Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 13ರ ದಿನಭವಿಷ್ಯ

ಇಂದು ಲಕ್ಷ್ಮಿ ನಾರಾಯಣ ಪೂಜೆ ಮಾಡಿ. ಹಳದಿ ಬಣ್ಣದ ಹೂವುಗಳನ್ನು ವಿಷ್ಣುವಿಗೆ ಅರ್ಪಿಸಿ. ಬಾಕಿ ಹಣ ವಾಪಸ್ ಬರಲು ಇದು ಸಹಕಾರಿ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಇನ್ನು ಸಾಕು ಎಂದು ನಿರ್ಧಾರ ಮಾಡಿ ನೀವಾಗಿಯೇ ಕೆಲವು ಸಂಬಂಧ, ಸ್ನೇಹದಿಂದ ದೂರವಾಗುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಅದರಲ್ಲೂ ನಿಮ್ಮಲ್ಲಿ ಕೆಲವರು ಸಂಬಂಧಪಟ್ಟವರಿಗೆ ನೇರವಾಗಿ ಈ ಬಗ್ಗೆ ಹೇಳಿಯೇ ದೂರವಾಗಲಿದ್ದೀರಿ. ಮುಖ್ಯವಾಗಿ ನಿಮಗೆ ಹಳೇ ಸಂಗತಿಗಳು ವಿಪರೀತ ಕಾಡಲಿವೆ….

Read More

Karnataka Weather Forecast: ಜುಲೈ ಆರಂಭದವರೆಗೂ ರಾಜ್ಯದಲ್ಲಿ ಮಳೆ ಅಬ್ಬರ; ಕರಾವಳಿಯಲ್ಲಿ ವರುಣಾರ್ಭಟ – Kannada News | Karnataka Weather Forecast: Orange Alert Issued for 6 Districts on June 29; Heavy Showers Forecast Till July 1

ಬೆಂಗಳೂರು, ಜೂನ್ 25: ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುತ್ತಿರುವ ನಡುವೆ ಜುಲೈ 1ರವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 29ರಂದು ಭಾರಿ ಪ್ರಮಾಣದಲ್ಲಿ ಮಳೆಯಾಗಲಿದ್ದು, ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ. ಉಳಿದಂತೆ ಜೂನ್​​ 26ರಿಂದ ಜುಲೈ ಆರಂಭದವರೆಗೂ ಈ ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಗಾಳಿ ಸಹಿತ ಉತ್ತಮ ಮಳೆಯಾಗಲಿರುವ ಎಚ್ಚರಿಕೆ ನೀಡಲಾಗಿದೆ….

Read More

SSLC ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಇಲಾಖೆ ಹೊಸ ಪ್ಲಾನ್; ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್! – Kannada News | Education Department’s new plan to improve SSLC students’ results; TV mobile off until the exam is over!

ಬೆಂಗಳೂರು, ಫೆಬ್ರುವರಿ 04: ಎಸ್ಎಸ್ಎಲ್ಸಿ  (SSLC) ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು ಮಹತ್ವದ ಉಪಕ್ರಮ ಕೈಗೊಂಡಿದೆ. ಇದಕ್ಕಾಗಿ ಮನೆಗೆ ತೆರಳಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ ಅಭಿಯಾನದಡಿ, ಶಿಕ್ಷಕರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ…

