Headlines

ಜಿಡಿಪಿಯಲ್ಲಿ 4ನೇ ಸ್ಥಾನ, ತಲಾದಾಯದಲ್ಲಿ 126ನೇ ಸ್ಥಾನ; ಭಾರತದ ಆರ್ಥಿಕ ಅಂತರ ಎತ್ತಿತೋರಿಸಿದ ಸ್ಟೀವ್ ಹ್ಯಾಂಕ್

ನವದೆಹಲಿ, ಏಪ್ರಿಲ್ 5: ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ಭಾರತ, ಜಿಡಿಪಿ ತಲಾದಾಯದಲ್ಲಿ (GDP Per Capita Income) ಬಹಳ ಹಿಂದುಳಿದಿದೆ. ಬಡವರು ಮತ್ತು ಕೆಳಮಧ್ಯಮ ವರ್ಗದವರ ಸಂಖ್ಯೆಯೇ ಅತಿಹೆಚ್ಚು ಇರುವುದು. ವಿಶ್ವಖ್ಯಾತ ಆರ್ಥಿಕ ತಜ್ಞ ಸ್ಟೀವ್ ಹ್ಯಾಂಕ್ (Steve Hanke) ಅವರು ಈ ವಿಚಾರವನ್ನು ಪ್ರಸ್ತಾಪಿಸಿ ಮಾಡಿದ ಟ್ವೀಟ್​ವೊಂದು ಚರ್ಚೆ ಹುಟ್ಟುಹಾಕಿದೆ. ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಜಿಡಿಪಿ ಹೊಂದಿದೆ. ಆದರೆ, ತಲಾದಾಯದಲ್ಲಿ 126ನೇ ಸ್ಥಾನದಲ್ಲಿದೆ ಎಂದಿರುವ ಅವರು 1980ರಲ್ಲಿ ಚೀನಾಗಿಂತಲೂ ಭಾರತದ ಜಿಡಿಪಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 13ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ಭಿನ್ನಾಭಿಪ್ರಾಯ ಇದ್ದಲ್ಲಿ ದೂರ ಆಗುತ್ತದೆ. ಇನ್ನು ನಿಮಗೆ ಬರಬೇಕಾದ ಹಣ ಬಾಕಿ ಉಳಿದುಹೋಗಿದ್ದಲ್ಲಿ ಅದು ವಸೂಲಿ ಮಾಡಿಕೊಳ್ಳಲಿಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಈ ದಿನ ಹೊಸ ಸಾಧ್ಯತೆಗಳಿಂದ ತುಂಬಿರುತ್ತದೆ. ಉದ್ಯೋಗಸ್ಥರಿಗೆ ಹೊಸ ಯೋಜನೆಗಳಿಗೆ ಅವಕಾಶ ಸಿಗುತ್ತದೆ; ಮೇಲಧಿಕಾರಿಗಳ ಬೆಂಬಲ ದೊರೆತು ಕೆಲಸ- ಕಾರ್ಯಗಳು ಸುಗಮವಾಗಿ ಆಗಲಿವೆ….

Read More

ಚರ್ಮದ ಸಮಸ್ಯೆಗಳನ್ನು ನಿವಾರಿಸಬಲ್ಲುದು ಪತಂಜಲಿಯ ಈ ಆಯುರ್ವೇದ ತೈಲ – Kannada News | Patanjali Divya Kayakalp oil helps in overcoming various skin problems

