ವಾಟ್ಸ್​ಆ್ಯಪ್ ಬಳಸೋ ಎಲ್ಲರೂ ತಿಳಿಯಲೇಬೇಕಾದ ಸುದ್ದಿ! ಇಂದಿನಿಂದಲೇ ಹೊಸ ನಿಯಮ, ಇಲ್ಲಿದೆ ವಿವರ – Kannada News | SIM Binding Mandatory for WhatsApp, Telegram: New Telecom Act 2023 Rules from March 1, Know details here

ಭಾರತದಲ್ಲಿ ಮೆಸೇಜಿಂಗ್ ಆ್ಯಪ್‌ಗಳ ಬಳಕೆಗೆ ಇಂದಿನಿಂದ (ಮಾರ್ಚ್ 1) ಹೊಸ ಮತ್ತು ಕಠಿಣ ನಿಯಮಗಳು ಜಾರಿಗೆ ಬರುತ್ತಿವೆ. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯು ‘ಟೆಲಿಕಾಂ ಕಾಯ್ದೆ 2023’ರ ಅಡಿಯಲ್ಲಿ ಸಿಮ್ ಬೈಂಡಿಂಗ್ ಎಂಬ ಹೊಸ ನಿಯಮವನ್ನು ಪರಿಚಯಿಸಿದೆ. ಇದರ ಪ್ರಕಾರ, ನಿಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಮ್ ಖಾತೆಗಳು ಕಾರ್ಯನಿರ್ವಹಿಸಲು ನಿಮ್ಮ ಮೊಬೈಲ್‌ನಲ್ಲಿ ಆ ನಂಬರ್‌ನ ಸಕ್ರಿಯ ಸಿಮ್ ಕಾರ್ಡ್ ಇರುವುದು ಕಡ್ಡಾಯ. ಸಿಮ್ ತೆಗೆದರೆ, ಸ್ಟಾಪ್ ಮಾಡಿದರೆ ಅಥವಾ ನಿಷ್ಕ್ರಿಯಗೊಂಡರೆ ನಿಮ್ಮ ಮೆಸೇಜಿಂಗ್ ಆ್ಯಪ್ ಖಾತೆಯು ಕಾರ್ಯನಿರ್ವಹಿಸುವುದನ್ನು…

Read More

IND vs NAM: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | India’s Playing XI For Namibia Match in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ 2 ಬದಲಾವಣೆ ಮಾಡುವುದು ಬಹುತೇಕ ಖಚಿತ. ಏಕೆಂದರೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಜಸ್​ಪ್ರೀತ್ ಬುಮ್ರಾ ಈ ಮ್ಯಾಚ್​ನಲ್ಲಿ ಕಣಕ್ಕಿಳಿಯುವುದು ಕನ್ಫರ್ಮ್​ ಆಗಿದೆ.  ಅತ್ತ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ…

Read More

World TB Day 2026: ಟಿಬಿ ರೋಗದ ಲಕ್ಷಣಗಳೇನು? ಅದನ್ನು ತಡೆಗಟ್ಟುವುದು ಹೇಗೆ?

ಕ್ಷಯರೋಗ (TB) ಎನ್ನುವುದು ಶ್ವಾಸಕೋಶದ  ಮೇಲೆ ಪರಿಣಾಮ ಬೀರುವ ಮಾರಣಾಂತಿಕ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದು ʼಬ್ಯಾಕ್ಟೀರಿಯಂ ಟ್ಯೂಬರ್‌ಕ್ಯುಲೋಸಿಸ್‌ʼ ಎಂಬ ಬ್ಯಾಕ್ಟೀರಿಯಾದ ಕಾರಣದಿಂದ ಉಂಟಾಗುತ್ತದೆ. ಕ್ಷಯರೋಗವು ಹೆಚ್ಚಾಗಿ ಶ್ವಾಸಕೋಶದ ಮೇಲೆ ದೀರ್ಘ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲದೆ ಸಾಂಕ್ರಾಮಿಕವಾಗಿ ಹರಡುವ ಈ ರೋಗವು ಮೆದುಳು, ಬೆನ್ನು ಹುರಿ, ಕಿಬ್ಬೊಟ್ಟೆ, ಮೂತ್ರಪಿಂಡ ಸೇರಿದಂತೆ ದೇಹದ ಇತರ ಭಾಗಗಳ ಮೇಲೆ ಕೂಡಾ ಇದು ಪರಿಣಾಮ ಬೀರುತ್ತದೆ.  ಪ್ರತಿ ವರ್ಷ ಲಕ್ಷಾಂತರ ಜನ ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಕೊಲ್ಲುತ್ತದೆ. ಆದರೆ  ಸಮಯಕ್ಕೆ…

