Headlines

ಬಲಿಷ್ಠ ದಾಂಡಿಗರ ದಂಡು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News | India Playing XI For 1st T20 Against Ireland

ಐರ್ಲೆಂಡ್ ಮತ್ತು ಭಾರತ ನಡುವಣ 2 ಪಂದ್ಯಗಳ ಟಿ20 ಸರಣಿಯು ನಾಳೆಯಿಂದ (ಜೂ. 26) ಶುರುವಾಗಲಿದೆ. ಬೆಲ್​ಫಾಸ್ಟ್​ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಶ್ರೇಯಸ್ ಅಯ್ಯರ್ ಭಾರತ ಟಿ20 ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ. ಹಾಗೆಯೇ ಈ ಮ್ಯಾಚ್​ ಮೂಲಕ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಕೂಡ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಇನಿಂಗ್ಸ್ ಆರಂಭಿಸುವುದನ್ನು ಎದುರು…

Read More

ಆಂಥ್ರೊಪಿಕ್-ಟಿಸಿಎಸ್ ಎಐ ಡೀಲ್; 50,000 ಉದ್ಯೋಗಿಗಳಿಗೆ ಸಿಗಲಿದೆ ಕ್ಲಾಡ್ ತರಬೇತಿ – Kannada News

ಆಂಥ್ರೊಪಿಕ್ ಕ್ಲಾಡ್Image Credit source: Getty Images ನವದೆಹಲಿ, ಜೂನ್ 11: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ಪ್ರಖ್ಯಾತ AI ಕಂಪನಿಯಾದ ‘ಆಂಥ್ರೊಪಿಕ್’ (Anthropic) ಜೊತೆ ಜಾಗತಿಕ ಪಾಲುದಾರಿಕೆಯನ್ನು ಘೋಷಿಸಿದೆ. ಈ ಯೋಜನೆಯ ಭಾಗವಾಗಿ, TCS ತನ್ನ 50,000 ಉದ್ಯೋಗಿಗಳಿಗೆ ಆಂಥ್ರೊಪಿಕ್‌ನ ‘ಕ್ಲಾಡ್’ (Claude) AI ಮಾಡಲ್ ಅನ್ನು ಬಳಸುವ ಕುರಿತು ತರಬೇತಿ ನೀಡಲಿದೆ. ಇಂಜಿನಿಯರಿಂಗ್, ಹಣಕಾಸು, ಕಾನೂನು, ಮಾರ್ಕೆಟಿಂಗ್ ಮತ್ತು ಮಾರಾಟ ವಿಭಾಗದ ಉದ್ಯೋಗಿಗಳು ಈ…

Read More

MI vs CSK: ಬರೋಬ್ಬರಿ 103 ರನ್..! ಐಪಿಎಲ್ ಇತಿಹಾಸದಲ್ಲೇ ಅತಿ ಹೀನಾಯ ಸೋಲು ಕಂಡ ಮುಂಬೈ – Kannada News | IPL 2026: CSK Crushes MI by 103 Runs at Wankhede; Mumbai’s Historic Defeat!

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ಮುಂಬೈ 103 ರನ್​​ಗಳ ಹೀನಾಯ ಸೋಲು ಅನುಭವಿಸಿತು. ಈ ಆವೃತ್ತಿಯಲ್ಲಿ ಮುಂಬೈ ತಂಡದ 5ನೇ ಸೋಲು ಇದಾದರೆ, ಸಿಎಸ್​​ಕೆ ತಂಡದ ಮೂರನೇ ಗೆಲುವಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​​ಕೆ ತಂಡ 20 ಓವರ್​ಗಳಲ್ಲಿ 207 ರನ್ ಕಲೆಹಾಕಿತು. ಈ…

Read More

ಚೆನ್ನೈ ವಿಮಾನ ನಿಲ್ದಾಣದಲ್ಲಿ 5 ಗಂಟೆಗೂ ಹೆಚ್ಚು ಕಾಲ ಇಂಡಿಗೋ ವಿಮಾನದೊಳಗೆ ಸಿಲುಕಿಕೊಂಡ ಪ್ರಯಾಣಿಕರು – Kannada News | Over 200 passengers stuck on IndiGo Wait Inside Flight at Chennai airport for 5 hours

