Headlines

ರಾಜೀವ್​​ ಗೌಡ ಪರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಪತ್ರ: ಆ್ಯಸಿಡ್​​ ಎರಚುವುದಾಗಿ ಬೆದರಿಕೆ – Kannada News | Acid Attack Threat to Shidlaghatta Municipal Commissioner; Letter Handed Over to Police

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಚಿಕ್ಕಬಳ್ಳಾಪುರ, ಜನವರಿ 22: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನ ಇನ್ನೂ ಆಗಿಲ್ಲ. ತಲೆ ಮರೆಸಿಕೊಂಡಿರುವ ಆರೋಪಿಗಾಗಿ ತಂಡಗಳಾಗಿ ಪೊಲೀಸರು ಹುಡುಕಾಟ ನಡೆಸುತ್ತಲೇ ಇದ್ದಾರೆ. ಹೀಗಿದ್ದರೂ ಈ ನಡುವೆ ಪುಂಡಾಟ ಮಾತ್ರ ಮುಂದುವರಿದಿದೆ. ಆ್ಯಸಿಡ್​​ ಎರಚುವುದಾಗಿ ಶಿಡ್ಲಘಟ್ಟ ಪೌರಾಯುಕ್ತೆಗೆ ಮತ್ತೆ ಬೆದರಿಕೆ ಹಾಕಲಾಗಿದ್ದು, ಆರೋಪಿ ರಾಜೀವ್ ಗೌಡ ಪರ ಪತ್ರ ಬರೆದು ಎಚ್ಚರಿಕೆ ನೀಡಿರುವ ಬಗ್ಗೆ ಪೌರಾಯುಕ್ತೆ ಮಾಹಿತಿ ನೀಡಿದ್ದಾರೆ. ಅಲ್ಲದೆ…

Read More

IPL 2026: ಚಿನ್ನಸ್ವಾಮಿ ಪಿಚ್ ಯಾರಿಗೆ ಸಹಕಾರಿ? ಪಂದ್ಯದ ದಿನ ಬೆಂಗಳೂರು ಹವಾಮಾನ ಹೇಗಿರಲಿದೆ?

2026 ರ ಐಪಿಎಲ್ (IPL 2026), ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದೊಂದಿಗೆ ಆರಂಭವಾಗಲಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸುಮಾರು ಒಂದು ವರ್ಷದ ಬಳಿಕ ಚಿನ್ನಸ್ವಾಮಿ ಮೈದಾನ ಕ್ರಿಕೆಟ್ ಪಂದ್ಯವನ್ನು ಆಯೋಜಿಸುತ್ತಿದೆ. ಹೀಗಾಗಿ ಬೆಂಗಳೂರಿನ ಕ್ರಿಕೆಟ್ ಪ್ರಿಯರು ಕೂಡ ಈ ಪಂದ್ಯಕ್ಕೆ ಕಾತುರದಿಂದ ಕಾದಿದ್ದಾರೆ. ಹೀಗಾಗಿ ಈ ಪಂದ್ಯ ನಡೆಯುವ ಚಿನ್ನಸ್ವಾಮಿ ಮೈದಾನ ಯಾರಿಗೆ ಹೆಚ್ಚು ನೆರವು…

Read More

ರೈತರಿಗೆ ಬ್ಯಾಡ್ ನ್ಯೂಸ್: ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಪೂರೈಕೆ ಸ್ಥಗಿತ – Kannada News | Tungabhadra Dam Water Supply Stopped For Canals Due to Severe 42 percent Monsoon Deficit in Karnataka

ತುಂಗಭದ್ರಾ ಜಲಾಶಯದಲ್ಲಿ ನೀರು ಕನಿಷ್ಠ ಮಟ್ಟಕ್ಕೆ ಕುಸಿದಿರುವುದುImage Credit source: tv9 ಕೊಪ್ಪಳ, ಜುಲೈ 3: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಇಡೀ ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ (TB Dam) ಕಾಲುವೆಗಳಿಗೆ ನೀರು ಹರಿಸುವುದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಸಮೀಪವಿರುವ ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಒಳಹರಿವು ಇಲ್ಲದೇ ಇರುವುದರಿಂದ ಮುಂಗಾರು ಬೆಳೆಗೆ ನೀರು ಕೊಡಲು ಸಾಧ್ಯವೇ ಇಲ್ಲ ಎಂದು ನೀರಾವರಿ ವಲಯದ ಅಧಿಕಾರಿಗಳು ಅಧಿಕೃತ…

Read More

ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ – Kannada News | Mithun Chakraborty says he is acting with Shah Rukh Khan Shiva Rajkumar Rajinikanth in Jailer 2

