Headlines

ಬಿಗ್​ ಬಾಸ್​​ಗೆ ಬರೋಕೆ ರೆಡಿ ಆದ ‘ಹುಚ್ಚ’ ನಟಿ ರೇಖಾ? – Kannada News | Huchcha Actress Rekha to Join Bigg Boss Telugu 10? Fans Speculate Grand Entry

ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಮತ್ತೆ ಸದ್ದು ಮಾಡುತ್ತಿದೆ. ಈ ಬಾರಿ ಕನ್ನಡ,ತೆಲುಗು ಮೊದಲಾದ ಭಾಷೆಗಳಲ್ಲಿ ಒಟ್ಟಿಗೆ ಆರಂಭ ಆಗುವ ಸಾಧ್ಯತೆ ಇದೆ. ತೆಲುಗಿನಲ್ಲಿ ಈಗಾಗಲೇ 9 ಸೀಸನ್‌ಗಳು ಪೂರ್ಣಗೊಂಡಿವೆ. ಈ ಶೋ ಈಗ ಹತ್ತನೇ ಸೀಸನ್‌ಗೆ ಸಜ್ಜಾಗುತ್ತಿದೆ. ಈ ಬಾರಿ ತೆಲುಗಿನಲ್ಲಿ ದೊಡ್ಡ ಸೆಲೆಬ್ರಿಟಿಗಳನ್ನು ಸ್ಪರ್ಧಿಗಳಾಗಿ ಕರೆತರಲು ಸಿದ್ಧತೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಂಭಾವ್ಯ ಸ್ಪರ್ಧಿಗಳ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಪಟ್ಟಿಯಲ್ಲಿ ತೇಜಸ್ವಿನಿ ಗೌಡ, ಪಲ್ಲವಿ ಗೌಡ, ಜಬರ್ದಸ್ತ್…

Read More

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! – Kannada News

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮುಕ್ತಾಯದ ಬೆನ್ನಲ್ಲೇ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡಕ್ಕೆ ಆಘಾತ ಎದುರಾಗಿದೆ. ಎಸ್​ಆರ್​ಹೆಚ್​ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins)​ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಡೌಟ್ ಎಂಬ ವರದಿ ಹೊರಬಿದ್ದಿದೆ. ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಬಿಡುವಿಲ್ಲದ ವೇಳಾಪಟ್ಟಿಯ ಕಾರಣದಿಂದಾಗಿ ಪ್ಯಾಟ್ ಕಮಿನ್ಸ್ ಐಪಿಎಲ್​ 2027ರ ಟೂರ್ನಿಯಿಂದ ದೂರ ಉಳಿಯುವ ಸುಳಿವು ನೀಡಿದ್ದಾರೆ. ಮುಂದಿನ 18 ತಿಂಗಳುಗಳಲ್ಲಿ ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ, ಮೆಲ್ಬೋರ್ನ್‌ನಲ್ಲಿ…

Read More

ಶ್ರೀಲಂಕಾಕ್ಕೆ ಹೊರಟ ಪ್ರಶಾಂತ್ ನೀಲ್ ಮತ್ತು ಜೂ ಎನ್​​ಟಿಆರ್ – Kannada News

ಪ್ರಶಾಂತ್ ನೀಲ್ (Prashanth Neel) ಸಾಮಾನ್ಯವಾಗಿ ತಮ್ಮ ಸಿನಿಮಾಗಳನ್ನು ಸೆಟ್​​ಗಳಲ್ಲಿಯೇ ಚಿತ್ರೀಕರಿಸುತ್ತಾರೆ. ಅವರು ಚಿತ್ರೀಕರಣಕ್ಕಾಗಿ ಬೇರೆ ಬೇರೆ ಸ್ಥಳಗಳಿಗೆ ಹೋಗುವುದು ಬಹಳ ಕಡಿಮೆ. ಅದರಲ್ಲೂ ವಿದೇಶದಲ್ಲಿ ಚಿತ್ರೀಕರಣವೆಂದರೆ ಅವರಿಗೆ ಆಗದು. ಇದೀಗ ಜೂ ಎನ್​​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾ ಚಿತ್ರೀಕರಣವನ್ನು ನೀಲ್ ಮಾಡುತ್ತಿದ್ದು, ಈ ಸಿನಿಮಾಕ್ಕಾಗಿ ತಮ್ಮ ಹಳೆಯ ಪದ್ಧತಿಗಳನ್ನು ಮುರಿದಿದ್ದಾರೆ ಪ್ರಶಾಂತ್ ನೀಲ್. ‘ಡ್ರ್ಯಾಗನ್’ ಸಿನಿಮಾಕ್ಕಾಗಿ ಪ್ರಶಾಂತ್ ನೀಲ್ ವಿದೇಶಗಳನ್ನು ಸುತ್ತುತ್ತಿದ್ದಾರೆ. ಈಗಾಗಲೇ ಒಂದು ದೇಶಕ್ಕೆ ಹೋಗಿ ಬಂದಿರುವ ನೀಲ್ ಮತ್ತು ಎನ್​​ಟಿಆರ್, ಈಗ ಶ್ರೀಲಂಕಾದತ್ತ…

