Headlines

Bengaluru Air Quality: ಬೆಂಗಳೂರು ಸೇರಿದಂತೆ ಮೈಸೂರಿನಲ್ಲೂ ವಾಯು ಗುಣಮಟ್ಟ ಉತ್ತಮ – Kannada News | Karnataka AQI Today: Bengaluru Air Quality Index Improves to Good Category

ಬೆಂಗಳೂರು ಸೇರಿದಂತೆ ಮೈಸೂರಿನಲ್ಲೂ ವಾಯು ಗುಣಮಟ್ಟ ಉತ್ತಮ ಬೆಂಗಳೂರು, ಆಗಸ್ಟ್ 04: ಇಂದು ರಾಜ್ಯಾದ್ಯಂತ ಶ್ರಾವಣ ಮಾಸದ ಮುಂಗಾರು ಮಳೆಯ ಪರಿಣಾಮವಾಗಿ ಬಹುತೇಕ ನಗರಗಳಲ್ಲಿ ವಾಯು ಗುಣಮಟ್ಟ ಸೂಚಿ (AQI) ಅತ್ಯಂತ ಆಶಾದಾಯಕವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟ ಗಣನೀಯವಾಗಿ ಕಡಿಮೆಯಾಗಿದ್ದು, ಸಾರ್ವಜನಿಕರು ಶುದ್ಧ ಗಾಳಿಯನ್ನು ಸೇವಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ‘ಉತ್ತಮ’ ಗಾಳಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚಿ (AQI) 44ರಷ್ಟಿದ್ದು, ‘ಉತ್ತಮ’ (Good) ವಿಭಾಗದಲ್ಲಿದೆ. ನಗರದ ಮುಖ್ಯ…

Read More

Karnataka Weather Forecast: ಕರಾವಳಿ – ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲೆಗಳಿಗೆ ರಜೆ – Kannada News | Karnataka Rain Alert: Heavy Rain Forecast, Schools Shut in Dakshina Kannada and Udupi

ಬೆಂಗಳೂರು, ಆಗಸ್ಟ್ 4: ಒಟ್ಟಾರೆಯಾಗಿ ಕರ್ನಾಟಕದಲ್ಲಿ ನೈರುತ್ಯ ಮುಂಗಾರು (Monsoon Rain) ಸಾಮಾನ್ಯವಾಗಿದ್ದರೂ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಆಗಸ್ಟ್ 4 ಮತ್ತು 5ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ (Weather Forecast) ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಇಂದು ಶಾಲೆಗಳಿಗೆ ರಜೆ…

Read More

ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Today is the Vardhanthi of Goddess Mysuru Chamundeshwari: Here is the daily horoscope for the 12 zodiac signs

ಇಂದು ಆಗಸ್ಟ್ 4, 2026ರ ಮಂಗಳವಾರ, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷದ ಷಷ್ಠಿ ತಿಥಿ ಹಾಗೂ ರೇವತಿ ನಕ್ಷತ್ರದ ಈ ದಿನವು ಸಾಕ್ಷಾತ್ ಸುಬ್ರಹ್ಮಣ್ಯ ಸ್ವಾಮಿಯ ಅನುಗ್ರಹ ಪಡೆಯಲು ವಿಶೇಷವಾಗಿದೆ. ಇಂದು ಬಾಲಗಂಗಾಧರ ತಿಲಕರ ಜಯಂತಿ ಹಾಗೂ ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯುತ್ಸವದ ಶುಭ ದಿನವೂ ಹೌದು. ಇಂದಿನ ರಾಹುಕಾಲ ಮಧ್ಯಾಹ್ನ 3:34 ರಿಂದ ಸಂಜೆ 5:09 ರವರೆಗೆ ಇರಲಿದ್ದು, ಮಧ್ಯಾಹ್ನ 12:25 ರಿಂದ 1:58 ರವರೆಗೆ ಸರ್ವಸಿದ್ಧಿ…

Read More

Horoscope Today 04 August: ಇಂದು ಈ ರಾಶಿಯವರ ಉದ್ಯಮವು ಹಣಕಾಸಿನ‌ ಕೊರತೆಯನ್ನು ಕಾಣಬಹುದು – Kannada News | August 4, 2026 Daily Horoscope: Navigate Finance, Career and Health wisely! Check your sign’s fate

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ಷಷ್ಠೀ ತಿಥಿಯ ಮಂಗಳವಾರದಂದು ಪರೋಕ್ಷವಾಗಿ ಸಹಾಯ, ಶತ್ರುಗಳಿಂದ‌ಸೋಲು, ಅನಾರೋಗ್ಯದ ಬರುವ ಭೀತಿ, ಆಪ್ತರ ಜೊತೆ ಹೊಸ ಉದ್ಯೋಗ, ಬದ್ಧತೆಯ ಮರೆವು, ವಿದೇಶದಿಂದ ಆಹ್ವಾನ, ತಪ್ಪಿಗೆ ದಂಡ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಮಂಗಳ,…