ಚೆನ್ನೈ, ಫೆಬ್ರವರಿ 25: ಇಂಡಿಗೋ ವಿಮಾನವು ಚೆನ್ನೈನಿಂದ ಸಿಂಗಾಪುರಕ್ಕೆ ಹೊರಡುವ ಮೊದಲು 200ಕ್ಕೂ ಹೆಚ್ಚು ಪ್ರಯಾಣಿಕರು ಇಂಡಿಗೋ (IndiGo) ವಿಮಾನದೊಳಗೆ 5 ಗಂಟೆಗಳ ಕಾಲ ಕಾಯುವಂತಾಯಿತು. ವಿಮಾನ ಹತ್ತಿದ ನಂತರ ಸುಮಾರು 5 ಗಂಟೆಗಳ ಕಾಲ ಅಂದರೆ ಚೆನ್ನೈನಿಂದ ಸಿಂಗಾಪುರ ತಲುಪುವ ಸಮಯಕ್ಕಿಂತ ಹೆಚ್ಚು ಕಾಲ ವಿಮಾನದೊಳಗೆ ಕುಳಿತು ಕಾಯುವಂತಾಯಿತು. ಇದರಿಂದ ಹತಾಶೆಗೊಂಡ ಪ್ರಯಾಣಿಕರು ಅಸಮಾಧಾನ ಹೊರಹಾಕಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಯಾಣಿಕರು ವಿಮಾನಯಾನ ಸಿಬ್ಬಂದಿಯ ಮೇಲೆ ಕೋಪ ವ್ಯಕ್ತಪಡಿಸುವುದನ್ನು ವಿಡಿಯೋದಲ್ಲಿ…

Read More

Daily Devotional: ವಸಂತ ಪಂಚಮಿ ಆಚರಣೆಯ ವಿಧಾನ ಹಾಗೂ ಮಹತ್ವ – Kannada News | Daily Devotional: Vasant Panchami: Significance, Celebration Methods, and Importance of Saraswati Worship

ಬೆಂಗಳೂರು, ಜನವರಿ 23: ವಸಂತ ಪಂಚಮಿ ಅಥವಾ ಶ್ರೀ ಪಂಚಮಿ ಎಂದು ಕರೆಯಲ್ಪಡುವ ಈ ದಿನವು ವಿದ್ಯಾರ್ಥಿಗಳಿಗೆ ಜ್ಞಾನವನ್ನು ವೃದ್ಧಿಸಿಕೊಳ್ಳಲು ಅತ್ಯಂತ ವಿಶೇಷವಾದ ಪರ್ವದಿನವಾಗಿದೆ. ಶಿಕ್ಷಣದ ತಾಯಿಯಾದ ಸರಸ್ವತಿ ದೇವಿಯನ್ನು ಆರಾಧಿಸಲು ಇದು ಒಂದು ಪ್ರಮುಖ ದಿನ. ಬ್ರಹ್ಮನ ಪತ್ನಿ ಸರಸ್ವತಿಯ ಆರಾಧನೆಯಿಂದ ಬುದ್ಧಿಶಕ್ತಿ ಚುರುಕಾಗುತ್ತದೆ. ಈ ದಿನ ಅಕ್ಷರಾಭ್ಯಾಸ ಮಾಡಿಸುವುದು, ಸರಸ್ವತಿ ಪೂಜೆ ಮಾಡಿಕೊಳ್ಳುವುದು ಮತ್ತು ಓಂ ಐಂ ಸರಸ್ವತ್ಯೈ ನಮಃ ಮಂತ್ರವನ್ನು ಪಠಿಸುವುದು ಶುಭಕರ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೆನ್, ಪೇಪರ್, ಪೆನ್ಸಿಲ್‌ನಂತಹ ವಸ್ತುಗಳನ್ನು ದಾನ…

Read More

IPL 2026, RCB vs CSK: ತವರಿನಲ್ಲಿ ಆರ್​ಸಿಬಿಗೆ 2ನೇ ಪಂದ್ಯ; ಎದುರಾಳಿ ಯಾರು ಗೊತ್ತಲ್ಲ?

ಐಪಿಎಲ್ 2026 (IPL 2026) ಏಪ್ರಿಲ್ 5 ರಂದು ಡಬಲ್ ಹೆಡರ್ ಪಂದ್ಯಗಳು ನಡೆಯಿವೆ. ದಿನದ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಿದರೆ, ಸಂಜೆಯ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡವನ್ನು ಎದುರಿಸಲಿದೆ. ಸಿಎಸ್​ಕೆ ತಂಡ ಇದುವರೆಗೆ ಗೆಲುವಿನ ಖಾತೆ ತೆರೆದಿಲ್ಲ. ಆಡಿದ ಎರಡೂ ಪಂದ್ಯಗಳನ್ನು ಸೋತಿದ್ದು, ಹ್ಯಾಟ್ರಿಕ್ ಸೋಲಿನ ಆತಂಕದಲ್ಲಿದೆ. ಇತ್ತ ತನ್ನ…

Read More

ಪ್ರತಿದಿನ ಕೇವಲ 2 ಲವಂಗ ತಿಂದು ನೋಡಿ! ನಿಮಗೆ ಈ ಆರೋಗ್ಯ ಸಮಸ್ಯೆಯೇ ಬರಲ್ಲ – Kannada News | Why You Should Add Cloves To Your Daily Routine

