Headlines

ಗಂಭೀರ ಆರೋಪ ಹೊರಿಸಿ ತಂಡ ತೊರೆದ ಶಶಾಂಕ್ ಸಿಂಗ್ – Kannada News | IPL Star Shashank Singh Quits Chhattisgarh for Puducherry: Cites Lack of Support

ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿರುವ ಶಶಾಂಕ್, ‘ಹೌದು, ನಾನು ಛತ್ತೀಸ್‌ಗಢ ತೊರೆಯುತ್ತಿದ್ದೇನೆ. ನಾನು ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘದಿಂದ ಎನ್‌ಒಸಿ ಪಡೆದಿದ್ದೇನೆ ಮತ್ತು 2026-27ರ ಆವೃತ್ತಿಯಿಂದ ಪುದುಚೇರಿ ಪರ ಆಡುತ್ತೇನೆ. ಕಳೆದ ಆವೃತ್ತಿಯಲ್ಲಿ, ನಾನು ಗಂಭೀರ ಭುಜ ಮತ್ತು ಬೆರಳಿನ ಗಾಯಗಳಿಂದ ಬಳಲುತ್ತಿದ್ದೆ, ಆದರೆ ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘವು ಆ ಕಷ್ಟದ ಸಮಯದಲ್ಲಿ ನನಗೆ ಯಾವುದೇ ಬೆಂಬಲ ನೀಡಲಿಲ್ಲ(PC-PTI). Source link

Read More

“ತಾಳ್ಮೆಯೇ ನಮ್ಮನ್ನು ಇಲ್ಲಿಯವರೆಗೆ ಕರೆತಂದಿದೆ, ಅಸಮಾಧಾನದ ಪ್ರಶ್ನೆಯೇ ಇಲ್ಲ”: ನೂತನ ಸಂಪುಟ ಸಭೆ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ – Kannada News | Karnataka Cabinet: CM Orders Ministers to Districts, Dismisses Rift Rumors with Siddaramaiah

ಬೆಂಗಳೂರು, ಆ.3: ನೂತನವಾಗಿ ಸೇರ್ಪಡೆಯಾದ 19 ಸಚಿವರೊಂದಿಗೆ ವಿಧಾನಸೌಧದಲ್ಲಿ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಸುದೀರ್ಘ ಸಂಪುಟ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಸಚಿವರಿಗೆ ನೀಡಿರುವ ಗಡುವು, ರಾಜ್ಯದ ಮಳೆ ಹಾಗೂ ಬರ ಪರಿಸ್ಥಿತಿ ಮತ್ತು ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರಿಗೆ ಈ ಮೂಲಕ ಸಂದೇಶಗಳನ್ನು ನೀಡಿದ್ದಾರೆ. ನೂತನ ಸಚಿವರಿಗೆ ಬೆಂಗಳೂರಿನಲ್ಲಿ ಇರಲು ನಾಳೆ (ಆಗಸ್ಟ್ 4) ಒಂದು ದಿನ ಮಾತ್ರ ಅವಕಾಶ ನೀಡಲಾಗಿದೆ….

Read More

ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಕೋಲಾರಕ್ಕೆ ದೊಡ್ಡ ಮೋಸ ಮಾಡಿದ್ದಾರೆ: ಶಾಸಕ ನಾರಾಯಣಸ್ವಾಮಿ ಆಕ್ರೋಶ – Kannada News | Kharge, Siddaramaiah and D.K. Shivakumar Have Cheated Kolar: MLA K Narayanaswamy Alleges

ಕೋಲಾರ, ಆಗಸ್ಟ್​​ 03: ‘ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತೆಂಬ ನಂಬಿಕೆ ಇತ್ತು. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಡಿಕೆ ಶಿವಕುಮಾರ್​ ಅವರು ಕೋಲಾರಕ್ಕೆ ದೊಡ್ಡ ಮೋಸ ಮಾಡಿದ್ದಾರೆ’ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪ್ರತಿ ಬಾರಿ ಎಡಗೈ ಸಮುದಾಯದ ಮುನಿಯಪ್ಪ ಗೆಲ್ಲಬೇಕು, ಮುನಿಯಪ್ಪರ ಮಗಳು KGF ಶಾಸಕಿ ರೂಪಾ ಗೆಲ್ಲಬೇಕು. ಇಲ್ಲಿ ಬಲಗೈ ಸಮುದಾಯದ ಸಹಾಯ ಪಡೆದು ಗೆಲುತ್ತಾರೆ. ಎಡಗೈ-ಬಲಗೈ…

