ಕಳೆದ ವರ್ಷ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಸುದೀಪ್ ಈ ಬಾರಿ ಏಕಾಏಕಿ ಸಿಟ್ಟಿಗೆದ್ದಿದ್ದು ಏಕೆ? – Kannada News | Kiccha Sudeep’s ‘Mark’ Movie Anger: Why the Sudden Shift from Unity

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ‘ಮಾರ್ಕ್’ ಸಿನಿಮಾ ಈವೆಂಟ್​​​ನಲ್ಲಿ ಭಾಗಿಯಾದರು. ಹುಬ್ಬಳಿಯ ಬೃಹತ್ ವೇದಿಕೆ ಮೇಲೆ ನಡೆದ ಕಾರ್ಯಕ್ರಮದಲ್ಲಿ ಕಿಚ್ಚನ ಮಾತಿಗಾಗಿ ಎಲ್ಲರೂ ಕಾದಿದ್ದರು. ಸಿನಿಮಾ ಬಗ್ಗೆ ಮಾತನಾವುದುರ ಜೊತೆ ಕಿಚ್ಚ ಅವರು ಆಡಿದ ಒಂದು ಮಾತು ಸಾಕಷ್ಟು ಚರ್ಚೆಗೆ ಕಾರಣವಾಯಿತು. ಈಗಾಗಲೇ ಚಿತ್ರರಂಗದಲ್ಲಿ ಫ್ಯಾನ್ ವಾರ್ ಜೋರಾಗಿದೆ. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ್ದು ಎಂದು ಹೇಳಲಾಗುತ್ತಾ ಇದೆ. ವಿಜಯಲಕ್ಷ್ಮೀ ಕೂಡ ಕೌಂಟರ್ ಕೊಟ್ಟಿದ್ದಾರೆ. ಹೇಳಿಕೆ ಹಾಗೂ ಪ್ರತಿ ಹೇಳಿಕೆಗಳು ಚರ್ಚೆಯನ್ನು ಹುಟ್ಟುಹಾಕಿವೆ. ಒಗ್ಗಟ್ಟಿನ ಮಂತ್ರ ಪಟಿಸಿದ್ದ…

Read More

ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ರಾತ್ರಿಪೂರ್ತಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ

ಆನೇಕಲ್​, ಜನವರಿ 08: ಹಳೆ ದ್ವೇಷದ ಹಿನ್ನೆಲೆ ರೌಡಿಶೀಟರ್ ಗಂಗಾ ಮತ್ತು ಆತನ ಗ್ಯಾಂಗ್, ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಸಲಗನನ್ನು ಅಪಹರಿಸಿ ರಾತ್ರಿಪೂರ್ತಿ ಚಿತ್ರಹಿಂಸೆ ನೀಡಿದೆ. ಆನೇಕಲ್ ತಾಲೂಕಿನ ಹುಸ್ಕೂರು ಬಳಿ ಈ ಘಟನೆ ನಡೆದಿದ್ದು, ಕಾರ್ತಿಕ್‌ನನ್ನು ಕಿಡ್ನ್ಯಾಪ್ ಮಾಡುವುದಲ್ಲದೆ, ಆತನ ಬೆರಳನ್ನು ಕತ್ತರಿಸಿ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಇಡೀ ರಾತ್ರಿ ಚಿತ್ರಹಿಂಸೆ ನೀಡಿದ ನಂತರ, ಗ್ಯಾಂಗ್ ಕಾರ್ತಿಕ್‌ನನ್ನು ಹುಸ್ಕೂರು ಬಳಿಯೇ ರಸ್ತೆಗೆ ಎಸೆದು ಪರಾರಿಯಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕಾರ್ತಿಕ್‌ನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ…

Read More

ಬದಲಾಗುತ್ತಾ ಸಿದ್ದರಾಮಯ್ಯ ಟೀಮ್? ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು! – Kannada News | Congress Leader Belur Gopalkrishna on Cabinet Changes and Womens Reservation Bill Debate

ದೆಹಲಿ, ಏ,18: ಕಾಂಗ್ರೆಸ್ ನಾಯಕ ಬೇಲೂರು ಗೋಪಾಲಕೃಷ್ಣ ಅವರು ದೆಹಲಿ ಭೇಟಿ ಬಳಿಕ ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಮುಂದಿನ ತಿಂಗಳೊಳಗೆ ಸಂಪುಟದಲ್ಲಿ ಬದಲಾವಣೆಗಳ ಕುರಿತು ಉತ್ತಮ ಸುದ್ದಿ ಹೊರಬೀಳಬಹುದು ಎಂದು ಅವರು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ನಾರಿಶಕ್ತಿ ವಂದನ್ ಅಧಿನಿಯಮ (ಮಹಿಳಾ ಮೀಸಲಾತಿ ಮಸೂದೆ) ಬಗ್ಗೆಯೂ ಬೇಲೂರು ಗೋಪಾಲಕೃಷ್ಣ ಮಾತನಾಡಿದರು. ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ವಿರೋಧವಿಲ್ಲ. ಹಿಂದೆ…

