Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 17ರ ದಿನಭವಿಷ್ಯ

ಸುಬ್ರಹ್ಮಣ್ಯ ಸ್ವಾಮಿಯ ಪೂಜೆ, ಆರಾಧನೆ ಮಾಡಿಕೊಳ್ಳಿ. ಇದನ್ನು ಮಾಡುವುದರಿಂದ ಚರ್ಮ ಕಾಯಿಲೆಯಿಂದ ಬಳಲುತ್ತಾ ಇರುವವರಿಗೆ, ಸಾಲ ಬಾಧೆ ಇರುವವರಿಗೆ ಸಮಸ್ಯೆಯಿಂದ ಹೊರಬರುವಂಥ ಮಾರ್ಗ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸಂಭ್ರಮದ ಮಧ್ಯೆ ಯಾವುದೋ ಕೆಲಸ ಬಂತು ಅಥವಾ ಕರೆ ಬಂತು ಎಂಬ ಕಾರಣಕ್ಕೆ ಹೊರಡುವಂತೆ ಆಗಲಿದೆ. ಮನಸ್ಸಿಲ್ಲದ ಮನಸ್ಸಿನಿಂದ ತೆರಳಬೇಕಾದ ಸನ್ನಿವೇಶ ಎದುರಾಗಲಿದೆ. ಈ ದಿನ ಖರ್ಚು ಹೆಚ್ಚಿಗೆ ಆದ ನಂತರವೂ ಒಂದು…

Read More

Pune Elections: ಮುಂಬೈ ಜೊತೆ ಪುಣೆಯಲ್ಲೂ ಬಿಜೆಪಿಯದ್ದೇ ದರ್ಬಾರ್; ಎಕ್ಸಿಟ್ ಪೋಲ್​ನಲ್ಲಿ ಏನಿದೆ? – Kannada News | Pune PMC Election exit poll predicted bjp clear majority in municipal corporation

ಪುಣೆ, ಜನವರಿ 15: ಈಗಾಗಲೇ ಮಹಾರಾಷ್ಟ್ರದ (Maharashtra) ಪುರಸಭೆ ಚುನಾವಣೆಯ ಮತದಾನ ಮುಗಿದಿದೆ. ಈಗ ಮತಗಟ್ಟೆ ಸಮೀಕ್ಷೆಗಳು (Exit Polls Results) ಬರಲು ಪ್ರಾರಂಭಿಸಿವೆ. ಜನಮತ ಎಕ್ಸಿಟ್ ಪೋಲ್ ಪ್ರಕಾರ, ಪುಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತವನ್ನು ಪಡೆಯಲಿದೆ. ಪುಣೆಯಲ್ಲಿ ಬಿಜೆಪಿ 93 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ, ಶಿವಸೇನೆ 6 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಒಟ್ಟು 7 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ರಾಷ್ಟ್ರೀಯವಾದಿ ಅಜಿತ್ ಪವಾರ್ ಗುಂಪು ಮತ್ತು ರಾಷ್ಟ್ರೀಯವಾದಿ ಶರದ್…

Read More

ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ! – Kannada News | Bengaluru Petrol Attack: A man set a mother on fire for not getting her daughter married to him!

ಬೆಂಗಳೂರು, ಡಿಸೆಂಬರ್ 24: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಮುತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಮುತ್ತು ಎಂಬ ಯುವಕ ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ. ಒಬ್ಬರಿಗೊಬ್ಬರು ಪರಿಚಯವಾದ ಬಳಿಕ, ಗೀತಾ, ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ…

Read More

US No Kings Protests: ಡೊನಾಲ್ಡ್​ ಟ್ರಂಪ್ ವಿರುದ್ಧವೇ ತಿರುಗಿಬಿದ್ದ ಅಮೆರಿಕ ಜನ, ನೋ ಕಿಂಗ್ಸ್​ ಪ್ರತಿಭಟನೆ