Read More

ಹೃದಯಾಘಾತದ ಅಪಾಯ ಕಡಿಮೆ ಮಾಡಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ – Kannada News | Best Daily Habits for a Strong and Healthy Heart

ಹೃದಯವು ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ದೇಹದ ಪ್ರತಿಯೊಂದು ಭಾಗಕ್ಕೂ ಆಮ್ಲಜನಕ ಮತ್ತು ಪೋಷಕಾಂಶಯುಕ್ತ ರಕ್ತವನ್ನು ತಲುಪಿಸುವ ಜವಾಬ್ದಾರಿ ಹೃದಯದ್ದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಹೃದಯ ಸಂಬಂಧಿತ ಕಾಯಿಲೆಗಳು ಯುವಜನರಲ್ಲಿಯೂ ಹೆಚ್ಚಾಗುತ್ತಿವೆ. ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ, ಮೊದಲಿನಿಂದಲೇ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಹೃದಯದ ಆರೋಗ್ಯವನ್ನು ಕಾಪಾಡುವ ಅತ್ಯುತ್ತಮ ಮಾರ್ಗವಾಗಿದೆ. ಸಮತೋಲನ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ ಮತ್ತು ಒತ್ತಡ ನಿಯಂತ್ರಣದಂತಹ ಸಣ್ಣ-ಸಣ್ಣ ಅಭ್ಯಾಸಗಳು ಹೃದಯಾಘಾತ, ಪಾರ್ಶ್ವವಾಯು (ಸ್ಟ್ರೋಕ್), ಕೊರೊನರಿ ಆರ್ಟರಿ…

Read More

ಬಂಕಿಪುರ, ಡಾಟಿಯಾ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು ಏಕೆ?; ಪ್ರಶಾಂತ್ ಕಿಶೋರ್ ಗೆಲುವಿಗೆ ಕಾರಣವೇನು? – Kannada News | Why did BJP lose in Bankipur and Datia Bypolls What is the reason behind Prashant Kishors historical victory

ನವದೆಹಲಿ, ಆಗಸ್ಟ್ 3: ಇಂದು 3 ರಾಜ್ಯಗಳ 3 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆದಿದ್ದು, ಬಿಜೆಪಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದಿದೆ. ಬಿಹಾರದ ಬಂಕಿಪುರದಲ್ಲಿ ಬಿಜೆಪಿಯ ನೀರಜ್ ಸಿನ್ಹಾ ಸೋತರು, ಜನ ಸುರಾಜ್‌ನ ಪ್ರಶಾಂತ್ ಕಿಶೋರ್ (Prashant Kishor) ಗೆದ್ದರು. ಮಧ್ಯಪ್ರದೇಶದ ಡಾಟಿಯಾದಲ್ಲಿ ಕಾಂಗ್ರೆಸ್‌ನ ಘನಶ್ಯಾಮ್ ಸಿಂಗ್ ಬಿಜೆಪಿಯ ಅಶುತೋಷ್ ತಿವಾರಿ ಅವರನ್ನು ಸೋಲಿಸಿದರು. ಬಿಜೆಪಿ ಗುಜರಾತ್‌ನ ಮಂಜಲ್​ಪುರದಲ್ಲಿ ಮಾತ್ರ ಗೆಲುವು ಕಂಡಿದೆ. ಅಲ್ಲಿ ಬಿಜೆಪಿಯ ಸತೇಂದ್ರಭಾಯಿ ಪಟೇಲ್ ಮಂಜಲ್‌ಪುರದಲ್ಲಿ ಕಾಂಗ್ರೆಸ್‌ನ ಭಿಖಾಭಾಯ್ ರಬಾರಿ ಅವರನ್ನು…

Read More

CWG 2026: ಈ ಕ್ರೀಡೆಗಳಲ್ಲಿ ಭಾರತ ಒಂದೇ ಒಂದು ಪದಕ ಗೆಲ್ಲಲಿಲ್ಲ..! – Kannada News | 2026 Commonwealth Games: India’s Medal Haul, Strengths and Sports Needing Improvement

