Headlines

ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ! – Kannada News | Bengaluru Crime: Rowdy Nuisance in Peenya, Car Vandalized; Police Negligence Alleged

ಬೆಂಗಳೂರು, ಆಗಸ್ಟ್ 04: ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಹೋಬನಹಳ್ಳಿಯಲ್ಲಿ ಪುಡಿ ರೌಡಿಗಳ ಹಾವಳಿ ಮಿತಿಮೀರಿದ್ದು, ಸ್ಥಳೀಯರು ಭೀತಿಯಲ್ಲಿ ದಿನ ದೂಡುವಂತಾಗಿದೆ. ಗಣಿ ಮತ್ತು ನಂಜುಂಡ ಎಂಬ ಪುಂಡರು ಗಾಂಜಾ ಹಾಗೂ ಡ್ರಗ್ಸ್ ಸೇವಿಸಿ ಏರಿಯಾದಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಕಳೆದ 3ನೇ ತಾರೀಖಿನಂದು ರಾತ್ರಿ ಸ್ಥಳೀಯರು ಇವರ ಪುಂಡಾಟವನ್ನು ಪ್ರಶ್ನಿಸಿದ್ದಕ್ಕೆ, ಆಕ್ರೋಶಗೊಂಡ ಆರೋಪಿಗಳು ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಗ್ಲಾಸ್ ಒಡೆದು ದಾಂಧಲೆ ನಡೆಸಿದ್ದಾರೆ. ಈ ಕೃತ್ಯದ ವಿಡಿಯೋ ಹಾಗೂ ವ್ಹೀಲಿಂಗ್…

Read More

ಕೃಷಿ ಅಧಿಕಾರಿಗಳ ನೇಮಕಾತಿ ಅಕ್ರಮ ಆರೋಪ: GKVK ವಿವಿಗೆ ಬೀಗ ಜಡಿದು ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ! – Kannada News | GKVK Students Protest in Bengaluru Against Agriculture Officer Recruitment Rules

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಬೆಂಗಳೂರು, ಆಗಸ್ಟ್ 04: ರಾಜ್ಯ ಸರ್ಕಾರದ ಕೃಷಿ ಇಲಾಖೆ ವಿರುದ್ಧ ಕೃಷಿ ಪದವೀಧರರು ತೀವ್ರ ಆಕ್ರೋಶ ಹೊರಹಾಕಿದ್ದು, ಹೋರಾಟದ ಹಾದಿ ಹಿಡಿದಿದ್ದಾರೆ. ನೇಮಕಾತಿ ನಿಯಮಗಳನ್ನು ಗಾಳಿಗೆ ತೂರಿ ಕೃಷಿ ಅಧಿಕಾರಿ (AO) ಹಾಗೂ ಕೃಷಿ ಸಹಾಯಕ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (GKVK) ವಿದ್ಯಾರ್ಥಿಗಳು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಅನ್ಯ ಪದವೀಧರರಿಗೆ ಅವಕಾಶ: ವಿದ್ಯಾರ್ಥಿಗಳ ಆಕ್ರೋಶ ಇತ್ತೀಚೆಗಷ್ಟೇ ಸರ್ಕಾರವು 900ಕ್ಕೂ…

Read More

ಸೋಮವಾರದ ಪರೀಕ್ಷೆಯಲ್ಲೂ ಪಾಸ್ ಆದ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’; ಭರ್ಜರಿ ಕೆಲಕ್ಷನ್ – Kannada News | Spider Man: Brand New Day Dominates Indian Box Office with 281 Cr Net Collection in 5 Days