ಇಂದಿನ ವೇಗದ ಜೀವನದಲ್ಲಿ ಚರ್ಮದ ಸಮಸ್ಯೆಗಳು (skin problems) ಹೆಚ್ಚಾಗಿ ಕಂಡುಬರುತ್ತಿವೆ. ಬದಲಾಗುತ್ತಿರುವ ಜೀವನಶೈಲಿ, ಮಾಲಿನ್ಯ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಒತ್ತಡವು ಚರ್ಮದ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ತುರಿಕೆ, ರಿಂಗ್‌ವರ್ಮ್, ಫಂಗಲ್ ಇನ್ಫೆಕ್ಷನ್, ಶುಷ್ಕತೆ ಮತ್ತು ಉರಿಯಂತಹ ಸಮಸ್ಯೆಗಳು ಅನೇಕ ಜನರನ್ನು ಕಾಡುತ್ತವೆ. ಪತಂಜಲಿಯ ದಿವ್ಯ ಕಾಯಕಲ್ಪ್ ತೈಲವು (Patanjali Divya Kayakalp oil) ಚರ್ಮದ ಸಮಸ್ಯೆಗಳಿಗೆ ಪ್ರಯೋಜನಕಾರಿಯಾಗಿದೆ. ಈ ಎಣ್ಣೆಯನ್ನು ನೈಸರ್ಗಿಕ ಪದಾರ್ಥಗಳಿಂದ ರೂಪಿಸಲಾಗಿದೆ. ದಿವ್ಯ ಕಾಯಕಲ್ಪ್ ತೈಲವನ್ನು ಪ್ರಾಥಮಿಕವಾಗಿ ಸಾಮಾನ್ಯ…

Read More

ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ನೆಲ ಒರೆಸುವ ನೀರಿಗೆ ಈ ಎರಡು ವಸ್ತುಗಳನ್ನು ಸೇರಿಸಿ – Kannada News | To prevent mosquitoes from entering the house Add these two things to mop water

ಸೊಳ್ಳೆ (mosquitoes), ಕೀಟಗಳ ಕಾಟ ಪ್ರತಿ ಮನೆಯಲ್ಲೂ ಇದ್ದಿದ್ದೆ. ಇವುಗಳ ಕಚ್ಚಿ ಕಿರಿಕಿರಿಯನ್ನು ಉಂಟು ಮಾಡುವುದರ ಜೊತೆಗೆ ರಾತ್ರಿ ನಿದ್ರೆಗೂ ಭಂಗ ತರುತ್ತವೆ. ಹಾಗಾಗಿ ಇವುಗಳ ಕಾಟದಿಂದ ಮುಕ್ತಿ ಪಡೆಯಲು ರಾಸಾಯನಿಕಯುಕ್ತ ಸ್ಪ್ರೇ, ಸೊಳ್ಳೆ ಕಾಯಿಲ್‌ಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಇವುಗಳ ಬಳಕೆಯಿಂದ ಶಾಶ್ವತವಾಗಿ ಸೊಳ್ಳೆಗಳ ಕಾಟದಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ ಜೊತೆಗೆ ನಮ್ಮ ಆರೋಗ್ಯದ ದೃಷ್ಟಿಯಿಂದ ಇವುಗಳ ಬಳಕೆ ಅಷ್ಟು ಸೂಕ್ತವಲ್ಲ.  ಹೀಗಿರುವಾಗ ಸೊಳ್ಳೆ, ಕೀಟಗಳ ಹಾವಳಿಯಿಂದ ಶಾಶ್ವತ ಪರಿಹಾರವನ್ನು ಪಡೆಯಲು ಆಲಂ ಕಲ್ಲು (ಪಟಿಕ)…

Read More

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

ನವದೆಹಲಿ ಏಪ್ರಿಲ್ 2: ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರನ್ನು ರಾಜ್ಯಸಭಾ ಉಪನಾಯಕನ ಸ್ಥಾನದಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ರಾಘವ್ ಚಡ್ಡಾ ಅವರಿಗೆ ಸಂಸತ್ತಿನಲ್ಲಿ ಮಾತನಾಡಲು ಸಮಯ ನೀಡಬಾರದು ಎಂದು ಹೇಳಿದೆ. “ಅಶೋಕ್ ಕುಮಾರ್ ಮಿತ್ತಲ್ ಅವರನ್ನು ರಾಜ್ಯಸಭಾ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಕುರಿತು ಎಎಪಿ ರಾಜ್ಯಸಭಾ ಕಾರ್ಯದರ್ಶಿಗೆ ಅಧಿಕೃತ ಪತ್ರವನ್ನು ಕಳುಹಿಸಿದೆ” ಎಂದು ಆಮ್ ಆದ್ಮಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ….

