ಬೆಂಗಳೂರು: ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂ, ಓರ್ವನ ಕಾಲು ಮುರಿತ! – Kannada News | Bengaluru Mahindra Showroom Test Drive Blunder: Drunk Driver Crashes into 4 Vehicles, Injures Pedestrian in Mahadevapura

ಕುಡಿದವನಿಗೆ ಟೆಸ್ಟ್ ಡ್ರೈವ್​ಗೆ ಕಾರು ನೀಡಿದ ಶೋರೂಂ ಸಿಬ್ಬಂದಿ, ನಾಲ್ಕು ವಾಹನಗಳು ಜಖಂImage Credit source: tv9 ಬೆಂಗಳೂರು, ಏಪ್ರಿಲ್ 17: ಶೋರೂಂ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಟೆಸ್ಟ್ ಡ್ರೈವ್ ವೇಳೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರಿನ (Bangalore) ಮಹದೇವಪುರದಲ್ಲಿ ನಡೆದಿದೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿಗೆ ಕಾರು ಚಲಾಯಿಸಲು ನೀಡಿದ್ದೇ ಈ ಅನಾಹುತಕ್ಕೆ ಕಾರಣವಾಗಿದ್ದು, ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬೆಂಗಳೂರಿನ ಮಹದೇವಪುರದ ವಿಜ್ಞೇಶ್ವರ ನಗರದಲ್ಲಿ ಘಟನೆ ಸಂಭವಿಸಿದೆ. ಕುಡಿದು ಬಂದು ಟೆಸ್ಟ್ ಡ್ರೈವ್​ಗೆ…

Read More

Wolf Moon: ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್ – Kannada News | Wolf Moon 2026 First supermoon of the year witnessed in Guwahati

ಗುವಾಹಟಿ, ಜನವರಿ 3: ವುಲ್ಫ್ ಮೂನ್ (Wolf Moon) ಎಂದು ಕರೆಯಲ್ಪಡುವ 2026ರ ಮೊದಲ ಸೂಪರ್ ಮೂನ್ ಇಂದು ಭಾರತದ ಕೋಲ್ಕತ್ತಾ ಮತ್ತು ಲಕ್ನೋ, ಗುವಾಹಟಿ ಸೇರಿದಂತೆ ಹಲವಾರು ನಗರಗಳಲ್ಲಿ ಕಂಡುಬಂದಿತು. ಗುವಾಹಟಿಯ (Guwahati) ಆಕಾಶದಲ್ಲಿ ಕಂಡುಬಂದ ಸೂಪರ್ ಮೂನ್ ವಿಡಿಯೋ ಇಲ್ಲಿದೆ. ಈ ವೇಳೆ ಚಂದ್ರನು ಸರಾಸರಿ ಹುಣ್ಣಿಮೆಗಿಂತ ಶೇ. 30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಕಾಣಿಸಿಕೊಂಡಿದ್ದನು. ಸೂರ್ಯಾಸ್ತದ ನಂತರ ಸ್ವಲ್ಪ ಸಮಯದ ನಂತರ ಈ ದೃಶ್ಯವು ಗೋಚರಿಸಿದೆ. ಇದು ವುಲ್ಫ್ ಮೂನ್. 2026ರ ವರ್ಷದ ಮೊದಲ…

Read More

ನಾಗಮಂಗಲದಲ್ಲಿ ಭಾರೀ ಅಕ್ರಮ: ಲೋಕಾಯುಕ್ತ ದಾಳಿ ವೇಳೆ ಬಯಲು; 11 ಅಧಿಕಾರಿಗಳ ಪೈಕಿ ಐವರು ಜೈಲಿಗೆ – Kannada News | Mandya Land Scam: Lokayukta Uncovers 320 Acre Bagar Hukum Fraud; 5 Officials Arrested