Read More

ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ: ತುಂಗಾ, ಭದ್ರಾ ಅಬ್ಬರಕ್ಕೆ ಹೊಲ-ಗದ್ದೆಗಳು ಜಲಾವೃತ – Kannada News | Chikkamagaluru Heavy Rain: Fields and Farmlands Inundated as Tunga and Bhadra Rivers Swell

ಚಿಕ್ಕಮಗಳೂರು, ಆಗಸ್ಟ್​​ 03: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ (Rain) ಅಬ್ಬರ ಮುಂದುವರೆದಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತುಂಗಾ-ಭದ್ರಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ.‌ ಶೃಂಗೇರಿಯ ಗಾಂಧಿ ಮೈದಾನ ಇಡೀ ಜಲಾವೃತವಾಗಿತ್ತು. ಭದ್ರೆಯ ಅಬ್ಬರಕ್ಕೆ ಹೊಲ-ಗದ್ದೆ ತೋಟಗಳು ಜಲಾವೃತವಾಗಿವೆ. ನಾಲ್ಕು ದಿನದ ಹಿಂದೆ ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರು ಸುರಿಯುತ್ತಿರುವ ಮಳೆ ಕಂಡು ಆತಂಕಕ್ಕೀಡಾಗಿದ್ದಾರೆ. ನದೀತೀರದ ತೋಟಗಳು ಜಲಾವೃತ: ಲಕ್ಷಾಂತರ ರೂ ಹಾನಿ ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ…

Read More

‘ನಾನು ಸಂಘಿ ಆಗಬೇಕು’: ವಿಡಿಯೋ ನೋಡಿ ಟ್ರೋಲ್‌ ಮಾಡಿದವರಿಗೆ ಕಂಗನಾ ತಿರುಗೇಟು – Kannada News | Kangana Ranaut Defends Cannes Party Video and Says Wants to Become a Sanghi

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರ ಹಳೆಯ ಪಾರ್ಟಿ ವಿಡಿಯೋ (Kangana Ranaut Party Video) ವೈರಲ್ ಆಗಿದೆ. ಅದನ್ನು ನೋಡಿದ ಜನರು ಟ್ರೋಲ್ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಕಂಗನಾ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಮೊದಲು ಸಾಧಾರಣ ಹಿಂದೂ ಆಗಿದ್ದೆ. ಆದರೆ ಈಗ ಜಾಗೃತ ಹಿಂದೂವಾಗಿದ್ದೇನೆ. ಅಲ್ಲದೇ, ನಾನು ಸಂಘಿ (Sanghi) ಆಗಲು  ಬಯಸುತ್ತೇನೆ’ ಎಂದು ಹೇಳುವ ಮೂಲಕ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಕಂಗನಾ ರಣಾವತ್ (Kangana Ranaut)…

Read More

ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ – Kannada News | Aluva Manappuram Siva Temple completely submerged in Periyar River Flood Water

ಎರ್ನಾಕುಲಂ, ಆಗಸ್ಟ್ 3: ಕೇರಳದಲ್ಲಿ ಭಾರೀ ಪ್ರವಾಹ (Kerala Flood) ಉಂಟಾಗಿದೆ. ಕೇರಳದಲ್ಲಿ ಮುಂದುವರಿದಿರುವ ಭಾರಿ ಮುಂಗಾರು ಮಳೆಯಿಂದಾಗಿ ಪೆರಿಯಾರ್ ನದಿಯಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗಿದ್ದು, ಎರ್ನಾಕುಲಂ ಜಿಲ್ಲೆಯ ಪ್ರಸಿದ್ಧ ಆಲುವಾ ಮಣಪ್ಪುರಂ ಶ್ರೀ ಮಹಾದೇವ ದೇವಾಲಯವು (ಆಲುವಾ ಶಿವ ದೇವಾಲಯ) ಸಂಪೂರ್ಣ ಜಲಾವೃತಗೊಂಡಿದೆ. ಪೆರಿಯಾರ್ ನದಿಯ ಪ್ರವಾಹದ ನೀರು ದೇವಾಲಯದ ಆವರಣ ಮತ್ತು ನದಿಯ ದಂಡೆಗೆ ನುಗ್ಗಿದ್ದು, ದೇವಾಲಯದ ಶಿವಲಿಂಗ ಮತ್ತು ಗರ್ಭಗುಡಿಯ ಭಾಗಗಳು ನೀರಿನಲ್ಲಿ ಮುಳುಗಿವೆ. ಪೆರಿಯಾರ್ ನದಿಯ ದಂಡೆಯಲ್ಲಿರುವ ಜನರಿಗೆ ಮತ್ತು…

Read More

IND vs AUS: ಭಾರತ ಪ್ರವಾಸಕ್ಕೆ 16 ಸದಸ್ಯರ ಯುವ ಆಸ್ಟ್ರೇಲಿಯಾ ತಂಡ ಪ್ರಕಟ – Kannada News | Indian origin Neel Patel added in Australia U19 squad for India tour

ಬರುವ ಸೆಪ್ಟೆಂಬರ್ ತಿಂಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ 19 ವರ್ಷದೊಳಗಿನವರ (India vs Australia U19) ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ನಾಲ್ಕು ದಿನಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಗಳಿಗಾಗಿ ಆಸ್ಟ್ರೇಲಿಯಾ ಯುವ ತಂಡ ಭಾರತ ಪ್ರವಾಸ ಕೈಗೊಳ್ಳಲಿದೆ. ಇದೀಗ ಈ ಪ್ರವಾಸಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ 16 ಸದಸ್ಯರ ಆಸ್ಟ್ರೇಲಿಯಾ U19 ಪುರುಷರ ತಂಡವನ್ನು ಪ್ರಕಟಿಸಿದೆ. ಮುಂಬರುವ U19 ವಿಶ್ವಕಪ್‌ಗೆ ತಯಾರಿಯ ದೃಷ್ಟಿಯಿಂದ ಈ ಸರಣಿಯು ಎರಡೂ ತಂಡಗಳಿಗೆ…

Read More

‘ಒಪ್ಪಂದ ಮಾಡಿಕೊಳ್ಳಿ ಅಥವಾ ಸಂಪೂರ್ಣ ಶರಣಾಗಿ’; ಇರಾನ್‌ ವಿರುದ್ಧ ಗುಡುಗಿದ ಟ್ರಂಪ್ – Kannada News | Deal Or Total Surrender Donald Trump Slams Iran’s Duplicity In Denying Talks

ವಾಷಿಂಗ್ಟನ್, ಆಗಸ್ಟ್ 3: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಇರಾನ್ (Iran War) ವಿರುದ್ಧ ವಾಗ್ದಾಳಿ ನಡೆಸಿದ್ದು, ಮಾತುಕತೆಯ ವಿಷಯದಲ್ಲಿ ಇರಾನ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ಜೊತೆಗೆ ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲು ನಾವು ಅನುಮತಿ ನೀಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ನಮ್ಮ ಬಳಿ ಖಾಸಗಿಯಾಗಿ ಇರಾನ್ ನಾಯಕರು ಮಾತುಕತೆಗಾಗಿ ಮನವಿ ಮಾಡುತ್ತಿದ್ದಾರೆ, ಆದರೆ ಸಾರ್ವಜನಿಕವಾಗಿ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಟ್ರಂಪ್ (Donald Trump) ಹೇಳಿಕೆಯಲ್ಲಿ ತಿಳಿಸಿದ್ದಾರೆ….

Read More

ಗಾಯತ್ರಿ ಶಾಂತೇಗೌಡಗೆ ಮಂತ್ರಿಗಿರಿ ಕೈತಪ್ಪಿದ್ದೇಕೆ? ಡಿಕೆ ಶಿವಕುಮಾರ್​​​ ಸ್ಫೋಟಕ ಹೇಳಿಕೆ

ಬೆಂಗಳೂರು, ಆ.3: ನೂತನ ಸಚಿವರ ಪಟ್ಟಿ ಅಂತಿಮಗೊಳಿಸುವ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಘೋಷಿಸಿದ್ದಾರೆ. ಸದ್ಯಕ್ಕೆ ಹರಿದಾಡುತ್ತಿರುವ ಯಾವುದೇ ಪಟ್ಟಿಗಳು ಅನಧಿಕೃತವಾಗಿದ್ದು, ರಾಜ್ಯಪಾಲರಿಗೆ ಸಲ್ಲಿಸುವ ಸಹಿ ಮಾಡಿದ ಪಟ್ಟಿಯೇ ಅಂತಿಮವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿವೆ ಎಂದಿರುವ ಡಿಕೆ ಶಿವಕುಮಾರ್, ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ಇಪ್ಪತ್ತು ದಿನಗಳಿಂದ ನಾಲ್ಕು ಕ್ಯಾಬಿನೆಟ್ ಪಟ್ಟಿಗಳನ್ನು ತೋರಿಸಿರುವುದನ್ನು ಉಲ್ಲೇಖಿಸಿದ…

Read More