Read More

ಈ ರಾಶಿಯವರಿಗೆ ಎಪ್ರಿಲ್​​ ತಿಂಗಳು ಲಕ್ಕೋ ಲಕ್ಕು: ಉದ್ಯೋಗ, ವಿದ್ಯಾಭ್ಯಾಸ, ಹಣಕಾಸಿನಲ್ಲಿ ಭರ್ಜರಿ ಅವಕಾಶ

2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಬದಲಾವಣೆ ಮತ್ತು ಗೋಚಾರ ಫಲಗಳ ಆಧಾರದ ಮೇಲೆ ವೃಷಭ ರಾಶಿಯವರಿಗೆ ತಿಂಗಳಲ್ಲಿ ಯೋಜನೆಗೆ ಅನುಕೂಲಕರವಾಗಲಿದೆ. ಈ ರಾಶಿಗೆ ಕೃತ್ತಿಕಾದ ಮೂರು ಪಾದ, ರೋಹಿಣಿಯ ನಾಲ್ಕು ಪಾದ ಹಾಗೂ ಮೃಗಶಿರಾದ ಎರಡು ಪಾದಗಳು ಬರಲಿವೆ. ರೋಹಿಣೀ ನಕ್ಷತ್ರಕ್ಕೆ ವೃಷಭ ರಾಶಿಗೆ ಹೇಳಿದ ಪೂರ್ಣ ಫಲ ಸಿಗಲಿದೆ. ​ಉದ್ಯೋಗ ಮತ್ತು ವೃತ್ತಿ ಜೀವನ ​ಉದ್ಯೋಗ ಕ್ಷೇತ್ರದಲ್ಲಿ ಈ ತಿಂಗಳು ಸಮಾಧಾನಕರ ಬೆಳವಣಿಗೆಗಳಿರುತ್ತವೆ. ಹತ್ತನೇ ಮನೆಯ ಮೇಲೆ ಗ್ರಹಗಳ ದೃಷ್ಟಿ ಇರುವುದರಿಂದ ಕೆಲಸದಲ್ಲಿ ಒತ್ತಡವಿದ್ದರೂ ಅದನ್ನು…

Read More

ಪದ್ಮ ಪ್ರಶಸ್ತಿ ಪ್ರಕಟ: ರಾಜ್ಯದ ಶತಾವಧಾನಿ ಆರ್​​. ಗಣೇಶ್​​ಗೆ​​ ಪದ್ಮ ಭೂಷಣ, 7 ಮಂದಿಗೆ ಪದ್ಮಶ್ರೀ ಅವಾರ್ಡ್​​ – Kannada News | Padma Awards 2026: Shatavadhani R Ganesh Gets Padma Bhushan, Seven from Karnataka Honoured with Padma Shri

ನವದೆಹಲಿ, ಜನವರಿ 25: ಪ್ರತಿ ವರ್ಷ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ, ಇಂಜಿನಿಯರಿಂಗ್, ವ್ಯಾಪಾರ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಭಾರತೀಯ ನಾಗರಿಕರಿಗೆ ಭಾರತ ಸರ್ಕಾರದಿಂದ ನೀಡಲ್ಪಡುವ ಪದ್ಮ ಪ್ರಶಸ್ತಿಗಳ 2026ನೇ ಸಾಲಿನ ಪಟ್ಟಿ ಪ್ರಕಟಗೊಂಡಿದೆ. ಈ ಬಾರಿ ಒಟ್ಟು 5 ಜನರು ಪದ್ಮ ವಿಭೂಷಣ, 13 ಜನ ಪದ್ಮ ಭೂಷಣ ಮತ್ತು 113 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪೈಕಿ ಕಲಾ ಕ್ಷೇತ್ರದಲ್ಲಿನ ಸೇವೆಗಾಗಿ ಕರ್ನಾಟಕದ…