ಅಮೆರಿಕ, ಮಾರ್ಚ್​ 29: ಬೇರೆ ದೇಶಗಳಲ್ಲಿ ಹಾಗಿರಲಿ ಅಮೆರಿಕ ಜನರೇ ಡೊನಾಲ್ಡ್ ಟ್ರಂಪ್ ವಿರುದ್ಧ ತಿರುಗುಬಿದ್ದಿದ್ದಾರೆ. ನೋ ಕಿಂಗ್ಸ್​ ಪ್ರತಿಭಟನೆ ನಡೆಸುತ್ತಿದ್ದಾರೆ.ಅಮೆರಿಕದ ಸುಮಾರು 50 ನಗರಗಳಲ್ಲಿ ಟ್ರಂಪ್ ವಿರುದ್ಧ ಪ್ರತಿಭಟನೆಗಳು ನಡೆದವು ಮತ್ತು ಘೋಷಣೆಗಳನ್ನು ಎತ್ತಲಾಯಿತು. ಟ್ರಂಪ್ ಅವರ ನೀತಿಗಳು, ಹೆಚ್ಚುತ್ತಿರುವ ಹಣದುಬ್ಬರ ಮತ್ತು ಇರಾನ್ ವಿರುದ್ಧದ ಯುದ್ಧದ ಬಗ್ಗೆ ಜನರು ಕೋಪಗೊಂಡಿದ್ದಾರೆ. ಅಮೆರಿಕದಾದ್ಯಂತ ಜನರು ನೋ ಕಿಂಗ್ಸ್ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಪ್ರಮುಖ ನಗರಗಳಲ್ಲಿ ದೊಡ್ಡ ಮೆರವಣಿಗೆಗಳು ನಡೆದವು. ಸಣ್ಣ ಸಭೆಗಳು ಟ್ರಂಪ್ ಅವರ ನೀತಿಗಳನ್ನು ಟೀಕಿಸಿದವು….

Read More

ಸತ್ತವರ ಹೆಸರಿನಲ್ಲಿ ಕೋಟ್ಯಂತರ ರೂ. ಅಕ್ರಮ! ತಾಲೂಕು ಪಂಚಾಯಿತಿಯ ಸಿಬ್ಬಂದಿ ಅಮಾನತು

ತುಮಕೂರು, ಏಪ್ರಿಲ್ 11: ನಿವೃತ್ತಿ ಹಾಗೂ ಮರಣ ಹೊಂದಿದ ಸರ್ಕಾರಿ ನೌಕರರ ಹೆಸರನ್ನು ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ ಪ್ರಕರಣ ತುಮಕೂರು (Tumkur) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ಅವರನ್ನು ಅಮಾನತು ಮಾಡಲಾಗಿದೆ. ಆಡಿಟ್ ವೇಳೆ ಸತ್ಯ ಬಯಲು ಪಂಚಾಯಿತಿ ವ್ಯಾಪ್ತಿಯ ನಿವೃತ್ತಿ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ನಗದೀಕರಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನ ಮೊದಲಿಗೆ ಮೂಡಿತ್ತು. ಬಳಿಕ…

Read More

ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ

ನಟ ಧ್ರುವ ಸರ್ಜಾ ಅವರು ‘ಕೆಡಿ’ ಸಿನಿಮಾದ (KD Movie) ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಹೊಸ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಅದರಲ್ಲಿ ಭಾಗಿಯಾದ ಧ್ರುವ ಸರ್ಜಾ (Dhruva Sarja) ಅವರಿಗೆ ಹಲವು ಪ್ರಶ್ನೆಗಳು ಎದುರಾದವು. ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುವುದು ಯಾಕೆ ಎಂಬುದನ್ನು ಕೂಡ ಅವರ ವಿವರಿಸಿದರು. ‘ಈ ಗೆಜೆಟ್ಸ್ ಯುಗದಲ್ಲಿ ಪರಸ್ಪರ ಭೇಟಿ ಆಗುವುದೇ ಕಡಿಮೆ ಆಗಿದೆ. ಹಾಗಾಗಿ ನನ್ನನ್ನು ಇಷ್ಟಪಡುವ ಜನರನ್ನು ನಾನು ಪ್ರತಿ ಭಾನುವಾರ…

Read More

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಬಿದ್ದ ಚಿರತೆ, ವಿಲವಿಲ ಒದ್ದಾಡಿ ಪ್ರಾಣಬಿಟ್ಟಿತು – Kannada News | 3 year old leopard dies after being falling in trap in Chikkaballapur

ಚಿಕ್ಕಬಳ್ಳಾಪುರ, (ಜನವರಿ 09): ಕಾಡು ಹಂದಿಗೆ ಹಾಕಲಾಗಿದ್ದ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಅರಣ್ಯದಲ್ಲಿ ನಡೆದಿದೆ. ಕೇತೇನಹಳ್ಳಿ ಅರಣ್ಯದಲ್ಲಿ ಕಾಡುಹಂದಿಗೆ ಹಾಕಿದ್ದ ಉರುಳಿಗೆ 3 ವರ್ಷದ ಹೆಣ್ಣು ಚಿರತೆ ಸಿಲುಕಿ ಒದ್ದಾಡಿದೆ. ಕೂಡಲೇ ಚಿರತೆಯನ್ನು ಉರುಳಿನಿಂದ ಬಿಡಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ….

