Headlines

Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ವಾಯುಗುಣಮಟ್ಟದಲ್ಲಿ ಸುಧಾರಣೆ! – Kannada News | Bangalore Air Pollution Crisis: Belagavi Air Quality is getting better

ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ವಾಯುಗುಣಮಟ್ಟದಲ್ಲಿ ಸುಧಾರಣೆ! ಬೆಂಗಳೂರು, ಏಪ್ರಿಲ್ 20: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality)  ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ…

Read More

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್: ಕಾಂಗ್ರೆಸ್​​ನಲ್ಲಿ ಸಂಚಲನ – Kannada News | Congress High command calls and invite Siddaramaiah And DK Shivakumar On May 26

ಬೆಂಗಳೂರು, (ಮೇ 24): ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಹಾಗೂ ಸಂಪುಟ ವಿಸ್ತರಣೆಯ ರಾಜಕೀಯ ಪ್ರಹಸನಗಳು. ಹೀಗೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​​ಗೆ (DK Shivakumar) ಹೈಕಮಾಂಡ್​ನಿಂದ ಬುಲಾವ್ ಬಂದಿದೆ. ಹೌದು… ಮೇ 26ರಂದು ದೆಹಲಿಗೆ (New Delhi) ಬರುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಕರೆ ನೀಡಿದೆ. ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚಿಸಲು ಈ ಆಹ್ವಾನ…

Read More

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ – Kannada News | India tables final trade proposal to US, demands tariff cut to 15pc and wants Agriculture out of negotiation

ನವದೆಹಲಿ, ಡಿಸೆಂಬರ್ 26: ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕಾಗಿ (India US trade deal) ನಡೆಯುತ್ತಿರುವ ಮಾತುಕತೆ ಮತ್ತು ಸಂಧಾನಗಳು ಫಲಪ್ರದವಾಗುವಂತೆ ಕಾಣುತ್ತಿವೆ. ಸರ್ವಸಮ್ಮತವಾದ ಮತ್ತು ನ್ಯಾಯಯುತವಾದ ಒಪ್ಪಂದದತ್ತ ಸಾಗುತ್ತಿದ್ದೇವೆ ಎಂದು ಸಂಧಾನದ ನೇತೃತ್ವದ ವಹಿಸಿರುವ ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ. ಭಾರವು ತನ್ನ ಒಪ್ಪಂದ ಅಂತಿಮ ಪ್ರಸ್ತಾಪವನ್ನು ಅಮೆರಿಕದ ಮುಂದಿಟ್ಟಿದೆಯಂತೆ. ಟ್ಯಾರಿಫ್ ಕಡಿತಗೊಳಿಸಬೇಕು, ಕೃಷಿ ಸಂಬಂಧಿತ ಉತ್ಪನ್ನಗಳನ್ನು ಈ ಒಪ್ಪಂದದಿಂದ ಹೊರಗಿಡಬೇಕು ಎಂಬುದು ಭಾರತ ಸಲ್ಲಿಸಿರುವ ಪ್ರಸ್ತಾವದಲ್ಲಿರುವ ಪ್ರಮುಖ ಅಂಶ. ಶೇ….

Read More

Teddy Day 2026: ಇದು ಬರೀ ಗಿಫ್ಟ್‌ ಅಲ್ಲ… ಪ್ರತಿ ಬಣ್ಣದ ಟೆಡ್ಡಿಬೇರ್‌ಗೂ ಒಂದು ಅರ್ಥ ಇದೆ – Kannada News | Teddy Day 2026: Each colored teddy bear given on Teddy Day has a meaning know about it

ಟೆಡ್ಡಿ ಬೇರ್‌ಗಳು (teddy bear) ಕೇವಲ ಮುದ್ದಾದ ಉಡುಗೊರೆಯಲ್ಲ, ಅವುಗಳನ್ನು ನೋಡುವುದು ಮತ್ತು ಅಪ್ಪಿಕೊಳ್ಳುವುದರಿಂದ ಸಕಾರಾತ್ಮಕ ಭಾವನೆ ಮೂಡುತ್ತದೆ. ಸಂಶೋಧನೆಯ ಪ್ರಕಾರ, ಟೆಡ್ಡಿ ಬೇರ್ ಅನ್ನು ಮುದ್ದಾಡುವುದರಿಂದ ದೇಹದಲ್ಲಿ ಆಕ್ಸಿಟೋಸಿನ್ (ಸಂತೋಷದ ಹಾರ್ಮೋನ್) ಬಿಡುಗಡೆಯಾಗುತ್ತದೆ, ಇದು ಒತ್ತಡವನ್ನು ಕಡಿಮೆ ಮಾಡುವುದಲ್ಲದೆ ಸಂತೋಷ ಮತ್ತು ವಿಶ್ರಾಂತಿಯನ್ನು ಉತ್ತೇಜಿಸುತ್ತದೆ. ಅದಕ್ಕಾಗಿಯೇ ವ್ಯಾಲೆಂಟೈನ್‌ ವೀಕ್‌ನ ಟೆಡ್ಡಿ ಡೇಯಂದು ಸಂಗಾತಿಗೆ ಟೆಡ್ಡಿ ಬೇರ್‌ಗಳನ್ನು ಉಡುಗೊರೆಯಾಗಿ ನೀಡುವ ಪ್ರವೃತ್ತಿ ಬೆಳೆದು ಬಂದಿದೆ. ಟೆಡ್ಡಿ ಡೇಯಂದು ಜನ ತಮ್ಮ ಸಂಗಾತಿಗೆ ಬೇರೆ ಬೇರೆ ಬಣ್ಣದ ಕ್ಯೂಟ್‌…

