Headlines

MLC ಮಾಡುವಂತೆ ರಾಹುಲ್ ಗಾಂಧಿಗೆ ಮೈಸೂರು ಕಾಂಗ್ರೆಸ್ ಕಾರ್ಯಕರ್ತ ಪತ್ರ – Kannada News | Mysuru Congress Worker Basavanna writes Letter To Rahul gandhi For MLC Post

ಮೈಸೂರು, (ಏಪ್ರಿಲ್ 19): ಒಂದೆಡೆ ಸಂಪುಟ ಪುನಾರಚನೆ ಮಾಡಬೇಕೆಂದು ಕೆಲ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಇದರ ಮಧ್ಯೆ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತ ಬಸವಣ್ಣ ಎನ್ನುವರು ವಿಧಾನಪರಿಷ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ಮೂರು ಬಾರಿ ಪತ್ರ ಬರೆದಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈಗ ನಾಲ್ಕನೇ ಬಾರಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದು, ವಿಧಾನಪರಿಷತ್​ ಸದಸ್ಯ ಸ್ಥಾನ ಕೊಡಿ ಇಲ್ಲ ದಯಾಮರಣ ಕೊಡಿ ಎಂದಿದ್ದಾರೆ. ಈ ಬಗ್ಗೆ…

Read More

ಡೀಸೆಲ್ ದರ ನೋಡಿದ್ರೆ ಗಾಬರಿಯಾಗುತ್ತೆ ಎಂದ ಡಿಕೆಶಿ: ಬಸ್ ಪ್ರಯಾಣ ದರ ಏರಿಕೆಗೆ ಚಿಂತನೆ – Kannada News | Karnataka CM Eyes Transport Fare Hike Amidst Stark Diesel Price Differences.

ಬೆಂಗಳೂರು, ಜೂ.20: ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳು ಈಗಾಗಲೇ ಸರ್ಕಾರದ ಮುಂದೆ ಪ್ರಸ್ತಾಪಿಸಿದ್ದು, ಈ ಬಗ್ಗೆ ಸರ್ಕಾರ, ಎಷ್ಟು ಏರಿಕೆ ಮಾಡಬೇಕು ಎನ್ನುವ ಬಗ್ಗೆ ಚಿಂತನೆ ನಡೆಸಿದೆ. ಈ ಬಗ್ಗೆ ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಡೀಸೆಲ್ ಬೆಲೆ ತೀವ್ರ ಹೆಚ್ಚಾಗಿದೆ.ಡಿಪೋದ ಬೆಲೆಗೂ, ಖಾಸಗೀಯಾಗಿ ಸಿಗುವ ಡಿಸೆಲ್ ಗೂ ಅಜಗಾಂತರ ವ್ಯತ್ಯಾಸ ಇದ್ದು, ಡೀಸೆಲ್ ದರ ನೋಡಿದ್ರೆ ಗಾಬರಿಯಾಗುತ್ತೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 8ರ ದಿನಭವಿಷ್ಯ

    ಬೆಳಗ್ಗೆ ಸ್ನಾನದ ನಂತರ ಒಂದು ತಾಮ್ರದ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಸೂರ್ಯನಿಗೆ ಅರ್ಪಿಸಿ (ಅರ್ಘ್ಯ ನೀಡುವುದು). ಇದರಿಂದ ಮನಸ್ಸಿನ ಗೊಂದಲಗಳು ನಿವಾರಣೆಯಾಗಿ, ದಿನವಿಡೀ ಚೈತನ್ಯ ಇರುತ್ತದೆ.   ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಲ್ಯಾಪ್ ಟಾಪ್- ಮೊಬೈಲ್ ಫೋನ್ ಇಂಥವುಗಳನ್ನು ಚಾರ್ಜ್ ಗೆ ಹಾಕುವಾಗ ಸಹ ಮುಂಜಾಗ್ರತೆಯನ್ನು ವಹಿಸಿ. ಈ ಹಿಂದೆ ನಿಮಗೆ ಕೆಲವು ಹುದ್ದೆ- ಸ್ಥಾನಮಾನ ಸಿಗದ ರೀತಿಯಲ್ಲಿ ನೋಡಿಕೊಂಡಿದ್ದ ವ್ಯಕ್ತಿಗಳು…

Read More

Video: ಮಹಿಳೆಯ ಹಾಡು ಶುರುವಾಗುತ್ತಿದ್ದಂತೆಯೇ ಮುರಿದು ಬಿತ್ತು ಸ್ಟೇಜ್; ವಿಡಿಯೋ ವೈರಲ್

ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮದ ವೇಳೆ ವೇದಿಕೆಯು ಏಕಾಏಕಿ ಕುಸಿದು ಬಿದ್ದ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಮಹಿಳೆಯೊಬ್ಬರು ಹಾಡು ಪ್ರಾರಂಭಿಸುತ್ತಿದ್ದಂತೆಯೇ ಸ್ಟೇಜ್ ಮುರಿದು ಬಿದ್ದಿದ್ದು, ವೇದಿಕೆಯಲ್ಲಿದ್ದ ಗಣ್ಯರು ಕೂಡ ಕೆಳಕ್ಕೆ ಉರುಳಿದ್ದಾರೆ. ಅನ್ಶು ಕುಮಾರ್ (@anshu8872kumar) ಎಂಬುವವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಈಗಾಗಲೇ ಒಂದು ಕೋಟಿಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ   Source link