Read More

T20 World Cup 2026: ಮೊದಲ ದಿನ 6 ತಂಡಗಳು ಕಣಕ್ಕೆ; ಭಾರತದ ಎದುರಾಳಿ ಯಾರು? – Kannada News | ICC T20 World Cup 2026: Feb 7 Start! India vs USA Opener, Full Schedule and Live Stream

ಐಸಿಸಿ ಟಿ20 ವಿಶ್ವಕಪ್ 2026 (T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಭಾರತ ತಂಡ ಸೇರಿದಂತೆ ಎಲ್ಲಾ 20 ತಂಡಗಳು ಈ ಮೆಗಾ ಟೂರ್ನಮೆಂಟ್‌ಗಾಗಿ ತಮ್ಮ ತಯಾರಿ ಪೂರ್ಣಗೊಳಿಸಿ ಅಖಾಡಕ್ಕಿಳಿಯಲು ಸಜ್ಜಾಗಿವೆ. ಈಗಾಗಲೇ ಎರಡು ಬಾರಿ ಟ್ರೋಫಿ ಗೆದ್ದಿರುವ ಭಾರತ ತಂಡವು ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇದಕ್ಕೆ ಪೂರಕವಾಗಿ ಈ ಬಾರಿಯ ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿದೆ. ಟೂರ್ನಿಯ ಮೊದಲ ದಿನವೇ ಟೀಂ ಇಂಡಿಯಾ ಮೈದಾನಕ್ಕಿಳಿಯುತ್ತಿದ್ದು, ತನ್ನ…

Read More

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರ ಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ! – Kannada News | Maharashtra RTO Officer Threatened in Bengaluru for Crackdown on Unregistered Autos

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ! ನೆಲಮಂಗಲ, ಏಪ್ರಿಲ್ 18: ಮಹಾರಾಷ್ಟ್ರ ನೋಂದಣಿ ಇಲ್ಲದೆ ಸಂಚರಿಸುತ್ತಿದ್ದ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದ ಅಧಿಕಾರಿಗಳಿಗೆ ಅಪರಿಚಿತ ಗ್ಯಾಂಗ್‌ನಿಂದ ಬೆದರಿಕೆ ಕರೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್​ಗೆ ಆಗಮಿಸಿದ್ದ ಮಹಾರಾಷ್ಟ್ರದ ಆರ್‌ಟಿಒ ಅಧಿಕಾರಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಟೂರ್ನಮೆಂಟ್​ಗೆ ಬಂದಿದ್ದ ಅಧಿಕಾರಿ…

Read More

ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ: ಉತ್ತರ ನೀಡಿದ ಕಿಚ್ಚ ಸುದೀಪ್ – Kannada News | Mark Movie actor Kichcha Sudeep interview about Darshan fans controversy

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ‘ಮಾರ್ಕ್’ ಚಿತ್ರದ (Mark Kannada Movie) ಪ್ರೀ-ರಿಲೀಸ್ ಇವೆಂಟ್ ನಡೆಯಿತು. ಆ ವೇದಿಕೆಯಲ್ಲಿ ಸುದೀಪ್ ಅವರು ಮಾತನಾಡಿದ ನಂತರ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದರು. ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಸುದೀಪ್ ಹೇಳಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಆಗುತ್ತಿದೆ. ತಾವು ಮಾತನಾಡಿದ್ದು ಪೈರಸಿ ಬಗ್ಗೆ ಎಂದು ಸುದೀಪ್ (Kichcha Sudeep) ಹೇಳಿದ್ದಾರೆ. ಹಾಗಾದ್ರೆ ಆ ವೇದಿಕೆಯಲ್ಲಿ ಪೈರಸಿ ಎಂಬ ಪದವನ್ನು ಸುದೀಪ್ ಯಾಕೆ ಬಳಸಲಿಲ್ಲ ಎಂಬ ಪ್ರಶ್ನೆ ಕೂಡ ಉದ್ಘವ ಆಗಿದೆ….

Read More