Read More

ಸುಬ್ರಹ್ಮಣ್ಯಕ್ಕೆ ಹೋಗುವ ಭಕ್ತರ ಗಮನಕ್ಕೆ: ಬೆಂಗಳೂರು – ಮಂಗಳೂರು ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ

ಮಂಗಳೂರು, ಮಾರ್ಚ್ 19: ನೈಋತ್ಯ ರೈಲ್ವೆಯಲ್ಲಿ ಭಾರೀ ಬದಲಾವಣೆಯನ್ನು ಇಲಾಖೆ ತಂದಿದೆ. ತುರ್ತು ಹಳಿ ನಿರ್ವಹಣಾ ಕಾರ್ಯ ನಿಗದಿಯಾಗಿರುವುದರಿಂದ, ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಕಾರ್ಯನಿರ್ವಹಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ಮಾರ್ಗವಾಗಿ ಸಂಚಾರಿಸುವ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳವರೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 56629 (ಮಂಗಳೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಮತ್ತು ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಪ್ಯಾಸೆಂಜರ್)…

Read More

Horoscope Today 1 January: ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ – Kannada News | Dr. Basavaraj Gurujis Astrological Insights: Daily Horoscope for All 12 Zodiac Signs

ಬೆಂಗಳೂರು, ಜ.1: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಹೊಸ ವರ್ಷದ ಮೊದಲ ದಿನವಾದ ಜನವರಿ 1ರ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಿಶೇಷ ದಿನದಂದು ರವಿ ಧನು ರಾಶಿಯಲ್ಲಿ ಹಾಗೂ ಚಂದ್ರ ವೃಷಭ ರಾಶಿಯಲ್ಲಿ ರೋಹಿಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ. ಇದು ಅನೇಕ ರಾಶಿಗಳ ಮೇಲೆ ಶುಭ ಪರಿಣಾಮ ಬೀರುತ್ತದೆಯೆಂದು ಗುರೂಜಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತರು, ಸರ್ಕಾರಿ ನೌಕರರು ಸೇರಿದಂತೆ ಎಲ್ಲ ವರ್ಗದವರಿಗೂ ಈ ದಿನದ…

Read More

ಪ್ರಯಾಣಿಕರಿದ್ದಾಗಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ, ಇಂಡಿಗೋ ನಡುವೆ ಡಿಕ್ಕಿ – Kannada News | Air India and IndiGo flights wings collide at Mumbai Airport with passengers onboard

ಮುಂಬೈ, ಫೆಬ್ರವರಿ 3: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರಯಾಣಿಕ ವಿಮಾನಗಳು ಡಿಕ್ಕಿ ಹೊಡೆದಿವೆ. ಈ ಘಟನೆಯ ಸಮಯದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರು ಕುಳಿತಿದ್ದರು. ಕೊಯಮತ್ತೂರಿಗೆ ಹೊರಡಲು ರೆಡಿಯಾಗಿ ರಿವರ್ಸ್​ ಹೋಗುತ್ತಿದ್ದ ಏರ್ ಇಂಡಿಯಾ (Air India) ವಿಮಾನ AI 2732 ಮತ್ತು ಹೈದರಾಬಾದ್‌ನಿಂದ ಬಂದ ನಂತರ ಟ್ಯಾಕ್ಸಿ ಮಾಡುತ್ತಿದ್ದ ಇಂಡಿಗೋ (Indigo)  ವಿಮಾನ 6E 791ಗಳ ನಡುವೆ ಡಿಕ್ಕಿ ಉಂಟಾಗಿದೆ. ಸದ್ಯಕ್ಕೆ ಎರಡೂ ವಿಮಾನಗಳಿಗೆ ಹಾನಿಯಾದ ಪ್ರಮಾಣ, ವಿಮಾನದಲ್ಲಿದ್ದ ಪ್ರಯಾಣಿಕರ…

Read More