Read More

ಕ್ರಿಕೆಟ್ ಫ್ಯಾನ್ಸ್​ಗೆ ಡಬಲ್ ಧಮಾಕ; ಒಂದೇ ದಿನ ಕಣಕ್ಕಿಳಿಯಲಿವೆ ಭಾರತದ ಎರಡು ತಂಡಗಳು – Kannada News | Indian Cricket Teams Battle: Men’s ODI vs AFG, Women’s T20 World Cup on June 17

ಭಾರತದ ಕ್ರಿಕೆಟ್ ಫ್ಯಾನ್ಸ್​ಗೆ ಬುಧವಾರ ಅಂದರೆ ಜೂನ್ 17 ರಂದು ಡಬಲ್ ಮನರಂಜನೆ ಸಿಗಲಿದೆ. ಏಕೆಂದರೆ ಈ ದಿನದಂದು ಭಾರತದ ಪುರುಷ ಹಾಗೂ ಮಹಿಳಾ ಕ್ರಿಕೆಟ್ ತಂಡಗಳು ಪಂದ್ಯಗಳನ್ನಾಡಲಿವೆ. ಒಂದೆಡೆ ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ಪುರುಷ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಈ ಸರಣಿಯ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿ ಭಾರತದ ಪುರುಷರ ತಂಡವಿದೆ. ಮತ್ತೊಂದೆಡೆ ಭಾರತ ಮಹಿಳಾ ಕ್ರಿಕೆಟ್ ತಂಡ, 2026 ರ ಮಹಿಳಾ…

Read More

ಗ್ರಹಗಳ ನಾಯಕ ಸೂರ್ಯ…. ಅವನ ಅನುಗ್ರಹದಿಂದ ಆಗಲಿದೆ ಯಾವೆಲ್ಲ ಕಾರ್ಯ.. – Kannada News | Ravi in Mesha Rashi: Career, Health, and Life Predictions for All Zodiacs

​ರವಿಯು ಮೇಷ ರಾಶಿಯಲ್ಲಿದ್ದು ಈ ಕೆಳಗಿನ ವಿಭಾಗಗಳಲ್ಲಿದ್ದಾನೆ. ಇಲ್ಲಿ ರವಿ ಬಲಿಷ್ಠ. ಕುಜ ದ್ರೇಕ್ಕಾಣದಲ್ಲಿದ್ಸದು ಇದು ಸತ್ವ ಮತ್ತು ಸಾಹಸವನ್ನು ಸೂಚಿಸುತ್ತದೆ. ಚಂದ್ರ ಹೋರೆಯು ಸೌಮ್ಯತೆ ಮತ್ತು ಮಾನಸಿಕ ಬಲವನ್ನು ನೀಡುತ್ತದೆ. ​ಬುಧನ ನವಾಂಶವು ರವಿ ಸ್ವಲ್ಪ ಬೌದ್ಧಿಕ ಚತುರತೆಯನ್ನು ಪಡೆಯುತ್ತಾನೆ. ಬುಧನ ತ್ರಿಂಶಾಂಶದಿಂದವ್ಯವಹಾರ ಜ್ಞಾನ ಮತ್ತು ಸಂವಹನ ಕೌಶಲಕ್ಕೆ ಒತ್ತು ನೀಡುತ್ತದೆ. ಕುಜ ದ್ವಾದಶಾಂಶದಲ್ಲಿ ಅಧಿಕಾರ ಮತ್ತು ಶಕ್ತಿಯನ್ನು ಪುನರುಚ್ಚರಿಸುತ್ತದೆ. ರಾಶಿಗಳ ಮೇಲೆ ಸಾಮಾನ್ಯ ಪರಿಣಾಮಗಳು ​ರವಿಯು ಮೇಷದಲ್ಲಿ ಬಲಿಷ್ಠನಾಗಿರುವುದರಿಂದ ಮತ್ತು ವರ್ಗಗಳಲ್ಲಿ ಮಂಗಳ ಹಾಗೂ…