ಮಲ್ಟಿಸ್ಟಾರರ್ ಸಿನಿಮಾಗಳ ಬಗ್ಗೆ ಪ್ರೇಕ್ಷಕರು ಯಾವಾಗಲೂ ಒಲವು ತೋರಿಸುತ್ತಾರೆ. ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚಿದ ಬಳಿಕ ಈ ಟ್ರೆಂಡ್ ಜಾಸ್ತಿ ಆಗಿದೆ. ಬೇರೆ ಬೇರೆ ಭಾಷೆಯ ಸ್ಟಾರ್ ಕಲಾವಿದರು ಒಟ್ಟಿಗೆ ನಟಿಸುತ್ತಿದ್ದಾರೆ. ಅಚ್ಚರಿ ಎಂದರೆ, ಈಗ ಒಂದು ಬ್ರೇಕಿಂಗ್ ನ್ಯೂಸ್ ಕೇಳಿಬಂದಿದೆ. ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ರಜನಿಕಾಂತ್, ಶಿವರಾಜ್​​ಕುಮಾರ್ ಮುಂತಾದವರು ನಟಿಸುತ್ತಿದ್ದಾರೆ. ಈ ಬಗ್ಗೆ ಬಾಲಿವುಡ್​ನ ಹಿರಿಯ ನಟ ಮಿಥುನ್ ಚಕ್ರವರ್ತಿ (Mithun Chakraborty) ಅವರು ಬಾಯ್ಬಿಟ್ಟಿದ್ದಾರೆ. ಯಾವುದು ಆ ಸಿನಿಮಾ ‘ಜೈಲರ್ 2’!…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 6ರ ದಿನಭವಿಷ್ಯ

ನಿಮಗೆ ಕಿರಿಕಿರಿ ಮಾಡುವಂಥ ಶತ್ರುಗಳ ಹಿಂಸೆಯಿಂದ ಹೊರಬರುವುದಕ್ಕೆ ಪಾತಾಳ ವಾರಾಹಿ ದೇವಿಯ ಸ್ಮರಣೆ- ಆರಾಧನೆ ಮಾಡಿ. ಇದರಿಂದ ಶುಭ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮದೆಷ್ಟೋ ಅಷ್ಟು ಕೆಲಸವನ್ನು ಮಾತ್ರ ಮಾಡುವ ಕಡೆಗೆ ಲಕ್ಷ್ಯವನ್ನು ನೀಡಿ. ಅತ್ಯುತ್ಸಾಹದಲ್ಲೋ ಅಥವಾ ಇನ್ನೊಬ್ಬರಿಗೆ ಸಹಾಯ ಆಗಲಿ ಅಂದುಕೊಂಡೋ ಏನಾದರೂ ಅಗತ್ಯಕ್ಕಿಂತ ಹೆಚ್ಚು ಮಾತನಾಡುವುದೋ ಅಥವಾ ಕೆಲಸಕ್ಕೆ ತೊಡಗುವುದೋ ಮಾಡಿದರೆ ಆ ನಂತರ ಪರಿತಪಿಸುವಂತೆ ಆಗಲಿದೆ. ವಸ್ತ್ರಾಭರಣಗಳ ಖರೀದಿಗೆ…

Read More

U19 World Cup 2026: ಕಿವೀಸ್ ವಿರುದ್ಧ 81 ಎಸೆತಗಳಲ್ಲಿ ಪಂದ್ಯ ಗೆದ್ದ ಯುವ ಭಾರತ – Kannada News | India U19 Dominates New Zealand, Extends Unbeaten Run in ICC World Cup 2026 Group Stage

ಭಾರತದ ಯುವ ತಂಡವು ಐಸಿಸಿ ಅಂಡರ್-19 ವಿಶ್ವಕಪ್ 2026 (U19 World Cup 2026) ರಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ನ್ಯೂಜಿಲೆಂಡ್ ವಿರುದ್ಧದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ (India vs New Zealand) ಸುಲಭ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ಮುಂದೆ ಪೆವಿಲಿಯನ್ ಪರೇಡ್ ನಡೆಸಿದರು. ಹೀಗಾಗಿ ಇಡೀ ತಂಡವು 135 ಸ್ಕೋರ್‌ಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತದ…

Read More

ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದ ಆಶಾ ಭೋಸ್ಲೆ (Asha Bhosle) ಅವರು ಮುಂಬೈನಲ್ಲಿ ನಿಧನರಾದರು. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಏಪ್ರಿಲ್ 12) ಕೊನೆಯುಸಿರೆಳೆದಿದ್ದಾರೆ. ಆಶಾ ಭೋಸ್ಲೆ ನಿಧನದ ಬಗ್ಗೆ ಮಾಹಿತಿ ನೀಡಿದ ಡಾ. ಪ್ರತೀತ್, ‘ಹಿರಿಯ ಗಾಯಕಿ ಆಶಾ ಭೋಸ್ಲೆ ಅವರು ಇಂದು ನಿಧನರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರು ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಬಹುಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ’ ಎಂದು ಖಚಿತಪಡಿಸಿದ್ದಾರೆ….

Read More

ಕ್ರೆಡಿಟ್ ಕಾರ್ಡ್ ಇಎಂಐ, ಝೀರೋ ಕಾಸ್ಟ್ ಇಎಂಐ ಹಿಂದಿರುವ ಸೀಕ್ರೆಟ್ ವಿಚಾರಗಳು ಏನು ಗೊತ್ತಾ?