ಮಂಡ್ಯ, ಜನವರಿ 14: ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಬಗರ್‌ಹುಕುಂ‌ (Bagar Hukum) ಅಡಿಯಲ್ಲಿ 320 ಎಕರೆ ಜಮೀನು ಹಂಚಿಕೆಯಲ್ಲಿ (Land Scam) ಭಾರೀ ಅಕ್ರಮ ನಡೆದಿದೆ. ನಾಗಮಂಗಲ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಒಟ್ಟು 11 ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಗಾಗಲೇ ಐವರನ್ನು ಬಂಧಿಸಿರುವ ಲೋಕಾಯುಕ್ತ ಅಧಿಕಾರಿಗಳು ಉಳಿದವರಿಗಾಗಿ ಶೋಧ ನಡೆಸಿದ್ದಾರೆ. ಬಂಧಿತರು ನಾಗಮಂಗಲ ತಾಲೂಕು ಕಚೇರಿಯ ಎಲ್&ಡಿ ಶಾಖೆಯ ಎಸ್​​ಡಿಎ ಸತೀಶ್, ಶಿರಸ್ತೇದಾರ್‌ಗಳಾದ…

Read More

ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಬೆಂಗಳೂರು, ಏಪ್ರಿಲ್​​ 04: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ನಡೆದಿದೆ. 22 ವರ್ಷದ ವಿಜಯ್ ಕೊಲೆಯಾದ ವ್ಯಕ್ತಿಯಾಗಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಜಯ್​ಗೆ ಚಾಕು ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಆರೋಪಿಗಳಾದ ಕಿರಣ್ ಮತ್ತು ವಿನೋದ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ. ನಿನ್ನೆ ರಾತ್ರಿ ಕುಡಿದು ಹೋಗುವಾಗ ವಿಜಯ್ ಬೈಕ್​​ಗೆ ವಿನೋದ್ ಗಾಡಿ ಟಚ್ ಆಗಿತ್ತು. ಇದೇ ವಿಚಾರವಾಗಿ ಗಲಾಟೆ…

Read More

ಎರಡೇ ದಿನಕ್ಕೆ ತೀವ್ರವಾಗಿ ಕುಸಿದ ‘ದಿ ರಾಜಾ ಸಾಬ್’ ಸಿನಿಮಾ ಕಲೆಕ್ಷನ್ – Kannada News | Prabhas starrer The Raja Saab movie collections drops on day 2

ಪ್ರಭಾಸ್ ಅಭಿಮಾನಿಗಳು ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮೂಡಿಬಂದಿಲ್ಲ. ಬಾಕ್ಸ್ ಆಫೀಸ್​​ನಲ್ಲಿ ಕೇವಲ 2ನೇ ದಿನಕ್ಕೆ ಕಲೆಕ್ಷನ್ ಕುಸಿತ ಕಂಡಿರುವುದು ಈ ಮಾತಿಗೆ ಸಾಕ್ಷಿ. ಇದು ಹಾರರ್ ಸಿನಿಮಾ. ಇದೇ ಮೊದಲ ಬಾರಿಗೆ ಪ್ರಭಾಸ್ (Prabhas) ಅವರು ಹಾರರ್ ಸಿನಿಮಾ ಮಾಡಿದ್ದಾರೆ. ಆ ಕಾರಣದಿಂದಲೂ ಹೈಪ್ ಇತ್ತು. ಆದರೆ ಪ್ರೇಕ್ಷಕರಿಗೆ ಈ ಸಿನಿಮಾ ಅಷ್ಟೇನೂ ಇಷ್ಟ ಆಗಿಲ್ಲ. ಆದ್ದರಿಂದ 2ನೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮಲ್ಲಿ ಯಾರಿಗೆ ನಲವತ್ತು ವರ್ಷದ ಮೇಲೆ ವಯಸ್ಸಾಗಿರುತ್ತದೆ ಅಂಥವರು ನಿಮಗೆ ಈಗಾಗಲೇ ಕಾಡುತ್ತಿರುವ ನೋವು ಅಥವಾ ಅನಾರೋಗ್ಯ ಸಮಸ್ಯೆ ಬಗ್ಗೆ ಸೂಕ್ತ ವೈದ್ಯೋಪಚಾರ ಮಾಡುವ ಕಡೆಗೆ ಲಕ್ಷ್ಯವನ್ನು ನೀಡಬೇಕು. ಸುಲಭವಾಗಿ ಆಗಬೇಕಾದ ಕೆಲಸ- ಕಾರ್ಯಗಳಿಗೆ ವಿಪರೀತ ಓಡಾಟ ಆಗುತ್ತಿದೆ ಎಂಬ ಕಾರಣಕ್ಕೆ ಆಸಕ್ತಿಯನ್ನು ಕಳೆದುಕೊಳ್ಳಬೇಡಿ. ಸ್ನೇಹಿತರೋ ಸಂಬಂಧಿಗಳೋ ಸಹಾಯ ಮಾಡುವುದಾಗಿ ತಾವಾಗಿಯೇ ಮುಂದೆ ಬಂದಲ್ಲಿ ಅವರ ನೆರವು ಪಡೆದುಕೊಂಡು, ಕೆಲಸಗಳನ್ನು…

