IND vs ENG: ಭಾರತದ 2 ಐತಿಹಾಸಿಕ ಗೆಲುವುಗಳನ್ನು ನೆನಪಿಸಿದ ಅಕ್ಷರ್ ಹಿಡದ 2 ಅದ್ಭುತ ಕ್ಯಾಚ್​ಗಳು..! – Kannada News | Axar Patel’s Stunning Catches Power India to 2026 T20 World Cup Final and Recall Legends

ಹಾಲಿ ಚಾಂಪಿಯನ್ ಹಾಗೂ ಆತಿಥೇಯ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶಿಸಿದೆ. ಟೀಂ ಇಂಡಿಯಾದ ಈ ಗೆಲುವಿನಲ್ಲಿ ತಂಡದ ಸಾಂಘಿಕ ಪ್ರದರ್ಶನ ಪ್ರಮುಖ ಪಾತ್ರವಹಿಸಿತು. ಮೊದಲು ಬ್ಯಾಟಿಂಗ್​ನಲ್ಲಿ ಬ್ಯಾಟ್ಸ್‌ಮನ್​ಗಳು ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದರೆ, ಬೌಲರ್​ಗಳು ಕೊಂಚ ದುಬಾರಿಯಾದರೂ ಕೊನೆಗೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು. ಈ ಎರಡು ವಿಭಾಗದ ಜೊತೆಗೆ ತಂಡದ ಫಿಲ್ಡಿಂಗ್ ವಿಭಾಗವೂ ಗೆಲುವಿಗೆ ಪ್ರಮುಖ ಕೊಡುಗೆ ನೀಡಿತು. ಅದರಲ್ಲೂ ಎರಡು ಅತ್ಯದ್ಭುತ ಕ್ಯಾಚ್​ಗಳನ್ನು ಹಿಡಿದ ಅಕ್ಷರ್ ಪಟೇಲ್ ತಂಡದ ಗೆಲುವಿನ…

Read More

ಅನುಷ್ಕಾ ಜೊತೆ ಪ್ರಭಾಸ್ ಇನ್ನೂ ಎಷ್ಟು ಒಳ್ಳೆಯ ಗೆಳೆತನ ಇಟ್ಟುಕೊಂಡಿದ್ದಾರೆ ನೋಡಿ

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಪರಸ್ಪರ ಪ್ರೀತಿ ಮಾಡಿದರು ನಂತರ ಬೇರೆ ಆದರು, ಈಗ ಒಬ್ಬರ ಮುಖ ಒಬ್ಬರು ನೋಡಿಕೊಳ್ಳುವುದಿಲ್ಲ, ಅನುಷ್ಕಾ ಮೋಸ ಮಾಡಿದರು.. ಹೀಗೆ ವದಂತಿಗಳ ಪಟ್ಟಿ ದೊಡ್ಡದಾಗುತ್ತಲೇ ಹೋಗುತ್ತದೆ. ಆದರೆ, ಯಾವುದಕ್ಕೂ ಇವರು ಸ್ಪಷ್ಟನೆ ನೀಡಿಲ್ಲ. ಈಗ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಗೆಳೆತನ ಹೇಗಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ. ಇಬ್ಬರೂ ಒಳ್ಳೆಯ ಬಾಂಧವ್ಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅನುಷ್ಕಾ ಶೆಟ್ಟಿ ಅವರು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಬಳಿಕ ಅಪಾರ…

Read More

Gold Rate Today Bangalore: ಚಿನ್ನದ ಬೆಲೆ 12,300 ರೂ; ಬೆಳ್ಳಿ ದಾಖಲೆ ಬೆಲೆ – Kannada News | Gold Price Today on 21st December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 21: ಬೆಳ್ಳಿ ಬೆಲೆ (Silver rate) ಮತ್ತೂ ಹೊಸ ದಾಖಲೆ ಬರೆದಿದೆ. ಭಾನುವಾರ ಇದರ ಬೆಲೆ 4 ರೂ ಏರಿ, ದಾಖಲೆಯ 214 ರೂ ಬೆಲೆ ಮುಟ್ಟಿದೆ. ತಮಿಳುನಾಡು, ಕೇರಳದಂತಹ ರಾಜ್ಯಗಳಲ್ಲಿ ಇದರ ಬೆಲೆ ಗ್ರಾಮ್​ಗೆ 226 ರೂ ಆಗಿಹೋಗಿದೆ. ಕಳೆದ 10 ದಿನದಲ್ಲಿ ಬೆಳ್ಳಿ ಬೆಲೆ 13 ರೂಗಳಷ್ಟು ಏರಿಕೆ ಕಂಡಿದೆ. ಚಿನ್ನದ ಬೆಲೆ ವಾರಾಂತ್ಯದಲ್ಲಿ ಏರಿಕೆ ಕಂಡಿಲ್ಲದೆ ಶಾಂತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,23,000…

