Headlines

Airport Jobs: ವಿಮಾನ ನಿಲ್ದಾಣದಲ್ಲಿ 2,442 ಹುದ್ದೆಗಳಿಗೆ ಭರ್ಜರಿ ನೇಮಕಾತಿ; 10th, ಪಿಯುಸಿ ಪಾಸ್​​ ಆಗಿದ್ರೆ ಸಾಕು – Kannada News | Jewar Airport Jobs: 2442 Freshers Vacancies for Ground Staff and Cargo | No Diploma Needed

ನೋಯ್ಡಾದ ಜೇವರ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ವಿಮಾನ ನಿಲ್ದಾಣದ ಕಾರ್ಯಾಚರಣೆ ಶೀಘ್ರದಲ್ಲೇ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಒಟ್ಟು 2,442 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿ ಗ್ರೌಂಡ್ ಸ್ಟಾಫ್, ಕಾರ್ಗೋ ಎಕ್ಸಿಕ್ಯೂಟಿವ್ ಮತ್ತು ಲೋಡರ್ ಹುದ್ದೆಗಳಿದ್ದು, ವಿಶೇಷವೆಂದರೆ ಯಾವುದೇ ಏವಿಯೇಷನ್ ಡಿಪ್ಲೊಮಾ ಅಥವಾ ವಿಶೇಷ ತರಬೇತಿಯ ಅಗತ್ಯವಿಲ್ಲದೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಗ್ರೌಂಡ್ ಸ್ಟಾಫ್ ಮತ್ತು ಕಾರ್ಗೋ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ 12ನೇ ತರಗತಿ ಪಾಸಾದ 18 ರಿಂದ 30 ವರ್ಷದೊಳಗಿನ…

Read More

CSK ಅಂಪೈರ್​ಗಳೊಂದಿಗೆ ಫಿಕ್ಸಿಂಗ್​ ಮಾಡ್ತಿದ್ರು: ಗಂಭೀರ ಆರೋಪ – Kannada News | Lalit Modi’s Umpire Fixing Allegation Against CSK

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ವಿರುದ್ಧದ ಗಂಭೀರ ಆರೋಪವೊಂದು ಮತ್ತೆ ಮುನ್ನಲೆಗೆ ಬಂದಿದೆ. ಅದು ಸಹ ಪಂದ್ಯ ಗೆಲ್ಲಲು ಅಂಪೈರ್​​​ಗಳನ್ನ ಫಿಕ್ಸ್​ ಮಾಡುತ್ತಿದ್ದರು ಎಂಬ ಪ್ರಬಲ ಅಪಾದನೆಯೊಂದಿಗೆ. ಈ ಆರೋಪ ಮಾಡಿದ್ದು ಮತ್ಯಾರೂ ಅಲ್ಲ, ಐಪಿಎಲ್​​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ. Source link

Read More

RCB vs DC: ಆರು ಬಾಲ್​​ಗೆ 10 ರನ್; ಕೊನೆಯ ಓವರ್ ಥ್ರಿಲ್ ಹೇಗಿತ್ತು ನೋಡಿ

ವುಮನ್ ಪ್ರೀಮಿಯರ್ ಲೀಗ್ 2026ರ ಫೈನಲ್ ಫೆಬ್ರವರಿ 5ರಂದು ನಡೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ನಗೆ ಬೀರಿದೆ. ಆರ್​​ಸಿಬಿಗೆ ಡೆಲ್ಲಿ ತಂಡ 204 ರನ್​​ಗಳ ಬೃಹತ್ ಟಾರ್ಗೆಟ್ ನೀಡಿತ್ತು. ಈ ಟಾರ್ಗೆಟ್​​ನ ಆರ್​​ಸಿಬಿ ಬೆನ್ನು ಹತ್ತಿತ್ತು. ಅಂತಿಮ ಓವರ್ ಸಮೀಪಿಸುವಾಗ ಆರ್​​ಸಿಬಿ 194 ರನ್​​​ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ಆರು ಬಾಲ್​​ಗೆ ಬೇಕಿದ್ದಿದ್ದು 10 ರನ್​​ಗಳು. ಕ್ರೀಜ್​ ಅಲ್ಲಿ ಇದ್ದ ರಾಧಾ ಯಾದವ್ ಮೊದಲ ಬಾಲ್​​ ಅಲ್ಲಿ ಸಿಂಗಲ್ ಕಲೆ ಹಾಕಿದರು. ಡಿ ಕ್ಲಾರ್ಕ್…

Read More

T20 World Cup 2026: ವಿವಿಐಪಿ ಭದ್ರತೆ ನೀಡಿದರೂ ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾ – Kannada News | T20 World Cup 2026: Bangladesh Rejects India’s VVIP Security Offer