Read More

ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ: ಬಿಜೆಪಿ ಶಾಸಕನಿಗಾಗಿ ಸಿಐಡಿ ತಲಾಶ್ – Kannada News | BJP MLA Byrathi Basavaraj Flees to Dubai Amid Arrest Fear in Biklu Shiva Murder Case, CID Launches Hunt

ಬೆಂಗಳೂರು, ಫೆಬ್ರವರಿ 12: ಜುಲೈ 15ರಂದು ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ನಡೆದಿತ್ತು. ಜಾಗದ ವಿಚಾರಕ್ಕೆ ಸಂಬಂಧಿಸಿದ ಈ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿತ್ತು. ಪ್ರಕರಣದಲ್ಲಿ ಭೈರತಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅವರಿಗೆ ಬಂಧನ ಭೀತಿ ಎದುರಾಗಿದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ಭೈರತಿ ನಾಪತ್ತೆಯಾಗಿದ್ದಾರೆ. ಸಿಐಡಿ ತಂಡ ಬೆಂಗಳೂರು ನಗರದಾದ್ಯಂತ ಶೋಧ ನಡೆಸಿದೆ. ಅವರು ಕೆಲ ದಿನಗಳ…

Read More

ಟಾಕ್ ಶೋ ಮೂಲಕ ಮರಳಿ ಬಂದ ‘ಓಜಿ’ ಕಮಿಡಿಯನ್ ಶೇಖರ್ ಸುಮನ್ – Kannada News | Shekhar Suman started talk show named Shekhar Tonite

ಶೇಖರ್ ಸುಮನ್ (Shekhar Suman), ಭಾರತದ ‘ಓಜಿ’ ಕಮಿಡಿಯನ್. ಇಂದು ಚಾಲ್ತಿಯಲ್ಲಿರುವ ಸ್ಟಾಂಡಪ್ ಕಾಮಿಡಿ, ಪೊಲಿಟಿಕಲ್ ಸಟೈರ್, ರಾಜಕಾರಣಿಗಳ ಮಿಮಿಕ್ರಿ, ಕ್ರಿಟಿಕಲ್ ಕಾಮಿಡಿ ಇನ್ನೂ ಹಲವು ವಿಭಾಗಗಳಲ್ಲಿ ಶೇಖರ್ ಸುಮನ್ ನೈಪುಣ್ಯತೆ ಹೊಂದಿದ್ದರು ಹಾಗೂ ಭಾರತದಲ್ಲಿ ಮೊದಲ ಬಾರಿಗೆ ಇದನ್ನೆಲ್ಲ ಪ್ರಯೋಗಿಸಿ ಯಶಸ್ವಿ ಆಗಿದ್ದಲ್ಲದೆ ಭಾರಿ ಜನಪ್ರಿಯತೆಯನ್ನೂ ಸಹ ಗಳಿಸಿದ್ದರು. ದಶಕಗಳಿಂದಲೂ ಭಾರತೀಯ ಟಿವಿ ಕ್ಷೇತ್ರದಲ್ಲಿ ಮೆರೆದ ಶೇಖರ್ ಸುಮನ್ ಕಮಿಡಿಯನ್​​ಗಳ ಹೊಸ ಅಲೆ ಬಂದ ಬಳಿಕ ತುಸು ಮಂಕಾಗಿದ್ದರು. ಇದೀಗ ಸುಮಾರು 14 ವರ್ಷಗಳ ನಂತರ…

