Headlines

ದೆಹಲಿ-ಗೋವಾ ಆಕಾಶ ಏರ್​ ವಿಮಾನದ ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಪ್ರಯಾಣಿಕ

ನವದೆಹಲಿ, ಮಾರ್ಚ್​ 09: ದೆಹಲಿ-ಗೋವಾ ಆಕಾಶ ಏರ್​ ವಿಮಾನ(Plane)ದಲ್ಲಿ ಪ್ರಯಾಣಿಕರೊಬ್ಬರು ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ. ನಂತರ ಅವರನ್ನು  ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ದೆಹಲಿಯಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ QP1625 ವಿಮಾನದಲ್ಲಿ ಶನಿವಾರ ಈ ಘಟನೆ ನಡೆದಿದೆ. ದೆಹಲಿ ನಿವಾಸಿ ಆಶಿಶ್ ಎಂಬ ವ್ಯಕ್ತಿ ಪ್ರಯಾಣದ ಸಮಯದಲ್ಲಿ ವಿಮಾನದ ವಾಶ್ ರೂಂ ಒಳಗೆ ಧೂಮಪಾನ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಯು ತನ್ನ ದೂರಿನಲ್ಲಿ, ಪ್ರಯಾಣಿಕ ಲೈಟರ್ ಅನ್ನು…

Read More

Daily Devotional: ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು – Kannada News | Unveiling the Scientific and Spiritual Benefits of Childrens Anklets

ಬೆಂಗಳೂರು, ಫೆ.12: ನಮ್ಮ ಸನಾತನ ಹಿಂದೂ ಸಂಪ್ರದಾಯದಲ್ಲಿ ಪುಟ್ಟ ಮಕ್ಕಳಿಗೆ ಕಾಲು ಚೈನುಗಳನ್ನು ಹಾಕುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿಯಾಗಿದೆ. ಮಕ್ಕಳನ್ನು ದೈವಸ್ವರೂಪರೆಂದು ಭಾವಿಸುವ ನಮ್ಮ ಸಂಸ್ಕೃತಿಯಲ್ಲಿ, ಈ ಆಭರಣಗಳು ಕೇವಲ ಅಲಂಕಾರಿಕವಲ್ಲದೆ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನೂ ಹೊಂದಿವೆ. ವೈಜ್ಞಾನಿಕವಾಗಿ, ಕಾಲ್ಗೆಜ್ಜೆಗಳು, ವಿಶೇಷವಾಗಿ ಬೆಳ್ಳಿಯವು, ಮಗುವಿನ ದೇಹಕ್ಕೆ ಧನಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ ಎಂದು ಹೇಳಲಾಗುತ್ತದೆ. ಇವು ನಕಾರಾತ್ಮಕ ಶಕ್ತಿಗಳನ್ನು ದೂರವಿಡಲು ಸಹಕಾರಿ. ಅಷ್ಟೇ ಅಲ್ಲದೆ, ಸಣ್ಣ ಬ್ಯಾಕ್ಟೀರಿಯಾಗಳು ಮತ್ತು ಕ್ರಿಮಿಕೀಟಗಳಿಂದ ಮಗುವನ್ನು ರಕ್ಷಿಸುವಲ್ಲಿ ಸಹಕಾರಿಯಾಗಿವೆ….

Read More

ಬಳ್ಳಾರಿ ಗಲಭೆ ಬಗ್ಗೆ ಹೆಚ್​​ಡಿಕೆ ಹೊಸ ಬಾಂಬ್​: ಪೋಸ್ಟ್ ಮಾರ್ಟಮ್ ಸತ್ಯ ಬಿಚ್ಚಿಟ್ಟ ಕೇಂದ್ರ ಸಚಿವ – Kannada News | