ಹೆಂಡತಿ ಮಾಡುವ ಈ ತಪ್ಪುಗಳು ದಾಂಪತ್ಯ ಜೀವನವನ್ನೇ ಹಾಳು ಮಾಡಬಹುದು

ಗಂಡ ಹೆಂಡತಿಯ ಸಂಬಂಧ (relationship) ಸುಂದರ ಮಾತ್ರವಲ್ಲ ಪವಿತ್ರವಾದುದು ಕೂಡ. ಈ ಸಂಬಂಧ ಜೀವನಪರ್ಯಂತ ಸುಂದರವಾಗಿರಲು ಗಂಡ-ಹೆಂಡತಿ ಒಬ್ಬರನ್ನೊಬ್ಬರು ಪ್ರೀತಿಸುವುದರ ಜೊತೆಗೆ ಸಂಗಾತಿಯನ್ನು ಅರ್ಥಮಾಡಿಕೊಂಡು ಅವರ ಆದ್ಯತೆಗಳಿಗೂ ಬೆಲೆ ಕೊಡುವುದು ಮುಖ್ಯವಾಗುತ್ತದೆ. ಅದೇ ಕೆಲವೊಂದು ತಪ್ಪು ತಿಳುವಳಿಕೆಗಳು, ಮನಸ್ತಾಪಗಳು ಸುಂದರ ಸಂಬಂಧವನ್ನು ಹಾಳು ಮಾಡುತ್ತದೆ. ಅದರಲ್ಲೂ ಹೆಂಡತಿಯ ಈ ನಡವಳಿಕೆಗಳು ಸಂಬಂಧವನ್ನು ಮತ್ತಷ್ಟು ಹದಗೆಡಿಸುತ್ತದೆ. ಆದ್ದರಿಂದ ವಿವಾಹಿತ ಸ್ತ್ರೀಯರು ತಮ್ಮ  ಈ ಕೆಲವೊಂದು ನಡವಳಿಕೆಗಳ ಬಗ್ಗೆ ಆದಷ್ಟು ಜಾಗೂರಕರಾಗಿರಬೇಕು. ಹೆಂಡತಿಯ ಈ ನಡವಳಿಕೆಗಳು ದಾಂಪತ್ಯ ಜೀವನವನ್ನು ಹಾಳುಮಾಡಬಹುದು:…

Read More

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ – Kannada News | Pakistan based gangster threatens Bihar CM Nitish Kumar for pulling down woman doctor’s hijab

ಪಾಟ್ನಾ, ಡಿಸೆಂಬರ್ 19: ಪ್ರಧಾನಿ ನರೇಂದ್ರ ಮೋದಿಯವರ (PM Modi) ಜೊತೆ ಬಹಳ ಆಪ್ತವಾಗಿ ಗುರುತಿಸಿಕೊಂಡಿರುವ, ಬಿಹಾರದಲ್ಲಿ ದಾಖಲೆಯ ಅವಧಿಗೆ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೇರಿರುವ ನಿತೀಶ್ ಕುಮಾರ್ (Nitish Kumar) ವಿವಾದದಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಯುವ ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆಯುವ ಮೂಲಕ ಸಾರ್ವಜನಿಕ ವೇದಿಕೆಯಲ್ಲೇ ಆ ಮಹಿಳೆಗೆ ಮುಜುಗರ ತಂದಿದ್ದರು. ಈ ಘಟನೆಗೆ ವಿಪಕ್ಷವಾದ ಆರ್​​ಜೆಡಿ ಸೇರಿದಂತೆ ಅನೇಕ ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಇದುವರೆಗೂ ನಿತೀಶ್ ಕುಮಾರ್ ಈ ವಿಷಯದಲ್ಲಿ ಕ್ಷಮಾಪಣೆ ಕೇಳಿಲ್ಲ,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಹತ್ತಿರ ಏನಿದೆಯೋ ಅದು ಮಾತ್ರ ನಿಮ್ಮದು. ನೀವು ಬೇರೆಯವರಿಗೆ ಕೊಟ್ಟಂಥ ಸಾಲ, ಈಗಾಗಲೇ ಕೆಲಸ ಮಾಡಿಯಾಗಿದೆ ಅದರ ಹಣ ಬರಬೇಕಿದೆ, ಸ್ನೇಹಿತರು- ಸಂಬಂಧಿಕರು ಸಹಾಯ ಮಾಡುವುದಾಗಿ ಕೊಟ್ಟಂಥ ಮಾತು ಇದ್ಯಾವುದನ್ನೂ ನೆಚ್ಚಿಕೊಂಡು ದೊಡ್ಡ ಪ್ರಾಜೆಕ್ಟ್…

Read More

ತರಕಾರಿಯಷ್ಟೇ ಅಲ್ಲ ರಾಜ್ಯದ ಜನರು ಕುಡಿಯುವ ನೀರೂ ಕಲುಷಿತ!: ಶಾಕಿಂಗ್​ ವಿಚಾರ ಬಹಿರಂಗ – Kannada News | Karnataka Water Contamination: Report Reveals Chemical and Bacterial Threat to Drinking Water

ಬೆಂಗಳೂರು, ಫೆಬ್ರವರಿ 24: ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸೀಸ ಮತ್ತು ಕೀಟನಾಶಕಗಳ ಅಂಶಗಳು ಪತ್ತೆಯಾಗಿರುವ ವಿಚಾರ ಜನರಲ್ಲಿ ಆತಂಕ ಹುಟ್ಟಿಸಿರುವ ನಡುವೆ, ಬೇಸಿಗೆ ಆರಂಭದ ಹೊತ್ತಲ್ಲಿ ನೀರಿನ ಗುಣಮಟ್ಟ ಹದಗೆಟ್ಟ ಶಾಕಿಂಗ್ ರಿಪೋರ್ಟ್ ಹೊರಬಂದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಗ್ರಹಿಸಲಾಗಿದ್ದ ನೀರಿನ ಮಾದರಿಯನ್ನು ಜಲಜೀವನ್ ಮಿಷನ್ ಯೋಜನೆ ಅಡಿ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ಕುಡಿಯುವ ನೀರಿನಲ್ಲಿ ರಾಸಾಯನಿಕ ಹಾಗೂ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದೆ. 2023ರಿಂದ 2026ರ ಫೆಬ್ರವರಿವರೆಗೆ ಸಂಗ್ರಹಿಸಿದ್ದ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು….

Read More

‘ಸ್ಪೈಡರ್ ಮ್ಯಾನ್’ ದಾಖಲೆ; ಭಾರತದಲ್ಲಿ ಮೊದಲ ದಿನವೇ 72 ಕೋಟಿ ರೂ. ಗಳಿಕೆ – Kannada News | Spider Man: Brand New Day Box Office Day 1: Tom Holland Starrer Beats Avengers Endgame Record in India

ಟಾಮ್ ಹಾಲೆಂಡ್ ನಟನೆಯ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಸಿನಿಮಾ (Spider Man) ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಜುಲೈ 30ರಂದು ರಿಲೀಸ್ ಆದ ಈ ಸಿನಿಮಾ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದೆ. ಈ ಚಿತ್ರವು ಹಾಲಿವುಡ್‌ನ ಬಿಗ್ ಹಿಟ್ ‘ಅವೆಂಜರ್ಸ್: ಎಂಡ್‌ಗೇಮ್’ ದಾಖಲೆಯನ್ನು ಮುರಿದಿದೆ. ಭಾರತದಲ್ಲಿ ಅತಿ ಹೆಚ್ಚು ಹಣ ಗಳಿಸಿದ ಮೊದಲ ದಿನದ ವಿದೇಶಿ ಸಿನಿಮಾ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಭರ್ಜರಿ ಕಲೆಕ್ಷನ್…

Read More

ದುನಿಯಾ ವಿಜಯ್ ಸಿನಿಮಾದಲ್ಲಿ ಖಡಕ್ ಪಾತ್ರದ ಮೂಲಕ ಎಂಟ್ರಿ ಕೊಟ್ಟ ಟಬು – Kannada News | Tabu Steps Into Vijay Sethupathi and Puri Jagannadh’s SlumDog 33 Temple Road as a Ruthless IT Officer

ವಿಜಯ್ ಸೇತುಪತಿ, ದುನಿಯಾ ವಿಜಯ್ ಅಭಿನಯದ, ಪೂರಿ ಜಗನ್ನಾಥ್ ನಿರ್ದೇಶನದ ‘ಸ್ಲಮ್‌ಡಾಗ್: 33 ಟೆಂಪಲ್ ರೋಡ್’ ಸಿನಿಮಾದಲ್ಲಿ ಖ್ಯಾತ ನಟಿ ಟಬು ನಟಿಸುತ್ತಿದ್ದಾರೆ. ಚಿತ್ರತಂಡ ಈಗ ಅವರ ಪಾತ್ರದ ವಿಶೇಷ ಝಲಕ್ ಹಂಚಿಕೊಂಡಿದೆ. ಈ ಸಿನಿಮಾದಲ್ಲಿ ಅವರು ಗೌರಿ ಹೆಗ್ಡೆ ಎಂಬ ಶಕ್ತಿಶಾಲಿ ಹಾಗೂ ಭ್ರಷ್ಟರಿಗೆ ಸಿಂಹಸ್ವಪ್ನವಾದ ಆದಾಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮಿಷನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟಬು ಅವರ ಪವರ್‌ಫುಲ್ ಲುಕ್ ಈ ಸಿನಿಮಾದಲ್ಲಿ ಟಬು ಅವರದ್ದು ಅತ್ಯಂತ ರಗಡ್ ಪಾತ್ರ. ಅವರು ತಮ್ಮ ಆ್ಯಕ್ಷನ್…

Read More

‘ರಾಕಾ’ ಚಿತ್ರದಲ್ಲಿ ನಟಿಸಲು ಪ್ರೀತಿ ಮುಕುಂದನ್​ಗೆ ಆಫರ್ ನೀಡಿದ್ದ ಅಟ್ಲಿ; ಆಮೇಲೇನಾಯ್ತು? – Kannada News | Atlee Raka Movie Why Preethi Mukundan Missed Out on Allu Arjun Deepika Film Role

ಸ್ಟಾರ್ ನಿರ್ದೇಶಕ ಅಟ್ಲಿ ಮತ್ತು ಅಲ್ಲು ಅರ್ಜುನ್ (Allu Arjun) ಕಾಂಬಿನೇಷನ್‌ನ ‘ರಾಕಾ’ ಸಿನಿಮಾ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಪ್ರೆಗ್ನೆಂಟ್ ಆಗಿದ್ದರೂ ಅವರು ಶೂಟ್​​ನಲ್ಲಿ ಭಾಗಿ ಆಗಿದ್ದರು. ಸದ್ಯ ಈ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ನಡುವೆ ನಿರ್ದೇಶಕ ಅಟ್ಲಿ ಅವರು ತಮಗೆ ಇಷ್ಟವಾದ ಒಬ್ಬ ನಟಿಗೆ ತಮ್ಮ ಸಿನಿಮಾದಲ್ಲಿ ಅವಕಾಶ ನೀಡಲು ಬಯಸಿದ್ದ ವಿಷಯವನ್ನು ಹಂಚಿಕೊಂಡಿದ್ದಾರೆ. ತಮಿಳಿನ ‘ಇದಯಂ ಮುರಳಿ’ ಚಿತ್ರದ ಪ್ರಚಾರದ ಕಾರ್ಯಕ್ರಮದಲ್ಲಿ ಅಟ್ಲಿ…

Read More

‘10 ಆನೆ ದಂತ, 13 ದಂತದ ಮೂರ್ತಿ ನನ್ನ ಬಳಿ ಇವೆ’: ಒಪ್ಪಿಕೊಂಡ ನಟ ಮೋಹನ್​ಲಾಲ್ – Kannada News | Mohanlal Declares Elephant Tusks Ivory Idols to Kerala Forest Department Amnesty

ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್‌ಲಾಲ್ (Mohanlal) ಅವರು ತಮ್ಮ ಬಳಿಯಿರುವ 10 ಆನೆ ದಂತಗಳು ಮತ್ತು ಆನೆದಂತದಿಂದ ಮಾಡಿದ 13 ಮೂರ್ತಿಗಳನ್ನು ಕೇರಳ ಅರಣ್ಯ ಇಲಾಖೆಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಕೇರಳ ಹೈಕೋರ್ಟ್ 2025ರಲ್ಲಿ ಮೋಹನ್‌ಲಾಲ್ ಅವರ ಬಳಿಯಿದ್ದ ಆನೆ ದಂತಗಳ (Elephant Tusks) ಮಾಲೀಕತ್ವದ ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಈ ಇಡೀ ಪ್ರಕರಣವು 2011ರ ಆದಾಯ ತೆರಿಗೆ ಇಲಾಖೆಯ ದಾಳಿಯ ಸಂದರ್ಭದಲ್ಲಿ ಬೆಳಕಿಗೆ ಬಂದಿತ್ತು. 2011ರಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು…

Read More

ತಂದೆ-ಮಗನನ್ನು ಔಟ್ ಮಾಡಿ ವಿಶ್ವ ದಾಖಲೆ ಬರೆದ ಜೇಮ್ಸ್ ಅ್ಯಂಡರ್ಸನ್

ವಯಸ್ಸು ಜಸ್ಟ್ ನಂಬರ್  ಎಂಬುದನ್ನು ಇಂಗ್ಲೆಂಡ್‌ನ ದಿಗ್ಗಜ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. 43ನೇ ವಯಸ್ಸಿನಲ್ಲೂ ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಬೆಚ್ಚಿಬೀಳಿಸುತ್ತಿರುವ ಅ್ಯಂಡರ್ಸನ್, 2026ರ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಒಂದು ಅದ್ಭುತ ಮತ್ತು ಅಪರೂಪದ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. 21 ವರ್ಷಗಳಲ್ಲಿ ವಿಶೇಷ ದಾಖಲೆ: ಲಂಕಾಶೈರ್ ಪರ ಆಡುತ್ತಿರುವ ಅ್ಯಂಡರ್ಸನ್, ನಾರ್ಥಾಂಪ್ಟನ್‌ಶೈರ್ ತಂಡದ ಯುವ ಬ್ಯಾಟರ್ ಜೇಮ್ಸ್ ಸೇಲ್ಸ್ (James Sales) ಅವರನ್ನು ಔಟ್ ಮಾಡುವ ಮೂಲಕ ಇತಿಹಾಸ ಬರೆದಿದ್ದಾರೆ. ವಿಶೇಷವೆಂದರೆ,…

Read More

ಟಿಎಂಸಿ ನಾಯಕ ಜಹಾಂಗೀರ್ ಖಾನ್ ಬಂಧನ, ಟಿಎಂಸಿ ಕಚೇರಿಗಳ ಮೇಲೆ ದಾಳಿ ಸೇರಿ ಪಶ್ಚಿಮ ಬಂಗಾಳದಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆಗಳು – Kannada News

ಕೋಲ್ಕತ್ತಾ, ಜೂನ್ 08: ಪಶ್ಚಿಮ ಬಂಗಾಳ(West Bengal)ದಲ್ಲಿ ಕಳೆದ ಒಂದು ತಿಂಗಳಿಂದೀಚೆಗೆ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಟಿಎಂಸಿಯನ್ನು ಅಧಿಕಾರದಿಂದ ಕಿತ್ತೊಗೆದಿತ್ತು.  ಟಿಎಂಸಿ ವಿರೋಧಿಗಳ ಜತೆ ಕಾದಾಡುವುದು ಹಾಗಿರಲಿ, ಪಕ್ಷದೊಳಗೆ ಭಿನ್ನಾಭಿಪ್ರಾಯಗಳಿವೆ. ಇದೀಗ ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಆ ಕುರಿತು ಮಾಹಿತಿ ಇಲ್ಲಿದೆ. ಟಿಎಂಸಿ ಪ್ರಭಾವಿ ನಾಯಕ ಜಹಾಂಗೀರ್ ಖಾನ್ ಬಂಧನ ಕಳೆದ ತಿಂಗಳು ನಡೆದ ಫಾಲ್ಟಾ ವಿಧಾನಸಭಾ ಉಪಚುನಾವಣೆಯ ವೇಳೆ ತೀವ್ರ ವಿವಾದಕ್ಕೆ…

Read More