Headlines

ಉಪ್ಪನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಕ್ಯಾಲ್ಸಿಯಂ ಕೊರತೆ ಉಂಟಾಗುತ್ತದೆಯೇ? – Kannada News | How High Salt Intake Affects Calcium Levels and Bone Health

ಉಪ್ಪು (Salt) ನಮ್ಮ ದೈನಂದಿನ ಆಹಾರದ ಅವಿಭಾಜ್ಯ ಅಂಗವಾಗಿದ್ದರೂ, ಅದನ್ನು ಅತಿಯಾಗಿ ಸೇವಿಸುವುದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ತಿಳಿದ ವಿಚಾರ. ಹಾಗಾಗಿ ಉಪ್ಪನ್ನು ಇತಿಮಿತಿಯಲ್ಲಿ ಸೇವನೆ ಮಾಡುವುದು ಬಹಳ ಒಳ್ಳೆಯದು ಎಂದು ಹೇಳಲಾಗುತ್ತದೆ. ಆದರೆ ಇತ್ತೀಚಿಗೆ ಹೊಸ ಪ್ರಶ್ನೆಯೊಂದು ಹುಟ್ಟಿಕೊಂಡಿದ್ದು ದೇಹದಲ್ಲಿ ಕ್ಯಾಲ್ಸಿಯಂ (Calcium Deficiency) ಸಮತೋಲನದ ಮೇಲೆ ಉಪ್ಪಿನ ಪ್ರಭಾವ ಹೇಗಿರುತ್ತದೆ ಎಂಬುದು ಹೆಚ್ಚು ಚರ್ಚೆಗೆ ಕಾರಣವಾಗಿದೆ. ಹಾಗಾದರೆ ಉಪ್ಪು ಮತ್ತು ಕ್ಯಾಲ್ಸಿಯಂ ನಡುವೆ ಇರುವ ಸಂಬಂಧವೇನು, ಯಾರಿಗೆ ಹೆಚ್ಚು ಅಪಾಯ…

Read More

ಪುರುಷರು ರಾತ್ರಿ ಮಲಗುವ ಮುನ್ನ ಕಡ್ಡಾಯವಾಗಿ 2 ಹುರಿದ ಖರ್ಜೂರ ಸೇವನೆ ಮಾಡಬೇಕು ಯಾಕೆ ಗೊತ್ತಾ? – Kannada News | Health Benefits of Dates: What Experts Say

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿಯೇ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅದಲ್ಲದೆ ಈ ಸಮಯದಲ್ಲಿ, ಆಹಾರ ಪದ್ಧತಿಯೂ ಬದಲಾಗುವುದರಿಂದ ಈ ಋತುವಿನಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಒಣ ಹಣ್ಣುಗಳ ಸೇವನೆ ಮಾಡುವುದು ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾದದ್ದು ಖರ್ಜೂರ (Dates). ಇದನ್ನು ಹುರಿದು ಸೇವನೆ ಮಾಡುವುದರಿಂದ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆಯುರ್ವೇದದಲ್ಲಿಯೂ ಇದನ್ನು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಾಗಾದರೆ ಹುರಿದ ಖರ್ಜೂರ ಸೇವನೆ ಮಾಡುವುದರಿಂದ ಯಾವ…

Read More

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಕಟ್ಟಿಕೊಂಡ ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ – Kannada News | Husband sketch wife murder over affair with another woman

ಮೈಸೂರು, ಡಿಸೆಂಬರ್​ 19: ಮರ್ಯಾದೆ ಕೊಡದಿದ್ದಕ್ಕೆ ಪತ್ನಿ ಕೊಲೆಗೆ ಪತಿ ಸುಪಾರಿ ಕೊಟ್ಟಿದ್ದ ಘಟನೆ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನಿಗೆ ಕಿಂಚಿತ್ತು ಮರ್ಯಾದೆ ಕೊಡದ ಹಿನ್ನೆಲೆ ಪತ್ನಿ ಕೊಲೆಗೆ ಪತಿ ಸ್ಕೆಚ್ ಹಾಕಿದ್ದ. ಆದರೆ ಆ ಪ್ಲ್ಯಾನ್‌ ಉಲ್ಟಾ ಹೊಡೆದಿದ್ದು, ಸದ್ಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬಗ್ಗೆ ಪೊಲೀಸ್ ಕಮಿಷನರ್‌ ಮೈಸೂರು ಸೀಮಾ ಲಾಟ್ಕರ್ ಮಾತನಾಡಿದ್ದು, ಮದುವೆ ಆಗಿ 10 ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಇವಳು ಸತ್ತರೆ ನಾನು ಅವಳನ್ನ ಮನೆಗೆ ಕರೆದುಕೊಂಡು ಬರ್ತೀನಿ…