ಬಹುನಿರೀಕ್ಷಿತ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ (Spider Man Movie) ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಇದು ಸೋಮವಾರವೂ ಮುಂದುವರಿಸಿದೆ. ವಿಶ್ವದಾದ್ಯಂತ ಅಪಾರ ಪ್ರೇಕ್ಷಕರನ್ನು ಹೊಂದಿರುವ ಈ ಸೂಪರ್‌ಹೀರೋ ಚಿತ್ರವು ಭಾರತದಲ್ಲೂ ತನ್ನ ಪಾರುಪತ್ಯ ಮೆರೆಯುತ್ತಿದ್ದು, ಬಿಡುಗಡೆಯಾದ ಮೊದಲ ದಿನದಿಂದಲೇ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಪ್ರೇಕ್ಷಕರಿಂದ ಲಭಿಸುತ್ತಿರುವ ಅಭೂತಪೂರ್ವ ಸ್ಪಂದನೆಯಿಂದಾಗಿ ಸಿನಿಮಾ ಪ್ರದರ್ಶನ ಕಾಣುವ ಶೋಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದೆ. ಚಿತ್ರವು ಬಿಡುಗಡೆಯಾದ ಮೊದಲ ದಿನವಾದ ಗುರುವಾರ ದೇಶಾದ್ಯಂತ 17,250 ಶೋಗಳಿಂದ ಶೇ. 72.3ರಷ್ಟು…

Read More

ಭಾರತದಲ್ಲಿ ಕೌಂಟ್‌ಡೌನ್‌ ಶುರು: ಏಕಾಏಕಿ ನೂರಾರು ವಾಟ್ಸಾಪ್‌ ಖಾತೆಗಳು 24 ಗಂಟೆ ಬ್ಯಾನ್ – Kannada News | WhatsApp Account Ban India: Why Hundreds Banned and How to Recover Your Account

ನವದೆಹಲಿ, ಆಗಸ್ಟ್​ 04: ಭಾರತದಲ್ಲಿ ಸಾವಿರಾರು ವಾಟ್ಸಾಪ್ (WhatsApp) ಬಳಕೆದಾರರಿಗೆ ಸೋಮವಾರ ರಾತ್ರಿ ಆಘಾತ ಎದುರಾಗಿದೆ. ಯಾವುದೇ ಪೂರ್ವ ಸೂಚನೆಯಿಲ್ಲದೆ ಏಕಾಏಕಿ ನೂರಾರು ವಾಟ್ಸಾಪ್‌ ಖಾತೆಗಳನ್ನು 24 ಗಂಟೆಗಳ ಕಾಲ ‘ಪರಿಶೀಲನೆಗೆ’ ಒಳಪಡಿಸಲಾಗಿದ್ದು, ಸಂದೇಶ ರವಾನೆ ಸೇರಿದಂತೆ ಅಪ್ಲಿಕೇಶನ್‌ನ ಎಲ್ಲಾ ಸೇವೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಸೋಮವಾರ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಬಳಕೆದಾರರು ಅಪ್ಲಿಕೇಶನ್ ತೆರೆದಾಗ ನಿಮ್ಮ ಖಾತೆಯು ಪರಿಶೀಲನೆಯಲ್ಲಿದೆ. ಸೇವಾ ನಿಯಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲಾಗುತ್ತಿದ್ದು, 24 ಗಂಟೆಗಳಲ್ಲಿ ಫಲಿತಾಂಶ ತಿಳಿಸಲಾಗುವುದು…

Read More

IND vs SL: ಭಾರತ ತಂಡಕ್ಕೆ ಮತ್ತೆ ಮೂವರು ಆಯ್ಕೆ – Kannada News | Kotian, Dubey Named India’s Net Bowlers for SL Tests