Read More

ಹೊಸ ತಿರುವು ಪಡೆದ ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಬಳ್ಳಾರಿ, ಏಪ್ರಿಲ್​ 03: ಬಳ್ಳಾರಿ ಪಾಲಿಕೆಯ 39ನೇ ವಾರ್ಡ್​ ಕಾಂಗ್ರೆಸ್ ಸದಸ್ಯ ವಿ. ಕುಬೇರರಿಂದ AEE ವೀರೇಶ್​ ಮೇಲೆ ಹಲ್ಲೆ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಂಡಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಸಲಾಂ ಬಳ್ಳಾರಿ ಕಾರ್ಯಕ್ರಮದ ವೇಳೆ ಹಲ್ಲೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ನಾರಾ ಭರತ್‌ ರೆಡ್ಡಿ, ಅದೇ ವಾರ್ಡಿನಲ್ಲಿ ನಾನು ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದನ್ನ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಶತ್ರುಪಕ್ಷದಿಂದ ಆಹ್ವಾನ, ಅವ್ಯಕ್ತ ಭಯ – Kannada News | Horoscope 05 February 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ವೃತ್ತಿ ಸ್ಥಳವು ಬದಲಾಗಬಹುದು. ಹೊಸದಾಗಿ ಉದ್ಯೋಗವನ್ನು ಮಾಡುವವರಿಗೆ ಆಯ್ಕೆಯಲ್ಲಿ ಗೊಂದಲವು ಕಾಣಿಸಿಕೊಂಡೀತು. ನಿಮ್ಮ ಪರೀಕ್ಷೆಯ ಕಾಲವೂ ಇದಾಗಲಿದೆ. ತಂದೆಯ ಸೇವೆಯನ್ನು ಮಾಡುವಿರಿ. ಶ್ರಮಕ್ಕೆ ಯೋಗ್ಯವಾದ ಫಲವನ್ನೇ ನಿರೀಕ್ಷಿಸಿ. ಇನ್ನೊಬ್ಬರ ಯೋಚನೆಯನ್ನು ಕದಿಯಬಹುದು. ಕೆಲವು ವಿಚಾರದಲ್ಲಿ ನೀವು ನಿಯಂತ್ರಣವನ್ನು ತಪ್ಪಬಹುದು. ಅಲ್ಪ ವಸ್ತುಗಳಿಂದ ಸಂತೋಷವಾಗಿ ಇರಲು ಬಯಸುವಿರಿ. ಹಳೆಯ ವಸ್ತುಗಳನ್ನು ಯಾರಿಗಾದರೂ ಕೊಡುವಿರಿ. ವೃಷಭ ರಾಶಿ: ಸಾವಧಾನತೆಯನ್ನು ನೀವು ರೂಢಿಸಿಕೊಳ್ಳಬೇಕಾದೀತು. ನಿಮ್ಮ ನಾಟಕೀಯ ಮನೋಭಾವವು ಇತರರಿಗೆ ಗೊತ್ತಾದೀತು. ಮಕ್ಕಳಿಗೆ ತಂದೆಯಿಂದ ಸಹಾಯವು ಸಿಗಬಹುದು. ಕಾರ್ಯಗಳು…

Read More

ದಾವಣಗೆರೆ ಕಾಂಗ್ರೆಸ್​​ನಲ್ಲಿ ಭುಗಿಲೆದ್ದ ಬಂಡಾಯ: ಹೈಕಮಾಂಡ್​ಗೆ ಪೈಲ್ವಾನ್ ಸವಾಲ್

ದಾವಣಗೆರೆ (ಮಾರ್ಚ್ 22): ಇದೇ ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ (Assembly Constituency) ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಅಧಿಕೃತವಾಗಿ ಘೋಷಿಸಿದೆ. ದಾವಣಗೆರೆ (Davangere) ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಶಾಮನೂರು (Samarth Shamanuru) ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ರೆ, ದಾವಣಗೆರೆಯಲ್ಲಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಘೋಷಣೆ ಆಗ್ತಿದ್ದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ವಿರುದ್ಧ ಅಲ್ಪಸಂಖ್ಯಾತರು ಸಿಡಿದೆದ್ದಿದ್ದಾರೆ. ಟಿಕೆಟ್ ಕೈತಪ್ಪಿದ್ದಕ್ಕೆ ಸಾದಿಕ್…

Read More

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ: ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು – Kannada News | Iran Closes Strait of Hormuz; 37 Indian Ships Stranded in Persian Gulf with 1109 Crew Onboard

