Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ ಕೆಲವು ಕೆಲಸಗಳು ಮೇಲ್ನೋಟಕ್ಕೆ ಬಹಳ ದೊಡ್ಡ ಲಾಭ ತಂದುಕೊಡುವಂತೆ ಅನಿಸಲಿದೆ. ಆದರೆ ಸರ್ಕಾರದ ಮಟ್ಟದಲ್ಲಿ ಆಗಿರುವ ಅಥವಾ ಮುಂದೆ ಆಗುವ ಬದಲಾವಣೆಗಳ ಕಾರಣಕ್ಕೆ ನೀವು ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಲಾಭ ತಂದುಕೊಡುವುದಿಲ್ಲ….

Read More

ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ – Kannada News | Chikkaballapur Tragedy: CM Siddaramaiah Announces Rs 5 Lakh Compensation for Victims’ Families

ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ, ಡಿಸೆಂಬರ್ 26: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ. ಪರಿಹಾರ ವಿತರಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ. ಗುರುವಾರ ರಾತ್ರಿ ಅಜ್ಜವಾರ…

Read More

IPL 2026: ಯಾವ ಚಾನೆಲ್‌ನಲ್ಲಿ ಐಪಿಎಲ್ ನೇರಪ್ರಸಾರ? ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?

ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಸೀಸನ್ (IPL 2026 ) ಮಾರ್ಚ್ 28 ರಿಂದ ಪ್ರಾರಂಭವಾಗುತ್ತಿದೆ. ಮೊದಲಿಗೆ ಕೇವಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಬಿಸಿಸಿಐ (BCCI), ಟೂರ್ನಿ ಆರಂಭಕ್ಕೆ ಎರಡು ದಿನಗಳಿರುವಾಗ ಉಳಿದ 50 ಪಂದ್ಯಗಳನ್ನು ಪ್ರಕಟಿಸಿತು. ಇದರರ್ಥ ಈ ಬಾರಿಯ ಐಪಿಎಲ್​ನ ಪೂರ್ಣ ವೇಳಾಪಟ್ಟಿ ಪ್ರಕಟವಾಗಿದೆ. ಈ ಆವೃತ್ತಿಯಲ್ಲಿ ಒಟ್ಟು 12 ಡಬಲ್ ಹೆಡರ್ ಪಂದ್ಯಗಳು ನಡೆಯಲಿದ್ದು, 12 ನಗರಗಳು ಈ ಟೂರ್ನಿಗೆ ಆತಿಥ್ಯವಹಿಸುತ್ತಿವೆ. ಲೀಗ್​ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು…

Read More

Navy Submarine Career: ಭಾರತೀಯ ನೌಕಾಪಡೆಯ ಸಬ್‌ಮರೀನ್ ವಿಭಾಗ ಸೇರುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇತ್ತೀಚೆಗೆ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಅರಿದಮಾನ್ (INS Aridhaman) ಸುದ್ದಿಯಲ್ಲಿದೆ. ಇದು ದೇಶದ ಮೂರನೇ ಪರಮಾಣು ಚಾಲಿತ ಜಲಾಂತರ್ಗಾಮಿಯಾಗಿದ್ದು, ಭೂಮಿ, ಆಕಾಶ ಮತ್ತು ಸಮುದ್ರದ ಆಳದಿಂದ ಪರಮಾಣು ಶಸ್ತ್ರಾಸ್ತ್ರಗಳನ್ನು ಉಡಾಯಿಸುವ ‘ನ್ಯೂಕ್ಲಿಯರ್ ಟ್ರಯಾಡ್’ ಸಾಮರ್ಥ್ಯವನ್ನು ಭಾರತಕ್ಕೆ ನೀಡಿದೆ. ಈ ಸುದ್ದಿಯ ಬೆನ್ನಲ್ಲೇ, ಸಾಹಸಮಯ ಸಮುದ್ರದ ಆಳದ ಜೀವನ ಮತ್ತು ನೌಕಾಪಡೆಯ ಜಲಾಂತರ್ಗಾಮಿ ವಿಭಾಗದಲ್ಲಿ ಕೆಲಸ ಪಡೆಯುವುದು ಹೇಗೆ ಎಂಬ ಕುತೂಹಲ ಅನೇಕರಲ್ಲಿ ಮೂಡಿದೆ. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ. ಜಲಾಂತರ್ಗಾಮಿ (Submarine) ಎಂದರೇನು? ಜಲಾಂತರ್ಗಾಮಿ ಎಂದರೆ…

