Headlines

ಟಾಕ್ಸಿಕ್ ಅಲರ್ಟ್​: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್ – Kannada News | Yash Kiara Advani starrer Toxic movie first song Tabaahi to be released on 2 March

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದಿಂದ ಒಂದೊಂದು ಅಪ್​ಡೇಟ್ ಹೊರಬಂದಾಗಲೂ ಅಭಿಮಾನಿಗಳು ಥ್ರಿಲ್ ಆಗುತ್ತಿದ್ದಾರೆ. ಈಗಾಗಲೇ ಎರಡು ಟೀಸರ್​ಗಳು ಧೂಳೆಬ್ಬಿಸಿವೆ. ಈಗ ಮೊದಲ ಹಾಡು ಬಿಡುಗಡೆ ಮಾಡುವ ಸಮಯ ಹತ್ತಿರ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರಬಿದ್ದಿದೆ. ‘ಟಾಕ್ಸಿಕ್’ ಸಿನಿಮಾದ ಮೊದಲ ಸಾಂಗ್ ಮಾರ್ಚ್ 2ರಂದು ರಿಲೀಸ್ ಆಗಲಿದೆ. ಈ ಹಾಡಿನಲ್ಲಿ ಯಶ್ (Yash) ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿದ್ದಾರೆ. ಈ ಹಾಡು ಸಖತ್ ಹಾಟ್ ಮತ್ತು ರೊಮ್ಯಾಂಟಿಕ್ ಆಗಿರಲಿದೆ ಎಂಬುದನ್ನು ಪೋಸ್ಟರ್ ಮೂಲಕ ಸೂಚಿಸಲಾಗಿದೆ….

Read More

ಮಂಗಳೂರಿನ ಜೊತೆ ನಂಟು, ಬಾಲ್ಯ ನೆನಪಿಸಿಕೊಂಡ ಶಾರುಖ್ ಖಾನ್ – Kannada News | Shah Rukh Khan talks about his relation with Mangalore

ಶಾರುಖ್ ಖಾನ್ (Shah Rukh Khan), ಭಾರತದ ಟಾಪ್ ಸೂಪರ್ ಸ್ಟಾರ್. ವಿಶ್ವದಾದ್ಯಂತ ಅತಿ ಹೆಚ್ಚು ಜನಪ್ರಿಯತೆ ಹೊಂದಿರುವ ಭಾರತೀಯ ನಟ ಶಾರುಖ್ ಖಾನ್ ಎನ್ನಲಾಗುತ್ತದೆ. ನಿನ್ನೆಯಷ್ಟೆ ಶಾರುಖ್ ಖಾನ್ ಮಂಗಳೂರಿಗೆ ಬಂದಿದ್ದರು. ತಮ್ಮ ಮೊದಲ ಸಿನಿಮಾ ‘ದೀವಾನಾ’ ಬಿಡುಗಡೆ ಆಗಿ 35 ವರ್ಷಗಳಾಗಿದ್ದು ಅದರ ಸಂಭ್ರಮಾಚರಣೆಗಾಗಿ ಶಾರುಖ್ ಖಾನ್ ಅವರು ಮಂಗಳೂರಿಗೆ ಬಂದಿದ್ದರು. ಖಾಸಗಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು. ಶಾರುಖ್ ಖಾನ್ ಅವರನ್ನು ಕಣ್ತುಂಬಿಸಿಕೊಳ್ಳಲು ಸಾವಿರಾರು ಮಂದಿ ನೆರೆದಿದ್ದರು. ಈ ವೇಳೆ ಶಾರುಖ್ ಖಾನ್ ಅವರು…

Read More

Lucky Dates: ಜೂನ್‌ನಲ್ಲಿ ವಾಹನ ಖರೀದಿಸುತ್ತಿದ್ದೀರಾ? ಹಾಗಿದ್ರೆ ಈ ಮೂರು ದಿನಾಂಕಗಳನ್ನೇ ಆಯ್ಕೆ ಮಾಡಿ – Kannada News

