Headlines

ಸಕ್ರೆಬೈಲಿನಲ್ಲಿ ಒಡೆಯನಿಲ್ಲದೆ ‘ಭೀಷ್ಮ’ ಆನೆ ಅನಾಥ: ಹೆತ್ತ ಮಗನಂತೆ ಸಾಕಿ ಸಲಹುತ್ತಿದ್ದ ಮಾವುತ ಸಿದ್ದಿಕ್ ಪಾಷಾ ಇನ್ನಿಲ್ಲ – Kannada News | Siddique Pasha: Sakrebailu Elephant Camp Mourns Beloved Mahout’s Untimely Demise

ಶಿವಮೊಗ್ಗ, ಜೂ.12: ರಾಜ್ಯದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಪ್ರಕೃತಿ ಪ್ರೇಮಿಗಳ ಸ್ವರ್ಗ ಎಂದೇ ಹೆಸರಾಗಿರುವ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ ಸದ್ಯ ಸೂತಕದ ಛಾಯೆ ಆವರಿಸಿದೆ. ಕಳೆದ 16 ವರ್ಷಗಳಿಂದ ಕಾಡಾನೆಗಳನ್ನು ಅತ್ಯಂತ ಪ್ರೀತಿಯಿಂದ ಪಳಗಿಸಿ, ಸಲಹುತ್ತಿದ್ದ ಬಿಡಾರದ ದಕ್ಷ ಮಾವುತ ಸಿದ್ದಿಕ್ ಪಾಷಾ (39) ಅವರು ಅನಾರೋಗ್ಯದಿಂದ ಅಕಾಲಿಕ ನಿಧನ ಹೊಂದಿದ್ದಾರೆ. ನೆಚ್ಚಿನ ಮಾವುತನ ಅಗಲಿಕೆಯಿಂದಾಗಿ ಇಡೀ ಆನೆ ಬಿಡಾರದಲ್ಲಿ ಸದ್ಯ ಮೌನ ನೆಲೆಸಿದೆ. ಸುತ್ತಲೂ ದಟ್ಟ ಅರಣ್ಯ, ತುಂಗಾ ನದಿಯ ಹಿನ್ನೀರಿನ…

Read More

ಸಕ್ರೆಬೈಲಿನಲ್ಲಿ ಒಡೆಯನಿಲ್ಲದೆ ‘ಭೀಷ್ಮ’ ಆನೆ ಅನಾಥ: ಹೆತ್ತ ಮಗನಂತೆ ಸಾಕಿ ಸಲಹುತ್ತಿದ್ದ ಮಾವುತ ಸಿದ್ದಿಕ್ ಪಾಷಾ ಇನ್ನಿಲ್ಲ – Kannada News | Sakrebailu mahout siddique pashas demise elephants mourn loss at shivamogga camp

ಶಿವಮೊಗ್ಗ, ಜೂ.12: ರಾಜ್ಯದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಪ್ರಕೃತಿ ಪ್ರೇಮಿಗಳ ಸ್ವರ್ಗ ಎಂದೇ ಹೆಸರಾಗಿರುವ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಲ್ಲಿ ಸದ್ಯ ಸೂತಕದ ಛಾಯೆ ಆವರಿಸಿದೆ. ಕಳೆದ 16 ವರ್ಷಗಳಿಂದ ಕಾಡಾನೆಗಳನ್ನು ಅತ್ಯಂತ ಪ್ರೀತಿಯಿಂದ ಪಳಗಿಸಿ, ಸಲಹುತ್ತಿದ್ದ ಬಿಡಾರದ ದಕ್ಷ ಮಾವುತ ಸಿದ್ದಿಕ್ ಪಾಷಾ (39) ಅವರು ಅನಾರೋಗ್ಯದಿಂದ ಅಕಾಲಿಕ ನಿಧನ ಹೊಂದಿದ್ದಾರೆ. ನೆಚ್ಚಿನ ಮಾವುತನ ಅಗಲಿಕೆಯಿಂದಾಗಿ ಇಡೀ ಆನೆ ಬಿಡಾರದಲ್ಲಿ ಸದ್ಯ ಮೌನ ನೆಲೆಸಿದೆ. ಸುತ್ತಲೂ ದಟ್ಟ ಅರಣ್ಯ, ತುಂಗಾ ನದಿಯ ಹಿನ್ನೀರಿನ…

