ಸರ್ಕಾರದಿಂದ ಮಹತ್ವದ ಆದೇಶ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಕನಸು ಕಾಣುತ್ತಿದ್ದವರಿಗೆ ಬಿಗ್ ಶಾಕ್ – Kannada News | Karnataka Governmnet Orders continue 25 corporate board chairmen them positions for Next Order

ಬೆಂಗಳೂರು, (ಜನವರಿ 28): ಅವಧಿ ಪೂರ್ಣಗೊಂಡಿದ್ದ ಕರ್ನಾಟಕದ ವಿವಿಧ 25 ನಿಗಮ ಮಂಡಳಿ (Karnataka Boards And Corporations) ಅಧ್ಯಕ್ಷರ ಪದಾವಧಿಯನ್ನು ಮುಂದುವರೆಸಲಾಗಿದೆ. 2024, ಜನವರಿ 26ರಿಂದ 2 ವರ್ಷಗಳವರೆಗೆ ವಿವಿಧ ನಿಗಮ ಮಂಡಳಿಗಳಿಗೆ ಸಚಿವ ಸಂಪುಟ ಸ್ಥಾನ ಮಾನಗಳೊಂದಿಗೆ 25 ಕಾಂಗ್ರೆಸ್​ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು.ಈಗ ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರವಧಿ ಅಂತ್ಯವಾಗಿದ್ದರಿಂದ ಗಾದಿ ಕೈತಪ್ಪುವ ಆತಂಕದಲ್ಲಿದ್ದರು. ಆದ್ರೆ, ಇದೀಗ ಈ ಹಿಂದೆ ನೇಮಕಗೊಂಡಿದ್ದವರನ್ನೇ ಮುಂದುವರಿಸಲು ಸರ್ಕಾರ ಆದೇಶ ಹೊರಡಿಸಿದೆ. ಇನ್ನು…

Read More

ಬೆಂಗಳೂರಿನಲ್ಲಿ ಐಷಾರಾಮಿ ಕಾರುಗಳ ಸಂಖ್ಯೆ ಹೆಚ್ಚಳ: ಹೊರ ರಾಜ್ಯದ ಹಳೇ ಕಾರುಗಳಿಂದಲೇ ವಾಯುಮಾಲಿನ್ಯ! – Kannada News | Bengaluru Turning into Dumping Yard for Old Luxury Cars? Rise in Out of State Vehicles Fuels Pollution Concerns

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನಲ್ಲಿ (Bangalore) ಹೊರ ರಾಜ್ಯದ ಕಾರುಗಳ (Cars) ಸಂಖ್ಯೆ ಹೆಚ್ಚಾಗುತ್ತಿದೆ. ದೆಹಲಿಯಲ್ಲಿ (Dehli) 10 ವರ್ಷ ಹಳೆಯ ಡಿಸೇಲ್ ಕಾರು, 15 ವರ್ಷ ಹಳೆಯ ಪೆಟ್ರೋಲ್ ಕಾರಿಗೆ ನಿಷೇಧ ಹೇರಲಾಗಿದೆ. ಅಂಥಾ ಕಾರುಗಳನ್ನು ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರಾಟ ಮಾಡಲಾಗುತ್ತಿದೆ. ಆದರೆ, ರಾಜ್ಯದಲ್ಲಿ 20 ವರ್ಷ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕುವ ನಿಯಮ ಜಾರಿಯಲ್ಲಿದೆ. ಹಾಗಾಗಿ, ಹೊರ ರಾಜ್ಯದ ಐಷಾರಾಮಿ ಕಾರುಗಳನ್ನು ಇಲ್ಲಿಗೆ ತಂದು, ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಈ…

Read More

Video: ಹೆಣ್ಮಕ್ಕಳಿಗೆ ಬೆಂಗಳೂರಿನ ಈ ಪ್ರದೇಶ ಸೇಫ್ ಅಲ್ಲ; ಮಹಿಳೆ ಹೀಗೆನ್ನಲು ಕಾರಣ ಇದೇ ನೋಡಿ – Kannada News | Bengaluru: A woman claiming that Bengaluru’s outskirts feel unsafe at night

