Headlines

ಹೈದರಾಬಾದ್‌ನಲ್ಲಿ ‘ಸೀನಿಯರ್ ಮ್ಯಾನೇಜರ್’, ಬೆಂಗಳೂರಿನಲ್ಲಿ ‘ಮ್ಯಾನೇಜರ್’!; ಎರಡು ಹುದ್ದೆಗೂ ಒಂದೇ ಸಂಬಳ: ಈಗ ನಗರ ಮುಖ್ಯವೋ ಅಥವಾ ಹುದ್ದೆಯೋ? – Kannada News | MNC Job Offer: Bengaluru Manager or Hyd Senior Manager? IT Pros Debate Career vs. City

ಬೆಂಗಳೂರು, ಏ.17: ಸೋಶಿಯಲ್​ ಮೀಡಿಯಾದಲ್ಲಿ ಈ ಐಟಿ ಕಂಪನಿಗಳು ಉದ್ಯೋಗಿಗಳ ಗೋಳು ಮುಗಿಯುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಇಂತಹ ಪೋಸ್ಟ್​​​ಗಳು ವೈರಲ್​ ಆಗುತ್ತ ಇರುತ್ತದ. ಸಾಫ್ಟ್‌ವೇರ್ ಮತ್ತು ಕಾರ್ಪೊರೇಟ್ ಲೋಕದಲ್ಲಿ ‘ಹುದ್ದೆಯ ಹೆಸರು’ (Title) ಮುಖ್ಯವೋ ಅಥವಾ ‘ವಾಸಿಸುವ ನಗರ’ (Location) ಮುಖ್ಯವೋ? ರೆಡ್ಡಿಟ್ (Reddit) ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ಒಂದು ಪೋಸ್ಟ್ ಈಗ ಐಟಿ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಎಂಟು ವರ್ಷಗಳ ಅನುಭವವಿರುವ ಅಭ್ಯರ್ಥಿಯೊಬ್ಬರು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ (MNC) ‘ಸೀನಿಯರ್ ಮ್ಯಾನೇಜರ್’ ಹುದ್ದೆಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 3ರ ದಿನಭವಿಷ್ಯ – Kannada News | March 03 Tuesday Horoscope: Birth Numbers 7,8,9 Daily Forecast and Life Advice

ಕಾಳಿಕಾ ದೇವಿ ದೇವಸ್ಥಾನಕ್ಕೆ ತೆರಳಿ ದರ್ಶನ ಹಾಗೂ ನಿಮ್ಮಿಂದ ಏನು ಸೇವೆ ಮಾಡಲು ಸಾಧ್ಯವೋ ಅದು ಮಾಡಿಸಿದಲ್ಲಿ ಅಣ್ಣ-ತಮ್ಮ, ಅಕ್ಕ-ತಂಗಿಯರು ಸೋದರ ಸಂಬಂಧಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಅದು ನಿವಾರಣೆ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕೆಲಸಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಒತ್ತಡ ನಿಮ್ಮ ಮೇಲೆ ಬೀಳಲಿದೆ. ಮೇಲಿಂದ ಮೇಲೆ ಫೋನ್ ಕಾಲ್ ಗಳು, ಕೆಲವು ತಾಂತ್ರಿಕ ಸಮಸ್ಯೆಗಳನ್ನು ನೀವೇ ಬಗೆಹರಿಸಬೇಕು ಎಂದು ಕೇಳಿಕೊಳ್ಳುವುದು ಬಿಡುವಿಲ್ಲದಷ್ಟು ಕೆಲಸಗಳು…

Read More

ದೆಹಲಿಯಲ್ಲಿ 37 ಕೋಟಿ ರೂ. ಆಸ್ತಿ ಖರೀದಿಸಿದ ಶಾರುಖ್; ಈ ಕಟ್ಟಡದಲ್ಲಿದೆ ಹಳೆಯ ನೆನಪು – Kannada News | Shah Rukh Khan 37 Cr Rs Delhi Home: King Khan Buys Ancestral Property Floors in Panchsheel Park