Read More

ಕೋಮು ಪ್ರಚೋದನಾ ಹೇಳಿಕೆ ಆರೋಪ; ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲು – Kannada News | FIR registered against Mamata Banerjee over communal remarks ahead of west Bengal Assembly elections

ಕೊಲ್ಕತ್ತಾ, ಜೂನ್ 12: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ವೇಳೆ ಕೋಮು ಸಂಘರ್ಷ ಪ್ರಚೋದಿಸುವಂತಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚಾಗಿರುವ ಬೆನ್ನಲ್ಲೇ, ಮಮತಾ ಬ್ಯಾನರ್ಜಿ ಅವರು ತಮ್ಮ ಚುನಾವಣಾ ರ‍್ಯಾಲಿಗಳಲ್ಲಿ ಧರ್ಮದ ಆಧಾರದ ಮೇಲೆ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಈ ಕಾನೂನು…

Read More

IND vs AFG: ಭಾರತ- ಅಫ್ಘನ್ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | India vs Afghanistan ODI Series 2026: Full Schedule, Squads and Match Details

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 13 ರಿಂದ ಆರಂಭವಾಗಲಿದೆ. ಏಕದಿನ ವಿಶ್ವಕಪ್ ದೃಷ್ಟಿಯಿಂದ ಈ ಏಕದಿನ ಸರಣಿ ಉಭಯ ತಂಡಗಳಿಗೂ ಬಹುಮುಖ್ಯವಾಗಿದೆ. ಆದಾಗ್ಯೂ ಈ ಸರಣಿಯಲ್ಲಿ ಕೊಹ್ಲಿ (Virat Kohlli) ಆಡುತ್ತಿಲ್ಲ ಎಂಬುದು ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದೆ. ಆದರೆ ಮತ್ತೊಬ್ಬ ಅನುಭವಿ ಆಟಗಾರ ರೋಹಿತ್ ಶರ್ಮಾ ಆಡುತ್ತಿರುವುದು ಅಭಿಮಾನಿಗಳ…

Read More

ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್ – Kannada News | CM Vijays Devout Visit to Kollur Mookambika Temple Continues Political Tradition

ಉಡುಪಿ, ಜೂ.12: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದೇ ವೇಳೆ ಅವರು ಮೂಕಾಂಬಿಕಾ ದೇವಿಗೆ ಭಕ್ತಿಯಿಂದ ಬೆಳ್ಳಿಯ ಖಡ್ಗವನ್ನು ಕಾಣಿಕೆಯಾಗಿ ಸಮರ್ಪಿಸಿದರು. ದೇಗುಲಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಸಾಂಪ್ರದಾಯಿಕ ಸ್ವಾಗತ ಕೋರಿದರು. ಸುಮಾರು 30 ನಿಮಿಷಗಳ ಕಾಲ ದೇವಾಲಯದ ಆವರಣದಲ್ಲಿ ಕಳೆದ ಅವರು, ದೇವಿಗೆ ವಿಶೇಷ…

Read More

ಮೇ ತಿಂಗಳಲ್ಲಿ ಬೆಲೆ ಏರಿಕೆಗೆ ಇನ್ನಷ್ಟು ವೇಗ; ರೀಟೇಲ್ ಹಣದುಬ್ಬರ ಶೇ. 3.93 ದಾಖಲು – Kannada News | India’s Retail Inflation Rises to 3.93pc in May: Food, Fuel Drive Price Surge