ಶ್ರೀಲಂಕಾ ವಿರುದ್ಧದ ಸರಣಿಗಾಗಿ ಭಾರತ ತಂಡಕ್ಕೆ ಮತ್ತೆ ಮೂವರು ಆಟಗಾರರು ಆಯ್ಕೆಯಾಗಿದ್ದಾರೆ. ಆದರೆ ಈ ಮೂವರು ಆಯ್ಕೆಯಾಗಿರುವುದು ನೆಟ್ ಬೌಲರ್​ಗಳಾಗಿ ಎಂಬುದು ವಿಶೇಷ. ದೇಶಿ ಕ್ರಿಕೆಟ್‌ನ ಸ್ಟಾರ್ ಆಲ್‌ರೌಂಡರ್‌ಗಳಾದ ತನುಷ್ ಕೋಟ್ಯಾನ್, ಹರ್ಷ್ ದುಬೆ ಹಾಗೂ ಯುವ ಸ್ಪಿನ್ನರ್ ವಿಪ್ರಾಜ್ ನಿಗಮ್ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಶ್ರೀಲಂಕಾದ ಸ್ಪಿನ್ ಸ್ನೇಹಿ ಪಿಚ್‌ಗಳಲ್ಲಿ ಭಾರತೀಯ ಬ್ಯಾಟರ್‌ಗಳಿಗೆ ಅತ್ಯುತ್ತಮ ತರಬೇತಿ ನೀಡುವ ಉದ್ದೇಶದಿಂದ ಈ ಮೂವರು ಸ್ಪಿನ್ನರ್‌ಗಳನ್ನು ನೆಟ್ ಬೌಲಿಂಗ್‌ಗಾಗಿ ಬಿಸಿಸಿಐ ನಿಯೋಜಿಸಿದೆ. ಅದರಂತೆ ಈ ಮೂವರು ಆಟಗಾರರು ಮಂಗಳವಾರ…

Read More

ವಿಜಯಲಕ್ಷ್ಮಿ ದರ್ಶನ್ ಒತ್ತಾಯದಿಂದಲೇ ನಾವು ನಿರ್ಮಾಪಕರಾದೆವು: ಜಯಣ್ಣ-ಭೋಗೇಂದ್ರ – Kannada News | How Vijayalakshmi Darshan Pushed Jayanna Bogendra to Become Film Producers

ಕನ್ನಡ ಚಿತ್ರರಂಗದಲ್ಲಿ ನೂರಾರು ಸಿನಿಮಾಗಳನ್ನು ವಿತರಣೆ ಮಾಡಿ, ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಖ್ಯಾತಿ ನಿರ್ಮಾಪಕರಾದ ಜಯಣ್ಣ ಮತ್ತು ಭೋಗೇಂದ್ರ ಅವರಿಗೆ ಸಲ್ಲುತ್ತದೆ. ಈಗ ಇವರು ತಾವು ನಿರ್ಮಾಪಕರಾಗಿದ್ದು ಹೇಗೆ ಎಂಬ ಕುತೂಹಲಕಾರಿ ಕಥೆಯನ್ನು ಹಂಚಿಕೊಂಡಿದ್ದಾರೆ. ತಾವು ಸಿನಿಮಾ ನಿರ್ಮಾಣ ಕ್ಷೇತ್ರಕ್ಕೆ ಬರಲು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರೇ (Vijayalakshmi Darshan) ಮುಖ್ಯ ಕಾರಣ ಎಂದು ಅವರು ತಿಳಿಸಿದ್ದಾರೆ. ವಿದೇಶಿ ಶೂಟಿಂಗ್‌ ವೇಳೆ ನಡೆದಿದ್ದೇನು? ಚಂದನ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಜಯಣ್ಣ-ಭೋಗೇಂದ್ರ,…

Read More

Bengaluru Air Quality: ಬೆಂಗಳೂರು ಸೇರಿದಂತೆ ಮೈಸೂರಿನಲ್ಲೂ ವಾಯು ಗುಣಮಟ್ಟ ಉತ್ತಮ – Kannada News | Karnataka AQI Today: Bengaluru Air Quality Index Improves to Good Category