Read More

ಜಬಲ್ಪುರ ದೋಣಿ ದುರಂತ, 13ಕ್ಕೇರಿದ ಸಾವಿನ ಸಂಖ್ಯೆ, ಚಿಕ್ಕಪ್ಪ-ಮಗುವಿನ ಶವ ಪತ್ತೆ – Kannada News | Final Body Recovered in Jabalpur Boat Incident, Toll Reaches 13

ಜಬಲ್ಪುರ, ಮೇ 03: ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಸಂಭವಿಸಿದ ಕ್ರೂಸ್ ದೋಣಿ ದುರಂತದ ಕರಾಳತೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಈಗ 13ಕ್ಕೆ ಏರಿಕೆಯಾಗಿದೆ. ಬಾರ್ಗಿ ಅಣೆಕಟ್ಟಿನ ನರ್ಮದಾ ನದಿಯಲ್ಲಿ ನಡೆದ ಈ ಭೀಕರ ಘಟನೆಯಲ್ಲಿ ನಾಪತ್ತೆಯಾಗಿದ್ದವರ ಪತ್ತೆಗಾಗಿ ನಡೆಯುತ್ತಿದ್ದ ಕಾರ್ಯಾಚರಣೆ ವೇಳೆ ಎರಡು ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಮೃತರನ್ನು ಖಮರಿಯಾದ ಆರ್ಡನೆನ್ಸ್ ಫ್ಯಾಕ್ಟರಿಯ ಉದ್ಯೋಗಿಯ ಮಗ ಮಯೂರಾಮ್ ಮತ್ತು ಆತನ ಚಿಕ್ಕಪ್ಪ 50 ವರ್ಷದ ಕಾಮರಾಜ್ ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಇವರಿಗಾಗಿ…

Read More

ಲೋಕೇಶ್ ಕನಗರಾಜ್ ಬಳಿಕ ಮತ್ತೊಬ್ಬ ತಮಿಳು ಸ್ಟಾರ್ ನಿರ್ದೇಶಕನ ಸಿನಿಮಾನಲ್ಲಿ ಉಪ್ಪಿ – Kannada News | Upendra to act in Karthik Subbaraj’s new movie

ಉಪೇಂದ್ರ (Upendra) ಅವರಿಗೆ ಕನ್ನಡ ಮಾತ್ರವಲ್ಲದೆ ಪರ ಭಾಷೆಗಳಲ್ಲಿಯೂ ಭರ್ಜರಿ ಬೇಡಿಕೆ ಇದೆ. ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಉಪೇಂದ್ರಗೆ ತೆಲುಗು ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ವರ್ಗವೇ ಇದೆ. ಅಲ್ಲಿನ ಕೆಲವು ಸ್ಟಾರ್ ನಟ, ನಿರ್ದೇಶಕರುಗಳು ಸಹ ಉಪೇಂದ್ರ ಅವರ ಅಭಿಮಾನಿಗಳು. 2008 ರಲ್ಲಿ ‘ಸತ್ಯ’ ಹೆಸರಿನ ತಮಿಳು ಸಿನಿಮಾನಲ್ಲಿ ನಟಿಸಿದ್ದ ಉಪೇಂದ್ರ, ಇತ್ತೀಚೆಗಷ್ಟೆ ರಜನೀಕಾಂತ್ ನಟಿಸಿ ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿರುವ ‘ಕೂಲಿ’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಮತ್ತೊಮ್ಮೆ ಉಪ್ಪಿಗೆ ತಮಿಳಿನಿಂದ ಬುಲಾವ್…

Read More