Read More

IPL 2026: ಸ್ಕ್ಯಾನಿಂಗ್​ಗೆ ಒಳಗಾಗಲಿರುವ ರೋಹಿತ್; ಮುಂದಿನ ಪಂದ್ಯಕ್ಕೆ ಡೌಟ್

2026 ರ ಐಪಿಎಲ್‌ನಲ್ಲಿ 13 ವರ್ಷಗಳ ನಂತರ ತನ್ನ ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಲೀಗ್ ಆರಂಭಿಸಿದ್ದ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮತ್ತೊಂದು ಗೆಲುವಿಗಾಗಿ ಕಾಯಬೇಕಾಗಿ ಬಂದಿದೆ. ಮೊದಲ ಗೆಲುವಿನ ಬಳಿಕ ಆಡಿರುವ ಮೂರು ಪಂದ್ಯಗಳಲ್ಲಿ ಮುಂಬೈಗೆ ಗೆಲುವು ಧಕ್ಕಿಲ್ಲ. ಇದು ತಂಡವನ್ನು ಚಿಂತೆಗೀಡುಮಾಡಿದೆ. ಇದೆಲ್ಲದರ ನಡುವೆ ಮುಂಬೈ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅದೆನೆಂದರೆ ತಂಡದ ಮಾಜಿ ನಾಯಕ ಮತ್ತು ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಇಂಜುರಿಗೆ ತುತ್ತಾಗಿದ್ದಾರೆ. ರಾಯಲ್ ಚಾಲೆಂಜರ್ಸ್…

Read More

ತಾಂತ್ರಿಕ ದೋಷ, 30 ನಿಮಿಷಗಳ ಕಾಲ ಮಾಲ್​ನ ಲಿಫ್ಟ್​ನಲ್ಲಿ ಸಿಲುಕಿದ 13 ಮಂದಿ, ಉಸಿರುಗಟ್ಟಿ ಪ್ರಜ್ಞೆ ತಪ್ಪಿ ಬಿದ್ದ ಬಾಲಕಿ – Kannada News | Bareilly Mall Lift Snags: 13 Trapped 30 Mins, Girl Faints Due to Suffocation

ಲಿಫ್ಟ್​ -ಸಾಂದರ್ಭಿಕ ಚಿತ್ರ Image Credit source: India Today ಬರೇಲಿ, ಜೂನ್ 23: ಉತ್ತರ ಪ್ರದೇಶದ ಬರೇಲಿ ನಗರದ ಪ್ರಸಿದ್ಧ ‘ಸಿಟಿ ಸೆಂಟರ್ ಎಲ್‌ಎ ಮಾಲ್’ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ರಾತ್ರಿ ಇದ್ದಕ್ಕಿದ್ದಂತೆ ವಿದ್ಯುತ್ ಕೈಕೊಟ್ಟ ಕಾರಣ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಟ್ಟು 13 ಪ್ರಯಾಣಿಕರು ಮಾಲ್‌ನ ಲಿಫ್ಟ್(Lift) ಒಳಗೆ ಬರೋಬ್ಬರಿ ಅರ್ಧ ಗಂಟೆಗೂ ಹೆಚ್ಚು ಕಾಲ ಸಿಲುಕಿಕೊಂಡು ನರಕಯಾತನೆ ಅನುಭವಿಸಿದ್ದಾರೆ. ಮಾಲ್‌ನ ನಿರ್ಲಕ್ಷ್ಯ ಮತ್ತು ಕಳಪೆ ಭದ್ರತಾ ವ್ಯವಸ್ಥೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ…