ವಾಹನ ಖರೀದಿಗೆ ಶುಭ ದಿನImage Credit source: Pinterest ಪ್ರತಿಯೊಬ್ಬರಿಗೂ ತಮ್ಮ ಯೋಗ್ಯತೆಗೆ ತಕ್ಕಂತೆ ಒಂದು ವಾಹನ ಹೊಂದಬೇಕೆಂಬ ಆಸೆ ಇರುತ್ತದೆ. ಅದು ಪುಟ್ಟ ಕಾರು, ಬೈಕ್, ಸ್ಕೂಟರ್, ಲಾರಿ, ಟ್ರ್ಯಾಕ್ಟರ್, ವ್ಯಾನ್ ಅಥವಾ ಸೈಕಲ್ ಆಗಿರಬಹುದು. ಆದರೆ, ಬೇರೆಯವರನ್ನು ನೋಡಿ ಮೊಂಡು ಹಠದಿಂದ ವಾಹನ ಖರೀದಿಸುವುದಕ್ಕಿಂತ, ನಮ್ಮ ಶಕ್ತ್ಯಾನುಸಾರ ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸುವುದು ಉತ್ತಮ. ವಾಹನ ಖರೀದಿ ವಿಷಯದಲ್ಲಿ, ಯಾವ ದಿನ ಶುಭ, ಯಾವಾಗ ಖರೀದಿಸಬೇಕು ಎಂಬ ಗೊಂದಲ ಅನೇಕರಲ್ಲಿ ಸಹಜ. ಈ…

Read More

Bengaluru Air Quality: ಬಿಸಿಲ ಬೇಗೆಯಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಕಳಪೆ ಏರ್ ಕ್ವಾಲಿಟಿ ಆತಂಕ! – Kannada News | Bangalore Air Pollution Crisis: Bengaluru AQI gets worse including Udupi and Mangalore

ಬಿಸಿಲ ಬೇಗೆಯಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಕಳಪೆ ಏರ್ ಕ್ವಾಲಿಟಿ ಆತಂಕ! ಬೆಂಗಳೂರು, ಮಾರ್ಚ್​ 06​: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ….

Read More

ಇಸ್ರೇಲ್ – ಹೆಜ್ಬೊಲ್ಲಾ ಕದನ ವಿರಾಮ ಒಪ್ಪಂದ ನಾಳೆಯಿಂದ ಜಾರಿ; ಅಮೆರಿಕ ಘೋಷಣೆ – Kannada News | Israel and Hezbollah Agreed To Ceasefire Starting June 20 US Official announces

ನವದೆಹಲಿ, ಜೂನ್ 19: ಕಳೆದ ಹಲವು ತಿಂಗಳುಗಳಿಂದ ಇಸ್ರೇಲ್ (Israel) ಸೇನೆ ಮತ್ತು ಲೆಬನಾನ್ (Lebanon) ಮೂಲದ ಹೆಜ್ಬೊಲ್ಲಾ ಸಂಘಟನೆಯ ನಡುವೆ ಭಾರಿ ಪ್ರಮಾಣದ ಕ್ಷಿಪಣಿ ದಾಳಿಗಳು ಹಾಗೂ ವೈಮಾನಿಕ ದಾಳಿಗಳು ನಡೆಯುತ್ತಿದ್ದವು. ಈ ಯುದ್ಧವನ್ನು ಕೊನೆಗಾಣಿಸಲು ಅಮೆರಿಕ ಮತ್ತು ಇತರ ಅಂತಾರಾಷ್ಟ್ರೀಯ ಮಧ್ಯಸ್ಥಿಕೆದಾರರು ನಿರಂತರ ರಾಜತಾಂತ್ರಿಕ ಮಾತುಕತೆಗಳನ್ನು ನಡೆಸುತ್ತಿದ್ದರು. ಇದೀಗ ಕೊನೆಗೂ ಉಭಯ ದೇಶಗಳು ಶಾಂತಿಗೆ ಸಮ್ಮತಿಸಿವೆ. ಈ ಒಪ್ಪಂದದ ಅನ್ವಯ ನಾಳೆ ಮುಂಜಾನೆಯಿಂದಲೇ ಎರಡೂ ದೇಶದವರು ದಾಳಿಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕಾಗುತ್ತದೆ. ದಕ್ಷಿಣ ಲೆಬನಾನ್‌ನ ಗಡಿ…

Read More

ಅಯೋಧ್ಯೆ ರಾಮಮಂದಿರ ದೇಣಿಗೆ ವಂಚನೆ: ಲಕ್ನೋ ಹೈಕೋರ್ಟ್‌ನಲ್ಲಿ ಇಂದು ಅರ್ಜಿ ವಿಚಾರಣೆ – Kannada News | Ayodhya Ram Temple Donation Scam: Lucknow High Court to Hear Plea for Independent Probe Today