ಕ್ರೆಡಿಟ್ ಕಾರ್ಡ್​ನಲ್ಲಿ ಶಾಪಿಂಗ್ ಮಾಡಿ ಅಭ್ಯಾಸ ಇದ್ದವರಲ್ಲಿ ಹೆಚ್ಚಿನವರು ಇಎಂಐ ಆಯ್ಕೆಗಳನ್ನು ಬಳಸಿರುತ್ತಾರೆ, ಅಥವಾ ಅದರ ಬಗ್ಗೆ ಗೊತ್ತಿರುತ್ತದೆ. ಅಧಿಕ ಮೌಲ್ಯದ ವಸ್ತುವನ್ನು ಖರೀದಿಸಿದಾಗ ಮುಂದಿನ ಬಿಲ್​ನಲ್ಲಿ ಅಷ್ಟೂ ಹಣ ಕಟ್ಟಲಾಗದಿದ್ದರೆ, ಜನರು ಸುಲಭವೆನಿಸುವ ಇಎಂಐ ಅವಕಾಶವನ್ನು ಬಳಸಿಕೊಳ್ಳುತ್ತಾರೆ. ಅದರಲ್ಲೂ ನೋ ಕಾಸ್ಟ್ ಅಥವಾ ಝೀರೋ ಕಾಸ್ಟ್ ಇಎಂಐ ತಲೆಬರಹ ನೋಡಿ ಮಾರುಹೋಗುವುದುಂಟು. ಈ ಕ್ರೆಡಿಟ್ ಕಾರ್ಡ್ ಇಎಂಐ ಮೇಲ್ನೋಟಕ್ಕೆ ಕಾಣುವಷ್ಟು ಸರಳವಿಲ್ಲ. ನೀವು 80,000 ರೂ ಮೊತ್ತದ ವಾಷಿಂಗ್ ಮೆಷೀನ್ ಶಾಪಿಂಗ್ ಮಾಡುತ್ತೀರಿ. ಅದಕ್ಕೆ 12…

Read More

Finn Allen: ತುಂಬಾ ವರ್ಷಗಳಿಂದ ಕಾಯುತ್ತಿದ್ದೆ, ಕೊನೆಗೂ ಚಾನ್ಸ್ ಸಿಕ್ತು!

ನ್ಯೂಝಿಲೆಂಡ್​ನ ಸ್ಫೋಟಕ ದಾಂಡಿಗ ಫಿನ್ ಅಲೆನ್ (Finn Allen) ಐಪಿಎಲ್​ನಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿಯುವ ಮೂಲಕ ಅಲೆನ್ ತಮ್ಮ ಬಹುಕಾಲದ ಕನಸನ್ನು ಈಡೇರಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಫಿನ್ ಅಲೆನ್, “ಈ ಕ್ಷಣಕ್ಕಾಗಿ ನಾನು ಬಹಳ ವರ್ಷಗಳಿಂದ ಕಾಯುತ್ತಿದ್ದೆ. ಕೊನೆಗೂ ವಿಶ್ವದ ಅತಿದೊಡ್ಡ ಟಿ20 ಟೂರ್ನಮೆಂಟ್‌ನಲ್ಲಿ ಆಡಲು ಅವಕಾಶ ಸಿಕ್ಕಿದೆ, ಇದು ನಿಜಕ್ಕೂ ಸಂತಸದ ಕ್ಷಣ” ಎಂದಿದ್ದಾರೆ. ಅಂದಹಾಗೆ ಫಿನ್…

Read More

Viral: ವಿಶ್ವದ ಅತ್ಯಂತ ದುಬಾರಿ ವೈನ್ 7.63 ಕೋಟಿ ರೂಗೆ ಮಾರಾಟ, ಏನಿದರ ವಿಶೇಷತೆ?

ಮದ್ಯ ಪ್ರಿಯರಿಗಂತೂ ವಿಸ್ಕಿ, ವೈನ್‌, ಬಿಯರ್‌ ಬ್ರಾಂಡ್‌ಗಳ ಬಗ್ಗೆ ತಿಳಿದೇ ಇರುತ್ತದೆ. ಆದರೆ ಕೆಲವು ವೈನ್‌ಗಳ ಬೆಲೆ (wine price) ಕೇಳಿದ್ರೆ ತಲೆ ಗಿರ್ರ್ ಅನ್ನುತ್ತೆ. ಇದೀಗ 2026ರ ಮಾರ್ಚ್ ಅಂತ್ಯದಲ್ಲಿ ನಡೆದ ಅಕರ್ ಹರಾಜಿನಲ್ಲಿ, ಅಪರೂಪದ 1945ರ ಡೊಮೈನ್ ಡೆ ಲಾ ರೊಮಾನಿ ಕಾಂಟಿ (Domaine de la Romanee Conti) ವೈನ್ ಬಾಟಲಿ 7.63 ಕೋಟಿ ರೂಗೆ ಮಾರಾಟವಾಗಿದೆ. ಅಮೆರಿಕದ ಅತ್ಯಂತ ಹಳೆಯ ವೈನ್ ವ್ಯಾಪಾರಿ ಮತ್ತು ವಿಶ್ವದ ಅತಿದೊಡ್ಡ ಉತ್ತಮ ವೈನ್ ಹರಾಜು…

Read More