Read More

ಸಚಿವ ಜಮೀರ್ ಮತ್ತೆ ಜೆಡಿಎಸ್​​​​ ಸೇರ್ತಾರೆ ಎನ್ನುವ ಚರ್ಚೆ ಬಗ್ಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ – Kannada News | HD Kumaraswamy Clarify about Minister Zameer ahmed khan to Join JDS

ನವದೆಹಲಿ, (ಏಪ್ರಿಲ್ 19): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere South By Election) ವಿಚಾರವಾಗಿ ಕಾಂಗ್ರೆಸ್​​​​ನಲ್ಲಿ ಒಳಬೇಗುದಿ ಸ್ಫೋಟಗೊಂಡಿದ್ದು, ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಇದರೀಗ ಈ ಲಿಸ್ಟ್​ನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer ahmed khan) ಇದ್ದು, ಸಂಪುಟ ಪುನಾರಚನೆ ಸಂದರ್ಭದಲ್ಲಿ ಜಮೀರ್ ಅವರನ್ನ ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಜೆಡಿಎಸ್‌ಗೆ ವಾಪಸ್‌ ತೆರಳುತ್ತಾರೆ ಎಂಬ ವದಂತಿ ಜೋರಾಗಿದೆ….

Read More

ಬಂಗಾಳ ಸಮೀಕ್ಷೆಯಿಂದ ಆಕ್ಸಿಸ್ ಮೈ ಇಂಡಿಯಾ ದಿಢೀರ್ ಔಟ್, ಪ್ರದೀಪ್ ಗುಪ್ತಾ ನಿರ್ಧಾರದ ಹಿಂದೆ ಅಡಗಿದೆಯೇ ಸ್ಫೋಟಕ ಸತ್ಯ? – Kannada News | Mystery Behind Bengal Exit Poll Delay: Violence and Survey Challenges Revealed

ಮಮತಾ ಪ್ರಧಾನಿ ಮೋದಿImage Credit source: Awaz The Voice ಕೋಲ್ಕತ್ತಾ, ಮೇ 1: ಅಚ್ಚರಿಯ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ(West Bengal)ದ ಚುನಾವಣೋತ್ತರ ಸಮೀಕ್ಷೆಯಿಂದ ಆಕ್ಸಿಸ್ ಮೈ ಇಂಡಿಯಾ ಸಂಸ್ಥೆಯು ಹಿಂದೆ ಸರಿದಿದೆ. ತಮಿಳುನಾಡು, ಆಸ್ಸಾಂ, ಪುದುಚೇರಿ ಹಾಗೂ ಕೇರಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಇದೇ ಸಂಸ್ಥೆಯು ತನ್ನ ಸಮೀಕ್ಷಾ ವರದಿಯನ್ನು ನೀಡಿದೆ. ಆದರೆ ಪಶ್ಚಿಮ ಬಂಗಾಳಕ್ಕೆ ಸಂಬಂಧಿಸಿ ತೆಗೆದುಕೊಂಡ ತೀರ್ಮಾನವು ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ. ಆಕ್ಸಿಸ್‌ ಮೈ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಪ್ರದೀಪ್‌ ಗುಪ್ತಾ…

Read More

4 ಕಿ.ಮೀಗೆ 1 ರೂ ವೆಚ್ಚ, 10 ನಿಮಿಷಗಳಲ್ಲಿ ಡೆಲಿವರಿ: ರೋಗಿಗಳ ಜೀವ ಉಳಿಸುತ್ತಿವೆ ಈ ಡ್ರೋನ್​​ ಸೇವೆ