Read More

ಗುಡ್ ನ್ಯೂಸ್: ಬಿಎಂಟಿಸಿ,ಮೆಟ್ರೋ ಪ್ರಯಾಣಕ್ಕೆ ಒಂದೇ ಸ್ಮಾರ್ಟ್ ಕಾರ್ಡ್ ಸಾಕು

ಬೆಂಗಳೂರು, (ಮಾರ್ಚ್ 10): ಪ್ರಯಾಣಿಕರಿಗೆ ಬಿಎಂಟಿಸಿ (BMTC) ಸಿಹಿಸುದ್ದಿ ಹೊತ್ತು ತಂದಿದೆ. ಇನ್ಮುಂದೆ ಟಿಕೆಟ್ ತೆಗೆದುಕೊಳ್ಳುವ ಟೆನ್ಷನ್ ಇರಲ್ಲ. ಆ ಕಾರ್ಡ್, ಈ ಕಾರ್ಡ್ ಅಂತ ಬ್ಯಾಗ್ ತಡಕುವ ಪ್ರಮೇಯವೇ ಬೇಡ, ಜಸ್ಟ್ ‘ನಮ್ಮ ಮೆಟ್ರೋ’ ಕಾರ್ಡ್ (Namma Metro Card) ತೋರಿಸಿ ಪ್ರಯಾಣ ಮಾಡಬಹುದು. ಹೌದು.. ಮುಂದಿನ ದಿನಗಳಲ್ಲಿ ನೀವು ಡೆಬಿಟ್ ಕಾರ್ಡ್ (Debit Card) ಮತ್ತು ಕ್ರೆಡಿಟ್ ಕಾರ್ಡ್‌ಗಳು (Credit Card) ಮಾತ್ರವಲ್ಲ, ಮೊಟ್ರೋ ಕಾರ್ಡ್ ಸಹ ಕಂಡಕ್ಟರ್‌ಗೆ (ನಿರ್ವಾಹಕ) ತೋರಿಸಿ ಬಿಎಂಟಿಸಿ (BMTC)…

Read More

ದೆಹಲಿ ಅಬಕಾರಿ ಹಗರಣ; ಕೇಜ್ರಿವಾಲ್ ಬಿಡುಗಡೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ – Kannada News | CBI appeal Delhi High Court to challenging Arvind Kejriwal acquittal order in liquor policy case

ನವದೆಹಲಿ, ಫೆಬ್ರವರಿ 27: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 23 ಜನರನ್ನು ಖುಲಾಸೆಗೊಳಿಸಿ ಇಂದು (ಫೆಬ್ರವರಿ 27) ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ದೆಹಲಿ ಹೈಕೋರ್ಟ್‌ನಲ್ಲಿ ತುರ್ತು ಮೇಲ್ಮನವಿ ಸಲ್ಲಿಸಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ವಿಜಯೋತ್ಸವದ ಆಚರಣೆಯ ಹೊರತಾಗಿಯೂ ಕಾನೂನು ಹೋರಾಟ ಇನ್ನೂ ಮುಗಿದಿಲ್ಲ. ಸಿಬಿಐ ಮತ್ತೆ ಮೇಲ್ಮನವಿ ಸಲ್ಲಿಸಿದ್ದು, ಕೇಜ್ರಿವಾಲ್ (Arvind…

Read More

ಅಸ್ವಸ್ಥ ಪ್ರಯಾಣಿಕನಿಗೆ ಸೀಟು ನೀಡದೆ ಬೇಜವಾಬ್ದಾರಿತನ; ಕೆಎಸ್ಸಾರ್ಟಿಸಿಗೆ 30,000 ರೂ ದಂಡ – Kannada News | Kerala KSRTC Fined Rs 30K for Denying Seat to Sick Passenger; Missed Stop Ruled ‘Service Deficiency’

ಕೇರಳ ಕೆಎಸ್ಸಾರ್ಟಿಸಿ ಬಸ್​ನ ಎಐ ಸೃಷ್ಟಿತ ಚಿತ್ರImage Credit source: AI/Mediaforge/TV9 ತ್ರಿಶೂರ್, ಏಪ್ರಿಲ್ 26: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (Kerala KSRTC) ಅನಾರೋಗ್ಯ ಪೀಡಿತ ಪ್ರಯಾಣಿಕರೊಬ್ಬರಿಗೆ ಸೀಟು ನೀಡಲು ನಿರಾಕರಿಸಿದ ಮತ್ತು ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣಕ್ಕಾಗಿ ಜಿಲ್ಲಾ ಗ್ರಾಹಕ ಆಯೋಗವು 30,000 ರೂ ದಂಡ ವಿಧಿಸಿದೆ. ಮಲಪ್ಪುರಂ ಮೂಲದ ಮೊಹಮ್ಮದ್ ಜೈನುದ್ದೀನ್ ಕೋರ್ಮತ್ ಎಂಬುವವರು ಇತ್ತೀಚೆಗೆ ತ್ರಿಶೂರ್‌ನ ಅಂಬಲ್ಲೂರ್‌ನಿಂದ ಮಲಪ್ಪುರಂನ ಕೊಳಪ್ಪುರಂಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಹತ್ತಿದಾಗ ಸೀಟುಗಳು…

