Headlines

ದೇಶವನ್ನೇ ಬೆಚ್ಚಿಬೀಳಿಸಿದ ಅಹ್ಮದ್ ಕೃತ್ಯ!: 180 ಅಪ್ರಾಪ್ತ ಬಾಲಕಿಯರ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ವೈರಲ್ – Kannada News | Amravati Sexual Abuse Scandal: Teen Accused, 180 Minors, 350 Videos, House Bulldozed

ಮಹಾರಾಷ್ಟ್ರದಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಭೀಕರ ಪ್ರಕರಣವೊಂದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. 19 ವರ್ಷದ ಅಯಾನ್ ಅಹ್ಮದ್ ತನ್ವೀರ್ ಎಂಬ ಯುವಕ 180 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಾಗ, ಆರೋಪಿಯ ಬಳಿ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿ ಅವರನ್ನು ಶಾಕ್‌ಗೆ ಒಳಪಡಿಸಿದೆ. ಅಯಾನ್ ಅಹ್ಮದ್ ತನ್ವೀರ್ ಮೂಲತಃ ಅಮರಾವತಿಯ ಪರತ್ವಾಡ ನಿವಾಸಿ. ಈ ಗಂಭೀರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಸ್ಥಳೀಯ ಹಿಂದೂ ಸಂಘಟನೆಗಳು ಪರತ್ವಾಡದಲ್ಲಿ…

Read More

ನಮ್ಮ ಮೆಟ್ರೋದಲ್ಲಿ ಮನಕಲಕುವ ದೃಶ್ಯ: ತನ್ನ ಮಗುವಿನ ಅಸ್ಥಿಪಂಜರ ಎದೆಯ ಮೇಲೆ ಹೊತ್ತು ಅಲೆದಾಡಿದ ತಾಯಿ ಕೋತಿ – Kannada News | Heartbreaking: Bengaluru Mother Monkey’s Unyielding Love for Deceased Baby Goes Viral

ಬೆಂಗಳೂರು, ಏ15: ಪ್ರೀತಿ ಮತ್ತು ಮಮಕಾರಕ್ಕೆ ಕೇವಲ ಮನುಷ್ಯರು ಮಾತ್ರ ಸೀಮಿತವಲ್ಲ ಎನ್ನುವುದಕ್ಕೆ ಬೆಂಗಳೂರಿನ ಮೆಟ್ರೋ ನಿಲ್ದಾಣವೊಂದು ಸಾಕ್ಷಿಯಾಗಿದೆ. ತನ್ನ ಮಗು ಸಾವನ್ನಪ್ಪಿ ಅಸ್ಥಿಪಂಜರವಾದರೂ, ಅದನ್ನು ಬಿಟ್ಟುಕೊಡದೆ ಹೊತ್ತು ಸಾಗುತ್ತಿರುವ ಮಂಗನ ತಾಯಿಯ ದೃಶ್ಯವು ಪ್ರತಿಯೊಬ್ಬರ ಕಣ್ಣಂಚಿನಲ್ಲಿ ನೀರು ತರಿಸುವಂತಿದೆ.ಮಗು ಸಾವನ್ನಪ್ಪಿ ದಿನಗಳೇ ಕಳೆದಿದ್ದರೂ, ಆ ತಾಯಿ ಮಾತ್ರ ಮಗುವಿನ ಅಸ್ಥಿಪಂಜರವನ್ನೇ ತನ್ನ ಎದೆಯ ಮೇಲೆ ಹೊತ್ತುಕೊಂಡು ಮೆಟ್ರೋ ನಿಲ್ದಾಣದ ಆವರಣದಲ್ಲಿ ಓಡಾಡುತ್ತಿದೆ. ಮಗು ಸತ್ತಿದೆ ಎಂಬ ಕಟು ಸತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವಾಗದ ಆ ತಾಯಿಯ ಮೌನ…

Read More

ಮುಂದಿನ ವರ್ಷದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಅಂಕಪಟ್ಟಿ ಮಾತ್ರ! – Kannada News | Mangaluru II PUC Digital Mark Sheets: DigiLocker Mandatory, Sparks Foreign Study Concerns