ಬೆಂಗಳೂರಿನ ಟ್ರಾಫಿಕ್​​ ಸಮಸ್ಯೆಯಿಂದಾಗಿ ತುರ್ತು ಚಿಕಿತ್ಸೆ ಅಗತ್ಯವಿರುವ ಅದೆಷ್ಟೋ ಮಂದಿ ಪ್ರಾಣ ತೆತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಔಷಧ, ಚಿಕಿತ್ಸೆಗೆ ಅಗತ್ಯ ವಸ್ತುಗಳ ಸಾಗಾಟಕ್ಕೂ ವಾಹನಗಳ ದಟ್ಟಣೆ ಅಡ್ಡಗಾಲಾಗಿ ಪರಿಣಮಿಸಿದೆ. ಇದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಾರಾಯಣ ಹೆಲ್ತ್​​ ಮತ್ತು ಡ್ರೋನ್ ಸ್ಟಾರ್ಟ್‌ಅಪ್ Airbound ಒಟ್ಟಾಗಿ ಆರಂಭಿಸಿರುವ ಪೈಲಟ್ ಯೋಜನೆ, ಟ್ರಾಫಿಕ್ ಸಮಸ್ಯೆ ಮೀರಿ ಅಗತ್ಯ ವೈದ್ಯಕೀಯ ಸಾಮಗ್ರಿಗಳು ಮತ್ತು ಪರೀಕ್ಷಾ ಮಾದರಿಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸುವ ಮೂಲಕ ಜೀವಗಳನ್ನು ಉಳಿಸುವ ಹೊಸ ಮಾರ್ಗವನ್ನು ತೋರಿಸಿದೆ. ಈ ಪೈಲಟ್…

Read More

ಇರಾನ್​ ರಾಜಧಾನಿ ಮೇಲೆ ಇಸ್ರೇಲ್ ವಾಯುದಾಳಿ: ತೈಲ ಡಿಪೋಗಳು ಸ್ಫೋಟ, ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ

ಟೆಹ್ರಾನ್, ಮಾ.8: ಇಸ್ರೇಲ್ ಮತ್ತು ಇರಾನ್ ನಡುವಿನ ಮಹಾಯುದ್ಧವು ಸ್ಫೋಟಕ ರೂಪ ಪಡೆದಿದೆ. ಶನಿವಾರ ರಾತ್ರಿ ಇಸ್ರೇಲ್ ಯುದ್ಧವಿಮಾನಗಳು ಟೆಹ್ರಾನ್‌ನ ಐದು ಪ್ರಮುಖ ತೈಲ ಡಿಪೋಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಭೀಕರ ದಾಳಿಯಿಂದಾಗಿ ಇಡೀ ನಗರವು ಸ್ಫೋಟ ಮತ್ತು ದಟ್ಟವಾದ ಹೊಗೆಯಿಂದ ಆವೃತವಾಗಿದೆ. ತೈಲ ಟ್ಯಾಂಕರ್‌ಗಳಿಂದ ಸೋರಿಕೆಯಾದ ಇಂಧನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ರಸ್ತೆಗಳಲ್ಲಿ “ಬೆಂಕಿಯ ನದಿ” ಹರಿಯುತ್ತಿರುವಂತೆ ಕಂಡುಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಶಹ್ರಾನ್ ಮತ್ತು ಅಘದಾಸಿಯಾದಂತಹ ಪ್ರಮುಖ ಡಿಪೋಗಳು ಧಗಧಗಿಸಿ ಉರಿಯುತ್ತಿವೆ. ತೈಲ ಮತ್ತು ಹೊಗೆಯ…

Read More

ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ !

ಮೈಸೂರು, ಮೇ 11: ಮೈಸೂರು ಆರ್​ಟಿಓ ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಎರಡು ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ‘ದ ಲರ್ನಿಂಗ್ ಕರ್ವ್ ಇಂಟರ್ನ್ಯಾಷನಲ್ ಶಾಲೆ’ಗೆ ಸೇರಿದ ಒಂದು ವಾಹನ ಮತ್ತು ಗುರುತು ಹಾಕದ ಮತ್ತೊಂದು ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಪ್ತಿ ಮಾಡಿದ ವಾಹನಗಳ ಸ್ಥಿತಿ ಆತಂಕಕಾರಿಯಾಗಿದ್ದು, ಮಕ್ಕಳ ಸುರಕ್ಷತೆಗೆ ಸಂಪೂರ್ಣವಾಗಿ ಧಕ್ಕೆ ತರುವಂತಿತ್ತು. ಒಂದನೇ ವಾಹನದ ಮುಂಭಾಗದ ಗಾಜು ಸಂಪೂರ್ಣವಾಗಿ ಬಿರುಕುಬಿಟ್ಟಿದ್ದು, ಯಾವುದೇ ಕ್ಷಣದಲ್ಲಿ ಬೀಳುವ ಸ್ಥಿತಿಯಲ್ಲಿತ್ತು. ತುರ್ತು ನಿರ್ಗಮನ ದ್ವಾರದ…

Read More