ಬೆಂಗಳೂರು, ಜನವರಿ 19: ಬಸ್ಸಿನಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ಹೆಣ್ಣು ಮಕ್ಕಳಿಗೆ ಹಾಡುಹಗಲಲ್ಲೇ ಅಹಿತಕರ ಅನುಭವವಾಗಿರಬಹುದು. ಆದರೆ ಬೆಂಗಳೂರಿನ (Bengaluru) ಹೊರವಲಯದಲ್ಲಿರಾತ್ರಿ ಓಡಾಡುತ್ತಿದ್ದ ಮಹಿಳೆಗೆ , ಹೆಣ್ಣು ಮಕ್ಕಳಿಗೆ ಈ ಸ್ಥಳ ಸೇಫ್ ಅಲ್ಲ ಎಂದೆನಿಸಿದೆ. ರಾತ್ರಿ 9 ಗಂಟೆ ಸುಮಾರಿಗೆ ಜಿಮ್‌ನಿಂದ ಹಿಂತಿರುಗುವ ವೇಳೆ ವಿಡಿಯೋ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ದಿಯಪ್ಪರ್‌ಗರ್ಲಿ (@theyappergirlie) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಹಿಳೆ ವಿಡಿಯೋವನ್ನು ಹಂಚಿ ಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮಹಿಳೆಯೂ ಬೆಂಗಳೂರಿನ ಹೊರವಲಯದಲ್ಲಿ ರಾತ್ರಿ 9 ಗಂಟೆ…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಹಲವೆಡೆ ಕಳಪೆ ಏರ್ ಕ್ವಾಲಿಟಿ!

ಬೆಂಗಳೂರು, ಮಾರ್ಚ್​ 08: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಧೋಬಿ ಎಲ್ಲಿ ಡೈಮಂಡ್ ಡೀಲ್ಸ್ ಎಲ್ಲಿ? ಬಟ್ಟೆ ಒಗೆಯುವವನಿಗೆ 598 ಕೋಟಿ ರೂ ಟ್ಯಾಕ್ಸ್ ನೋಟೀಸ್ ಬಂದಿದ್ದು ಯಾಕೆ?

ಅಜ್ಮೇರ್, ಏಪ್ರಿಲ್ 9: ಬಟ್ಟೆ ಒಗೆಯುವ ಕಾಯದ ಧೋಬಿಗೆ ಆದಾಯ ತೆರಿಗೆ ಇಲಾಖೆಯಿಂದ (Income Tax) ಬರೋಬ್ಬರಿ 598 ಕೋಟಿ ರೂಗಳ ಟ್ಯಾಕ್ಸ್ ನೋಟೀಸ್ ಬಂದಿದೆ. ಧೋಬಿ ಹೆಸರಲ್ಲಿ ದೊಡ್ಡ ಪ್ರಮಾಣದ ಡೈಮಂಡ್ ವ್ಯಾಪಾರ ನಡೆದಿದ್ದ ಹಿನ್ನೆಲೆಯಲ್ಲಿ ಇನ್ಕಮ್ ಟ್ಯಾಕ್ಸ್ ಇಲಾಖೆಯು ಆತನ ಬೆನ್ನು ಬಿದ್ದಿದೆ. ರಾಜಸ್ಥಾನದ ಅಜ್ಮೇರ್ ನಗರದ ರಾಮಗಂಜ್ ಎಂಬಲ್ಲಿನ ರಸ್ತೆಬದಿಯಲ್ಲಿ ಬಟ್ಟೆ ಒಗೆಯುವ ಮತ್ತು ಇಸ್ತ್ರಿ ಮಾಡುವ ಅಂಗಡಿ ಇಟ್ಟುಕೊಂಡಿರುವ ಜಿತೇಂದ್ರ ಕುಮಾರ್ ಎನ್ನುವ ಈ ಅಮಾಯಕ ವ್ಯಕ್ತಿ ಈಗ ನೂರಾರು ಕೋಟಿ…

