Headlines

Horoscope Today: ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 25​, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಮೃಗಶಿರಾ ನಕ್ಷತ್ರ, ಸೌಭಾಗ್ಯ ಯೋಗ, ವಣಿಕ ಕರಣಗಳನ್ನು ಒಳಗೊಂಡಿದೆ. ಇಂದು ರವಿ ಮೀನ ರಾಶಿಯಲ್ಲಿ, ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾರೆ. ಸಂತಾನ ಸಪ್ತಮಿ, ಸೂರ್ಯ ದವನಾರ್ಪಣೆ, ಹಾಗೂ ನವಿಲೆ ಆಂಜನೇಯ…

Read More

IND vs NZ: ಭಾರತ- ನ್ಯೂಜಿಲೆಂಡ್ ಫೈನಲ್ ಕಾಳಗ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ?

2026 ರ ಟಿ20 ವಿಶ್ವಕಪ್ ಫೈನಲ್ (T20 World Cup 2026 Final) ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವೆ ನಡೆಯಲಿದೆ. ಈ ಹೈವೋಲ್ಟೇಜ್ ಕದನವನ್ನು ವೀಕ್ಷಿಸಲುನ ಅಭಿಮಾನಿಗಳು ಕೂಡ ಕಾತುರದಿಂದ ಕಾದುಕುಳಿತಿದ್ದಾರೆ. ಆರಂಭದಿಂದಲೂ ಪ್ರಶಸ್ತಿ ಸ್ಪರ್ಧಿ ಎಂದು ಪರಿಗಣಿಸಲಾಗಿರುವ ಆತಿಥೇಯ ಟೀಂ ಇಂಡಿಯಾ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದರೆ, ಇತ್ತ ನ್ಯೂಜಿಲೆಂಡ್, ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಕಪಕ್ಷೀಯವಾಗಿ…

Read More

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಬಳಿಕ ಟ್ರೋಲ್‌; ಅದ್ನಾನ್ ಸಮಿ ತಿರುಗೇಟು – Kannada News | Singer Adnan Sami reacts to social media Trolling after RSS Chief Mohan Bhagwat meeting

ಖ್ಯಾತ ಗಾಯಕ ಅದ್ನಾನ್ ಸಮಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲಿಂಗ್‌ಗೆ ಒಳಗಾಗಿದ್ದರು. ಸದ್ಯ ಈ ವಿಚಾರವಾಗಿ ಮೌನ ಮುರಿದಿರುವ ಅದ್ನಾನ್ ಸಮಿ (Adnan Sami) ಅವರು, ಹೀಯಾಳಿಸುವವರ ಬಗ್ಗೆ ತಾವು ಕಿಂಚಿತ್ತೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಮೇಲಿನ ಟ್ರೋಲಿಂಗ್ ಮತ್ತು ವಿವಾದಗಳ ಬಗ್ಗೆ ಮಾತನಾಡಿದ ಅದ್ನಾನ್ ಸಮಿ, ‘ನಾನು ಸ್ವತಂತ್ರ…

Read More

40 ವರ್ಷ ದಾಟಿದ ಮಹಿಳೆಯರಲ್ಲಿ ಕೂದಲು ಉದುರುವಿಕೆಯ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇ ಇದು! – Kannada News | Hair Loss in Women Over 40: Common Causes & Solutions

ಮಹಿಳೆಯರಾಗಲಿ ಅಥವಾ ಪುರುಷರಾಗಲಿ, ಕೂದಲು ಉದುರುವ ಸಮಸ್ಯೆ (Hair Fall) ಕಂಡುಬರುವುದು ಸಾಮಾನ್ಯ. ಆದರೆ ಮಹಿಳೆಯರಿಗೆ 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಅನೇಕರಲ್ಲಿ ಈ ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವೇ ಇಲ್ಲ ಎಂಬುವಷ್ಟರ ಮಟ್ಟಿಗೆ ಕೂದಲು ಉದುರುತ್ತದೆ. ನಿಮ್ಮ ಮನೆಯಲ್ಲಿಯೂ ಯಾರಿಗಾದರೂ ಈ ರೀತಿ ಸಮಸ್ಯೆ ಕಂಡು ಬಂದಿದ್ಯಾ, 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗಲು ಕಾರಣವೇನು ಎಂದು ಯೋಚಿಸಿದ್ದೀರಾ… ಅನಾರೋಗ್ಯದಿಂದ ಈ ರೀತಿಯಾಗುತ್ತದೆಯೇ ಇದನ್ನು ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು…

Read More

Philippines Earthquake: ದಕ್ಷಿಣ ಫಿಲಿಪೈನ್ಸ್​​ನಲ್ಲಿ 7.8 ತೀವ್ರತೆಯ ಭೂಕಂಪ, ಓರ್ವ ಸಾವು, ಹಲವರಿಗೆ ಗಾಯ, ಸುನಾಮಿ ಎಚ್ಚರಿಕೆ – Kannada News