ಬಾಲಿವುಡ್‌ ನಟ ಶಾರುಖ್ ಖಾನ್ ತಮ್ಮ ಸಿನಿಮಾಗಳ ಜೊತೆಗೆ ಐಷಾರಾಮಿ ಜೀವನದ ಕಾರಣದಿಂದಲೂ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ದೇಶ-ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿರುವ ಶಾರುಖ್, ಈಗ ದೆಹಲಿಯಲ್ಲಿ ಹೊಸದೊಂದು ದುಬಾರಿ ಆಸ್ತಿಯನ್ನು ಖರೀದಿಸುವ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ. ದೆಹಲಿಯ ಪ್ರೀಮಿಯಂ ಪ್ರದೇಶವಾದ ಪಂಚಶೀಲ್ ಪಾರ್ಕ್‌ನಲ್ಲಿ ಶಾರುಖ್ ಖಾನ್ ಅವರ ಹಳೆಯ ಕುಟುಂಬದ ಮನೆ ಇತ್ತು. ಈ ಹಿಂದೆ ಅವರು ಈ ಕಟ್ಟಡದ ಬೇಸ್‌ಮೆಂಟ್ ಮತ್ತು ಗ್ರೌಂಡ್ ಫ್ಲೋರ್ (ನೆಲ ಮಹಡಿ) ಮಾತ್ರ ಹೊಂದಿದ್ದರು. ಈಗ…

Read More

ಬೆಂಗಳೂರಲ್ಲಿ ಕುಖ್ಯಾತ ಮನೆಗಳ್ಳ ಅರೆಸ್ಟ್​​: ತಲೆಮರೆಸಿಕೊಂಡವನ ಮೇಲಿದೆ 40ಕ್ಕೂ ಹೆಚ್ಚು ಕೇಸ್​! – Kannada News | Notorious house burglar arrested in Bengaluru; gold worth 42 lakh recovered

ಬೆಂಗಳೂರು/ಬೆಳಗಾವಿ, ಜನವರಿ 20: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಲಗೂರು ಗ್ರಾಮದಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕದ್ದಿದ್ದ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿಯ ಅಂಚೆಪಾಳ್ಯದಲ್ಲಿ ಆರೋಪಿಯನ್ನು ಅರೆಸ್ಟ್​​ ಮಾಡಲಾಗಿದ್ದು, ಶ್ರೀಕಾಂತ್​ ಬಂಧಿತ ವ್ಯಕ್ತಿಯಾಗಿದ್ದಾನೆ. 2 ಪ್ರತ್ಯೇಕ ಪ್ರಕರಣಗಳ ಸಂಬಂಧ ಆರೋಪಿಯಿಂದ 42 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ವಶಪಡಿಸಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಸಿದ್ದುಗಾಗಿ ಪೊಲೀಸರಿಂದ ಹುಡುಕಾಟ ಮುಂದುವರಿದಿದೆ. ಆರೋಪಿಗಳಾದ ಸಿದ್ದು ಮತ್ತು ಶ್ರೀಕಾಂತ್​​ ಸೇರಿ ಸುಮಾರು 248 ಗ್ರಾಂ. ತೂಕದ…

Read More

ಜೂನ್ 8ರಿಂದ ಬರಲಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ; ಪ್ರೋಮೋ ರಿಲೀಸ್

ಕಲರ್ಸ್ ಕನ್ನಡ ವಾಹಿನಿಯ ವೀಕ್ಷಕರಿಗೆ ಒಂದೆಡೆ ಬೇಸರ, ಇನ್ನೊಂದೆಡೆ ಭರ್ಜರಿ ಖುಷಿ ನೀಡುವ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲವು ವರ್ಷಗಳಿಂದ ಸತತವಾಗಿ ಪ್ರೇಕ್ಷಕರನ್ನು ರಂಜಿಸುತ್ತಾ, ಸಾವಿರಕ್ಕೂ ಹೆಚ್ಚು ಸಂಚಿಕೆಗಳನ್ನು ಪೂರೈಸಿದ್ದ ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಕೊನೆಗೂ ಮುಕ್ತಾಯದ ಹಂತ ತಲುಪಿದ್ದು, ಈ ವಾರವೇ ತನ್ನ ಸುದೀರ್ಘ ಪಯಣಕ್ಕೆ ಸಂಪೂರ್ಣ ಅಂತ್ಯ ಹಾಡಲಿದೆ. ಆದರೆ, ಈ ಜನಪ್ರಿಯ ಸೀರಿಯಲ್ ಮುಗಿಯುತ್ತಿದ್ದಂತೆಯೇ ಕಿರುತೆರೆಯಲ್ಲಿ ಮತ್ತೊಂದು ಬಿಗ್ ಧಮಾಕಾ ಆರಂಭವಾಗಲಿದ್ದು, ವಾಹಿನಿಯ ಸಾರ್ವಕಾಲಿಕ ಸೂಪರ್ ಹಿಟ್ ಧಾರಾವಾಹಿಗಳಲ್ಲಿ ಒಂದಾದ ‘ಅಗ್ನಿಸಾಕ್ಷಿ’ ಹೊಸ ರೂಪದಲ್ಲಿ…

Read More

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ – Kannada News | 8 people killed more than 20 injured as massive blast hits mosque during Friday prayers in Syria

