Headlines

Ratanpur’s Female Hanuman: ವಿಶ್ವದ ಏಕೈಕ ಸ್ತ್ರೀ ರೂಪದ ಹನುಮಂತನ ದೇವಾಲಯ; ಇಲ್ಲಿನ ವಿಗ್ರಹದ ರಹಸ್ಯವೇನು ಗೊತ್ತೇ?

ಭಾರತವು ವೈವಿಧ್ಯಮಯ ಸಂಸ್ಕೃತಿ ಮತ್ತು ವಿಶಿಷ್ಟ ದೇವಾಲಯಗಳ ತವರೂರು. ಸಾಮಾನ್ಯವಾಗಿ ನಾವು ಆಂಜನೇಯನನ್ನು ಬ್ರಹ್ಮಚಾರಿ, ಶಕ್ತಿಶಾಲಿ ಪುರುಷ ರೂಪದಲ್ಲಿ ಪೂಜಿಸುವುದನ್ನು ಕಂಡಿದ್ದೇವೆ. ಆದರೆ, ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ರತನ್‌ಪುರ ಎಂಬಲ್ಲಿ ಹನುಮಂತನನ್ನು ‘ಸ್ತ್ರೀ’ ಅವತಾರದಲ್ಲಿ ಆರಾಧಿಸಲಾಗುತ್ತದೆ. ‘ಗಿರ್ಜಬಂದ್ ಹನುಮಾನ್ ದೇವಾಲಯ’ ಎಂದು ಕರೆಯಲ್ಪಡುವ ಈ ಪುಣ್ಯಕ್ಷೇತ್ರವು ಹನುಮನನ್ನು ಸ್ತ್ರೀ ರೂಪದಲ್ಲಿ ಪೂಜಿಸುವ ವಿಶ್ವದ ಏಕೈಕ ಸ್ಥಳ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿರುವ ವಿಗ್ರಹವು ಅತ್ಯಂತ ವಿಶಿಷ್ಟವಾಗಿದ್ದು, ಸ್ತ್ರೀ ಮುಖ ಮತ್ತು ದೇಹವನ್ನು ಹೊಂದಿದೆ. ಪೂರ್ವಕ್ಕೆ ಮುಖ ಮಾಡಿರುವ…

Read More

ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು – Kannada News

ಬೆಂಗಳೂರು, ಜೂನ್​​ 06: ಸಿಎಂ ಡಿಕೆ ಶಿವಕುಮಾರ್​​ರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ಲಿಂಗಾಯತ ಸ್ವಾಮೀಜಿಗಳು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿಗಳು ಡಿಕೆ ಶಿವಕುಮಾರ್​​​ಗೆ ಆಶೀರ್ವಾದ ಮಾಡಿ ಶುಭ ಹಾರೈಸಿದರು. ಧಾರವಾಡ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಿಂದಗಿಯ ಡಾಕ್ಟರ್ ಪ್ರಭು ಸಾರಂಗದೇವ ಸ್ವಾಮೀಜಿ, ಸೊಲ್ಲಾಪುರದ ಶ್ರೀಕಂಠ ಶಿವಾಚಾರ್ಯರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯರು, ಶಿವಗಂಗಿಯ ಡಾಕ್ಟರ್ ಮಲೆಯ ಶಾಂತಮುನಿ ಶಿವಾಚಾರ್ಯರು, ಬೆಂಗಳೂರಿನ ಡಾಕ್ಟರ್ ಮಹಾಂತಲಿಂಗ ಶಿವಾಚಾರ್ಯರು ಮತ್ತು ಶಹಾಪುರದ ಶ್ರೀ ಸುಗೂರೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಉಪಸ್ಥಿತರಿದ್ದರು….