Read More

ಪ್ಲೇಸ್ಟೋರ್​ನಲ್ಲಿ ಚ್ಯಾಟ್​ಜಿಪಿಟಿ, ಫ್ಲಿಪ್​ಕಾರ್ಟ್ ಅನ್ನು ಮೀರಿಸಿದ ಎಲ್​ಪಿಜಿ ಬುಕಿಂಗ್ ಆ್ಯಪ್

ನವದೆಹಲಿ, ಮಾರ್ಚ್ 15: ಎಲ್​ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ಅಭಾವ ಆಗಿದೆಯೋ ಇಲ್ಲವೋ ಬೇರೆ ವಿಚಾರ, ಜನಸಾಮಾನ್ಯರಲ್ಲಿ ಎಲ್​ಪಿಜಿಗೆ (LPG) ಹಾಹಾಕಾರ ಮಾಡುತ್ತಿರುವಂತಹ ಪರಿಸ್ಥಿತಿ ಇದೆ. ಗ್ಯಾಸ್ ಬುಕಿಂಗ್​ಗೆ ಜನರು ಮುಗಿಬಿದ್ದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ, ಪ್ಲೇಸ್ಟೋರ್​ನಲ್ಲಿ ಇಂಡಿಯನ್ ಆಯಿಲ್​ನ ಒನ್ ಆ್ಯಪ್ (Indian Oil’s One) ನಂಬರ್ ಒನ್ ಎನಿಸಿದೆ. ಚ್ಯಾಟ್​ಜಿಪಿಟಿ ಇತ್ಯಾದಿ ಸ್ಟಾರ್ ಆ್ಯಪ್​ಗಳನ್ನು ಇದು ಹಿಂದಿಕ್ಕಿದೆ. ಒನ್ ಆ್ಯಪ್​ನಲ್ಲಿ ಇಂಡೇನ್ ಗ್ರಾಹಕರು ಎಲ್​ಪಿಜಿ ಬುಕಿಂಗ್ ಸೇರಿದಂತೆ ಹಲವಾರು ಕಾರ್ಯಗಳನ್ನು ಮಾಡಬಹುದು. ಹೊಸ ಎಲ್​ಪಿಜಿ…

Read More

Video: ಗಲಾಟೆ ಮಾಡ್ತಿದ್ದ ಪುಟಾಣಿ ಕೈಗೆ ಐಫೋನ್ ಕೊಟ್ಟ ತಾಯಿ, ಮುಂದೇನಾಯ್ತು ಗೊತ್ತಾ? – Kannada News | Mother gives iPhone to fussing toddler, little boy throws phone into river

ಹುಟ್ಟಿದ ಮಕ್ಕಳು (little kids) ಕೂಡ ಮೊದಲು ಈ ಮೊಬೈಲ್ ನ್ನೇ ಹುಡುಕುತ್ತಾರೆ. ಇನ್ನು ಮಕ್ಕಳು ಅತ್ತರೆ, ಊಟ ಮಾಡಲ್ಲ ಅಂತ ಹಠ ಮಾಡಿದ್ರೆ ಪೋಷಕರು ಮೊಬೈಲ್ ಕೊಟ್ಟು ಸಮಾಧಾನ ಪಡಿಸ್ತಾರೆ. ನೀವು ನಿಮ್ಮ ಮಕ್ಕಳಿಗೆ ಫೋನ್ ಕೊಟ್ಟು ಸಮಾಧಾನ ಪಡಿಸುವ ಮುನ್ನ ಈ ಸ್ಟೋರಿ ಓದೋದು ಒಳ್ಳೆಯದು. ಹೌದು, ಬೋಟಿಂಗ್ ಗೆ ಹೋಗಿದ್ದ ವೇಳೆ ಮಹಿಳೆ ಪುಟಾಣಿಯನ್ನು ಸಮಾಧಾನ ಪಡಿಸಲು ತನ್ನ ಕೈಯಲ್ಲಿದ್ದ ಐಫೋನ್ ಕೊಟ್ಟಿದ್ದಾಳೆ. ಆದರೆ ಪುಟ್ಟ ಹುಡುಗನು ತನ್ನ ಕೈಯಲ್ಲಿದ್ದ ಫೋನ್ ನೀರಿಗೆ…