2026 ರ ಕಾಮನ್‌ವೆಲ್ತ್ ಕ್ರೀಡಾಕೂಟ ಅಂತ್ಯವಾಗಿದ್ದು, ಈ ಸ್ಪರ್ಧೆಯಲ್ಲಿ ಭಾರತ 39 ಪದಕಗಳನ್ನು ಗೆಲ್ಲುವ ಮೂಲಕ ತನ್ನ ಅಭಿಯಾನವನ್ನು ಮುಗಿಸಿತು. ಇದರಲ್ಲಿ 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳು ಸೇರಿವೆ. ಇದರೊಂದಿಗೆ, ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಬಾಕ್ಸಿಂಗ್, ಜೂಡೋ, ಅಥ್ಲೆಟಿಕ್ಸ್‌ನಲ್ಲಿ ಭಾರತ ಹೆಚ್ಚು ಪದಕಗಳನ್ನು ಗೆದ್ದುಕೊಂಡಿತು. ಆದರೆ ಕೆಲವು ಕ್ರೀಡೆಗಳಲ್ಲಿ ಭಾರತಕ್ಕೆ ತನ್ನ ಛಾಪು ಮೂಡಿಸಲು ಸಾಧ್ಯವಾಗಲಿಲ್ಲ(PC-PTI). Source link

Read More

ಪಾಕ್ ಮುಖವಾಡ ಮತ್ತೊಮ್ಮೆ ಬಯಲು; ಪಾಕಿಸ್ತಾನದಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಯನ್ನು ಒಪ್ಪಿಕೊಂಡ ಭಯೋತ್ಪಾದಕ – Kannada News | LeT Terrorist Rizwan Hanif Admits over 30 Outfit Members Killed In Pakistan Alleges India’s Hand

ಇಸ್ಲಾಮಾಬಾದ್, ಆಗಸ್ಟ್ 3: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದ (PoK) ಪ್ರಮುಖ ನಗರಗಳಲ್ಲಿ ಕಳೆದ ಮೂರರಿಂದ 4 ವರ್ಷಗಳಲ್ಲಿ ತಮ್ಮ ಸಂಘಟನೆಯ 30ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಲಷ್ಕರ್-ಎ-ತೊಯ್ಬಾ (LeT) ಪ್ರಮುಖ ಉಗ್ರನೊಬ್ಬ ಇದೇ ಮೊದಲ ಬಾರಿಗೆ ಬಹಿರಂಗವಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಈ ದಾಳಿಗಳ ಹಿಂದೆ ಭಾರತದ ಜೊತೆ ಸಂಪರ್ಕ ಹೊಂದಿರುವ ಅಪರಿಚಿತ ಬಂದೂಕುಧಾರಿಗಳ ಕೈವಾಡವಿದೆ ಎಂದು ಆತ ಆರೋಪಿಸಿದ್ದಾನೆ. ಈ ಮೂಲಕ ಪಾಕಿಸ್ತಾನದಲ್ಲಿ (Pakistan) ಈಗಲೂ ಲಷ್ಕರ್ ಸಂಘಟನೆ ಬಹಳ ಸಕ್ರಿಯವಾಗಿದೆ ಎಂಬುದು…

Read More

ರಶ್ಮಿಕಾ ಮಂದಣ್ಣ ಸೊಂಟಕ್ಕೆ ಪೆಟ್ಟಾಗಿದ್ದು ಹೇಗೆ? ಎಲ್ಲವನ್ನೂ ವಿವರಿಸಿದ ನಟಿ – Kannada News | Rashmika Mandanna reveals the reason for Hip Injury during Mysaa Movie Shooting

ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಮುಂಬರುವ ‘ಮೈಸಾ’ (Mysaa) ಚಿತ್ರದ ಶೂಟಿಂಗ್ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮೌನ ಮುರಿದಿದ್ದಾರೆ. ಸತತವಾಗಿ ಗಾಯಗೊಳ್ಳುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅವರು, ತಮ್ಮ ಚೇತರಿಕೆಯ ಹಂತದ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ (Rashmika Mandanna) ಅವರ ಸೊಂಟಕ್ಕೆ ಪೆಟ್ಟಾಗಿತ್ತು. ಆ ಸುದ್ದಿ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿತ್ತು. ಆದರೆ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ರಶ್ಮಿಕಾ…