Read More

Aries Horoscope: ಈ ದಶೆ ನಡೆಯುತ್ತಿದ್ದರೆ ನಿಮ್ಮ ದಿಕ್ಕೇ ಬದಲಾದಂತೆ… – Kannada News | Aries Horoscope April 2026: Planetary Shifts and Life Predictions

ಮೇಷ ರಾಶಿಯವರಿಗೆ 2026ರ ಏಪ್ರಿಲ್ ತಿಂಗಳ ಗ್ರಹಗತಿಗಳ ಬದಲಾವಣೆಯಿಂದ ಯಾರಿಗೆ ಯಾವ ದಶೆ ಆಗಿಬರುತ್ತದೆ ಎನ್ನುವುದು ತಿಳಿಯಬಹುದು. ಭವಿಷ್ಯವನ್ನು ಗ್ರಹಗತಿಗಳ ಆಧಾರದ ಮೇಲೆ ವಿಶ್ಲೇಷಿಸಿದಾಗ, ಈ ತಿಂಗಳು ಮಿಶ್ರ ಫಲಗಳಿಂದ ಕೂಡಿದ್ದು, ಜೀವನದ ವಿವಿಧ ಆಯಾಮಗಳಲ್ಲಿ ಉತ್ತಮ, ಮಧ್ಯಮ ಹಾಗೂ ಅಧಮ ಫಲಗಳನ್ನು ಈ ಕೆಳಗಿನಂತೆ ಗುರುತಿಸಬಹುದು. ಸೂರ್ಯ ಹಾಗು ಕುಜ ದಶೆಯವರಿಗೆ ಹೆಚ್ಚಿನ ಪ್ರಯೋಜನನವಾಗಲಿದೆ‌ ಶುಭ ಫಲಗಳು: ಉದ್ಯೋಗ ಮತ್ತು ಸಾಮಾಜಿಕ ಗೌರವ ಪ್ರಾಪ್ತಿಯಾಗುವುದು. ಏಪ್ರಿಲ್ ತಿಂಗಳಲ್ಲಿ ಮೇಷ ರಾಶಿಯವರಿಗೆ ಉದ್ಯೋಗ ಮತ್ತು ವೃತ್ತಿಜೀವನದಲ್ಲಿ ಸಕಾರಾತ್ಮಕ…

Read More

ಚಿತ್ರದುರ್ಗ ಬಸ್ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ, ನಾಲ್ವರು ಸಾವು – Kannada News | Four Youths Killed In Bike And Tipper Accident In ajjavara at Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 25): ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ (Chikkaballapur) ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು.  ಮೃತರು ಅಜ್ಜವಾರ ಗ್ರಾಮದ ಯುವಕರಾಗಿದ್ದು, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ…

Read More

ಬೆಂಗಳೂರಿಗರ ಬಹುದಿನದ ಕನಸು ನನಸಾಗುವ ಕಾಲ ಬಂತು: ಕೆಂಪೇಗೌಡ ವಿಮಾನ ನಿಲ್ದಾಣ ಮಾರ್ಗಕ್ಕೆ ಶೀಘ್ರದಲ್ಲಿ ಬರಲಿದೆ ಮೆಟ್ರೋ – Kannada News | Namma Metro Blue Line Extension: KIAL Metro Project to Cut Traffic by 50%

ಬೆಂಗಳೂರು, ಜ.11: ಬೆಂಗಳೂರು ಜನರಿಗೆ ಇದೀಗ ಮೆಟ್ರೋ (Bengaluru Airport Metro) ಕಡೆಯಿಂದ ಮತ್ತೊಂದು ಗುಡ್​​​ ನ್ಯೂಸ್​ ಇದೆ. ಬಹುದಿನಗಳಿಂದ ಕಾಯುತ್ತಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ನೇರ ಮೆಟ್ರೋ ಸಂಪರ್ಕಕ್ಕೆ ಅಡ್ಡಿಗಲ್ಲು ಹಾಕಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ವಿಮಾನ ನಿಲ್ದಾಣದ ಮೆಟ್ರೋ ಕಾರಿಡಾರ್ 2027ರ ಅಂತ್ಯದ ವೇಳೆಗೆ ಪೂರ್ಣಗೊಳಿಸಲಿದೆ ಎಂದು ಹೇಳಲಾಗಿದೆ. ಇದು ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣವನ್ನು ಸುಗಮಗೊಳಿಸುವ ಮತ್ತು ಪ್ರಮುಖ ಕಾರಿಡಾರ್‌ಗಳಲ್ಲಿನ ರಸ್ತೆ ದಟ್ಟಣೆಯನ್ನು ಕಡಿಮೆ ಮಾಡುವ…