ಮುಂದಿನ ವರ್ಷದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಅಂಕಪಟ್ಟಿ ಮಾತ್ರ! Image Credit source: NewsFirst Prime ಮಂಗಳೂರು, ಏಪ್ರಿಲ್ 15: ಮಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆ (DPUE) ಮುಂದಿನ ಶೈಕ್ಷಣಿಕ ವರ್ಷದಿಂದ ದ್ವಿತೀಯ ಪಿಯುಸಿ (II PUC) ಅಂಕಪಟ್ಟಿಗಳನ್ನು ಕೇವಲ ಡಿಜಿಟಲ್ ರೂಪದಲ್ಲಿ ಡಿಜಿಲಾಕರ್ (DigiLocker) ಮೂಲಕ ಮಾತ್ರ ನೀಡಲು ಯೋಜನೆ ರೂಪಿಸಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಮೂಡಿಸಿದೆ. ಪೋಷಕರ ಆತಂಕ ಅಧಿಕಾರಿಗಳ ಪ್ರಕಾರ, ಡಿಜಿಟಲ್ ಅಂಕಪಟ್ಟಿಗಳು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ…

Read More

RCBಯ ಈ ದಾಂಡಿಗ ಬೌಲರ್‌ಗಳ ಪಾಲಿನ “ಸಿಂಹಸ್ವಪ್ನ” – Kannada News | Irfan Pathan labels this RCB star as nightmare for bowlers

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡುತ್ತಿದೆ. ಈ ಪ್ರದರ್ಶನದೊಂದಿಗೆ ಓರ್ವ ಬ್ಯಾಟರ್ ಮಾತ್ರ ಎದುರಾಳಿ ಬೌಲರ್‌ಗಳ ನಿದ್ದೆಗೆಡಿಸಿದ್ದಾರೆ. ಅವರು ಮತ್ಯಾರೂ ಅಲ್ಲ, ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟರ್ ರಜತ್ ಪಾಟಿದಾರ್. ಟೀಮ್ ಇಂಡಿಯಾದ ಮಾಜಿ ಆಟಗಾರ ಮತ್ತು ಖ್ಯಾತ ವಿಶ್ಲೇಷಕ ಇರ್ಫಾನ್ ಪಠಾಣ್, ರಜತ್ ಪಾಟಿದಾರ್ ಅವರ ವಿಸ್ಫೋಟಕ ಬ್ಯಾಟಿಂಗ್​ಗೆ ಮಾರುಹೋಗಿದ್ದಾರೆ. ಅಲ್ಲದೆ ಅವರನ್ನು ಬೌಲರ್‌ಗಳ ಪಾಲಿನ “ಸಿಂಹಸ್ವಪ್ನ” ಎಂದು ಕರೆದಿದ್ದಾರೆ. ಪಠಾಣ್ ಮೆಚ್ಚುಗೆಗೆ ಕಾರಣವೇನು?…

Read More

ಸಿದ್ದರಾಮಯ್ಯ ಬಣಕ್ಕೆ ಮತ್ತೊಂದು ಪೆಟ್ಟು ನೀಡಿದ ಡಿಕೆ ಶಿವಕುಮಾರ್: ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಜಬ್ಬಾರ್ ಅಮಾನತು – Kannada News | KPCC Action: DK Shivakumar Suspends MLC Jabbar, Shakes Karnataka Congress

ಬೆಂಗಳೂರು, ಏ.15: ದಾವಣಗೆರೆ ದಂಗಲ್ ಮುಗಿಯುವಂತೆ ಕಾಣುತ್ತಿಲ್ಲ, ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಸಮಾಧನಕ್ಕೆ ಕಾರಣರಾದ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಕ್ಕೆ ಕಾಂಗ್ರೆಸ್​​​​​​ ಮೂವರು ಮುಸ್ಲಿಂ ನಾಯಕರಲ್ಲಿ ಇಬ್ಬರ ತಲೆದಂಡವಾಗಿದೆ. ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್​​ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿತ್ತು. ನಂತರ ನಸೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿತ್ತು. ಇದರ ಜತೆಗೆ ಸಚಿವ ಜಮೀರ್​​ಗೂ ಸಿಎಂ ಮನೆಗೆ ಕರೆಸಿ ತರಾಟೆ ತೆಗೆದುಕೊಂಡಿದ್ದು ಆಯಿತು. ಇದೀಗ ಪಕ್ಷದ ಅಧಿಕೃತ ಅಭ್ಯರ್ಥಿ…

Read More

ಜಾಗತಿಕ ಬಿಕ್ಕಟ್ಟುಗಳ ನಡುವೆಯೂ ಭಾರತದ ಉತ್ತಮ ಆರ್ಥಿಕ ಬೆಳವಣಿಗೆ ಸಾಧ್ಯತೆ: ಐಎಂಎಫ್ ಅಂದಾಜು – Kannada News | India will remain fastest growing economy, despite global headwinds, predicts IMF