Read More

ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ – Kannada News | Hubballi Honor Killing Case: Husband Vivekananda Reacts after funeral of His Wife Manya

ಹುಬ್ಬಳ್ಳಿ, (ಡಿಸೆಂಬರ್ 22): ಹುಬ್ಬಳ್ಳಿ ನಡೆದ ಮರ್ಯಾದೆ ಹತ್ಯೆ (Hubballi Honor Killing) ಇಡೀ ರಾಜ್ಯವನ್ನೇ ಬಿಚ್ಚಿಬೀಳಿಸಿದೆ. 22 ವರ್ಷ ವಯಸ್ಸಿನ ಮಾನ್ಯ ಹಾಗೂ ವಿವೇಕಾನಂದ ಇಬ್ಬರೂ ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನ ಇನಾಂ ವೀರಾಪುರ ಗ್ರಾಮದವರು. ಯುವತಿ ಲಿಂಗಾಯತ ಸಮಾಜಕ್ಕೆ ಸೇರಿದ್ರೆ.. ಯುವಕ ದಲಿತನಾಗಿದ್ದ. ಡಿಗ್ರಿ ಓದುವಾಗಲೇ ಇಬ್ಬರ ನಡುವೆ ಪ್ರೀತಿ ಅಂಕುರಿಸಿತ್ತು. ಮನೆಯವರ ಬೆದರಿಕೆಗೂ ಬಗ್ಗದಷ್ಟು ಆಳವಾಗಿ ಇಬ್ಬರ ನಡುವೆ ಪ್ರೀತಿ ಬೇರೂರಿತ್ತು. ಮಾನ್ಯ, ವಿವೇಕಾನಂದನ ಬಿಟ್ಟು ಬದುಕಲ್ಲ ಅಂತಾ ಹಠ…

Read More

Weather Report: ಕರಾವಳಿ-ಮಲೆನಾಡಿಗೆ ಮಳೆ ಸಿಂಚನ, ಉತ್ತರ ಕರ್ನಾಟಕಕ್ಕೆ ಸೂರ್ಯನ ತಾಪ! – Kannada News

ಬೆಂಗಳೂರು, ಜೂ.4:ಕರಾವಳಿಯಿಂದ ಬಯಲು ಸೀಮೆಯವರೆಗೆ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ಬಿಗುವಿನ ವಾತಾವರಣಕ್ಕೆ ಬ್ರೇಕ್ ಬೀಳುವ ಸಮಯ ಬಂದಿದೆ. ರಾಜ್ಯದಲ್ಲಿ ವರುಣದೇವ ಅಬ್ಬರ ಹೆಚ್ಚಾಗಲಿದೆ. ಇಂದು ಮಧ್ಯಾಹ್ನದ ನಂತರ ಕರ್ನಾಟಕದಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುವ (Heavy Rain Forecast) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಒಣಗಿದ ಭೂಮಿಯನ್ನು ಮತ್ತೆ ತಂಪಾಗಿಸಲಿದೆ. ಇಂದು ಬೆಳಗಿನ ಜಾವದಿಂದಲೇ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಶೇ. 90 ರಷ್ಟು ತೇವಾಂಶ ದಾಖಲಾಗಿದ್ದು, ವಾತಾವರಣದಲ್ಲಿ ಗರಿಷ್ಠ ತಂಪಾದ ಅನುಭವವಾಗುತ್ತಿದೆ. ನೈಋತ್ಯ ದಿಕ್ಕಿನಿಂದ ಬೀಸುತ್ತಿರುವ…

Read More

ಟಿ20 ವಿಶ್ವಕಪ್​ಗೂ ತಟ್ಟಿದ ಯುದ್ಧದ ತಾಪ..! – Kannada News | T20 World Cup 2026: ICC Working On Alternative Flight Plans For Players

ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ವಾಯು ದಾಳಿ ಮುಂದುವರೆಸಿದೆ. ಈ ವಾಯು ದಾಳಿಗೆ ಪ್ರತೀಕಾರವಾಗಿ ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನಿ ಪ್ರತಿ ದಾಳಿ ನಡೆಸಿದೆ. ಈ ದಾಳಿಗಳಿಂದಾಗಿ ವಾಯು ಸಂಚಾರದ ಮೇಲೆ ಪರಿಣಾಮ ಬೀರುತ್ತಿದ್ದು, ಅನೇಕ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ಇನ್ನು ಕೆಲ ವಿಮಾನಯಾನಗಳನ್ನು ರದ್ದುಗೊಳಿಸಲಾಗಿದೆ. ಈ ರದ್ದಾಗುವಿಕೆಯು ಟಿ20 ವಿಶ್ವಕಪ್ ಮೇಲೂ ಪರಿಣಾಮ ಬೀರಿದೆ. ಇರಾನ್ ಮತ್ತು ಗಲ್ಫ್ ಪ್ರದೇಶದ ವೈಮಾನಿಕ ಮಾರ್ಗಗಳನ್ನು ಮುಚ್ಚಿರುವುದರಿಂದ ದುಬೈ ಮತ್ತು ಕತಾರ್…

Read More

ಡಿಕೆ ಶಿವಕುಮಾರ್​​ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!: ಜಾತಕದ ಆಧಾರದ ಮೇಲೆ ದಿನಾಂಕ ನಿಗದಿ

ಬೆಂಗಳೂರು, ಮೇ.30 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ದಿನಾಂಕ ಮತ್ತು ಶುಭ ಮುಹೂರ್ತ ನಿಗದಿಯಾಗಿದೆ. ತಮ್ಮ ಪ್ರತಿಯೊಂದು ರಾಜಕೀಯ ಹೆಜ್ಜೆಯಲ್ಲೂ ಆರಾಧ್ಯ ದೈವವಾಗಿ ನಂಬಿರುವ ತುಮಕೂರು ಜಿಲ್ಲೆಯ ನೊಣವಿನಕೆರೆಯ ಶ್ರೀ ಕಾಡಸಿದ್ಧೇಶ್ವರ ಅಜ್ಜಯ್ಯ ಪೀಠದ ಆದೇಶದಂತೆ, ಜೂನ್ 3ರಂದು (ಬುಧವಾರ) ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಪಕ್ಕಾ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ರಾಜಕೀಯ ವಲಯದಲ್ಲಿ…

Read More

ಮಂಡ್ಯ: ಜಿಂಕೆ ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ! – Kannada News | 10 Foot Long Python Swallows Deer, Rescued Near Water Pipeline

ಮಂಡ್ಯ, ಮೇ 25: ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿಯ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕವಿದ್ದ ಈ ಹೆಬ್ಬಾವು, ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ ಮುಂದೆ ಹೋಗಲಾರದೆ ಒಂದೇ ಕಡೆ ಮಲಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು, ಮುತ್ತತ್ತಿ ಅರಣ್ಯ…

Read More

ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ: ನೋಡುತ್ತಾ ನಿಂತ ವಾಹನ ಸವಾರರು! – Kannada News | Massive Lone Elephant Walks Onto Road Near Male Mahadeshwara Hills, Motorists Stop to Watch

ಚಾಮರಾಜನಗರ, ಜನವರಿ 13: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ರಾಮಾಪುರ ರಸ್ತೆಯಲ್ಲಿ ಬೃಹತ್ ಗಾತ್ರದ ಒಂಟಿ ಸಲಗ ರಸ್ತೆ ದಾಟುತ್ತಿರುವ ದೃಶ್ಯ ಕಂಡು ಬಂದಿದೆ. ಏಕಾಏಕಿ ಬಂದ ಒಂಟಿ ಸಲಗವನ್ನು ನೋಡಲು ಕೆಲಕಾಲ ವಾಹನ ಸವಾರರು ಮತ್ತು ಮಾದಪ್ಪನ ಭಕ್ತರು ರಸ್ತೆಯಲ್ಲೇ ನಿಂತಿದ್ದಾರೆ. ಹನೂರಿನಿಂದ ರಾಮಾಪುರಕ್ಕೆ ತೆರಳುವ ಮಾರ್ಗದಲ್ಲಿ ಪ್ರತಿದಿನವೂ ಒಂಟಿ ಸಲಗ ಸೇರಿದಂತೆ ಕೆಲ ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವುದು ಸಾಮಾನ್ಯವಾಗಿದೆ. ಕಾಡಾನೆಗಳು ಪ್ರತಿದಿನ ನೀರು ಕುಡಿಯಲು ಈ ಭಾಗಕ್ಕೆ ಆಗಮಿಸುತ್ತಿವೆ…