Read More

ಹರಿಯಾಣದ ಕಾಂಗ್ರೆಸ್ ಪಕ್ಷದ 5 ಶಾಸಕರ ಅಮಾನತು; ಕಾರಣ ಇಲ್ಲಿದೆ – Kannada News | Congress suspends 5 Haryana MLAs for cross voting in Rajya Sabha elections

ಚಂಡೀಗಢ, ಏಪ್ರಿಲ್ 16: ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ಸಂದರ್ಭದಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಹರಿಯಾಣದ ಕಾಂಗ್ರೆಸ್ ಇಂದು (ಏಪ್ರಿಲ್ 16) ತನ್ನ ಪಕ್ಷದ 5 ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಮಾಜಿ ಸಂಸದ ಧರ್ಮಪಾಲ್ ಮಲಿಕ್ ನೇತೃತ್ವದ ಪಕ್ಷದ ಹರಿಯಾಣ ಘಟಕದ ಶಿಸ್ತು ಕ್ರಿಯಾ ಸಮಿತಿ ಶಾಸಕರಾದ ಮೊಹಮ್ಮದ್ ಇಲ್ಯಾಸ್ (ಪುನಾಹನ), ಮೊಹಮ್ಮದ್ ಇಸ್ರೇಲ್ (ಹತಿನ್), ರೇಣು ಬಾಲಾ (ಸಧೌರ), ಶಲ್ಲಿ ಚೌಧರಿ (ನರೈಂಗಢ)…

Read More

KSRTC, ಖಾಸಗಿ ಬಸ್​​ ನಡುವೆ ಭೀಕರ ಅಪಘಾತ: ಇಬ್ಬರ ದಾರುಣ ಸಾವು; 35 ಮಂದಿಗೆ ಗಾಯ

ತುಮಕೂರು, ಏಪ್ರಿಲ್​​ 05: ಶಿರಾ ತಾಲ್ಲೂಕಿನ ಮಿನಿ ವಿಧಾನಸೌಧ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ನಡೆದಿದ್ದು, ಖಾಸಗಿ ಸ್ಲೀಪರ್​​ ಬಸ್​​ಗೆ KSRTC ಬಸ್​​ ಹಿಂದಿನಿಂದ ಗುದ್ದಿದೆ. ಅಪಘಾತದ ತೀವ್ರತೆಗೆ ಖಾಸಗಿ ಬಸ್​​ನಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 35 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ಹಾವೇರಿ ಮೂಲದ ಪ್ರವೀಣ್ ಕೃಷ್ಣಪ್ಪ (28) ಮತ್ತು ಗದಗ ಮೂಲದ ಸಂಗೀತಾ (16) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ. ಅಪಘಾತವಾಗಿರುವ ಎರಡೂ ಬಸ್​​ಗಳು…

Read More

ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ

ಬಳ್ಳಾರಿ, ಏಪ್ರಿಲ್ 9: ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಮತ್ತೆ ಒಂದಾದ ‘ಧುರಂಧರ್’ ಜೋಡಿ; ಆದಿತ್ಯ ಧಾರ್ ಹೊಸ ಚಿತ್ರಕ್ಕೆ ರಣವೀರ್ ಹೀರೋ – Kannada News | Ranveer Singh and Aditya Dhar Reunite: New Blockbuster After Dhurandhar 2 Success

ಒಂದು ಹಿಟ್ ಕಾಂಬಿನೇಷನ್ ಸಿಕ್ಕರೆ ಸಾಕು ನಂತರದಲ್ಲಿ ಇದನ್ನೇ ಮುಂದುವರಿಸಿಕೊಂಡು ಹೋಗುವ ಪ್ರಯತ್ನವನ್ನು ಮಾಡಲಾಗುತ್ತದೆ. ಹೀಗೆ ಮಾಡೋದನ್ನು ಜನರು ಕೂಡ ಇಷ್ಟಪಡುತ್ತಾರೆ. ಈಗ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಆದಿತ್ಯ ಧಾರ್ ಅವರು ಮತ್ತೊಮ್ಮೆ ಒಟ್ಟಿಗೆ ಬರಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ಅಭಿಮಾನಿಗಳು ಕಾದಿದ್ದಾರೆ. ಹಾಗಂತ ಈ ಸಿನಿಮಾ ಈಗಲೇ ಸೆಟ್ಟೇರುವುದಿಲ್ಲ. ಇದಕ್ಕೆ ಸಾಕಷ್ಟು ಸಮಯದ ಅಗತ್ಯವಿದೆ. ರಣವೀರ್ ಸಿಂಗ್ ಹಾಗೂ ಆದಿತ್ಯ ಧಾರ್ ಅವರು ಮೊದಲ ಬಾರಿಗೆ ಒಂದಾಗಿದ್ದು ‘ಧುರಂಧರ್’ ಸಿನಿಮಾದಲ್ಲಿ. ರಣವೀರ್ ಹಮ್ಜಾ…

Read More