Read More

ಬೆಳಗ್ಗೆ ಎದ್ದಾಕ್ಷಣ ಇವುಗಳನ್ನು ನೋಡುವುದರಿಂದ ಶುಭವಾಗುತ್ತಂತೆ – Kannada News | These things help you start positive day

ಬೆಳಗಿನ ಸಮಯವನ್ನು (morning time) ದಿನದ ಪ್ರಮುಖ ಸಮಯವೆಂದು ಪರಿಗಣಿಸಲಾಗುತ್ತದೆ. ನಾವು ನಮ್ಮ ದಿನವನ್ನು ಪ್ರಾರಂಭಿಸುವ ವಿಧಾನವು ನಮ್ಮ ಇಡೀ ದಿನವನ್ನು ನಿರ್ಧರಿಸುತ್ತದೆ ನಾವು ಎದ್ದ ತಕ್ಷಣ ಸಕಾರಾತ್ಮಕಮನಸ್ಥಿತಿಯಲ್ಲಿದ್ದರೆ ಮತ್ತು ಸಕಾರಾತ್ಮಕ ಅಂಶಗಳನ್ನು ನೋಡಿದರೆ, ನಮ್ಮ ಮನಸ್ಥಿತಿ ತಾಜಾ ಮತ್ತು ಸಕಾರಾತ್ಮಕವಾಗಿರುತ್ತದೆ.  ಅದೇ ಮೊಬೈಲ್‌ ಇತ್ಯಾದಿ ನಕಾರಾತ್ಮಕ ವಿಷಯಗಳನ್ನು ನೋಡಿದರೆ, ದಿನವಿಡೀ ಉದ್ವೇಗ, ಕೋಪ ಮತ್ತು ಕಿರಿಕಿರಿಯುಂಟಾಗುತ್ತದೆ. ಅದಕ್ಕಾಗಿಯೇ ಬೆಳಗ್ಗೆ ಎದ್ದ ತಕ್ಷಣ ಧನಾತ್ಮಕ ಮನಸ್ಥಿತಿಯೊಂದಿಗೆ ದಿನವನ್ನು ಆರಂಭಿಸಬೇಕು ಅನ್ನೋದು. ಇದರ ಜೊತೆಗೆ ಬೆಳಗ್ಗೆ ಎದ್ದ ತಕ್ಷಣ…

Read More

ಪದಕ ವಿಜೇತರಿಗೆ ಕೇಂದ್ರ ಮತ್ತು ರಾಜ್ಯದಿಂದ ಸಿಗುವ ನಗದು ಬಹುಮಾನವೆಷ್ಟು? – Kannada News | Indian Athletes’ Cash Awards: Olympics, CWG, Asian Games Medal Prize Money Guide

11 ದಿನಗಳ ಕಾಲ ನಡೆದ 2026 ರ ಕಾಮನ್‌ವೆಲ್ತ್ ಕ್ರೀಡಾಕೂಟ (Commonwealth Games) ಅಂತ್ಯಗೊಂಡಿದೆ. ಈ ಕ್ರೀಡಾಕೂಟದಲ್ಲಿ ಭಾರತ ಒಟ್ಟು 39 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿತು. ದೇಶದ ಕ್ರೀಡಾಪಟುಗಳು ಒಟ್ಟು 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಈ ಪದಕ ವಿಜೇತರಿಗೆ ಪದಕಗಳ ಜೊತೆಗೆ ಬಹುಮಾನದ ರೂಪದಲ್ಲಿ ಎಷ್ಟು ಹಣ ಸಿಕ್ಕಿತು ಎಂಬುದು ಹಲವರ ಪ್ರಶ್ನೆಯಾಗಿದೆ. ಅದಕ್ಕೆ ಉತ್ತರವೆಂದರೆ ಕಾಮನ್‌ವೆಲ್ತ್ ಕ್ರೀಡಾಕೂಟದ ಆಯೋಜಕರಿಂದ ಪದಕ ವಿಜೇತರಿಗೆ ನಗದು…

Read More