Read More

‘ಜನ ನಾಯಗನ್’ ಸಿನಿಮಾಕ್ಕೆ ಅಂದುಕೊಳ್ಳದೆ ಸಿಕ್ತು ‘ಗೋಲ್ಡನ್ ಟೈಮ್?’ – Kannada News | Is this good time to release Thalapathy Vijay’s Jana Nayagan movie

ತಮಿಳುನಾಡಿನ (Tamil Nadu) ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದೆ. ಉತ್ತಮ ಶೇಕಡಾವಾರು ಮತದಾನ ಆಗಿದೆ. ಈ ಬಾರಿಯ ಚುನಾವಣೆಯಲ್ಲಿ ನಟ ದಳಪತಿ ವಿಜಯ್ ಮತ್ತು ಅವರ ರಾಜಕೀಯ ಪಕ್ಷದಿಂದ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಚುನಾವಣಾ ಫಲಿತಾಂಶಕ್ಕೆ ಇನ್ನೂ ಹತ್ತು ದಿನಗಳು ಬಾಕಿ ಇದೆ. ಮತದಾನ ಮುಗಿದ ಕಾರಣ ವಿಜಯ್ ಅವರ ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಇದ್ದ ಅಡ್ಡಿ ಆತಂಕ ತೊಲಗಿದೆ ಎನ್ನಲಾಗುತ್ತಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗುವ ಸಾಧ್ಯತೆ ಇದೆ. ವಿಜಯ್ ರಾಜಕೀಯಕ್ಕೆ ಧುಮುಕಿದ್ದರಿಂದ ‘ಜನ ನಾಗಯನ್’…

Read More

Ayodhya Ram Lalla: ಅಯೋಧ್ಯೆ ರಾಮಲಲ್ಲಾನಿಗೆ ಜಗತ್ತಿನ ಅತ್ಯಂತ ದುಬಾರಿ ಮಾವು ಅರ್ಪಿಸಿದ ರೈತ – Kannada News | Miyazaki Mango: Ayodhya Ram Lalla Receives World’s Costliest Mango, Grown Locally!

ಅತ್ಯಂತ ದುಬಾರಿ ‘ಮಿಯಾಜಾಕಿ’ ಮಾವಿನ ಹಣ್ಣು ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ವಿರಾಜಮಾನನಾಗಿರುವ ಬಾಲರಾಮನಿಗೆ (ರಾಮಲಲ್ಲಾ) ಅತ್ಯಂತ ವಿಶೇಷ ಹಾಗೂ ಅಪರೂಪದ ಹಣ್ಣನ್ನು ಅರ್ಪಿಸಲಾಗಿದೆ. ಜಗತ್ತಿನ ಅತ್ಯಂತ ದುಬಾರಿ ಮಾವಿನ ತಳಿ ಎಂದು ಹೆಸರುವಾಸಿಯಾಗಿರುವ ‘ಮಿಯಾಜಾಕಿ’ (Miyazaki) ಮಾವಿನ ಹಣ್ಣನ್ನು ರಾಮಲಲ್ಲಾಗೆ ನೈವೇದ್ಯವಾಗಿ ನೀಡಲಾಗಿದೆ. ಅತ್ಯಂತ ಕುತೂಹಲಕಾರಿ ವಿಷಯವೆಂದರೆ, ಈ ಮಾವಿನ ಹಣ್ಣನ್ನು ಎಲ್ಲೂ ಹೊರದೇಶದಿಂದ ತರಿಸಲಾಗಿಲ್ಲ, ಬದಲಿಗೆ ಅಯೋಧ್ಯೆಯ ಸ್ಥಳೀಯ ರೈತರಾದ ಓಂಪ್ರಕಾಶ್ ಸಿಂಗ್ ಎಂಬುವವರು ತಮ್ಮದೇ ತೋಟದಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆಸಿದ್ದಾರೆ. ಓಂಪ್ರಕಾಶ್ ಅವರು…

Read More