ಅಡುಗೆ ಮನೆಯಲ್ಲಿ ಸುಲಭವಾಗಿ ಸಿಗುವ ಮಸಾಲೆ ಪದಾರ್ಥಗಳಲ್ಲಿ ಲವಂಗವೂ (Cloves) ಒಂದು. ಆಹಾರಕ್ಕೆ ರುಚಿ ಮತ್ತು ಸುವಾಸನೆ ನೀಡುವುದಷ್ಟೇ ಅಲ್ಲ, ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಸಹಕಾರಿಯಾಗಿದೆ. ಲವಂಗದಲ್ಲಿರುವ ಯೂಜಿನಾಲ್ (Eugenol), ಆಂಟಿಆಕ್ಸಿಡೆಂಟ್‌ಗಳು ಮತ್ತು ಪೋಷಕಾಂಶಗಳು ದೇಹವನ್ನು ಹಲವು ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಪ್ರತಿದಿನ 1 ಅಥವಾ 2 ಲವಂಗಗಳನ್ನು ಸೇವಿಸುವುದರಿಂದ ನಾವು ಊಹಿಸಲು ಸಾಧ್ಯವಾಗದಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹೌದು, ಕೇವಲ ಲವಂಗ ತಿನ್ನುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ….

Read More

ಹೂ, ಎಲೆಗಳ ಸಿಂಗಾರ: ಹೊಸ ವರ್ಷದ ಮೊದಲ ದಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ – Kannada News | Devotees Flock to Mysurus Chamundi Hills for New Years Day Darshan of Goddess Chamundeshwari

ಮೈಸೂರು, ಜನವರಿ 01: ಹೊಸ ವರ್ಷ 2026ರ ಮೊದಲ ದಿನದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಡಗರ ಸಂಭ್ರಮ ಮನೆಮಾಡಿತ್ತು. ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ದೇವಿಗೆ ವಿಶೇಷ ಅಲಂಕಾರ, ಅಭಿಷೇಕ ಮತ್ತು ಮಂಗಳಾರತಿ ಸೇವೆಗಳನ್ನು ನೆರವೇರಿಸಲಾಯಿತು. ಹೊಸ ವರ್ಷದಂದು ದೇವಿಯನ್ನು ಪೂಜಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿಂದಾಗಿ ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಚಾಮುಂಡಿ ದೇವಿ ಅಲಂಕಾರ ಪ್ರಿಯೆಯಾಗಿರುವ ಕಾರಣ,…

Read More

ನಾಳೆ ಪಿತೂರಿ ನಡೆದಿದೆ ಎಂದು ನೆಪ ಹೇಳಬೇಡಿ: ಅಮಿತ್ ಶಾ ಸಭೆಗಳ ಬೆನ್ನಲ್ಲೇ ತೆಲಂಗಾಣ ಸರ್ಕಾರಕ್ಕೆ ಓವೈಸಿ ವಾರ್ನಿಂಗ್ – Kannada News | Owaisi Alarms on Amit Shah’s NRC Push: Warns Telangana Govt for Citizen Protection

ಹೈದರಾಬಾದ್, ಜುಲೈ 09: ದೇಶದಲ್ಲಿ ತೀವ್ರ ರಾಜಕೀಯ ಸಂಚಲನ ಮೂಡಿಸಿದ್ದ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್​ಆರ್​ಸಿ) ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಮತ್ತೆ ಮುಂಚೂಣಿಗೆ ತರಲು ಸಜ್ಜಾಗುತ್ತಿದೆ ಎಂದು ಹೈದರಾಬಾದ್​ ಸಂಸದ ಹಾಗೂ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಗಂಭೀರ ಆರೋಪ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಸಭೆಗಳು ಹಾಗೂ ತೀರ್ಮಾನಗಳ ಹಿಂದೆ ದೊಡ್ಡ ರಾಜಕೀಯ ತಂತ್ರ ಅಡಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.ಅಮಿತ್ ಅವರು ಸಭೆ ನಡೆಸಿದ್ದಾರೆ ಎಂದರೆ ಸುಮ್ಮನೇ ಯಾವುದೋ ಸಭೆಯಾಗಿರುವುದಿಲ್ಲ,…

Read More

‘ಟಾಕ್ಸಿಕ್’ ಡೇಟ್ ಮೇಲೆ ‘ಜನ ನಾಯಗನ್’ ಕಣ್ಣು? ಅಪರೂಪದ ಘಟನೆಗೆ ಸಾಕ್ಷಿಯಾಗಲಿದೆ ತಮಿಳುನಾಡು – Kannada News | Thalapathy Vijay CM: Jan Nayagan Release Marks New Political Cinema Era

ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 106 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆ. ಬೆಳವಣಿಗೆಯ ನಡುವೆ, ಅವರ ಅಂತಿಮ ಸಿನಿಮಾ ಎನ್ನಲಾದ ‘ಜನ ನಾಯಗನ್’ ಬಿಡುಗಡೆಯ ಕುರಿತು ಈಗ ಹೊಸ ಚರ್ಚೆಗಳು ಶುರುವಾಗಿವೆ. ಚುನಾವಣಾ ದಿನಾಂಕ ಘೋಷಣೆಗೂ ಮೊದಲು ವಿಜಯ್​​ ಸಿನಿಮಾ…

Read More