ನವದೆಹಲಿ, ಜೂನ್ 12: ಭಾರತದ ಚಿಲ್ಲರೆ ಹಣದುಬ್ಬರ (Retail Inflation) ಸತತವಾಗಿ ಏರುವುದು ಮುಂದುವರಿದಿದೆ. ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಮೇ ತಿಂಗಳಲ್ಲಿ ರೀಟೇಲ್ ಇನ್​ಫ್ಲೇಶನ್ ಏಪ್ರಿಲ್​ನದಕ್ಕಿಂತ 45 ಮೂಲಾಂಕಗಳಷ್ಟು ಹೆಚ್ಚಳಗೊಂಡಿದೆ. ಏಪ್ರಿಲ್ ತಿಂಗಳಲ್ಲಿದ್ದ ಶೇ. 3.48 ರಿಂದ ಮೇ ತಿಂಗಳಲ್ಲಿ ಶೇ. 3.93 ಕ್ಕೆ ವೇಗ ಪಡೆದುಕೊಂಡಿದೆ. ಇದು ಸತತ ಐದನೇ ತಿಂಗಳ ಹೆಚ್ಚಳವಾಗಿದ್ದು, ಕಳೆದೆರಡು ತಿಂಗಳುಗಳಿಗೆ ಹೋಲಿಸಿದರೆ ಬೆಲೆ ಏರಿಕೆಯ ಒತ್ತಡ ತೀವ್ರವಾಗುತ್ತಿರುವುದನ್ನು ತೋರಿಸುತ್ತದೆ. ಆಹಾರ ಪದಾರ್ಥಗಳ ಬೆಲೆಯೇ ಪ್ರಮುಖ ಕಾರಣ ಹಣದುಬ್ಬರ…

Read More

‘ಬಾಲಿವುಡ್‌ನಲ್ಲಿ ಪಾಕಿಸ್ತಾನ ಪ್ರೇಮ ಹೆಚ್ಚಿದೆ’: ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್ – Kannada News | Kangana Ranaut supports Ranveer Singh in Don 3 Controversy and talks about Pakistan Prem

ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಮತ್ತೊಮ್ಮೆ ತಮ್ಮ ನೇರ ನುಡಿಗಳಿಂದ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ‘ಡಾನ್ 3’ ವಿವಾದಕ್ಕೆ ಸಂಬಂಧಿಸಿದಂತೆ ನಟ ರಣವೀರ್ ಸಿಂಗ್ (Ranveer Singh) ಅವರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಂಗನಾ ಆಕ್ರೋಶ ಹೊರಹಾಕಿದ್ದಾರೆ. ‘ಚಿತ್ರರಂಗದ ಕೆಲವರಿಗೆ ಪಾಕಿಸ್ತಾನದ ಮೇಲೆ ಅತಿಯಾದ ಪ್ರೇಮವಿದೆ, ಅದಕ್ಕಾಗಿಯೇ ದೇಶಪ್ರೇಮದ ಸಿನಿಮಾ ಮಾಡಿದವರನ್ನು ಇಲ್ಲಿ ಟಾರ್ಗೆಟ್ ಮಾಡಲಾಗುತ್ತದೆ’ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಳೆದ ತಿಂಗಳು ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್…

Read More

ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್, ಹೇಗಿದು? – Kannada News | Vijaypura Student gangadhar talks about first rank In KCET veterinary science

ಧಾರವಾಡ/ ವಿಜಯಪುರ, (ಜೂನ್ 12): ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) 2025-26ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾ ಪರೀಕ್ಷೆಯಲ್ಲಿ (KCET) ವಿಜಯಪುರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಂಗಾಧರ ಮುತ್ತಗಿಗೆ ವಿಶೇಷ ರ್ಯಾಕ್ ನೀಡಲಾಗಿದೆ.ಹೌದು..ಕೆಇಎ, ವೆಟರ್ನರಿ ವಿಭಾಗದಲ್ಲಿ ಗಂಗಾಧರಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್ ನೀಡಿದೆ. ಇತ್ತೀಚೆಗೆ ಪ್ರಕಟವಾದ ಕೆ-ಸಿಇಟಿ ಫಲಿತಾಂಶದಲ್ಲಿ ತಾಂತ್ರಿಕ ದೋಷಗಳಿಂದ ಕೆಲವು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗದ ಹಿನ್ನೆಲೆಯಲ್ಲಿ ಕೆಇಎ ಸ್ಪಾಟ್ ರ್‍ಯಾಂಕಿಂಗ್‌ ವ್ಯವಸ್ಥೆಯನ್ನು ಅಳವಡಿಸಿಕೊಂಡಿತ್ತು. ಅದರ ಆಧಾರದ ಮೇಲೆ…