ಬೆಂಗಳೂರು ಸೇರಿದಂತೆ ಮೈಸೂರಿನಲ್ಲೂ ವಾಯು ಗುಣಮಟ್ಟ ಉತ್ತಮ ಬೆಂಗಳೂರು, ಆಗಸ್ಟ್ 04: ಇಂದು ರಾಜ್ಯಾದ್ಯಂತ ಶ್ರಾವಣ ಮಾಸದ ಮುಂಗಾರು ಮಳೆಯ ಪರಿಣಾಮವಾಗಿ ಬಹುತೇಕ ನಗರಗಳಲ್ಲಿ ವಾಯು ಗುಣಮಟ್ಟ ಸೂಚಿ (AQI) ಅತ್ಯಂತ ಆಶಾದಾಯಕವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟ ಗಣನೀಯವಾಗಿ ಕಡಿಮೆಯಾಗಿದ್ದು, ಸಾರ್ವಜನಿಕರು ಶುದ್ಧ ಗಾಳಿಯನ್ನು ಸೇವಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ‘ಉತ್ತಮ’ ಗಾಳಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚಿ (AQI) 44ರಷ್ಟಿದ್ದು, ‘ಉತ್ತಮ’ (Good) ವಿಭಾಗದಲ್ಲಿದೆ. ನಗರದ ಮುಖ್ಯ…

Read More

Karnataka Weather Forecast: ಕರಾವಳಿ – ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲೆಗಳಿಗೆ ರಜೆ – Kannada News | Karnataka Rain Alert: Heavy Rain Forecast, Schools Shut in Dakshina Kannada and Udupi

ಬೆಂಗಳೂರು, ಆಗಸ್ಟ್ 4: ಒಟ್ಟಾರೆಯಾಗಿ ಕರ್ನಾಟಕದಲ್ಲಿ ನೈರುತ್ಯ ಮುಂಗಾರು (Monsoon Rain) ಸಾಮಾನ್ಯವಾಗಿದ್ದರೂ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಆಗಸ್ಟ್ 4 ಮತ್ತು 5ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ (Weather Forecast) ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಇಂದು ಶಾಲೆಗಳಿಗೆ ರಜೆ…

Read More

ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Today is the Vardhanthi of Goddess Mysuru Chamundeshwari: Here is the daily horoscope for the 12 zodiac signs

ಇಂದು ಆಗಸ್ಟ್ 4, 2026ರ ಮಂಗಳವಾರ, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷದ ಷಷ್ಠಿ ತಿಥಿ ಹಾಗೂ ರೇವತಿ ನಕ್ಷತ್ರದ ಈ ದಿನವು ಸಾಕ್ಷಾತ್ ಸುಬ್ರಹ್ಮಣ್ಯ ಸ್ವಾಮಿಯ ಅನುಗ್ರಹ ಪಡೆಯಲು ವಿಶೇಷವಾಗಿದೆ. ಇಂದು ಬಾಲಗಂಗಾಧರ ತಿಲಕರ ಜಯಂತಿ ಹಾಗೂ ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯುತ್ಸವದ ಶುಭ ದಿನವೂ ಹೌದು. ಇಂದಿನ ರಾಹುಕಾಲ ಮಧ್ಯಾಹ್ನ 3:34 ರಿಂದ ಸಂಜೆ 5:09 ರವರೆಗೆ ಇರಲಿದ್ದು, ಮಧ್ಯಾಹ್ನ 12:25 ರಿಂದ 1:58 ರವರೆಗೆ ಸರ್ವಸಿದ್ಧಿ…

Read More

Horoscope Today 04 August: ಇಂದು ಈ ರಾಶಿಯವರ ಉದ್ಯಮವು ಹಣಕಾಸಿನ‌ ಕೊರತೆಯನ್ನು ಕಾಣಬಹುದು – Kannada News | August 4, 2026 Daily Horoscope: Navigate Finance, Career and Health wisely! Check your sign’s fate

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ಷಷ್ಠೀ ತಿಥಿಯ ಮಂಗಳವಾರದಂದು ಪರೋಕ್ಷವಾಗಿ ಸಹಾಯ, ಶತ್ರುಗಳಿಂದ‌ಸೋಲು, ಅನಾರೋಗ್ಯದ ಬರುವ ಭೀತಿ, ಆಪ್ತರ ಜೊತೆ ಹೊಸ ಉದ್ಯೋಗ, ಬದ್ಧತೆಯ ಮರೆವು, ವಿದೇಶದಿಂದ ಆಹ್ವಾನ, ತಪ್ಪಿಗೆ ದಂಡ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಮಂಗಳ,…

Read More