Read More

ಬೇಲಿಯೇ ಎದ್ದು ಹೊಲ ಮೇಯ್ದ ಕತೆ: ಅರೆಸ್ಟ್ ಆದ ಮಂಕಿ ಠಾಣೆ PSI ಮಾಡಿದ್ದೇನು ಗೊತ್ತಾ? – Kannada News | Uttara kannada monkey police station PSI Abhinandan Gowda Arrested In pocso case

ಕಾರವಾರ, (ಜುಲೈ 05): ಭಟ್ಕಳದ (Bhatkal) ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಗೌಡ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ದೂರಿನ ಅನ್ವಯ ಭಟ್ಕಳ ನಗರ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಅಭಿನಂದನ್ ಗೌಡನನ್ನು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ಮೂಲದ ಅಭಿನಂದನ್ ಗೌಡ, ಕೆಲವು ತಿಂಗಳ ಹಿಂದಷ್ಟೇ ಮಂಕಿ ಠಾಣೆಗೆ ಎಲ್​​​ಎನ್​​ಒ ಆಗಿ ಬಂದಿದ್ದು, ಇದೀಗ ಫೋಕ್ಸೊ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಪ್ರಕರಣದ ಹಿನ್ನೆಲೆ ಯಲ್ಲಾಪುರ…

Read More

ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಮೆಟ್ರೋ ಕಾಂಕ್ರೀಟ್ ಸ್ಲ್ಯಾಬ್: ಅವಶೇಷದ ಅಡಿ ಸಿಲುಕಿ ಒದ್ದಾಡಿದ ಮಹಿಳೆ – Kannada News | Tragic Mumbai Metro Accident: Mulund West Slab Collapse Traps Drivers, Injures Several

ಮಹಾರಾಷ್ಟ್ರ, ಫೆ.14: ಮುಂಬೈನಲ್ಲಿ ಇಂದು (ಶನಿವಾರ) ಭೀಕರ ಅವಘಡವೊಂದು ಸಂಭವಿಸಿದೆ. ಮುಲುಂಡ್ ವೆಸ್ಟ್‌ನ ಎಲ್‌ಬಿಎಸ್ ಮಾರ್ಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಲೈನ್ 4 (Mumbai Metro Line 4) ರ ಪಿಲ್ಲರ್‌ನ ಬೃಹತ್ ಕಾಂಕ್ರೀಟ್ ಸ್ಲ್ಯಾಬ್ ಹಠಾತ್ತನೆ ಕೆಳಗೆ ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದಿದೆ. ಜಾನ್ಸನ್ ಆಂಡ್ ಜಾನ್ಸನ್ ಕಚೇರಿಯ ಸಮೀಪವಿರುವ ಓಬೆರಾಯ್ ಪ್ರೆಮಿಸಸ್ ಬಳಿ ಈ ಘಟನೆ ನಡೆದಿದೆ. ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾರೀ ಗಾತ್ರದ ಸ್ಲ್ಯಾಬ್ ರಸ್ತೆಗೆ ಬಿದ್ದಿದೆ. ಈ ವೇಳೆ ಕೆಳಗೆ…

Read More

ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಉತ್ತರ ಕರ್ನಾಟಕದ ಜನಪದ ಕಲಾವಿದರು: ಕಾರಣ ಇಲ್ಲಿದೆ – Kannada News | Uttara Karnataka Artists Demand Ban on Obscene Words in Janapada Songs

ಬಾಗಲಕೋಟೆ, ಜನವರಿ 05: ಉತ್ತರ ಕರ್ನಾಟಕದ ಜನಪದ ಕಲೆಗಳು ತಮ್ಮ ಶ್ರೀಮಂತ ಪರಂಪರೆಗೆ ಹೆಸರುವಾಸಿಯಾಗಿವೆ. ಆದರೆ, ಇತ್ತೀಚೆಗೆ ಹಾಡು, ನೃತ್ಯ ಮತ್ತು ನಾಟಕಗಳಲ್ಲಿ ಅಶ್ಲೀಲ ಪದಗಳ ಬಳಕೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಉತ್ತರ ಕರ್ನಾಟಕದ ಕಲಾವಿದರೇ ಆಕ್ರೋಶ ವ್ಯಕ್ತಪಡಿಸಿದ್ದು, ಅಶ್ಲೀಲತೆಗೆ ಕಡಿವಾಣ ಹಾಕುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಮ್ಯೂಸಿಕ್ ಮೈಲಾರಿ ಬಂಧನದ ನಂತರ ಈ ವಿಷಯ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ. ಅವರ ಕಾರ್ಯಕ್ರಮಗಳಲ್ಲಿ ವೇದಿಕೆ ಮೇಲೆ ಅಶ್ಲೀಲವಾಗಿ ಮಾತನಾಡಿ ನಿಂದಿಸಿದ…