ಲಕ್ನೋ, ಜೂನ್ 24:ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರಕ್ಕೆ ಸಂಗ್ರಹವಾದ ದೇಣಿಗೆಯಲ್ಲಿ ಕೋಟಿ ಕೋಟಿ ರೂಪಾಯಿ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಲಕ್ನೋ ಹೈಕೋರ್ಟ್‌ನಲ್ಲಿ ಇಂದು ಮಹತ್ವದ ಅರ್ಜಿ ವಿಚಾರಣೆ ನಡೆಯಲಿದೆ. ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಹಣ ಹಾಗೂ ಚಿನ್ನಾಭರಣಗಳ ಕಳ್ಳಾಟದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ. ಸಲ್ಲಿಕೆಯಾಗಿರುವ ಅರ್ಜಿಯಲ್ಲಿ, ರಾಮಮಂದಿರ ದೇಣಿಗೆಯಲ್ಲಿ 1,250 ಕೆಜಿ ಚಿನ್ನ, 70 ಕೆಜಿ ಬೆಳ್ಳಿ ಮತ್ತು 200 ಕೋಟಿ ರೂಪಾಯಿ ನಗದು ಹಣ ದುರ್ಬಳಕೆಯಾಗಿದೆ…

Read More

ಶಿಕ್ಷಕರ ನಿರ್ಲಕ್ಷ್ಯಕ್ಕೆ ಒಂದನೇ ತರಗತಿ ವಿದ್ಯಾರ್ಥಿನಿಯ ಬೆರಳುಗಳೇ ಕಟ್! ಬಿಇಓ ಸೇರಿ ನಾಲ್ವರ ವಿರುದ್ಧ ಎಫ್​ಐಆರ್ – Kannada News | Tumakuru School Tragedy: Student Loses Fingers, Parents Demand Justice

ಶಿಕ್ಷಕರ ನಿರ್ಲಕ್ಷ್ಯಕ್ಕೆ ಒಂದನೇ ತರಗತಿ ವಿದ್ಯಾರ್ಥಿನಿಯ ಬೆರಳುಗಳೇ ಕಟ್! ತುಮಕೂರು, ಫೆಬ್ರವರಿ 13: ಜಿಲ್ಲೆಯ ತುಮಕೂರು (Tumkuru) ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಯಲ್ಲಿ ನಡೆದ ದುರಂತ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಧ್ಯಾಹ್ನದ ಬಿಸಿಯೂಟ ಸಮಯದಲ್ಲಿ ಒಂದನೇ ತರಗತಿಯ ವಿದ್ಯಾರ್ಥಿನಿ ಚಿನ್ಮಯಿದೇವಿ ಬಲಗೈಯ ಎರಡು ಬೆರಳುಗಳನ್ನು ಕಳೆದುಕೊಂಡ ಘಟನೆ ಇದೇ ತಿಂಗಳ 9ರಂದು ಗೂಳೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದ್ದು, ಬಾಲಕಿಯ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಇನ್ನೋರ್ವ ವಿದ್ಯಾರ್ಥಿನಿ ಬಾಗಿಲು ತಳ್ಳಿದ ಆರೋಪ ಮಧ್ಯಾಹ್ನ ಸುಮಾರು ಒಂದು…

Read More

77th Republic Day: ಅಟ್ಟಾರಿ-ವಾಘಾ ಗಡಿಯಲ್ಲಿ ‘ಬೀಟಿಂಗ್ ರಿಟ್ರೀಟ್’ – Kannada News | 77th Republic Day: Attari Wagah Border Witnessed Spectacular Beating Retreat 2026

ಪಂಜಾಬ್, ಜ.26: ಅಮೃತಸರದ ಅಟ್ಟಾರಿ ವಾಘಾ (Attari-Wagah) ಗಡಿಯಲ್ಲಿ ಇಂದು (ಜನವರಿ 26, 2026) ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ ನಡೆದ ‘ಬೀಟಿಂಗ್ ರಿಟ್ರೀಟ್’ (Beating Retreat) ಸಮಾರಂಭವು ಅತ್ಯಂತ ಅದ್ಧೂರಿಯಾಗಿತ್ತು. ಭದ್ರತಾ ಪಡೆಯ (ಯೋಧರು ನಡೆಸಿದ ಸಾಂಪ್ರದಾಯಿಕ ಪಥಸಂಚಲನ ಮತ್ತು ಅವರ ಆಕ್ರಮಣಕಾರಿ ನಡಿಗೆಯನ್ನು ನೋಡಲು ಸಾವಿರಾರು ಪ್ರವಾಸಿಗರು ಗಡಿಯಲ್ಲಿ ಜಮಾಯಿಸಿದ್ದರು. ಲರಿಯಲ್ಲಿ ಕುಳಿತಿದ್ದ ಸಾವಿರಾರು ಜನರು ‘ಭಾರತ್ ಮಾತಾ ಕಿ ಜೈ’ ಮತ್ತು ‘ವಂದೇ ಮಾತರಂ’ ಎಂಬ ಘೋಷಣೆಗಳನ್ನು ಕೂಗುತ್ತಾ ಯೋಧರನ್ನು ಹುರಿದುಂಬಿಸಿದರು. ಗಣರಾಜ್ಯೋತ್ಸವದ…