ನವದೆಹಲಿ, ಡಿಸೆಂಬರ್ 26: ಸಿರಿಯಾದ ಹೋಮ್ಸ್ ಮಸೀದಿಯಲ್ಲಿ ಇಂದು ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ (Syria Blast) 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ನಿಯಂತ್ರಿತ ಜಿಲ್ಲೆಯಾದ ವಾಡಿ ಅಲ್-ದಹಾಬ್ ನೆರೆಹೊರೆಯಲ್ಲಿರುವ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ. ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು…

Read More

Karnataka Weather Forecast: ಕರಾವಳಿಯಲ್ಲಿ ವರುಣನ ಆರ್ಭಟ: ಉಡುಪಿ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್! – Kannada News | Karnataka Weather Forecast: Heavy Rain Alert for Coastal Districts, Orange Alert Issued

ಬೆಂಗಳೂರು, ಜೂನ್ 23: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವೆಡೆ ಅಲರ್ಟ್ ಘೋಷಿಸಲಾಗಿದೆ. ಮುಖ್ಯಾಂಶಗಳು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ. ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ. ಒಳನಾಡಿನ…

Read More

ಮಂಗಳೂರಿನಿಂದ ಮಂತ್ರಾಲಯಕ್ಕೆ ನೇರ ಸಂಪರ್ಕ; ಜೂನ್ ಪೂರ್ತಿ ಓಡಲಿದೆ 24 ಬೋಗಿಗಳ ಬೃಹತ್ ವಿಶೇಷ ರೈಲು! – Kannada News

ಮಂಗಳೂರು, ಜೂ.2: ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗದ ನಿಮಿತ್ತ ರೈಲುಗಳಲ್ಲಿ ಉಂಟಾಗಿರುವ ಭಾರಿ ಜರ್ನಿ ರಶ್ ಅನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹೆಚ್ಚುವರಿ ಸೀಟುಗಳ ಬೇಡಿಕೆಯನ್ನು ಪೂರೈಸಲು 4 ರೌಂಡ್ ಟ್ರಿಪ್‌ಗಳ (ನಾಲ್ಕು ವಾರಗಳ ಕಾಲ) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಪ್ರಕಟಿಸಲಾಗಿದೆ. ಈ ರೈಲು ತೆಲಂಗಾಣ, ಕರ್ನಾಟಕ ಹಾಗೂ ಕೇರಳ ಮೂರೂ ರಾಜ್ಯಗಳ ಪ್ರಯಾಣಿಕರಿಗೆ ನೆರವಾಗಲಿದೆ. ದಕ್ಷಿಣ ರೈಲ್ವೆಯ…

Read More

New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು – Kannada News | New Year 2026 Security: Bengaluru Expects Over 10 Lakh Revelers; Focus on Womens Safety and Crowd Management

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನದಟ್ಟಣೆ ನಿರ್ವಹಣೆಗೆ ವಿಶೇಷ ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡಲಾಗಿದೆ. ಬಾರ್, ರೆಸ್ಟೋರೆಂಟ್ ಮತ್ತು ಮಾಲ್‌ಗಳೊಂದಿಗೆ ಸಭೆ ನಡೆಸಿ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ….

Read More

ದೇಶದ ಮಹಿಳೆಯರು ನಿಮ್ಮನ್ನೆಂದೂ ಕ್ಷಮಿಸುವುದಿಲ್ಲ; ವಿಪಕ್ಷಗಳಿಗೆ ಮೋದಿ ಎಚ್ಚರಿಕೆ – Kannada News | Those who oppose the bill will not be spared by the women of India PM Modis warning to Opposition

ನವದೆಹಲಿ, ಏಪ್ರಿಲ್ 16: ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವವರನ್ನು ಭಾರತದ ಮಹಿಳೆಯರು ಖಂಡಿತ ಕ್ಷಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. “ಒಬ್ಬ ಸ್ನೇಹಿತನಾಗಿ ಮಹಿಳಾ ಮಸೂದೆಯನ್ನು ವಿರೋಧಿಸುವವರಿಗೆ ನನ್ನ ಬಳಿ ಕೆಲವು ಸಲಹೆಗಳಿವೆ. ಯಾವುದೇ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿಯನ್ನು ವಿರೋಧಿಸಿದ ಯಾರನ್ನೂ ಭಾರತದ ಮಹಿಳೆಯರು ಕ್ಷಮಿಸಿಲ್ಲ” ಎಂದು ಮೋದಿ ಹೇಳಿದ್ದಾರೆ. 2023ರಲ್ಲಿ ಮೊದಲು ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ…

Read More