ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ‘ಧುರಂಧರ್’ ನಟ ಆರ್. ಮಾಧವನ್: ವಿಡಿಯೋ ನೋಡಿ.. – Kannada News | Dhurandhar actor R Madhavan receives Padma Shri Award from President Droupadi Murmu

ನವದೆಹಲಿ: ಖ್ಯಾತ ನಟ ಆರ್‌. ಮಾಧವನ್ (R. Madhavan) ಅವರಿಗೆ ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ‘ಪದ್ಮಶ್ರೀ’ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಧವನ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವಿಶೇಷ ಕ್ಷಣಕ್ಕೆ ಮಾಧವನ್ ಅವರ ಪತ್ನಿ ಸರಿತಾ ಹಾಗೂ ಪುತ್ರ ವೇದಾಂತ್ ಸಾಕ್ಷಿಯಾದರು. ಮಾಧವನ್ ಅವರು ಪ್ರಶಸ್ತಿ ಸ್ವೀಕರಿಸಲು ವೇದಿಕೆಯತ್ತ ಹೆಜ್ಜೆ ಹಾಕುತ್ತಿದ್ದಂತೆ, ಪ್ರೇಕ್ಷಕರ ಸಾಲಿನಲ್ಲಿದ್ದ ಪತ್ನಿ ಸರಿತಾ ಮತ್ತು ಮಗ…

Read More

ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ, ಸಿಎಂ ಸ್ಥಾನದಿಂದ ನಿತೀಶ್ ಕುಮಾರ್ ಕೆಳಗಿಳಿಯುವ ಸಾಧ್ಯತೆ – Kannada News | Bihar Political Shake Up: Nitish Kumar to Rajya Sabha, Nishant CM BJP’s Next Move

ಪಾಟ್ನಾ, ಮಾರ್ಚ್​ 04: ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆ ಬಲವಾಗಿದೆ. ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳಬಹುದು ಎನ್ನುವ ಮಾಹಿತಿ ಹರಿದಾಡುತ್ತಿದೆ. ಈ ಹಿಂದೆ, ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಮಾಧ್ಯಮ ವರದಿಗಳು ಸೂಚಿಸಿದ್ದವು. ಆದಾಗ್ಯೂ, ಜನತಾದಳ ಯುನೈಟೆಡ್‌ನಿಂದ ಅವರ ಉಮೇದುವಾರಿಕೆಗೆ ಸಂಬಂಧಿಸಿದ ದಾಖಲೆಗಳು…

Read More

ಜಿಲ್ಲಾ ಕೇಂದ್ರದ ಲೈಬ್ರರಿಗಳಿಗೂ ಟಕ್ಕರ್ ನೀಡುವಂತಿದೆ ಪುಟ್ಟ ಹಳ್ಳಿಯ ಹೈಟೆಕ್ ಗ್ರಂಥಾಲಯ: ಏನೇನಿದೆ ಗೊತ್ತಾ?

ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ತಾಲೂಕಿನ ಶ್ರೀಮಂಡಲ ಎಂಬ ಪುಟ್ಟ ಗ್ರಾಮದಲ್ಲಿ ಈಗೊಂದು ಹೈಟೆಕ್ ಡಿಜಿಟಲ್ ಲೈಬ್ರರಿ ನಿರ್ಮಾಣವಾಗಿದೆ. ಮಕ್ಕಳ ಓದಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಗ್ರಾಮ ಮಟ್ಟದ ಈ ಗ್ರಂಥಾಲಯವು ಜಿಲ್ಲಾ ಕೇಂದ್ರದ ದೊಡ್ಡ ದೊಡ್ಡ ಲೈಬ್ರರಿಗಳನ್ನೇ ಮಿರಿಸುವಂತಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಆಸರೆಯಾಗಿದೆ. ಬೀದರ್​ ತಾಲೂಕಿನ ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಶ್ರೀಮಂಡಲ ಗ್ರಾಮದ ಬಡ ವಿದ್ಯಾರ್ಥಿಗಳಿಗೆ ಪ್ರತಿದಿನ ತಾಲೂಕು ಕೇಂದ್ರವಾದ ಬೀದರ್…

Read More

94ನೇ ವಯಸ್ಸಿಗೆ ನಿರ್ದೇಶನ ಮಾಡಿದ ‘ಪುಷ್ಪಕ ವಿಮಾನ’ ನಿರ್ದೇಶಕ – Kannada News | Singeetam Srinivasa Rao Returns with ‘Sing Geetham’ at 94: Teaser Out Now