2026 ರ ಟಿ20 ವಿಶ್ವಕಪ್‌ಗೆ (T20 World Cup 2026) ಸರಿಯಾಗಿ ಒಂದು ತಿಂಗಳು ಬಾಕಿ ಇದೆ. ಈ ಮಿನಿ ವಿಶ್ವಕಪ್‌ಗಾಗಿ ಐಸಿಸಿ (ICC) ಹಾಗೂ ಆತಿಥ್ಯದ ಹಕ್ಕು ಹೊಂದಿರುವ ಬಿಸಿಸಿಐ (BCCI) ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ. ಆದರೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (BCB) ಹೊಸ ಖ್ಯಾತೆ ತಲೆನೋವು ತಂದ್ದೊಡ್ಡಿದೆ. ಒಂದೆಡೆ ಬಾಂಗ್ಲಾದೇಶ ತಂಡ ಭಾರತದಲ್ಲಿ ಟಿ20ವಿಶ್ವಕಪ್ ಪಂದ್ಯಗಳನ್ನು ಆಡಲು ಸಾಧ್ಯವಿಲ್ಲ ಎನ್ನುತ್ತಿದ್ದರೆ, ಇನ್ನೊಂದೆಡೆ ಬಿಸಿಸಿಐ ಕೂಡ ಈ ಸಮಯದಲ್ಲಿ ವೇಳಾಪಟ್ಟಿಯನ್ನು ಬದಲಿಸಲು ಸಾಧ್ಯವಿಲ್ಲ ಎನ್ನುತ್ತಿದೆ. ಉಭಯ…

Read More

SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ: ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ; ಸೋಮವಾರ ರಾಜಭವನ ಮುತ್ತಿಗೆಗೆ ಕರೆ

ಬೆಂಗಳೂರು, ಏಪ್ರಿಲ್​​ 04: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿರುವ ವಿಚಾರವೀಗ ಕರ್ನಾಟಕ ರಕ್ಷಣಾ ವೇದಿಕೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಭವನ ಮುತ್ತಿಗೆಗೆ ಕರವೇ ಮುಂದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ. ರಾಜ್ಯಪಾಲರ ಪತ್ರದ ಬಗ್ಗೆ ಕಿಡಿ ಕಾರಿರುವ ನಾರಾಯಣಗೌಡ, ಈ ಹಸ್ತಕ್ಷೇಪ…

Read More

12 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ‘ಅಧ್ಯಕ್ಷ’ ನಟಿ ಹೆಬಾ ಪಟೇಲ್; ದಿಗಂತ್ ಜೊತೆ ಸಿನಿಮಾ – Kannada News | Adyaksha actress Hebah Patel new movie Rudra Kala in Kannada with Diganth Manchale

ನಟಿ ಹೆಬಾ ಪಟೇಲ್ (Hebah Patel) ಅವರು ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ಕನ್ನಡದ ‘ಅಧ್ಯಕ್ಷ’ ಸಿನಿಮಾ ಮೂಲಕ. ಆ ಚಿತ್ರದಲ್ಲಿ ಅವರು ಶರಣ್​ ಜೊತೆ ನಟಿಸಿದ್ದರು. ಬಳಿಕ ಅವರಿಗೆ ಪರಭಾಷೆಯಲ್ಲಿ ಸಾಕಷ್ಟು ಅವಕಾಶಗಳು ಸಿಕ್ಕವು. ತಮಿಳು, ತೆಲುಗು ಚಿತ್ರರಂಗದಲ್ಲೇ ಅವರು ಬ್ಯುಸಿ ಆದರು. ಈಗ ಬರೋಬ್ಬರಿ 12 ವರ್ಷಗಳ ಬಳಿಕ ಅವರು ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ದಿಗಂತ್ ಮಂಚಾಲೆ (Diganth Manchale) ಅಭಿನಯದ ‘ರುದ್ರ ಕಾಲ’ ಸಿನಿಮಾಗೆ ಹೆಬಾ ಪಟೇಲ್ ಅವರು ನಾಯಕಿ ಆಗಿದ್ದಾರೆ. ಈ…

Read More

ಪೇಪರ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ – Kannada News | Koppal: 5 Year Old Child Falls from First Floor, Suffers Head Injury

ಕೊಪ್ಪಳ, ಡಿಸೆಂಬರ್​ 22: ಐದು ವರ್ಷ ಬಾಲಕ (Child) ಮನೆಯ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು (Fall) ಗಂಭೀರ ಗಾಯಗೊಂಡಿರುವಂತಹ ಘಟನೆ ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ನಡೆದಿದೆ. ಪವಾಡಸದೃಶವೆಂಬಂತೆ ಬಾಲಕ ಪಾರಾಗಿದ್ದಾನೆ. ಮಹಮ್ಮದ್ ಹ್ಯಾರಿಸ್​ ಸಾವು ಗೆದ್ದುಬಂದ ಬಾಲಕ. ಕೂಡಲೇ ಕೊಪ್ಪಳ ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ವೈದ್ಯರ ಪರೀಕ್ಷೆ ವೇಳೆ ಮಹಮ್ಮದ್ ಹ್ಯಾರಿಸ್ ತಲೆಯಲ್ಲಿ ಬಿರುಕು ಕಂಡುಬಂದಿದೆ. ಬಾಲಕ ಮೊದಲನೇ ಮಹಡಿಯಿಂದ ಕೆಳೆಗ ಬಿಳ್ಳುವ ದೃಶ್ಯ ಸೆರೆಯಾಗಿದ್ದು, ಎದೆ ಝಲ್ ಅನ್ನಿಸುತ್ತದೆ. ನಡೆದದ್ದೇನು?…