Read More

ಸೋಲಿನ ನಡುವೆಯೂ RCBಯ ಕಾಲೆಳೆದ ಡೆಲ್ಲಿ ಕ್ಯಾಪಿಟಲ್ಸ್ ಫ್ಯಾನ್ಸ್​! – Kannada News | IPL 2026: DC Fans Celebrate Avoiding RCB’s Infamous Record

ಸೋಲಿನ ಅಂಚಿನಲ್ಲಿದ್ದಾಗಲೂ ಅಭಿಮಾನಿಗಳು ಸಂಭ್ರಮಿಸಲು ಸಾಧ್ಯವೇ? ಸಾಧ್ಯ ಎಂಬುದಕ್ಕೆ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಣ ಪಂದ್ಯ ಸಾಕ್ಷಿ. ಆರ್​ಸಿಬಿ ವಿರುದ್ಧದ ಈ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೂ, ಅಭಿಮಾನಿಗಳು ಮಾತ್ರ ತಮ್ಮ ತಂಡವು ಕನಿಷ್ಠ 50 ರನ್ ಬಾರಿಸಲಿ ಎಂದು ಕಾತರದಿಂದ ಕಾಯುತ್ತಿದ್ದರು. ಯಾವಾಗ ತಂಡದ ಸ್ಕೋರ್ 49 ದಾಟಿತೋ, ಆಗ ಸ್ಟೇಡಿಯಂನಲ್ಲಿ ಮೊಳಗಿದ ಸಂಭ್ರಮದ ಅಲೆ ಅಷ್ಟಿಷ್ಟಲ್ಲ. ಆ ಅಪರೂಪದ ಕ್ಷಣ ಮತ್ತು…

Read More

ಶರಣಾಗತಿ ಬಿಟ್ಟರೆ ಯಾವುದೇ ಒಪ್ಪಂದದ ಆಯ್ಕೆಯಿಲ್ಲ; ಇರಾನ್​ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್, ಮಾರ್ಚ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಇರಾನ್ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಇರಾನ್ ಮುಂದೆ ಇರುವುದು ಬೇಷರತ್ತಾದ ಶರಣಾಗತಿಯ ಮಾರ್ಗವೊಂದೇ. ಇರಾನ್ ಜೊತೆ ಬೇರಾವುದೇ ಒಪ್ಪಂದ ಸಾಧ್ಯವಿಲ್ಲ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಟೆಹ್ರಾನ್ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಶರಣಾಗತಿ ಮಾತ್ರ ಅವರ ಮುಂದೆ ಉಳಿದಿರುವ ಆಯ್ಕೆಯಾಗಿದೆ” ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಸಂಘರ್ಷ ಪೀಡಿತ ದೇಶದಲ್ಲಿ…

Read More

ನಿರ್ಮಾಪಕ ಕೆ. ವೆಂಕಟ್ ನಾರಾಯಣ್​ಗೆ ಸಂಪುಟ ದರ್ಜೆಯ ಸ್ಥಾನಮಾನ ಕೊಟ್ಟ ದಳಪತಿ ವಿಜಯ್ – Kannada News | Thalapathy Vijay Producer Gets TN Cabinet Rank: Venkat Narayan’s Appointment Sparks Row

ಸಿನಿಮಾ ನಿರ್ಮಾಪಕ ಕೆ. ವೆಂಕಟ್ ನಾರಾಯಣ್ ಅವರು ದಳಪತಿ ವಿಜಯ್ ಅವರ (Vijay) ಕೊನೆಯ ಚಿತ್ರ ‘ಜನ ನಾಯಗನ್​’ಗೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾ ಇನ್ನೂ ರಿಲೀಸ್ ಆಗಿಲ್ಲ. ಇದರಿಂದ ವೆಂಕಟ್ ನಾರಾಯಣ್ ಅವರಿಗೆ ನಷ್ಟ ಆಗುತ್ತಿದೆ. ಹೀಗಿರುವಾಗಲೇ ಅವರಿಗೆ ತಮಿಳುನಾಡು ಸರ್ಕಾರದಲ್ಲಿ ಸಂಪುಟ ದರ್ಜೆಯ ಸ್ಥಾನಮಾನ ಸಿಕ್ಕಿದೆ. ತಮಿಳುನಾಡು ಸರ್ಕಾರ ಇವರನ್ನು ನವದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ. ಮೇ ತಿಂಗಳಲ್ಲಿ ವಿಜಯ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಹೋದಾಗಲೂ ವೆಂಕಟ ನಾರಾಯಣ್ ಜೊತೆಯಲ್ಲಿದ್ದರು….

Read More