ನಿಮಗೂ ಪದೇ ಪದೇ ತಲೆ ನೋವಿನ ಜೊತೆಗೆ ಕಣ್ಣು ನೋವು ಬರುತ್ತಾ? ಇದಕ್ಕೆ ಕಾರಣ ಏನ್ ಗೊತ್ತಾ? – Kannada News | Forehead & Eye Pain: When to See a Doctor

ಇತ್ತೀಚಿನ ದಿನಗಳಲ್ಲಿ, ಜೀವನಶೈಲಿಯಲ್ಲಿ ಮಾಡಿಕೊಂಡಿರುವ ಬದಲಾವಣೆ, ಸ್ಕ್ರೀನ್ ಸಮಯದ ಹೆಚ್ಚಳ ಮತ್ತು ಒತ್ತಡದಿಂದಾಗಿ, ಅನೇಕರಲ್ಲಿ ಕಣ್ಣು ಮತ್ತು ತಲೆ ನೋವು (Headache) ಹೆಚ್ಚಾಗಿ ಕಂಡುಬರುತ್ತಿದೆ. ಕೆಲವೊಮ್ಮೆ ಈ ನೋವು ಸೌಮ್ಯವಾಗಿರಬಹುದು ಇನ್ನು ಕೆಲವೊಮ್ಮೆ ತುಂಬಾ ತೀವ್ರವಾಗಿರಬಹುದು. ಈ ರೀತಿಯ ಸಮಸ್ಯೆಗಳು ದೈನಂದಿನ ಕೆಲಸ ಮಾಡಲು ತುಂಬಾ ಕಷ್ಟ ಉಂಟುಮಾಡುತ್ತದೆ. ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಈ ಸಮಸ್ಯೆ ಆರಂಭವಾಗುತ್ತದೆ ಮತ್ತೊಂದಿಷ್ಟು ಜನರಲ್ಲಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ಅನ್ನು ದೀರ್ಘಕಾಲ ಬಳಸಿದ ನಂತರ ಈ ರೀತಿಯಾಗುತ್ತದೆ. ಆದರೆ ಇದನ್ನು…

Read More

ಕೇಕ್ ಕಿರಿಕ್: ಜಿಮ್‌ನಲ್ಲಿ ಮೂವರನ್ನು ಹತ್ಯೆಗೈದಿದ್ದ ವ್ಯಕ್ತಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು – Kannada News | Uttar Pradesh: Jeetu Saini, Gym Triple Murder Suspect Over Birthday Cake, Killed in Police Encounter

ಬುಲಂದ್‌ಶಹರ್, ಮೇ 01: ಕೇಕ್ ವಿಚಾರಕ್ಕೆ ಜಗಳವಾಡಿ ಜಿಮ್​​ನಲ್ಲಿ ಮೂವರನ್ನು ಹತ್ಯೆ(Murder)ಗೈದಿದ್ದ ವ್ಯಕ್ತಿ ಪೊಲೀಸ್ ಎನ್​ಕೌಂಟರ್​ನಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಏಪ್ರಿಲ್ 25ರಂದು ಆತ ಮೂರು ಕೊಲೆಗಳನ್ನು ಮಾಡಿ ಬಳಿಕ ಪರಾರಿಯಾಗಿದ್ದ, ಆತನನ್ನು ಹಿಡಿದುಕೊಟ್ಟವರಿಗೆ 50 ಸಾವಿರ ರೂ. ಕೊಡುವುದಾಗಿ ಪೊಲೀಸರು ಘೋಷಿಸಿದ್ದರು. ಜೀತು ಸೈನಿ, ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ. ಧಾರೌ ಪೊಲೀಸ್ ಹೊರಠಾಣೆ ಬಳಿ ನಡೆದ ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ಗುರುವಾರ ಮುಂಜಾನೆ ಸ್ಕೂಟರ್‌ನಲ್ಲಿ ಬಂದ ಇಬ್ಬರು…

Read More

ಮಂಗಳೂರು: ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ಎಂದಾದರೂ ಕಂಡೀರಾ? ಇಲ್ಲಿವೆ ಫೋಟೋಸ್​ – Kannada News | Mangaluru: Navaguliga Daivaradhane; Unique 9 Guliga Deity Worship in Coastal Karnataka