Read More

‘ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ: ಯಾವುದದು? – Kannada News | I and B ministry orders edits to Dhurandhar removes two words

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಸಿನಿಮಾ ಭರ್ಜರಿ ಗಳಿಕೆ ಮಾಡುತ್ತಿದೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಈ ಸಿನಿಮಾ 1000 ಕೋಟಿ ಗಳಿಕೆ ದಾಟಿದೆ. ಸಿನಿಮಾವನ್ನು ಮುಗಿಬಿದ್ದು ಜನ ವೀಕ್ಷಿಸುತ್ತಿದ್ದಾರೆ. ಭಾರತೀಯ ಸೈನಿಕನೊಬ್ಬ ಗೂಢಚಾರಿಯಾಗಿ ಪಾಕಿಸ್ತಾನಕ್ಕೆ ಹೋಗಿ ಅಲ್ಲಿಂದ ಭಾರತೀಯ ಸೇನೆಗೆ ಮಾಹಿತಿ ರವಾನೆ ಮಾಡುವ ಕತೆಯನ್ನು ‘ಧುರಂಧರ್’ ಸಿನಿಮಾ ಒಳಗೊಂಡಿದೆ. ಕೆಲವು ನಿಜ ಘಟನೆಗಳಿಂದ ಸ್ಪೂರ್ತಿ ಪಡೆದು ಈ ಸಿನಿಮಾ ಮಾಡಲಾಗಿದೆ. ಸಿನಿಮಾನಲ್ಲಿ ಕೆಲ ನಿಜ ವ್ಯಕ್ತಿಗಳ ಪಾತ್ರಗಳು, ಸ್ಥಳಗಳು ಸಹ ಇವೆ….

Read More

ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಗ್ಯಾಂಗ್​​ ಎಸ್ಕೇಪ್​ – Kannada News | Hunasuru Gold Shop Robbery: CCTV Footage of Accused Escape

ಮೈಸೂರು, ಡಿಸೆಂಬರ್​​ 29: ಹುಣಸೂರು ಚಿನ್ನದಂಗಡಿ ದರೋಡೆ ನಡೆಸಿ ದುಷ್ಕರ್ಮಿಗಳು ಎಸ್ಕೇಪ್​​ ಆಗಿರುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ. ಕೇವಲ ಐದೇ ಐದು ನಿಮಿಷಗಳಲ್ಲಿ ಗೋಲ್ಡ್​​ ಶಾಪ್​​ ರಾಬರಿ ನಡೆಸಲಾಗಿದ್ದು, ಕೆಜಿಗಟ್ಟಲೆ ಚಿನ್ನ ಕದ್ದು ಚಾಲಾಕಿಗಳು ಪರಾರಿಯಾಗಿದ್ದಾರೆ. ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಅಂಗಡಿಗೆ ಎಂಟ್ರಿಕೊಟ್ಟಿದ್ದ ಗ್ಯಾಂಗ್​​ 2 ಗಂಟೆ 9 ನಿಮಿಷಕ್ಕೆ ಶಾಪ್​​ನಿಂದ ತೆರಳಿದೆ. ಚಿನ್ನ ತೆಗೆದುಕೊಂಡ ಹೋಗಲು ಎರಡು ಚೀಲದಂತಹ ಬ್ಯಾಗ್ ತಂದಿದ್ದ ದರೋಡೆಕೋರರು, ಚಿನ್ನದಂಗಡಿಯ ಶೋಕೆಸ್​​ನಲ್ಲಿಟ್ಟಿದ್ದ ದೊಡ್ಡ ದೊಡ್ಡ ಗಾತ್ರದ ಆಭರಣವನ್ನ ಎರಡಲೇ…

Read More