Read More

ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ – Kannada News | Woman Passenger Injured in Dog Bite Incident at Jaipur Airport

ಜೈಪುರ, ಫೆಬ್ರವರಿ 16: ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ(Dog Attack) ನಡೆಸಿರುವ ಘಟನೆ ವರದಿಯಾಗಿದೆ. ಪ್ರಯಾಣಿಕರೊಬ್ಬರ ಮೇಲೆ ನಾಯಿಯೊಂದು ಹಠಾತ್ತನೆ ದಾಳಿ ನಡೆಸಿತು. ದಾಳಿಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಕಾಲಿನಲ್ಲಿ ರಕ್ತಸ್ರಾವವಾಗಲು ಶುರುವಾಗಿತ್ತು. ಈ ಘಟನೆ ವಿಮಾನ ನಿಲ್ದಾಣದಲ್ಲಿ ಹಾಜರಿದ್ದವರಲ್ಲಿ ಭಯ ಸೃಷ್ಟಿಯಾಗಿತ್ತು. ಗಾಯಗೊಂಡ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಭಾನುವಾರ ಮಧ್ಯಾಹ್ನ 2.20ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೊಬ್ಬರು ವಿಮಾನದಿಂದ ಇಳಿದು…

Read More

ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಅಂಗಲಾಚಿದರೂ ಯಾರೂ ನೆರವಿಗೆ ಬಂದಿಲ್ಲ: ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು – Kannada News | Hubli Dharwad Honour Killing Case: Husband Vivekananda Breaks Down, Recalls Harrowing Night

ಗರ್ಭಿಣಿ ಹತ್ಯೆ ಬಗ್ಗೆ ಪತಿ ವಿವೇಕಾನಂದ ಕಣ್ಣೀರ ಮಾತು ಹುಬ್ಬಳ್ಳಿ, ಡಿಸೆಂಬರ್ 22: ‘ಅವರು ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿ ಹೊಡೆದು ಬಡಿಯುತ್ತಿದ್ದರು. ಆದರೂ ಅಂಗಲಾಚಿದರೂ ಯಾರೊಬ್ಬರೂ ನಮ್ಮ ನೆರವಿಗೆ ಬರಲಿಲ್ಲ’. ಇದು ಧಾರವಾಡ(Dharawad) ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದ ಮರ್ಯಾದಾ ಹತ್ಯೆ ಬಗ್ಗೆ ಮೃತ ಯುವತಿ ಮಾನ್ಯಾಳ ಪತಿ ವಿವೇಕಾನಂದನ ಕಣ್ಣೀರ ಮಾತು. ಘಟನೆ ಬಗ್ಗೆ ‘ಟಿವಿ9’ ಜತೆ ಮಾತನಾಡಿದ ವಿವೇಕಾನಂದ, ಎರಡು…

Read More

ಎರಡನೇ ವಿಜಯ್ ಮಲ್ಯ ಆಗಿದ್ದರೇ ಸಿಜೆ ರಾಯ್? ಐಷಾರಾಮಿ ಜೀವನ, ನಷ್ಟದಿಂದ ಆಘಾತ! ಸ್ಫೋಟಕ ಮಾಹಿತಿ ಬಹಿರಂಗ – Kannada News | Was CJ Roy the Second Vijay Mallya? Luxury Lifestyle, Financial Losses and other Revelations Behind his death

ಬೆಂಗಳೂರು, ಫೆಬ್ರವರಿ 3: ಕಾನ್ಫಿಡೆಂಟ್ ಗ್ರೂಪ್‌ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಐಷಾರಾಮಿ ಜೀವನಶೈಲಿ, ದುಬಾರಿ ವಾಹನಗಳು ಮತ್ತು ಭವ್ಯ ಬದುಕಿನ ಕಾರಣಕ್ಕೆ ಸಿಜೆ ರಾಯ್ ಅವರನ್ನು ಹಲವರು ‘ಎರಡನೇ ವಿಜಯ್ ಮಲ್ಯ’ ಎಂದೇ ಕರೆಯುತ್ತಿದ್ದರು. ಆದರೆ ವಾಸ್ತವದಲ್ಲಿ ಅವರು ಕಳೆದ ಆರು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಇದ್ದರು ಎಂಬುದು ಇದೀಗ ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯಿಂದ ತಿಳಿದುಬಂದಿದೆ. ಬ್ಯಾಂಕ್…