ನವದೆಹಲಿ, ಮಾರ್ಚ್ 4: ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ನಡುವೆಯೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇರಾನ್​​ನ ಈ ನಿರ್ಧಾರದಿಂದಾಗಿ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಈ ಹಡಗುಗಳಲ್ಲಿ 1,109 ಸಿಬ್ಬಂದಿ ಇದ್ದು, ಸುಮಾರು 10,000 ಕೋಟಿ ರೂ. ಮೌಲ್ಯದ ಸರಕು ಸಾಗಾಟವಾಗುತ್ತಿದೆ. ಭಾರತದ ಬಂದರು ಸಚಿವಾಲಯವು ಹಡಗುಗಳಿಗೆ ನಿರಂತರ ರಾಡಾರ್ ಸಂಪರ್ಕ ಕಾಯ್ದುಕೊಳ್ಳಲು ಮತ್ತು ದೆಹಲಿಯೊಂದಿಗೆ ಟೋಲ್ ಫ್ರೀ ಸಹಾಯವಾಣಿ ಮೂಲಕ ಸಂಪರ್ಕದಲ್ಲಿರಲು ಸೂಚನೆ ನೀಡಿದೆ….

Read More

ಜೈಲಲ್ಲಿದ್ದುಕೊಂಡೇ ಜಾಕ್ವೆಲಿನ್​​ಗೆ ಮನೆ ಉಡುಗೊರೆ ಕೊಟ್ಟ ಸುಖೇಶ್? – Kannada News | Sukhesh claims he gifted Jacqueline Fernandez a house in Beverly Hills

ಸುಖೇಶ್ ಚಂದ್ರಶೇಖರ್ (Sukhesh Chandrashekhar), ಭಾರತದ ನಂಬರ್ ಕಾನ್​ಮ್ಯಾನ್ (ಮೋಸಗಾರ) ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ. ದೇಶದ ಕೆಲವು ಪ್ರಮುಖ ರಾಜಕಾರಣಿಗಳು, ವಿಐಪಿ ವ್ಯಕ್ತಿಗಳು, ಖ್ಯಾತ ಉದ್ಯಮಿಗಳು, ಚಿತ್ರರಂಗದ ಕೆಲವರಿಗೆ ಸಹ ಮೋಸ ಮಾಡಿ ನೂರಾರು ಕೋಟಿ ರೂಪಾಯಿ ಹಣ ಗಳಿಸಿದ್ದಾನೆ ಈ ಆಸಾಮಿ. ಬಾಲಿವುಡ್​​ ನಟಿಯರ ಮೇಲೆ ವಿಶೇಷ ಮೋಹ ಹೊಂದಿದ್ದ ಸುಖೇಶ್, ತನ್ನ ಮೋಸದ ಹಣದ ನೆರವಿನಿಂದ ಹಲವು ನಟಿಯರಿಗೆ ಕೋಟ್ಯಂತರ ಮೌಲ್ಯದ ಉಡುಗೊರೆಗಳನ್ನು ನೀಡುತ್ತಿದ್ದ. ಜಾಕ್ವೆಲಿನ್ ಫರ್ನಾಂಡೀಸ್​ ಅನ್ನು ಗರ್ಲ್​​ಫ್ರೆಂಡ್ ಸಹ ಮಾಡಿಕೊಂಡಿದ್ದ. ಇದೀಗ…

Read More

25 ದಿನದೊಳಗೆ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡುವಂತಿಲ್ಲ; ಸರ್ಕಾರದಿಂದ ಹೊಸ ನಿಯಮ ಜಾರಿ

ನವದೆಹಲಿ, ಮಾರ್ಚ್ 11: ದೇಶೀಯ LPG ಸಿಲಿಂಡರ್ (LPG cylinder) ರೀಫಿಲ್ಲಿಂಗ್ ಕಾಯ್ದಿರಿಸಲು ಕನಿಷ್ಠ ಕಾಯುವ ಅವಧಿಯನ್ನು ಸರ್ಕಾರ 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಿದೆ. ಹೀಗಾಗಿ, ನೀವು ಒಮ್ಮೆ ಸಿಲಿಂಡರ್ ಬುಕ್ ಮಾಡಿದರೆ 25 ದಿನಗಳು ಕಳೆಯುವವರೆಗೆ ಇನ್ನೊಂದು ಸಿಲಿಂಡರ್ ಬುಕ್ ಮಾಡುವಂತಿಲ್ಲ. ಅಡುಗೆ ಅನಿಲ ಕೊರತೆಯ ಬಗ್ಗೆ ದೇಶಾದ್ಯಂತ ಭಯ ಆವರಿಸಿದೆ. ಆತಂಕಗೊಂಡ ಗ್ರಾಹಕರಿಂದ ಗ್ಯಾಸ್ ಏಜೆನ್ಸಿಗಳಿಗೆ ಕರೆಗಳು ಮತ್ತು ಸಿಲಿಂಡರ್‌ಗಳಿಗಾಗಿ ಬಹು ವಿನಂತಿಗಳು ಬರುತ್ತಿವೆ. ಜನರು ಮುಗಿಬಿದ್ದು ಗ್ಯಾಸ್ ಬುಕ್ ಮಾಡಲು ಕರೆ…

Read More