ನವದೆಹಲಿ, ಏಪ್ರಿಲ್ 15: ಯುದ್ಧಗಳು, ತೈಲ ಬಿಕ್ಕಟ್ಟು, ಟ್ರಂಪ್ ಟ್ಯಾರಿಫ್ ಇತ್ಯಾದಿ ಜಾಗತಿಕವಾಗಿ ಪ್ರತಿಕೂಲ ಪರಿಸ್ಥಿತಿ ನಡುವೆಯೂ ಭಾರತದ ಆರ್ಥಿಕ ಬೆಳವಣಿಗೆ (India GDP growth) ಉತ್ತಮವಾಗಿ ಸಾಗಿದೆ. ವಿಶ್ವದ ಪ್ರಮುಖ ಆರ್ಥಿಕತೆಗಳ ಪೈಕಿ ಅತಿವೇಗವಾಗಿ ಬೆಳೆಯುತ್ತಿದೆ. ಮುಂದೆಯೂ ಇದೇ ಹಾದಿಯಲ್ಲಿ ಭಾರತದ ಆರ್ಥಿಕತೆ ಸಾಗಲಿದೆ ಎಂದು ವಿವಿಧ ಏಜೆನ್ಸಿಗಳು ಹೇಳುತ್ತಿವೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆಯಾದ ಐಎಂಎಫ್ ಕೂಡ ಇದನ್ನು ಪುಷ್ಟೀಕರಿಸಿದೆ. ಐಎಂಎಫ್ ಪ್ರಕಾರ 2026ರಲ್ಲಿ ಭಾರತದ ಜಿಡಿಪಿ ಶೇ. 6.5ರಷ್ಟು ಹೆಚ್ಚಬಹುದು. ಇದು ಈ…

Read More

ಪವನ್ ಖೇರಾಗೆ ಬಿಗ್ ಶಾಕ್: ತೆಲಂಗಾಣ ಹೈಕೋರ್ಟ್ ನೀಡಿದ್ದ ಜಾಮೀನಿಗೆ ಸುಪ್ರೀಂ ತಡೆ – Kannada News | Pawan Khera’s Bail Shock: SC Stays Telangana HC Order, Khera Must Seek Relief in Assam

ನವದೆಹಲಿ, ಏಪ್ರಿಲ್ 15: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರ ವಿರುದ್ಧದ ಗಂಭೀರ ಆರೋಪಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ ಸಿಕ್ಕಿದ್ದ ತಾತ್ಕಾಲಿಕ ರಿಲೀಫ್‌ಗೆ ಈಗ ಸುಪ್ರೀಂ ಕೋರ್ಟ್ ತಡೆ ನೀಡಿದೆ. ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಪ್ರಶ್ನಿಸಿ ಅಸ್ಸಾಂ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್‌ನ ನಿರ್ಧಾರಕ್ಕೆ ಆಶ್ಚರ್ಯ ವ್ಯಕ್ತಪಡಿಸಿದೆ. ಏನಿದು ಪ್ರಕರಣ? ಅಸ್ಸಾಂ ಮುಖ್ಯಮಂತ್ರಿಯವರ…

Read More

RCB ವಿರುದ್ಧ ‘ರಾಜಧಾನಿ ಎಕ್ಸ್​ಪ್ರೆಸ್​’ ಆಗಮನ..! – Kannada News | Mayank Yadav is expected to return for the LSG vs RCB

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಪಂದ್ಯದ ಮೂಲಕ ‘ರಾಜಧಾನಿ ಎಕ್ಸ್‌ಪ್ರೆಸ್’ ಮತ್ತೆ ಮರಳಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟುಕೊಂಡಿರುವುದು ಮಯಾಂಕ್ ಯಾದವ್​ ಅವರ ಫಿಟ್​ನೆಸ್ ಅಪ್​ಡೇಟ್​ನಿಂದ. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವಾಡದ ‘ರಾಜಧಾನಿ ಎಕ್ಸ್‌ಪ್ರೆಸ್’ ಖ್ಯಾತಿಯ ಮಯಾಂಕ್ ಯಾದವ್ ಇದೀಗ ಸಂಪೂರ್ಣ ಫಿಟ್​ ಆಗಿದ್ದಾರೆ. ಅಲ್ಲದೆ ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲು ಉತ್ಸುಕರಾಗಿದ್ದಾರೆ. ವಿಶೇಷ ಎಂದರೆ ಇದೇ ಮಯಾಂಕ್ ಯಾದವ್ 2024ರಲ್ಲಿ ಬೆಂಗಳೂರಿನ ಪಿಚ್​ನಲ್ಲಿ ಆರ್‌ಸಿಬಿ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು.  ಇದೀಗ ಮತ್ತೆ ರಾಯಲ್ ಪಡೆಯ…