ಮನಿಲಾ, ಜೂನ್ 08: ದಕ್ಷಿಣ ಫಿಲಿಪೈನ್ಸ್​ನಲ್ಲಿ 7.8 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ಓರ್ವ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಅಷ್ಟೇ ಅಲ್ಲದೆ ಸುನಾಮಿ ಎಚ್ಚರಿಕೆ ಕೂಡ ನೀಡಲಾಗಿದೆ. ಪ್ರಕೃತಿ ವಿಕೋಪಗಳ ಸವಾಲುಗಳ ನಡುವೆಯೂ ಮಾನವನ ಧೈರ್ಯ ಮತ್ತು ಆಡಳಿತ ವ್ಯವಸ್ಥೆಯ ತ್ವರಿತ ಮುನ್ನೆಚ್ಚರಿಕೆ ಕ್ರಮಗಳು ಹೇಗೆ ಜೀವಗಳನ್ನು ರಕ್ಷಿಸಬಲ್ಲವು ಎಂಬುದಕ್ಕೆ ಫಿಲಿಪೈನ್ಸ್‌ನ ಇಂದಿನ ಘಟನೆ ಸಾಕ್ಷಿಯಾಗಿದೆ. ದಕ್ಷಿಣ ಫಿಲಿಪೈನ್ಸ್‌ನ ಮಿಂಡಾನಾವೊ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಭೂಕಂಪ ಸಂಭವಿಸಿದ ಬೆನ್ನಲ್ಲೇ, ಅಲ್ಲಿನ ಸರ್ಕಾರ ಮತ್ತು ಅಂತರರಾಷ್ಟ್ರೀಯ ರಕ್ಷಣಾ…

Read More

ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಗೋಪುರದ ಮೇಲೆ ಇರಾನ್ ದಾಳಿ – Kannada News | Bahrain skyscrapers tower on fire after Iran strike

ಬಹ್ರೇನ್, ಮಾರ್ಚ್ 2: ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ಸೌಲಭ್ಯಗಳು ಮತ್ತು ವಸತಿ ಗೋಪುರಗಳ ಮೇಲೆ ಇರಾನ್ (Iran Attack) ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ. ಇದು ಮನಾಮದಲ್ಲಿರುವ ಅಮೆರಿಕದ ನೌಕಾಪಡೆಯ 5ನೇ ಪ್ರಧಾನ ಕಚೇರಿಯ ಬಳಿ ಅಪ್ಪಳಿಸಿತು. ಇರಾನಿನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದವು. ಈ ಸಂಘರ್ಷಕ್ಕೆ ನೇರ ಸಂಪರ್ಕ ಹೊಂದಿಲ್ಲದ ಬಹ್ರೇನ್ ಮೇಲೆ ಇರಾನ್ ದಾಳಿ ನಡೆಸಿದೆ. ಇಲ್ಲಿ ಅಮೆರಿಕದ ವಾಯುನೆಲೆ ಇರುವುದರಿಂದ ಇರಾನ್ ಅಟ್ಯಾಕ್ ಮಾಡಿದೆ. ಈ ದಾಳಿಯಿಂದ…

Read More

ಮಂಡ್ಯದಲ್ಲಿ ಜನರ ನಿದ್ದೆಗೆಡಿಸಿದ ಚಿರತೆ ಕೊನೆಗೂ ಸೆರೆ: ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ

ಮಂಡ್ಯ, ಮಾರ್ಚ್ 20: ಮಂಡ್ಯ ಜಿಲ್ಲೆಯಾದ್ಯಂತ ಚಿರತೆ ಹಾವಳಿ ಹೆಚ್ಚಾಗಿದ್ದು, ಅದರಲ್ಲೂ ಮಂಡ್ಯ ಹೊರವಲಯದ ಭೂತನ ಹೊಸೂರು ಗ್ರಾಮದಲ್ಲಿ ಜನರಲ್ಲಿ ಆತಂಕ ಮನೆ ಮಾಡಿತ್ತು. ಕಬ್ಬಿನ ಗದ್ದೆಯಲ್ಲಿ ಇತ್ತೀಚೆಗೆ ಮೂರು ಚಿರತೆ ಮರಿಗಳು ಕಾಣಿಸಿದ ನಂತರ, ತಾಯಿ ಚಿರತೆಯ ಹಾವಳಿ ಹೆಚ್ಚಾಗಿತ್ತು. ಇದರಿಂದ ಗ್ರಾಮಸ್ಥರಿಗೆ ಜಮೀನುಗಳಿಗೆ ಹೋಗಲು ಭಯ ಕಾಡುತ್ತಿತ್ತು, ಅಲ್ಲದೆ ಸಾಕುಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿತ್ತು. ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ಎರಡು ದಿನಗಳಿಂದ ಬೋನು ಇರಿಸಿದ್ದರು. ಈಗ ಮರಿಗಳನ್ನು ಹುಡುಕಿಕೊಂಡು…

Read More

Rose Plant: ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ – Kannada News | Rose Plant Vastu: Best Directions and Placement for Positive Energy at Home