Read More

ಅಂಬಿಕಾ ಮರಳಿ ಬರೋ ಸಮಯ ಬಂದಾಯ್ತು; ನಡೆಯುತ್ತಿದೆ ಶರತ್-ದುರ್ಗಾ ಮರು ಮಾಂಗಲ್ಯ – Kannada News | Naa Ninna Bidalare Serial: Ambika’s Return Nears as Sharath and Durga Prepare for Re marriage

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಈಗ ಮಹತ್ವದ ತಿರುವು ಎದುರಾಗಿದೆ. ಅಂಬಿಕಾಳನ್ನು ಮಾಳವಿಕಾ ತನ್ನ ಶಕ್ತಿಯಿಂದ ಬಂಧಿಸಿಟ್ಟಿದ್ದಾಳೆ. ದುರ್ಗಾಳ ಬಳಿ ಇದ್ದ ತಾಳಿಯನ್ನು ಕಸಿದುಕೊಂಡ ಅವಳು, ಅಂಬಿಕಾಳನ್ನು ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಂಡಳು. ಈಗ ಆಕೆಯ ಶ್ರಾದ್ಧ ಕೂಡ ಮಾಡಾಗಿದೆ. ಹೀಗಿರುವಾಗಲೇ ಅಂಬಿಕಾ ಮರಳಿ ಬರುವ ಸಮಯ ಬಂದಿದೆ. ಇದಕ್ಕೆ ಒಂದು ಅವಕಾಶ ಸಿಕ್ಕಿದೆ. ಅಂಬಿಕಾ ಪಾತ್ರ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆದಿದೆ. ಏಕೆಂದರೆ, ಈ ಧಾರಾವಾಹಿಯಲ್ಲಿ ಆಕೆಯೇ ಮುಖ್ಯ ಪಾತ್ರಧಾರಿ. ಆಕೆಯನ್ನು ಸಾಯಿಸಲಾಗಿದ್ದು,…

Read More

ಪ್ರಯಾಣಿಕರೇ ಇತ್ತ ಗಮನಿಸಿ: ಮೋದಿ ಆಗಮನ ಹಿನ್ನೆಲೆ ಇಂದು ಬೆಂಗಳೂರು-ಕನಕಪುರ ರಸ್ತೆಯಲ್ಲಿ ಸಂಚಾರ ಬದಲಾವಣೆ – Kannada News | PM Modi in Bengaluru: Traffic Diversions on Kanakapura Road Today; Check Alternate Routes and Timings

ಬೆಂಗಳೂರು, ಮೇ 9: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಮುಖ್ಯಾಂಶಗಳು ಪ್ರಧಾನಿ ಭೇಟಿ…

Read More

ದಾವಣಗೆರೆ ಜಿಲ್ಲಾಸ್ಪತ್ರೆ ಅಗ್ನಿ ದುರಂತದ ಕಾರಣ ಬಯಲು: ತನಿಖೆಯಲ್ಲಿ ಗೊತ್ತಾಯ್ತು ಅಸಲಿ ಸತ್ಯ – Kannada News | Davanagere District Hospital Fire Accident: Probe Reveals Faulty Medical Equipment and Doctors Negligence Caused OT Fire

ದಾವಣಗೆರೆ ಜಿಲ್ಲಾಸ್ಪತ್ರೆImage Credit source: tv9 ದಾವಣಗೆರೆ, ಜುಲೈ 2: ದಾವಣಗೆರೆ (Davanagere) ಜಿಲ್ಲಾ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ (OT) ಜೂನ್ 30 ರಂದು ನಡೆದ ಅಗ್ನಿ ಅವಘಡಕ್ಕೆ ಸಂಬಂಧಿಸಿ ತನಿಖೆಯಲ್ಲಿ ಆಘಾತಕಾರಿ ಸತ್ಯಗಳು ಹೊರಬಂದಿವೆ. ಆಸ್ಪತ್ರೆಯಲ್ಲಿ ಸುಸ್ಥಿತಿಯಲ್ಲಿ ಇಲ್ಲದ ಮತ್ತು ಬಳಸಲು ಯೋಗ್ಯವಲ್ಲದ ವೈದ್ಯಕೀಯ ಯಂತ್ರೋಪಕರಣಗಳನ್ನು ಬಳಸಿದ್ದೇ ಈ ಅಗ್ನಿ ದುರಂತಕ್ಕೆ ಕಾರಣ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ನೇಮಿಸಿದ್ದ ತನಿಖಾ ತಂಡ ಪತ್ತೆಹಚ್ಚಿದೆ. ಉಪ ವಿಭಾಗಾಧಿಕಾರಿ (AC) ಸಂತೋಷ್ ಕುಮಾರ್ ನೇತೃತ್ವದ ತಂಡವು…

Read More

Video: ಫ್ರಿಡ್ಜ್‌ನಲ್ಲಿದ್ದ ಮೊಸರನ್ನು ಕದ್ದು ತಿಂದ ಪುಟಾಣಿ, ವೈರಲ್‌ ಆಯ್ತು ದೃಶ್ಯ – Kannada News | A little girl put her mouth on a packet of yogurt in the fridge