ಕರಾವಳಿ ಭಾಗದಲ್ಲಿ ಆರಾಧಿಸಲ್ಪಡುವ, ಶಿವಗಣಕ್ಕೆ ಸೇರಿದವನೆಂದು ನಂಬುವ ಗುಳಿಗ ಅತ್ಯಂತ ಕೋಪಿಷ್ಟ. ಕ್ಷೇತ್ರ ರಕ್ಷಕನಾಗಿ ಪಂಜುರ್ಲಿ ದೈವದ ಜೊತೆಗೂಡಿ ಆರಾಧನೆ ಪಡೆಯುವ ಈ ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ಹೀಗೇ ನರ್ತನ ಸೇವೆ ಮಾಡುವುದಿದೆ. ಆದರೆ ಕರಾವಳಿಯ ಒಂದು ಕಡೆ ಮಾತ್ರ ಏಕೈಕ ನವ ಗುಳಿಗ ಸೇವೆ ನಡೆಯುತ್ತದೆ. Source link

Read More

ಗದಗದಲ್ಲಿ ಮತ್ತೊಂದು ಅಚ್ಚರಿಯ ಘಟನೆ: ಆ ಒಂದು ಶಬ್ದಕ್ಕೆ ದುರ್ಗಮ್ಮನ ಮೂರ್ತಿ ಕಾರಣ – Kannada News | Durga Devi Anklet Miracle in Korlahallis Anjaneya Temple

ಗದಗ, ಜ.17: ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ನಿಗೂಢ ಶಬ್ದವೊಂದು ಕೇಳಿ ಗ್ರಾಮಸ್ಥರ ಅಚ್ಚರಿಗೊಂಡಿದ್ದಾರೆ. ದೇಗುಲದ ಗರ್ಭಗುಡಿಯಲ್ಲಿ ದುರ್ಗಾದೇವಿ ಮತ್ತು ಮಾಯಮ್ಮ ದೇವಿಯ ಗೆಜ್ಜೆ ಸದ್ದು ಹಾಗೂ ಗಂಟೆ ನಾದ ಕೇಳಿಬರುತ್ತಿದ್ದು, ಇದು ಮೂರು ದಿನಗಳಿಂದ ಈ ಶಬ್ದ ಕೇಳಿ ಬರುತ್ತಿದೆ. ಗ್ರಾಮಸ್ಥರಾದ ಗಂಗವ್ವ ಅವರ ಪ್ರಕಾರ, ದುರ್ಗಮ್ಮನ ಮೂರ್ತಿಯನ್ನು ಬಣ್ಣಕ್ಕೆ ತಂದ ನಂತರ ಈ ಘಟನೆಗಳು ಪ್ರಾರಂಭವಾಗಿವೆ. ಬುಧವಾರದಂದು ದೇಗುಲಕ್ಕೆ ತಂದ ಮೂರ್ತಿಗಳಿಂದ ಈ ಶಬ್ಧಗಳು ಕೇಳಿಬರುತ್ತಿದ್ದು, ಗ್ರಾಮಸ್ಥರು ಇದನ್ನು ಪವಾಡವೆಂದು…

Read More

ಔಪಚಾರಿಕವಾಗಿ ಮೂರ್ನಾಲ್ಕು ಬಾರಿ ಎಪ್ಸ್ಟೀನ್ ಭೇಟಿಯಾಗಿದ್ದೆ; ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ – Kannada News | Union Minister Hardeep Puri slams Rahul Gandhis charge says Epstein meetings were part of IPI delegation protocol

ನವದೆಹಲಿ, ಫೆಬ್ರವರಿ 11: ಲೋಕಸಭೆ ಅಧಿವೇಶನದಲ್ಲಿ ಜೆಫ್ರಿ ಎಪ್ಸ್ಟೀನ್ ಅವರೊಂದಿಗಿನ ಸಂಬಂಧಗಳನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ರಾಹುಲ್ ಗಾಂಧಿಯ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಮತ್ತು ಉತ್ತರಗಳನ್ನು ಕೇಳದೆ ಸದನದಿಂದ ಹೊರನಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಸತ್ತಿನ ರಾಹುಲ್ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿದ ಹರ್ದೀಪ್ ಪುರಿ, “ನಮ್ಮಲ್ಲಿ ಯುವ ನಾಯಕರೊಬ್ಬರು ಇಂದು…