ಮನೆಯ ಅಂಗಳದಲ್ಲಿ ಬಣ್ಣ ಬಣ್ಣದ ಗುಲಾಬಿ ಗಿಡಗಳನ್ನು ನೆಡುವುದು ಮನೆಯ ಅಂದವವನ್ನು ಹೆಚ್ಚಿಸುತ್ತದೆ. ಆದರೆ ವಾಸ್ತುಶಾಸ್ತ್ರ ಮತ್ತು ಫೆಂಗ್ ಶೂಯಿ ದೃಷ್ಟಿಕೋನದಿಂದ ನೋಡಿದರೆ, ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ವಿಷಯಕ್ಕೆ ವಿಭಿನ್ನ ಅಭಿಪ್ರಾಯಗಳಿವೆ. ಕೆಲವು ನಂಬಿಕೆಗಳು ಇದನ್ನು ಶುಭವೆಂದು ಹೇಳಿದರೆ, ಕೆಲವು ಅಶುಭ ಎಂದು ಸೂಚಿಸುತ್ತವೆ. ಒಟ್ಟಾರೆಯಾಗಿ ಗುಲಾಬಿ ಗಿಡ ನೆಡುವುದು ತಪ್ಪಲ್ಲ, ಆದರೆ ಸ್ಥಳ ಮತ್ತು ದಿಕ್ಕು ಅತ್ಯಂತ ಮುಖ್ಯ ಎಂದು ತಜ್ಞರು ಎಚ್ಚರಿಸುತ್ತಾರೆ. ವಾಸ್ತು ಪ್ರಕಾರ, ಮನೆಯ ಮುಖ್ಯ ಪ್ರವೇಶದ ಬಳಿ ಮುಳ್ಳಿನ…

Read More

ಹೆಮ್ಮೆಯಿಂದ ತಾಳಿ ಧರಿಸಿ ಬಂದ ರಶ್ಮಿಕಾ; ಸಿಂದೂರ ನೋಡಿ ಫ್ಯಾನ್ಸ್ ಖುಷ್ – Kannada News | Rashmika Mandanna flaunts Mangalsutra and Sindoor with husband Vijay Deverakonda

ಮದುವೆ ಸಂಭ್ರಮದ ಸಲುವಾಗಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದಾರೆ. ಮದುವೆ ಬಳಿಕ ಅವರು ಅನೇಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಅವರು ಹೋದಲ್ಲೆಲ್ಲ ಜಗಸಾಗರ ಸೇರುತ್ತಿದೆ. ಇತ್ತೀಚೆಗೆ ಅವರು ತೆಲಂಗಾಣದ ವಿಜಯ್ ಅವರ ಹಳ್ಳಿಗೆ ಭೇಟಿ ನೀಡಿದ್ದರು. ಅಲ್ಲಿಂದ ಮರಳಿದ ಈ ಜೋಡಿ, ಹೈದರಾಬಾದ್‌ನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದೆ. ಮದುವೆಯ ನಂತರ ರಶ್ಮಿಕಾ (Rashmika Mandanna) ಮುಖದಲ್ಲಿ ಕಳೆ ಎದ್ದು ಕಾಣುತ್ತಿದೆ. ಅಲ್ಲದೇ, ಅವರ ತಾಳಿ (Mangalsutra) ಮತ್ತು…

Read More

ಲಕ್ನೋ ಕೋಚಿಂಗ್ ಸೆಂಟರ್​​ನ ಬೆಂಕಿ ದುರಂತದಲ್ಲಿ ಮೂವರು ಸಾವು; ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು – Kannada News | Fire accident at Lucknow coaching centre 3 dead students jumped from building to escape

ಲಕ್ನೋ, ಜೂನ್ 22: ಉತ್ತರ ಪ್ರದೇಶದ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ 3 ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್​​ನಲ್ಲಿ ಇಂದು ಮಧ್ಯಾಹ್ನ ಭೀಕರ ಬೆಂಕಿ ಅವಘಡ (Fire Accident) ಸಂಭವಿಸಿದೆ. ಈ ದುರಂತದಲ್ಲಿ ಮೂವರು ಮೃತಪಟ್ಟಿದ್ದಾರೆ. ಈ ಕಟ್ಟಡದಲ್ಲಿ ಕೋಚಿಂಗ್ ಸೆಂಟರ್ ಮತ್ತು ಗೇಮಿಂಗ್ ಜೋನ್ ಇತ್ತು. ಬೆಂಕಿ ಮತ್ತು ದಟ್ಟ ಹೊಗೆಯಿಂದ ಪಾರಾಗಲು ವಿದ್ಯಾರ್ಥಿಗಳು ಕಟ್ಟಡದ ಕಿಟಕಿಗಳಿಂದ ಜಿಗಿದು ಪ್ರಾಣ ಉಳಿಸಿಕೊಂಡಿರುವ ದೃಶ್ಯಗಳು ಎದೆ ನಡುಗಿಸುವಂತಿವೆ. ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ಆರಿಸಲು ಪ್ರಯತ್ನಿಸುತ್ತಿವೆ. ಬೆಂಕಿ ಇಡೀ ಕಟ್ಟಡವನ್ನು…

Read More