ಭಾರತೀಯ ಚಿತ್ರರಂಗದ ದಂತಕಥೆ, ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ಬರೋಬ್ಬರಿ 13 ವರ್ಷಗಳ ನಂತರ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ಅವರ ನಿರ್ದೇಶನದ ಹೊಸ ಚಿತ್ರ ‘ಸಿಂಗ್ ಗೀತಂ’ (Sing Geetham) ಟೀಸರ್ ಬಿಡುಗಡೆಯಾಗಿದ್ದು, 94ನೇ ವಯಸ್ಸಿನಲ್ಲೂ ಅವರ ಕ್ರಿಯಾಶೀಲತೆ ಕಂಡು ಎಲ್ಲರೂ ಅಚ್ಚರಿಕೊಂಡಿದ್ದಾರೆ.ಇವರು ಜೆನ್-ಜಿ ತಲೆಮಾರಿಗಿಂತಲೂ ಮಿಗಿಲು ಎಂದು ಗುಣಗಾನ ಮಾಡುತ್ತಿದ್ದಾರೆ. ಸಿಂಗೀತಂ ಅವರ ಹೆಸರಿನಲ್ಲೇ ಇರುವ ‘ಸಿಂಗ್ ಗೀತಂ’ ಎಂಬ ಶೀರ್ಷಿಕೆಯ ಈ ಚಿತ್ರದ 1 ನಿಮಿಷ 22 ಸೆಕೆಂಡುಗಳ ಟೀಸರ್ ಕುತೂಹಲ ಮೂಡಿಸುವಂತಿದೆ….

Read More

ಬೆಂಗಳೂರು ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ: ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್ – Kannada News

ಬೆಂಗಳೂರು, (ಜೂನ್ 10): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಕಸದ ಗೋಲ್ಮಾಲ್​ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ದಾಖಲೆ ಬಿಚ್ಚಿಟ್ಟಿದ್ದಾರೆ. ಕಸ ಸಂಸ್ಕರಣೆಗೆ ಒಂದು ಟನ್​ಗೆ 260 ರೂಪಾಯಿ ಖರ್ಚಾಗುತ್ತೆ. ಆದ್ರೆ ಸರ್ಕಾರ ಕೊಡ್ತಿರೋದು 2012 ರೂಪಾಯಿ ಆಗಿದೆ. 30 ವರ್ಷಗಳಲ್ಲಿ 39 ಸಾವಿರ ಕೋಟಿ ರೂಪಾಯಿ ಹಣ ಕೊಡಲಾಗುತ್ತಿದ್ದು. ಟೆಂಡರ್​​ನಲ್ಲಿ ದೊಡ್ಡ ಗೋಲ್ಮಾಲ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಜ್ಯಪಾಲರು ಹಾಗೂ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ….

Read More

ಸಿಕ್ಕಳೆನ್ನುವಷ್ಟರಲ್ಲಿ ಮತ್ತೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಕುಖ್ಯಾತ ಕಳ್ಳಿ ಮಾಲಾ

ರಾಮನಗರ, ಮಾರ್ಚ್​ 13: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳಿ (Thief) ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಿಂದ ಪರಾರಿ ಆಗಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್​​​​ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಹದಿನಾರು ವರ್ಷದಿಂದ ಪೊಲೀಸರ ಕೈಗೆ ಸಿಗದ ಕಳ್ಳಿ ಮೂಲತಃ ಆಂಧ್ರಪ್ರದೇಶದ ಕುಪ್ಪಂ ಮೂಲದ ಮಾಲಾ ಹಲವು ವರ್ಷಗಳಿಂದ…

Read More

ಬೆಂಗಳೂರು ಪಿಜಿಗೆ ನುಗ್ಗಿ ರಾತ್ರೋರಾತ್ರಿ 8 ಮೊಬೈಲ್ ಫೋನ್‌ಗಳನ್ನು ಕದ್ದ ಖದೀಮರು!