Read More

ಸಿಎಸ್‌ಕೆ ಸೋಲಿಗೆ ರುತುರಾಜ್ ಗಾಯಕ್ವಾಡ್ ದೂರಿದ್ದು ಯಾರನ್ನ ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 209 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.4 ಓವರ್​ಗಳಲ್ಲಿ 210 ರನ್​ಗಳಿಸಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇದರೊಂದಿಗೆ ಸಿಎಸ್​ಕೆ ತಂಡವು ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಲ್ಲಿ ಸೋಲನುಭವಿಸಿದಂತಾಗಿದೆ. ಈ ಸೋಲಿನ ಬಳಿಕ ಮಾತನಾಡಿದ…

Read More

ಬಮೂಲ್​​ ಬೆನ್ನಲ್ಲೇ ಕೋಮುಲ್​​ನಿಂದ ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್‌

ಕೋಲಾರ, ಮಾರ್ಚ್​​ 17: ಇತ್ತೀಚೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಿಸುವ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಉಡುಗೊರೆ ನೀಡಿತ್ತು. ಇದೀಗ ಅದರಂತೆ ಕೋಲಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (komul) ಕೂಡ ಹಾಲು ಉತ್ಪಾದಕರಿಗೆ ಲೀಟರ್‌ಗೆ 2 ರೂಪಾಯಿ ಹೆಚ್ಚಿಸುವ ಮೂಲಕ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್‌ ನೀಡಿದೆ. ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಳ ಯುಗಾದಿ ಹಬ್ಬಕ್ಕೆ ಕೋಲಾರ ಜಿಲ್ಲಾ ಹಾಲು ಉತ್ಪಾದಕರಿಗೆ…

Read More

ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ: ಸಹೋದರಿಯರನ್ನು ಕಾಡಿದ್ದ ಆರೋಪಿ ಅರೆಸ್ಟ್​​ – Kannada News | Bengaluru Love Scam: Man Arrested for Cheating and Assaulting Two Sisters

ನೆಲಮಂಗಲ, ಡಿಸೆಂಬರ್​​ 28: ರಾಜ್ಯದಲ್ಲಿ ಮತ್ತೊಂದು ಲವ್​ ಸೆಕ್ಸ್​ ದೋಖಾ ಆರೋಪ ಪ್ರಕರಣ ಸದ್ದು ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯಿಂದ ಲಕ್ಷಾಂತರ ಹಣ ಬೆದರಿಸಿ ಪಡೆದಿರುವ ಜೊತೆಗೆ, ಆಕೆಯ ಮನೆಯಲ್ಲಿದ್ದ ಚಿನ್ನಾಭರಣವನ್ನು ಆರೋಪಿ ಕದ್ದಿದ್ದ. ಅಲ್ಲದೆ, ಯುವತಿಯ ಸಹೋದರಿ ಮೇಲೂ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ ಎನ್ನಲಾಗಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಶುಭಾಂಶು ಶುಕ್ಲಾ(27)ನನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲು ಸಂತ್ರಸ್ತೆಯ ಸಹೋದರಿಯಾದ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಯ…

Read More

ಚಪ್ಪಲಿ ಹೊರಗಡೆ ಬಿಡಿ ಅಂದಿದಷ್ಟೇ: ತಂದೆ-ಮಗನಿಂದ ವೈದ್ಯನ ಮೇಲೆ ಮನಸೋ ಇಚ್ಛೆ ಹಲ್ಲೆ – Kannada News | Mysuru Doctor Attacked by Father and Son for Asking to Remove Footwear

ಮೈಸೂರು, ಡಿಸೆಂಬರ್​​ 19: ಕ್ಷುಲ್ಲಕ ಕಾರಣಕ್ಕೆ ವೈದ್ಯನ ಮೇಲೆ ಅಪ್ಪ, ಮಗ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಕ್ಲಿನಿಕ್ ಹೊರಭಾಗ ಚಪ್ಪಲಿ ಬಿಟ್ಟು ಬನ್ನಿ ಅಂತಾ ಹೇಳಿದಕ್ಕೆ ಶಿಶು ಆಸ್ಪತ್ರೆಯ ವೈದ್ಯ ಡಾ.ಅನೂಪ್ ಮೇಲೆ ಹಲ್ಲೆ ನಡೆಸಲಾಗಿದೆ. ರುಬಿಯಾಜ್ ಷರೀಫ್, ಆತನ ತಂದೆ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ರುಬಿಯಾಜ್ ಷರೀಫ್​ರ 3 ವರ್ಷದ ಮಗು ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಆಸ್ಪತ್ರೆಗೆ ಆತ ಬಂದಿದ್ದ. ಈ ವೇಳೆ ಚಪ್ಪಲಿ ಧರಿಸಿಯೇ ಒಳಬಂದ ಹಿನ್ನೆಲೆ ಅದನ್ನು…