ಈಗಿನ ಕಾಲದ ಮಕ್ಕಳು ಪುಟಾಣಿಗಳು (little kids) ತುಂಬಾನೇ ಜಾಣರು. ಅಷ್ಟೇ ತುಂಟರು ಕೂಡ. ಅಷ್ಟೇ ಅಲ್ಲ, ಹೆತ್ತವರ ಮಾತನ್ನು ಕೇಳುವುದೇ ಇಲ್ಲ, ಮಕ್ಕಳ ಮುಂದೆ ಏನಾದರೂ ಹೇಳಿದರೆ ಸಾಕು, ಪ್ರಶ್ನೆಯ ಮೇಲೆ ಪ್ರಶ್ನೆ ಕೇಳುತ್ತಾರೆ. ಎಲ್ಲರನ್ನು ಯಾಮಾರಿಸಿ ಬಿಡುತ್ತಾರೆ. ಇದೀಗ ಪುಟಾಣಿಯೊಂದು ಹೀಗೆಯೇ ಮಾಡಿದೆ. ಫ್ರಿಡ್ಜ್ ನಲ್ಲಿಟ್ಟಿದ್ದ ಮೊಸರಿನ ಪ್ಯಾಕೆಟ್ ಗೆ ಬಾಯಿ ಹಾಕಿದೆ. ಆ ಬಳಿಕ ಮುಗ್ಧತೆಯ ನೋಟ ಬೀರಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಅಮೇಜಿಂಗ್ ಆರ್ಟ್ (Amazing_art)…

Read More

ಹಾರ್ದಿಕ್ ಪಾಂಡ್ಯ ಅಂದ್ರೆ ‘ಕ್ಲಚ್’ ಎಂದ ಹಾರ್ದಿಕ್ ಪಾಂಡ್ಯ

T20 World Cup 2026: “ಕ್ಲಚ್ ಅಂದ್ರೆ ಹಾರ್ದಿಕ್ ಪಾಂಡ್ಯ” (Clutch is Hardik Pandya) ಇದನ್ನು ಹೇಳಿದ್ದು ಮತ್ಯಾರೂ ಅಲ್ಲ ಹಾರ್ದಿಕ್ ಪಾಂಡ್ಯ. 2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಹಾರ್ದಿಕ್ ಪಾಂಡ್ಯ ಸ್ವತಃ ತಮ್ಮನ್ನು ಕ್ಲಚ್ ಆಟಗಾರ ಎಂದು ಕರೆದಿದ್ದಾರೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ 7 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಅವರ…

Read More

ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ – Kannada News | U19 World Cup: Australia Dominates Sri Lanka by 9 Wickets; Will Bayliss Stars with 5 Wickets

2026 ರ ಐಸಿಸಿ ಅಂಡರ್-19 ವಿಶ್ವಕಪ್​ನ (ICC U19 World Cup 2026) ಗುಂಪು ಹಂತ ಮುಗಿಯುವ ಹಂತಕ್ಕೆ ಬಂದಿದೆ. ಈ ಸುತ್ತಿನಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ (Australia U19 vs Sri Lanka U19) ಮುಖಾಮುಖಿಯಾಗಿದ್ದವು. ಎರಡೂ ತಂಡಗಳ ಬಲಿಷ್ಠವಾಗಿ ಕಾಣಿಸುತ್ತಿದ್ದರಿಂದ ಕಠಿಣ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಗೋಚರಿಸಿತು. ಉಭಯ ತಂಡಗಳ ನಡುವಿನ ಈ ಪಂದ್ಯವು ಕೇವಲ 31 ಓವರ್‌ಗಳಲ್ಲಿ, ಒಟ್ಟು 119 ರನ್‌ಗಳಿಗೆ ಅಂತ್ಯವಾಯಿತು. ಇದಕ್ಕೆ ಕಾರಣ…

Read More

ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ: ಡಿಕೆ ಶಿವಕುಮಾರ್

ಬೆಂಗಳೂರು, ಮೇ.23: ನಗರಕ್ಕೆ ಹೊಸ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಯೋಜನೆಗೆ ಆನೇಕಲ್ ತಾಲ್ಲೂಕಿನ ಸೂರ್ಯ ನಗರದಲ್ಲಿ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ಶಾಸಕ ಶಿವಲಿಂಗೇಗೌಡ, ಆನೇಕಲ್ ಶಿವಣ್ಣ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಉಪಸ್ಥಿತರಿದ್ದರು. ಡಿಕೆ ಶಿವಕುಮಾರ್ ಅವರು ಮಾತನಾಡಿ, ಈ ಯೋಜನೆ ಬೆಂಗಳೂರಿಗೆ ಹೊಸ ಕೊಡುಗೆಯಾಗಲಿದೆ ಎಂದು ಹೇಳಿದರು. ಲಕ್ಷಾಂತರ ಕ್ರೀಡಾಪಟುಗಳು ಮತ್ತು ಅಭಿಮಾನಿಗಳು ಬೆಂಗಳೂರಿನ…

Read More