Read More

Raj Panchak Rajyoga 2026: ಶೀಘ್ರದಲ್ಲೇ ರೂಪುಗೊಳ್ಳಲಿರುವ ಪ್ರಭಾವಶಾಲಿ ರಾಜಯೋಗ; ಈ 4 ರಾಶಿಯವರಿಗೆ ಒಲಿದು ಬರಲಿದೆ ಅದೃಷ್ಟ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸಂಚಾರ ಮತ್ತು ಸಂಯೋಜನೆಯಿಂದಾಗಿ ಕಾಲಕಾಲಕ್ಕೆ ಶುಭ ಯೋಗಗಳು ನಿರ್ಮಾಣವಾಗುತ್ತವೆ. ಅದರಂತೆ, ಶೀಘ್ರದಲ್ಲೇ ಅತ್ಯಂತ ಪ್ರಭಾವಶಾಲಿ ‘ರಾಜ ಪಂಚಕ ರಾಜಯೋಗ’ ರೂಪುಗೊಳ್ಳುತ್ತಿದೆ. ಈ ರಾಜಯೋಗದ ಪ್ರಭಾವದಿಂದಾಗಿ ನಾಲ್ಕು ರಾಶಿಚಕ್ರದ ವ್ಯಕ್ತಿಗಳಿಗೆ ಆರ್ಥಿಕ ಅಭಿವೃದ್ಧಿ ಮಾತ್ರವಲ್ಲದೆ, ಕೋಟ್ಯಾಧಿಪತಿಗಳಾಗುವ ಸುವರ್ಣ ಅವಕಾಶ ದೊರೆಯಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ನಾಲ್ಕು ರಾಶಿಗಳು ಯಾವುವು ಎಂಬ ವಿವರ ಇಲ್ಲಿದೆ: ಮೇಷ ರಾಶಿ (Aries): ಆಸೆಗಳ ಈಡೇರಿಕೆಯ ಸಮಯ ರಾಜ ಪಂಚಕ ರಾಜಯೋಗವು ಮೇಷ ರಾಶಿಯವರಿಗೆ ಅದ್ಭುತ ಫಲಿತಾಂಶಗಳನ್ನು…

Read More

Horoscope Today 02 February​: ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 02 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಸೋಮವಾರವಾಗಿದ್ದು, ವಿಶ್ವಾಸು ನಾಮ ಸಂವತ್ಸರ, ಆಶ್ಲೇಷ ನಕ್ಷತ್ರ ಮತ್ತು ಆಯುಷ್ಮಾನ್ ಯೋಗವಿರುತ್ತದೆ. ರವಿ ಮಕರ ರಾಶಿಯಲ್ಲೂ, ಚಂದ್ರ ಕಟಕ ರಾಶಿಯ ಆಶ್ಲೇಷ ನಕ್ಷತ್ರದಲ್ಲೂ ಸಂಚಾರ ಮಾಡಲಿದ್ದಾರೆ. ರಾಹುಕಾಲ ಬೆಳಿಗ್ಗೆ 8:11 ರಿಂದ 9:38 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಬೆಳಿಗ್ಗೆ 9:39 ರಿಂದ 11:06 ರವರೆಗೆ ಇರುತ್ತದೆ. ಮೇಷ ರಾಶಿಯವರಿಗೆ ಆರು…

Read More

ಪ್ರತಿ ಇಬ್ಬರು ಉದ್ಯೋಗಿಗಳಲ್ಲಿ ಒಬ್ಬರಿಗೆ ಮಧುಮೇಹದ ಅಪಾಯ! ಸಮೀಕ್ಷೆಯಲ್ಲಿ ಆತಂಕಕಾರಿ ಅಂಶ ಬಹಿರಂಗ

ಭಾರತದಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇತ್ತೀಚೆಗೆ ಅಪೊಲೊ ಆಸ್ಪತ್ರೆ ಬಿಡುಗಡೆ ಮಾಡಿದ ‘ಹೆಲ್ತ್ ಆಫ್ ದ ನೇಶನ್ (HoN) 2026’ ವರದಿ ಪ್ರಕಾರ, ದೇಶದಲ್ಲಿ ಪ್ರತೀ 10 ಉದ್ಯೋಗಿಗಳಲ್ಲಿ ಸುಮಾರು 5 ಜನರು ಪ್ರೀಡಯಾಬಿಟೀಸ್ ಅಥವಾ ಡಯಾಬಿಟೀಸ್ (Diabetes) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಭವಿಷ್ಯದಲ್ಲಿ ದೊಡ್ಡ ಆರೋಗ್ಯ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂದು ಹೇಳಿದೆ. ಇದು ಒಂದು ರೀತಿಯ ಸೈಲೆಂಟ್ ಕಾಯಿಲೆಯಾದ್ದರಿಂದ ಹಲವರಿಗೆ ತಮ್ಮ…

Read More