Read More

PM Modi in WITT Summit 2026: ಯುದ್ಧದ ಸಮಯದಲ್ಲೂ ಭಾರತದ ಆರ್ಥಿಕ ಸ್ಥಿರತೆ ಕಂಡು ಜಗತ್ತು ಬೆರಗಾಗಿದೆ; ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

ನವದೆಹಲಿ, ಮಾರ್ಚ್ 23: ಇರಾನ್, ಇಸ್ರೇಲ್-ಅಮೆರಿಕದ ನಡುವೆ ಯುದ್ಧ ನಡೆಯುತ್ತಿರುವುದರಿಂದ ಅದರ ಪರಿಣಾಮಗಳನ್ನು ಬೇರೆ ದೇಶಗಳೂ ಅನುಭವಿಸುತ್ತಿವೆ. ಮಧ್ಯ ಏಷ್ಯಾದ ಈ ಸಂಘರ್ಷದ ಕುರಿತು ಇಂದು ಟಿವಿ9ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. “2014ರ ನೀರಸತೆಯನ್ನು ಬಿಟ್ಟು ಭಾರತವು ಹೊಸ ಆತ್ಮವಿಶ್ವಾಸದೊಂದಿಗೆ ಹೊರಹೊಮ್ಮುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಇಂದಿನ ಯುದ್ಧ ವಾತಾವರಣದವರೆಗೆ ಭಾರತೀಯರು ಪ್ರತಿ ವರ್ಷವೂ ಪರೀಕ್ಷೆಗಳನ್ನು ಎದುರಿಸುತ್ತಲೇ ಇದ್ದಾರೆ. 140 ಕೋಟಿ ಭಾರತೀಯರ…

Read More

IPL 2026 Car Winner: ಈ ಬಾರಿ ಟಾಟಾ ಕಾರ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೆ ತೆರೆಬಿದ್ದಿದೆ. ಅಹಮದಾಬಾದ್​ನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ (GT) ತಂಡವನ್ನು ಬಗ್ಗು ಬಡಿದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಆರ್​ಸಿಬಿ ತಂಡ ಬಹುಮಾನ ಮೊತ್ತವಾಗಿ 20 ಕೋಟಿ ರೂ. ತನ್ನದಾಗಿಸಿಕೊಂಡಿದೆ. (PC: IPL) ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್​ ತಂಡದ ಯುವ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ಈ ಬಾರಿ…

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 85 ರೂ ಕಡಿಮೆ; ಬೆಳ್ಳಿ ಬದಲಾವಣೆ ಇಲ್ಲ – Kannada News | Gold Price Today on 29th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 29: ಕಳೆದ ಎರಡು ಮೂರು ದಿನಗಳಲ್ಲಿ 300 ರೂಗೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Prices) ಸೋಮವಾರ ಗ್ರಾಮ್​ಗೆ 85 ರೂ ಕಡಿಮೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತುಸು ಇಳಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,020 ರುಪಾಯಿ ಆಗಿದೆ. 100…

Read More

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ ತಾಯ್ನಡಿಗೆ ಬಂದ 1,053 ಪ್ರಯಾಣಿಕರು – Kannada News | Middle East Rescue: Over 1000 Kannadigas Evacuated from Dubai and Abu Dhabi to KIA

ದೇವನಹಳ್ಳಿ, ಮಾ.3: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಭೀತಿಯ ನಡುವೆ ಅತಂತ್ರರಾಗಿದ್ದ ಅನಿವಾಸಿ ಕನ್ನಡಿಗರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗುತ್ತಿದೆ. ಇಂದು ದುಬೈನಿಂದ ಹೊರಟಿದ್ದ ಎಮಿರೇಟ್ಸ್ (Emirates) EK-566 ವಿಮಾನವು 350 ಪ್ರಯಾಣಿಕರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ. ಇಂದು ಮುಂಜಾನೆಯಷ್ಟೇ ದುಬೈನಿಂದ 490 ಪ್ರಯಾಣಿಕರನ್ನು ಹೊತ್ತು ಮೊದಲ ವಿಮಾನ ಬಂದಿಳಿದಿತ್ತು. ಇದೀಗ ಮಧ್ಯಾಹ್ನ 3 ಗಂಟೆಗೆ ದುಬೈನಿಂದ ಹೊರಟಿದ್ದ ಎರಡನೇ ವಿಮಾನ (EK-566) ಸಂಜೆ ಬೆಂಗಳೂರಿಗೆ ಆಗಮಿಸಿದೆ. ಈ ವಿಮಾನದಲ್ಲಿ ಒಟ್ಟು 350…

Read More

ಅಂದುಕೊಂಡಿದ್ದೇ ಒಂದು, ಆಗಿದ್ದೇ ಇನ್ನೊಂದು; ವಿಜಯ್ ಭೇಟಿ ಬಗ್ಗೆ ಮಾತನಾಡಿದ ನಿರ್ಮಾಪಕಿ – Kannada News | Why Bigil Producer Archana Kalpathi Avoided Meeting Thalapathy Vijay For Years