Read More

Vastu Tips: ವಾಸ್ತು ಪ್ರಕಾರ ಹೊಸ ವರ್ಷದ ಕ್ಯಾಲೆಂಡರನ್ನು ತಪ್ಪಿಯೂ ಈ ದಿಕ್ಕಿನಲ್ಲಿ ನೇತುಹಾಕಬೇಡಿ – Kannada News | Vastu Tips for Calendar Placement: Attract Good Luck and Prosperity to Your Home

2026ರ ಹೊಸ ವರ್ಷ ಆರಂಭವಾಗುತ್ತಿದ್ದಂತೆ, ವರ್ಷವಿಡೀ ಹಬ್ಬ, ವಿಶೇಷ ದಿನಗಳು ಮತ್ತು ರಜಾದಿನಗಳ ದಿನಾಂಕಗಳನ್ನು ನೆನಪಿಟ್ಟುಕೊಳ್ಳಲು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಹೊಸ ಕ್ಯಾಲೆಂಡರ್‌ಗಳನ್ನು ಅಳವಡಿಸಿಕೊಂಡಿದ್ದಾರೆ. ಆದರೆ ಬಹುತೇಕ ಜನರು ಮಾಡುವ ಸಾಮಾನ್ಯ ತಪ್ಪೆಂದರೆ, ಕ್ಯಾಲೆಂಡರ್ ಅನ್ನು ಸರಿಯಾದ ಸ್ಥಳ ಅಥವಾ ದಿಕ್ಕನ್ನು ಪರಿಗಣಿಸದೆ ಗೋಡೆಯ ಮೇಲೆ ನೇತುಹಾಕುವುದು. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತುವಿನ ಸ್ಥಾನಕ್ಕೂ ತನ್ನದೇ ಆದ ಮಹತ್ವವಿದೆ. ಕ್ಯಾಲೆಂಡರ್ ಕೂಡ ಇದಕ್ಕೆ ಹೊರತಲ್ಲ. ನೀವು ಹೊಸ ವರ್ಷದ ಕ್ಯಾಲೆಂಡರ್ ಖರೀದಿಸಿದ್ದರೆ, ಅದನ್ನು ಕೇವಲ…

Read More

Video: ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ – Kannada News | Unexpected Scene on Moving Train After Young Man’s Actions Draw Attention

ಆಂಧ್ರಪ್ರದೇಶ, ಡಿಸೆಂಬರ್ 23: ದಂಪತಿ ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ರೈಲಿನಿಂದ ಹಾರುವ ಮುನ್ನ ದಂಪತಿ ನಡುವೆ ಜಗಳವಾಗಿತ್ತು, ಪತಿ ಆಕೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಮನವೊಲಿಸಲು ಯತ್ನಿಸಿರುವ ವಿಡಿಯೋ ವೈರಲ್ ಆಗಿದೆ. ದಂಪತಿ ಮದುವೆಯಾಗಿ ಕೇವಲ ಎರಡು ತಿಂಗಳಾಗಿತ್ತು. ಎಷ್ಟೇ ಆತ ಪತ್ನಿಯ ಮನವೊಲಿಸಲು ಪ್ರಯತ್ನಿಸಿದರೂ ಪತ್ನಿ ಒಪ್ಪಲು ತಯಾರಿರಲಿಲ್ಲ ಇದಾದ ಸ್ವಲ್ಪ ಹೊತ್ತಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಯಾದಗಿರಿಗುಟ್ಟ ವಿಭಾಗದ ಬಂಗಾಳಿ ರೈಲು ನಿಲ್ದಾಣದ ಮೂಲಕ ಹಾದುಹೋಗುವಾಗ ದಂಪತಿಗಳು ರೈಲಿನ…

Read More