Read More

‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ – Kannada News | Bigg Boss Kannada 12 Winner Gilli Nataraja’s Emotional Video and Big Announcement

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ (Gilli Nata) ಅವರು ಈಗ ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ವಾಸ್ತವಕ್ಕೆ ಬರೋಕೆ ಒದ್ದಾಡುತ್ತಿದ್ದಾರೆ. ಈ ಮಧ್ಯೆ ಅವರು ದೊಡ್ಡ ಘೋಷಣೆ ಒಂದನ್ನು ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆ ಕುತೂಹಲ ಮೂಡಿದೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಹುಟ್ಟೂರಿನಲ್ಲಿ ರ್ಯಾಲಿ ನಡೆಸಿದರು. ಆ ಬಳಿಕ ಮಾಧ್ಯಮಗಳಿಗೆ…

Read More

ಸುಧಾರಾಣಿ-ಶಿವಣ್ಣನ ಸಂಬಂಧದ ಬಗ್ಗೆ ಅಪಪ್ರಚಾರ; ಶ್ವಾನಗಳ ಮೂಲಕ ಉತ್ತರ ಕೊಟ್ಟ ನಟಿ

ಇತ್ತೀಚೆಗೆ ಸೋಶಿಯಲ್ ಮೀಡಿಯಾದ ಬಳಕೆ ಮಿತಿಮೀರಿ ಹೆಚ್ಚಿದೆ. ಯಾವುದು ಸುಳ್ಳು-ಯಾವುದು ನಿಜ? ಯಾವುದು ಎಐ-ಯಾವುದು ನಿಜವಾಗಲೂ ನಡೆದ ಘಟನೆ ಎಂಬುದನ್ನು ಪತ್ತೆ ಹಚ್ಚಲು ಅಸಾಧ್ಯ ಎಂಬ ರೀತಿಯ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಮಧ್ಯೆ ಸೆಲೆಬ್ರಿಟಿಗಳ ಹೆಸರನ್ನು ಬಳಕೆ ಮಾಡಿಕೊಂಡು ಅನೇಕರು ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರ ಬಗ್ಗೆ ಇಲ್ಲ, ಸಲ್ಲದ್ದನ್ನು ಹೇಳಲಾಗುತ್ತದೆ. ಈಗ ನಟಿ ಸುಧಾರಾಣಿ (Sudharani) ಕೂಡ ಈ ರೀತಿಯ ಫೇಕ್​ ನ್ಯೂಸ್​​ನ ಸಂತ್ರಸ್ತೆ ಆಗಿದ್ದಾರೆ. ಅವರು ಇದಕ್ಕೆ ಖಡಕ್ ಆಗಿ ಪ್ರತಿಕ್ರಿಯೆ…

Read More

ವಿವಾದಾತ್ಮಕ ಹೇಳಿಕೆ… ಧೋನಿ ಕ್ಷಮೆಯಾಚಿಸಿದ ಯುವರಾಜ್ ಸಿಂಗ್

ಟೀಮ್ ಇಂಡಿಯಾದ ಮಾಜಿ ಸ್ಟಾರ್ ಆಟಗಾರ, ಎರಡು ಬಾರಿ ವಿಶ್ವಕಪ್ ವಿಜೇತ ಯುವರಾಜ್ ಸಿಂಗ್ ಅವರು ಭಾರತೀಯ ಕ್ರಿಕೆಟ್‌ನ ದಿಗ್ಗಜ ನಾಯಕರಾದ ಎಂ.ಎಸ್. ಧೋನಿ ಮತ್ತು ಕಪಿಲ್ ದೇವ್ ಅವರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ತಮ್ಮ ತಂದೆ ಯೋಗರಾಜ್ ಸಿಂಗ್ ಅವರು ನೀಡುತ್ತಿರುವ ಸರಣಿ ವಿವಾದಾತ್ಮಕ ಹೇಳಿಕೆಗಳಿಗಾಗಿ ಕ್ಷಮಾಪಣೆ ಕೇಳಿದ್ದಾರೆ. ಕ್ಷಮೆಯಾಚನೆಗೆ ಕಾರಣವೇನು? ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಅವರು ಕಳೆದ ಹಲವು ವರ್ಷಗಳಿಂದ ಎಂ.ಎಸ್. ಧೋನಿ ಮತ್ತು ಕಪಿಲ್…