Read More

ದಾರಿ ನಿರ್ಮಾಣ ವಿಚಾರದಲ್ಲಿ ಕುಟುಂಬಗಳ ಮಧ್ಯೆ ಮಾರಾಮಾರಿ: ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಯತ್ನ

ಹಾಸನ, ಏಪ್ರಿಲ್​ 02: ಅವರೆಲ್ಲಾ ಒಂದೇ ಕುಟುಂಬಗಳು. ಒಂದೇ ಸಮುದಾಯಕ್ಕೆ ಸೇರಿದವರು. ಆದರೆ ದಶದಕದ ಹಿಂದೆ ನಡೆದ ಅದೊಂದು ಚುನಾವಣೆ ಊರಿನ್ನೇ ಎರಡು ಭಾಗ ಮಾಡಿ ಹಾಕಿದೆ. ಸಣ್ಣಪುಟ್ಟ ವಿಚಾರಕ್ಕೂ ಕಲಹ, ಮಾರಾಮಾರಿ (Clash) ನಡೆಯುತ್ತಿದೆ. ಐದು ಕುಟುಂಬಗಳು ವಾಸಿಸುವ ಮನೆಗಳಿಗೆ ತೆರಳಲು ರಸ್ತೆ ನಿರ್ಮಾಣದ ವಿಚಾರ ಇದೀಗ ಊರಿನಲ್ಲಿ ಮತ್ತೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಜಿಲ್ಲೆಯ ಬೇಲೂರು ತಾಲೂಕಿನ ಹಂಚಿಹಳ್ಳಿಯಲ್ಲಿ ಘಟನೆ ನಡೆದಿದೆ. ಅಧಿಕಾರಿಗಳ ಸೂಚನೆಯಂತೆ ದಾರಿ ಮಾಡಿಕೊಳ್ಳಲು ಮುಂದಾದಾಗ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಯತ್ನ ಎಂಬ…

Read More

ಚೀನಾ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ: ಅಮೆರಿಕ ಹಿಂದಿಕ್ಕಿ ಅಗ್ರಸ್ಥಾನ, ಹೆಚ್ಚಿದ ವ್ಯಾಪಾರ ಕೊರತೆ – Kannada News | China Overtakes US: India’s Top Trade Partner in FY26, Trade Deficit Soars

ನವದೆಹಲಿ, ಏಪ್ರಿಲ್ 15: ಜಾಗತಿಕ ವ್ಯಾಪಾರ ಮಾರುಕಟ್ಟೆಯಲ್ಲಿ ಮಹತ್ವದ್ದೆಂದು ಪರಿಗಣಿಸಬಹುದಾದ ಬೆಳವಣಿಗೆಯೊಂದರಲ್ಲಿ, ಭಾರತದ ಅತಿದೊಡ್ಡ ಟ್ರೇಡ್ ಪಾರ್ಟ್ನರ್ ದೇಶವಾಗಿ ಅಮೆರಿಕವನ್ನು ಚೀನಾ ಹಿಂದಿಕ್ಕಿದೆ. 2025-26ನೇ ಹಣಕಾಸು ವರ್ಷದಲ್ಲಿ ಭಾರತದ ಅತ್ಯಂತ ದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿ ಚೀನಾ ಹೊರಹೊಮ್ಮಿದೆ. ಸರ್ಕಾರದ ಇತ್ತೀಚಿನ ದತ್ತಾಂಶಗಳ ಪ್ರಕಾರ, ಉಭಯ ದೇಶಗಳ (ಭಾರತ ಚೀನಾ) ನಡುವಿನ ದ್ವಿಪಕ್ಷೀಯ ವ್ಯಾಪಾರವು (bilateral trade) ಬರೋಬ್ಬರಿ 151.1 ಬಿಲಿಯನ್ ಡಾಲರ್ ತಲುಪಿದೆ. ಕಳೆದ ನಾಲ್ಕು ಸತತ ವರ್ಷಗಳಿಂದ (2021-22 ರಿಂದ 2024-25ರವರೆಗೆ) ಅಮೆರಿಕವು ಭಾರತದ…

Read More