ಸಾಂದರ್ಭಿಕ ಚಿತ್ರImage Credit source: nl.techbriefly.com ಬೆಂಗಳೂರು, ಜೂನ್ 01: ನಗರದ ಬಾಯ್ಸ್ ಪಿಜಿ (PG) ಒಂದಕ್ಕೆ ತಡರಾತ್ರಿ ನುಗ್ಗಿದ ಕಳ್ಳರು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಚಾರ್ಜಿಂಗ್‌ಗೆ ಇಟ್ಟಿದ್ದ 8 ದುಬಾರಿ ಮೊಬೈಲ್ ಫೋನ್‌ಗಳನ್ನು (Mobile) ಕದ್ದು ಪರಾರಿಯಾಗಿರುವ ಘಟನೆ ಹೊಸಪಾಳ್ಯದಲ್ಲಿ ನಡೆದಿದೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿನ ಹೊಸಪಾಳ್ಯದ ಸಾಯಿ ಆರಾಧ್ಯ ಬಾಯ್ಸ್ ಪಿಜಿಯಲ್ಲಿ ಭರ್ಜರಿ ಕಳ್ಳತನ. ರಾತ್ರಿ ಚಾರ್ಜಿಂಗ್‌ಗೆ ಇಟ್ಟಿದ್ದ ಒಟ್ಟು 8 ಮೊಬೈಲ್…

Read More

ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ – Kannada News | Ram Charan and Upasana Konidela welcome twins Chiranjeevi shares the news

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ (Upasana Konidela) ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ. ಈ ಮೊದಲು, ಅಂದರೆ 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ಕ್ಲಿನ್ ಕಾರಾ ಎಂದು ಹೆಸರು ಇಟ್ಟಿದ್ದರು. ಈಗ ಅವಳಿ ಮಕ್ಕಳು (Twins) ಜನಿಸಿದ ಸುದ್ದಿಯನ್ನು ರಾಮ್ ಚರಣ್ ತಂದೆ ಮೆಗಾ…

Read More

Peter Movie Review: ಪರಿಸ್ಥಿತಿಯ ಹಿಡಿತಕ್ಕೆ ಸಿಕ್ಕ ‘ಪೀಟರ್’ ಕಥೆಯೊಳಗೆ ಸಾಕಷ್ಟು ಸಸ್ಪೆನ್ಸ್

ನಟ ರಾಜೇಶ್ ಧ್ರುವ ಅವರು ‘ಪೀಟರ್’ (Peter) ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಹೀರೋ ಎಂದರೆ ಸಕಲ ಕಲಾವಲ್ಲಭನಲ್ಲ. ಸರ್ವಶಕ್ತನೂ ಅಲ್ಲ. ನಮ್ಮ-ನಿಮ್ಮ ನಡುವೆ ಇರುವ ಒಬ್ಬ ಸಾಮಾನ್ಯ ಹುಡುಗ ಆತ. ಇಂಥ ಪಾತ್ರದ ಮೂಲಕ ಪ್ರೇಕ್ಷಕರಿಗೆ ಕನೆಕ್ಟ್ ಆಗುವ ರೀತಿಯಲ್ಲಿ ರಾಜೇಶ್ ಧ್ರುವ (Rajesh Dhruva) ಕಾಣಿಸಿಕೊಂಡಿದ್ದಾರೆ. ಮಡಿಕೇರಿಯ ಸುಂದರ ಪರಿಸರದಲ್ಲಿ ಈ ಕಥೆ ನಡೆಯುತ್ತದೆ. ಈ ಕಥೆಯೊಳಗೆ ಒಂದಷ್ಟು ರಹಸ್ಯಗಳು ಅಡಗಿವೆ. ಈ ಸಿನಿಮಾಗೆ ಸುಕೇಶ್ ಶೆಟ್ಟಿ ಅವರು ನಿರ್ದೇಶನ ಮಾಡಿದ್ದು,…

Read More

ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ – Kannada News | U19 World Cup: Australia Dominates Sri Lanka by 9 Wickets; Will Bayliss Stars with 5 Wickets

2026 ರ ಐಸಿಸಿ ಅಂಡರ್-19 ವಿಶ್ವಕಪ್​ನ (ICC U19 World Cup 2026) ಗುಂಪು ಹಂತ ಮುಗಿಯುವ ಹಂತಕ್ಕೆ ಬಂದಿದೆ. ಈ ಸುತ್ತಿನಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ (Australia U19 vs Sri Lanka U19) ಮುಖಾಮುಖಿಯಾಗಿದ್ದವು. ಎರಡೂ ತಂಡಗಳ ಬಲಿಷ್ಠವಾಗಿ ಕಾಣಿಸುತ್ತಿದ್ದರಿಂದ ಕಠಿಣ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಗೋಚರಿಸಿತು. ಉಭಯ ತಂಡಗಳ ನಡುವಿನ ಈ ಪಂದ್ಯವು ಕೇವಲ 31 ಓವರ್‌ಗಳಲ್ಲಿ, ಒಟ್ಟು 119 ರನ್‌ಗಳಿಗೆ ಅಂತ್ಯವಾಯಿತು. ಇದಕ್ಕೆ ಕಾರಣ…

Read More