Read More

ಟೀಮ್ ಇಂಡಿಯಾದ ವಿಶ್ವ ದಾಖಲೆಯ ನಾಗಾಲೋಟಕ್ಕೆ ಬ್ರೇಕ್! – Kannada News | India Taste T20I Series Defeat For First Time In 1,050 Days

ಟೀಮ್ ಇಂಡಿಯಾದ ವಿಶ್ವ ದಾಖಲೆಯ ನಾಗಾಲೋಟಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಬ್ರೇಕ್ ಹಾಕಿರುವುದು ಮತ್ಯಾರೂ ಅಲ್ಲ, ಐರ್ಲೆಂಡ್ ತಂಡ. ಬೆಲ್​ಫಾಸ್ಟ್​ನಲ್ಲಿ ನಡೆದ ಭಾರತದ ವಿರುದ್ಧದ 2 ಪಂದ್ಯಗಳ ಟಿ20 ಸರಣಿಯನ್ನು ಐರ್ಲೆಂಡ್ ತಂಡವು 2-0 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಭಾರತದ ಸತತ 16 ಟಿ20 ಸರಣಿಗಳ ಅಜೇಯ ನಾಗಾಲೋಟಕ್ಕೆ ಐರ್ಲೆಂಡ್ ಬ್ರೇಕ್ ಹಾಕಿದೆ. ಆಗಸ್ಟ್ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಸೋಲಿನ ನಂತರ, ಟೀಮ್ ಇಂಡಿಯಾ ಕಳೆದ 1,050 ದಿನಗಳಿಂದ (ಸುಮಾರು 3 ವರ್ಷಗಳು)…

Read More

Kala Sarpa Dosha: ಜಾತಕದಲ್ಲಿ ಕಾಳ ಸರ್ಪ ದೋಷ ಇದ್ರೆ, ತಪ್ಪದೇ ಈ 5 ದೇವಾಲಯಗಳಿಗೆ ಭೇಟಿ ನೀಡಿ – Kannada News | Kala Sarpa Dosha Remedies: 5 Sacred Temples for Spiritual Relief

ನಿಮ್ಮ ಜಾತಕದಲ್ಲಿ ಕಾಲ ಸರ್ಪ ದೋಷವಿದ್ದರೆ ಚಿಂತಿಸಬೇಕಾಗಿಲ್ಲ. ಕಾಲ ಸರ್ಪ ದೋಷವನ್ನು ತಡೆಗಟ್ಟಲು ಅನೇಕ ಅದ್ಭುತ ದೇವಾಲಯಗಳಿವೆ. ನೀವು ಆ ದೇವಾಲಯಗಳಿಗೆ ಭೇಟಿ ನೀಡಿ ಪೂಜಿಸಿದರೆ, ನೀವು ಕಾಲ ಸರ್ಪ ದೋಷದ ಪರಿಣಾಮಗಳಿಂದ ಮುಕ್ತರಾಗುತ್ತೀರಿ. ಅವುಗಳಲ್ಲಿ, ವಿಶೇಷವಾಗಿ ಐದು ದೇವಾಲಯಗಳಿವೆ. ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮತ್ತು ಶ್ರೀ ಕಾಳಹಸ್ತಿಯಂತಹ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ಮಾಡುವ ಮೂಲಕ ಮತ್ತು ನವಗ್ರಹ ಪೂಜೆಗಳನ್ನು ಮಾಡುವ ಮೂಲಕ, ನೀವು ದೋಷದ ಪರಿಣಾಮವನ್ನು ಕಡಿಮೆ ಮಾಡಬಹುದು. ಈ ಪ್ರಮುಖ ದೇವಾಲಯಗಳ ಬಗ್ಗೆ ಮಾಹಿತಿ…

Read More