ತಮಿಳು ಚಿತ್ರರಂಗದ ದಳಪತಿ ವಿಜಯ್ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದ ಸೂಪರ್ ಸ್ಟಾರ್. ಅವರ ಸರಳತೆ ಮತ್ತು ಶಿಸ್ತು ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಆದರೆ ಇಂತಹ ನಟನನ್ನು ಭೇಟಿಯಾಗಲು ಪ್ರಸಿದ್ಧ ನಿರ್ಮಾಪಕಿ ಅರ್ಚನಾ ಕಲ್ಪತಿ ವರ್ಷಗಳ ಕಾಲ ಹಿಂಜರಿದಿದ್ದರು. ಆ ಕುತೂಹಲಕಾರಿ ಸಂಗತಿಯನ್ನು ಅವರು ಈಗ ಮುಕ್ತವಾಗಿ ಹಂಚಿಕೊಂಡಿದ್ದಾರೆ. ಅರ್ಚನಾ ಕಲ್ಪತಿ ಅವರು ಎಜಿಎಸ್ ಎಂಟರ್‌ಟೇನ್‌ಮೆಂಟ್ ಸಂಸ್ಥೆಯ ಸಿಇಒ ಆಗಿದ್ದಾರೆ. ಅವರ ತಂದೆ ಕಲ್ಪತಿ ಎಸ್ ಅಘೋರಂ ಅವರಿಗೆ ವಿಜಯ್ ಜೊತೆ ಉತ್ತಮ ಒಡನಾಟವಿತ್ತು. ವಿಜಯ್ ಅವರ ಮನೆಗೆ…

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 15th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 15: ಕಳೆದ ಎರಡು ದಿನದಲ್ಲಿ ಗ್ರಾಮ್​ಗೆ 140 ರೂ ಕಡಿಮೆಗೊಂಡಿದ್ದ ಬಂಗಾರದ ದರ (Gold Price) ಇವತ್ತು ಬುಧವಾರ 70 ರೂ ಹೆಚ್ಚಿದೆ. ಇದರ ನಡುವೆಯೂ ಕಳೆದ ಎರಡು ವಾರದಲ್ಲಿ ಚಿನ್ನದ ಬೆಲೆ 1,700 ರೂಗಳಷ್ಟು ಕಡಿಮೆ ಆಗಿದೆ. ಮೇ ಎರಡನೇ ವಾರದಲ್ಲಿ ಆಭರಣ ಚಿನ್ನದ ಬೆಲೆ 14,850 ರೂವರೆಗೂ ಏರಿತ್ತು. ಬೆಳ್ಳಿ ಬೆಲೆ ಇವತ್ತೂ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,900 ರುಪಾಯಿ ಇದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಸಾಮರ್ಥ್ಯವನ್ನು ತೋರಿಸಬೇಕಾದಲ್ಲಿ ತೋರಸರು – Kannada News | Horoscope 14 February 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ನೆಟ್ಟ ಗಿಡಕ್ಕೆ ಎಲ್ಲ ರೀತಿಯ ಆರೈಕೆ ಬೇಕು. ಸಹಜವಾಗಿ ಇರುವುದುದಕ್ಕೆ ಅದು ಬೇಡ. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಆಪ್ತರಲ್ಲಿ ಹೇಳಿಕೊಳ್ಳಬಹುದು. ಕಛೇರಿಯ ಕೆಲಸಗಳನ್ನು ಮುಗಿಸಲು ಹೆಚ್ಚು ಸಮಯವನ್ನು ತೆಗದುಕೊಳ್ಳುವಿರಿ. ಮನೆಯನ್ನು ಬದಲಿಸಬೇಕಾಗುವುದು. ಕೆಲವನ್ನು ನೀವು ಮನಃಪೂರ್ವಕವಾಗಿಯೇ ಕಡೆಗಣಿಸುವಿರಿ. ನೀವು ಸ್ಥಾನಕ್ಕಾಗಿ ಯಾರ ಮೇಲೂ ಅಪವಾದ ಹಾಕಬಹುದು. ಬೋಧಕರಿಗೆ ಉತ್ತಮ ಪ್ರಶಂಸೆಯು ಸಿಗುವುದು. ವೃಷಭ ರಾಶಿ: ಬೇಸರವನ್ನು ಕೆಲಸದಲ್ಲಿ ಗಮನಕೊಡುವ ಮೂಲಕ ಪರಿಹರಿಸಿಕೊಳ್ಳುವಿರಿ. ಸಮುದ್ರದಲ್ಲಿ ಅಲೆ ನಿಂತಮೇಲೆ ಸ್ನಾನವೆಂದರೆ…

Read More