಚ್ಚರಿಯ ವಿಚಾರಗಳನ್ನು ಹೇಳಿದ್ದಾರೆ.  ಡೆವಿಲ್ ಚಿತ್ರೀಕರಣದ ವೇಳೆ ಡಿ ಬಾಸ್ ದರ್ಶನ್ ಅವರನ್ನು ಭೇಟಿ ಮಾಡಿದ್ದ ಘಟನೆಯನ್ನು ಗಿಲ್ಲಿ ಟಿವಿ9 ಕನ್ನಡ ಜತೆಗೆ ಹಂಚಿಕೊಂಡಿದ್ದಾರೆ. ‘ದರ್ಶನ್ ಅವರು ನನ್ನನ್ನು ಕರೆದು ಹಾಸ್ಯ ಪ್ರಜ್ಞೆಯನ್ನು ಮೆಚ್ಚಿ, ನೀವು ಕಾಮಿಡಿ ಎಲ್ಲಾ ಸಕ್ಕತ್ತಾಗಿ ಮಾಡ್ತೀರಾ ಎಂದು ಹೇಳಿದ್ದರು. ದರ್ಶನ ಜತೆಗೆ ಈ ಸಿನಿಮಾದಲ್ಲಿ ನಟಿಸಿರುವುದು ನನಗೆ ತುಂಬಾ…

Read More

Video: ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು ಟಿಕೆಟ್ ಕೊಡದೆ ಕಳಿಸಿದ ರೈಲ್ವೆ ಬುಕಿಂಗ್ ಸಿಬ್ಬಂದಿ – Kannada News | Woman Claims Overcharging and Denial of Ticket at Delhi Railway Counter in Anand Vihar

ನವದೆಹಲಿ, ಫೆಬ್ರವರಿ 26: ರೈಲ್ವೆ ಟಿಕೆಟ್​ ಕೌಂಟರ್​​ನಲ್ಲಿರುವ  ಸಿಬ್ಬಂದಿ​ ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು, ಟಿಕೆಟ್ ಕೂಡ ಕೊಡದೆ ಕಳುಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬಡ ಮಹಿಳೆಯೊಬ್ಬರು ರೈಲ್ವೆ ಟಿಕೆಟ್​ಗಾಗಿ ಬುಕಿಂಗ್ ಕ್ಲರ್ಕ್​​ಗೆ ಸಾವಿರ ರೂ. ನೀಡಿದ್ದರು. ಅವರಿಗೆ ಯಾವುದೇ ಟಿಕೆಟ್ ಕೊಡದೆ, 200 ರೂ. ಅವರಿಟ್ಟುಕೊಂಡು 800 ರೂ.ವಾಪಸ್ ಕೊಟ್ಟಿದ್ದಾರೆ. ರೈಲ್ವೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಕೌಂಟರ್​​ನಲ್ಲಿ ಟಿಕೆಟ್ ಕೇಳಿದರೂ ಕೊಡದೆ ವಾಪಸ್ ಕಳುಹಿಸಿದ್ದಾರೆ ಎಂದು…

Read More