Read More

32 ತಂಡಗಳು ಔಟ್: ಫಿಫಾ ವಿಶ್ವಕಪ್​ ಪ್ರಿ-ಕ್ವಾರ್ಟರ್ ಫೈನಲ್ ವೇಳಾಪಟ್ಟಿ ಪ್ರಕಟ – Kannada News | FIFA World Cup 2026 round of 16 schedule

FIFA World Cup 2026: ಫಿಫಾ ವಿಶ್ವಕಪ್​ನ ರೌಂಡ್ ಆಫ್-32 ಹಂತದ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಈ ನಾಕೌಟ್ ಕದನದಲ್ಲಿ ಗೆದ್ದ 16 ತಂಡಗಳು ಮುಂದಿನ ಹಂತಕ್ಕೇರಿದೆ. ಈ ಹದಿನಾರು ತಂಡಗಳು ನಡುವೆ ​ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಗೆಲ್ಲುವ 8 ತಂಡಗಳು ಕ್ವಾರ್ಟರ್ ಫೈನಲ್​ಗೆ ಅರ್ಹತೆ ಪಡೆಯಲಿದೆ. ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯಗಳು ಜುಲೈ 4 ರಿಂದ ಶುರುವಾಗಲಿದ್ದು, ಜುಲೈ 8 ರವರೆಗೆ ನಡೆಯಲಿದೆ. ವಿಶೇಷವೆಂದರೆ ಈ ಬಾರಿ ಟೂರ್ನಿಗೆ ಆತಿಥ್ಯ…

Read More

ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಕದ್ದುಮುಚ್ಚಿ ಮದ್ವೆ: ಪ್ರಿಯಕರನ್ನ ಜೈಲಿಗಟ್ಟಿದ ಯುವತಿ – Kannada News | Chikkamagaluru: Ex Lover Arrested After Marrying Another Woman

ಚಿಕ್ಕಮಗಳೂರು, ಡಿಸೆಂಬರ್​​ 23: ಅವರಿಬ್ಬರೂ 10 ವರ್ಷಗಳಿಂದ ಪ್ರೀತಿಸುತ್ತಿದ್ದರು (Love). ಮದುವೆಯಾಗುವುದಾಗಿ ನಂಬಿಸಿದ್ದ ಯುವಕ ಬಳಿಕ ಪ್ರೇಯಸಿಗೆ ಕೈ ಕೊಟ್ಟು ಮತ್ತೊಬ್ಬಳ ಜೊತೆ ಮದುವೆಯಾಗಿದ್ದ. ಬೇರೆಯವರನ್ನ ಮದುವೆಯಾಗುತ್ತಿದ್ದಂತೆ ಇತ್ತ ಪ್ರೇಯಸಿ ಹುಡುಗನ ಮನೆ, ಕಲ್ಯಾಣ ಮಂಟಪಕ್ಕೆ ಹೋಗಿ ನನ್ನನ್ನು ಮದುವೆಯಾಗುವಂತೆ ಪಟ್ಟು ಹಿಡಿದು ರಂಪಾಟ ಮಾಡಿರುವಂತಹ ಘಟನೆ ಚಿಕ್ಕಮಗಳೂರಿನ (Chikkamagaluru) ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಕಾನೂನು ಹೋರಾಟದ ಶಪತ ಮಾಡಿದ್ದ ನೊಂದ ಯುವತಿ, ಮೋಸ ಮಾಡಿದ್ದ ಲವರ್​​ನನ್ನು ಜೈಲಿಗೆ ಕಳುಹಿಸಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದ…

Read More

Chanakya Niti: ಜೀವನದಲ್ಲಿ ಸಂಕಷ್ಟ ಎದುರಾಗಬಾರದೆಂದರೆ ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಗೌಪ್ಯವಾಗಿಡಿ – Kannada News | Chanakya Niti: To avoid trouble in life, do not share these personal secrets of yours with anyone