Read More

ದಿ ಹೇಗ್‌ನಲ್ಲಿ 16 ಡಚ್ ಸಿಇಒಗಳನ್ನು ಭೇಟಿಯಾದ ಪ್ರಧಾನಿ ಮೋದಿ: ಏನಿದು ಒಪ್ಪಂದ? ಏನು ಚರ್ಚೆಯಾಯಿತು? – Kannada News | Narendra Modi and Dutch PM roundtable meet with 16 CEOs; Economic ties and investments discussed

ನೆದರ್​ಲ್ಯಾಂಡ್ಸ್ ದೇಶದ ಕಂಪನಿಗಳ ಮುಖ್ಯಸ್ಥರೊಂದಿಗೆ ಮೋದಿ ಸಭೆImage Credit source: Narendra Modi’s X account ನವದೆಹಲಿ, ಮೇ 17: ನೆದರ್‌ಲ್ಯಾಂಡ್ಸ್‌ನ ‘ದಿ ಹೇಗ್’ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೆದರ್‌ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟನ್ (Rob Jetten) ಅವರೊಂದಿಗೆ ಜಂಟಿಯಾಗಿ ಪ್ರಮುಖ ಡಚ್ ಕಂಪನಿಗಳ 16 ಸಿಇಒಗಳ (CEO) ಜೊತೆ ದುಂಡುಮೇಜಿನ (Roundtable meet) ಸಭೆ ನಡೆಸಿದರು. ಭಾರತದಲ್ಲಿ ಬಂಡವಾಳ ಹೂಡಿಕೆ, ನಾವೀನ್ಯತೆ ಹಾಗೂ ಉದ್ಯಮವನ್ನು ವಿಸ್ತರಿಸುವಂತೆ ಜಾಗತಿಕ ಉದ್ಯಮಿಗಳಿಗೆ ಪ್ರಧಾನಿ…

Read More

ಆರೂವರೆ ವರ್ಷದಲ್ಲಿ 4 ಪಟ್ಟು ಲಾಭ ಕೊಟ್ಟ ಗೋಲ್ಡ್ ಬಾಂಡ್; ಒಂದು ಲಕ್ಷಕ್ಕೆ 4 ಲಕ್ಷ ರಿಟರ್ನ್ಸ್ – Kannada News | SGB, Sovereign Gold Bond 2019 April 15th bonds premature redemption, investors to get huge profit

ಸಾವರಿನ್ ಗೋಲ್ಡ್ ಬಾಂಡ್Image Credit source: Shutterstock ನವದೆಹಲಿ, ಏಪ್ರಿಲ್ 14: ಬಹಳ ಜನಪ್ರಿಯವಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್​ನ 2019-20ರ ಸರಣಿ-5ರ ಗೋಲ್ಡ್ ಬಾಂಡ್​ಗಳನ್ನು (SGB Series-V) ನಾಳೆ (2026ರ ಏಪ್ರಿಲ್ 15) ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಆರ್​ಬಿಐ (RBI) ಈ ಬಾಂಡ್​ಗಳನ್ನು 2019ರ ಏಪ್ರಿಲ್ 15ರಂದು ವಿತರಣೆ ಮಾಡಿತ್ತು. ಎಂಟು ವರ್ಷಕ್ಕೆ, ಅಂದರೆ 2027ರ ಏಪ್ರಿಲ್ 15ಕ್ಕೆ ಇದರ ಮೆಚ್ಯೂರಿಟಿ ಡೇಟ್ ಇರುವುದು. ಈಗ ಪ್ರೀಮೆಚ್ಯೂರ್ ಆಗಿ ರಿಡೀಮ್ ಮಾಡಿಕೊಳ್ಳಬೇಕೆನ್ನುವವರಿಗೆ…

Read More