Read More

ಒಲಿಂಪಿಕ್ಸ್​ನಲ್ಲಿ ಚಿನ್ನ ಗೆಲ್ಲುವುದು ನನ್ನ ಗುರಿ; ಟಿವಿ9 ಜೊತೆ ಯುವ ಟೆನಿಸ್ ಆಟಗಾರ್ತಿ ಸೃಷ್ಟಿ ಕಿರಣ್ ಮಾತು – Kannada News | Shristi Kiran: Bengaluru’s 13 Year Old World No. 1 U13 Indian Tennis Star

ಭಾರತಕ್ಕೆ ಹೊಸ ಟೆನಿಸ್ ತಾರೆ ಸಿಕ್ಕಿದ್ದು, ಬೆಂಗಳೂರಿನ 13 ವರ್ಷದ ಸೃಷ್ಟಿ ಕಿರಣ್ 13 ವರ್ಷದೊಳಗಿನವರ ವಿಭಾಗದಲ್ಲಿ ವಿಶ್ವದ ನಂಬರ್ 1 ಶ್ರೇಯಾಂಕವನ್ನು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಸೃಷ್ಟಿ ಭಾರತೀಯ ಟೆನಿಸ್‌ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಅಂತರರಾಷ್ಟ್ರೀಯ ಜೂನಿಯರ್ ಟೆನಿಸ್ ಸರ್ಕ್ಯೂಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸೃಷ್ಟಿ, ಸತತ ಐದು ಐಟಿಎಫ್ ಜೂನಿಯರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಗ್ವಾಟೆಮಾಲಾದಲ್ಲಿ ನಡೆದ ಐಟಿಎಫ್ ವರ್ಲ್ಡ್ ಟೆನಿಸ್ ಟೂರ್…

Read More

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​ – Kannada News | Deepfake Blackmail Case: Two Arrested for Extorting Girl’s Family in Chikkamagaluru

ಚಿಕ್ಕಮಗಳೂರು, ಜೂನ್​​ 12: ಯುವತಿಯೋರ್ವಳ ಫೋಟೋವನ್ನು ಪೇಸ್​​ಬುಕ್​ನಿಂದ ಪಡೆದು ಅದನ್ನು ಬಳಸಿ ಅಶ್ಲೀಲ ವಿಡಿಯೋ ಕ್ರಿಯೇಟ್ ಮಾಡಿ ಹಣಕ್ಕೆ ಬ್ಲ್ಯಾಕ್​​ಮೇಲ್​​ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. AI, ವಿಡಿಯೋ ಎಡಿಟಿಂಗ್ ಅಪ್ಲಿಕೇಶನ್ ಬಳಸಿ ಮಾಡಿದ ವಿಡಿಯೋವನ್ನು ಯುವತಿಯ ತಾಯಿಗೆ ಕಳುಹಿಸಿದ್ದ ಆರೋಪಿಗಳು, ದುಡ್ಡಿಗಾಗಿ ಪೀಡಿಸಿದ್ದರು. ಹಣ ನೀಡದಿದ್ದರೆ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದರು. ನೊಂದ ಯುವತಿಯ ಕಡೆಯವರು ಲಕ್ಕವಳ್ಳಿ ಪೊಲೀಸರಿಗೆ ನೀಡಿದ್ದ ದೂರಿನ ಅಧಾರದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅಕ್ಷಯ್…

Read More