ಬಹುತೇಕ ಹೆಚ್ಚಿನವರು ತಮ್ಮ ಜೀವನದಲ್ಲಿ ನಡೆಯುವಂತಹ ಪ್ರತಿಯೊಂದು ಘಟನೆಗಳು, ರಹಸ್ಯಗಳ (secrets) ಬಗ್ಗೆ ಯಾರೊಂದಿಗಾದರೂ ಶೇರ್‌ ಮಾಡುತ್ತಲೇ ಇರುತ್ತಾರೆ. ಈ ಅಭ್ಯಾಸ ಖಂಡಿತವಾಗಿಯೂ ಒಳ್ಳೆಯದಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳುವುದರಿಂದ ಯಶಸ್ಸಿಗೆ ಅಡ್ಡಿಯುಂಟಾಗುವುದು ಮಾತ್ರವಲ್ಲದೆ, ಸಾಕಷ್ಟು ಸಂಕಷ್ಟಗಳು ಸಹ ಎದುರಾಗಬಹುದು. ಹಾಗಾಗಿ ಯಶಸ್ವಿ, ಒತ್ತಡರಹಿತ ಜೀವನವನ್ನು ನಡೆಸಲು, ಆರ್ಥಿಕವಾಗಿ ಮುಂದುವರೆಯಲು  ಬಯಸಿದರೆ ನೀವು ಈ ಕೆಲವೊಂದು ಸೀಕ್ರೆಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಅವು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ನಿಮ್ಮ ಈ…

Read More

‘ಸಾಸಿವೆ ಕಾಳಿನಷ್ಟೂ ಸತ್ಯವಿಲ್ಲ’: ಮಾಧ್ಯಮ ವರದಿಗೆ ಪ್ರಧಾನಿ ಮೋದಿ ಖಡಕ್ ಪ್ರತಿಕ್ರಿಯೆ! ಕಾರಣ ಇಲ್ಲಿದೆ – Kannada News | “Not An Iota Of Truth”: PM Narendra Modi Rejects Reports Of Tax On Foreign Travel

ಪ್ರಧಾನಿ ನರೇಂದ್ರ ಮೋದಿImage Credit source: TV9 Network ನವದೆಹಲಿ, ಮೇ 16: ವಿದೇಶಿ ಪ್ರವಾಸ ಕೈಗೊಳ್ಳುವವರ ಮೇಲೆ ಸರ್ಕಾರವು ಹೊಸದಾಗಿ ಸೆಸ್ ಅಥವಾ ಹೆಚ್ಚುವರಿ ತೆರಿಗೆ ವಿಧಿಸಲು ಚಿಂತನೆ ನಡೆಸುತ್ತಿದೆ ಎಂಬ ಮಾಧ್ಯಮ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಬಲವಾಗಿ ತಳ್ಳಿಹಾಕಿದ್ದಾರೆ. ಮಾಧ್ಯಮವೊಂದರ ವರದಿಗೆ ಸಾಮಾಜಿಕ ಜಾಲತಾಣ ಎಕ್ಸ್​​ನನಲ್ಲಿ ಖುದ್ದಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ, ಈ ಸುದ್ದಿಯಲ್ಲಿ ‘ಸಾಸಿವೆ ಕಾಳಿನಷ್ಟೂ ಸತ್ಯವಿಲ್ಲ’ ಎಂದು ಹೇಳಿದ್ದಾರೆ. ಇದರ ಬೆನ್ನಲ್ಲೇ, ಮಾಧ್ಯಮ ಸಂಸ್ಥೆಯು ವರದಿಯನ್ನು ಅಳಿಸಿಹಾಕಿದೆ. ಮುಖ್ಯಾಂಶಗಳು…

Read More

‘ನಿನ್ನ ಜೀವನ ನಡೆಯೋದೇ ನಮ್ಮಿಂದ!’: ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ

ಬೆಂಗಳೂರು, ಮೇ,31: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಥಳೀಯರು ಹಾಗೂ ಪರಭಾಷಿಕರ ನಡುವಿನ ಭಾಷಾ ಸಂಘರ್ಷ ಮತ್ತು ದರ್ಪದ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದೀಗ ಆಟೋ ಪ್ರಯಾಣದ ವೇಳೆ ಹೆಚ್ಚಿನ ಲಗೇಜ್ ತಂದಿದ್ದನ್ನು ಪ್ರಶ್ನಿಸಿದ ಆಟೋ ಡ್ರೈವರ್ ಒಬ್ಬನ ಮೇಲೆ ಮಹಿಳೆ ಸೇರಿದಂತೆ ನಾಲ್ವರು ಹಿಂದಿ ಭಾಷೆಯಲ್ಲಿ ನಿಂದಿಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರು ಒಟ್ಟಾಗಿ ಪ್ರಯಾಣಿಸಲು ಆಟೋ ಬುಕ್ ಮಾಡಿದ್ದರು. ಆದರೆ, ಅವರು ನಿಯಮಕ್ಕಿಂತ ಅತಿ…

Read More