Read More

ಸೆನ್ಸೆಕ್ಸ್ 1,400 ಅಂಕ ಏರಿಕೆ; ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ ಲಾಭದ ಹಿಗ್ಗು; ಷೇರುಪೇಟೆ ಖುಷಿಯಲ್ಲಿರುವುದು ಯಾಕೆ? – Kannada News | Stock market sensex nifty rise on wednesday possible reasons behind this surge

ನವದೆಹಲಿ, ಏಪ್ರಿಲ್ 15: ಭಾರತದ ಷೇರು ಮಾರುಕಟ್ಟೆ (stock market) ಇವತ್ತು ಒಟ್ಟಾರೆಯಾಗಿ ಭರ್ಜರಿ ಓಟದಲ್ಲಿದೆ. ಬಿಎಸ್​ಇ ಮತ್ತು ಎನ್​ಎಸ್​ಇನ ಸೆನ್ಸೆಕ್ಸ್ ಮತ್ತು ನಿಫ್ಟಿ ಸೇರಿ ಹೆಚ್ಚಿನ ಸೂಚ್ಯಂಕಗಳು ಪಾಸಿಟಿವ್ ಇವೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಇವತ್ತು ಶೇ. 2ರವರೆಗೆ ಹಿಗ್ಗಿವೆ. ಬಿಎಸ್​ಇ ಸೆನ್ಸೆಕ್ಸ್ ಇವತ್ತು ಒಂದು ಹಂತದಲ್ಲಿ 1,400 ಅಂಕಗಳಷ್ಟು ಏರಿಕೆ ಕಂಡಿತ್ತು. ನಿಫ್ಟಿ 400 ಅಂಕಗಳು ಜಿಗಿದಿತ್ತು. 24,280ರ ಮಟ್ಟಕ್ಕೆ ಹೋಗಿತ್ತು. ಸದ್ಯ 384 ಅಂಕಗಳ ಹೆಚ್ಚಳದೊಂದಿಗೆ 24,163ರ ಮಟ್ಟದಲ್ಲಿದೆ. ಬಿಎಸ್​ಇನಲ್ಲಿ…

Read More

ಬಿಗ್​​ಬಾಸ್ ಧನುಶ್ ಸಾಹಸಕ್ಕೆ ಬೆನ್ನುತಟ್ಟಿದ ಸುದೀಪ್: ವಿಡಿಯೋ ನೋಡಿ – Kannada News | Sudeep praises Bigg Boss Dhanush’s new song wished him luck

ನಟ ಸುದೀಪ್ (Sudeep), ಸದಾ ಹೊಸಬರ, ಭಿನ್ನವಾಗಿ ಪ್ರಯತ್ನಿಸುವವರ ಮತ್ತು ತಮ್ಮ ಆಪ್ತರು, ಕಿರಿಯರಿಗೆ ಬೆಂಬಲ ನೀಡುತ್ತಲೇ ಇರುತ್ತಾರೆ. ಇದೀಗ ಮಾಜಿ ಬಿಗ್​​ಬಾಸ್ ಸ್ಪರ್ಧಿ ಧನುಶ್ ಅವರ ಹೊಸ ಪ್ರಯತ್ನಕ್ಕೆ ಬೆಂಬಲ ಸೂಚಿಸಿದ್ದು, ಒಳಿತಾಗಲೆಂದು ಹಾರೈಸಿದ್ದಾರೆ. ಧನುಶ್ ಹಾಗೂ ಸ್ಪಂದನಾ ಅವರು ‘ಜಿನುಗೋ ಮಳೆ’ ಹೆಸರಿನ ಹಾಡು ಮಾಡಿದ್ದು, ಅದನ್ನು ಪಿಆರ್​​ಕೆ ಮೂಲಕ ಬಿಡುಗಡೆ ಮಾಡಲಾಗುತ್ತಿದೆ. ಇದೀಗ ಸುದೀಪ್ ಅವರು ಹಾಡು ವೀಕ್ಷಿಸಿದ್ದು, ಧನುಶ್ ಅವರ ಈ ಹೊಸ ಪ್ರಯತ್ನಕ್ಕೆ ಬೆಂಬಲ ಸೂಚಿಸಿದ್ದಾರೆ. ಭವಿಷ್ಯಕ್ಕೆ ಒಳಿತಾಗಲಿ ಎಂದು…

Read More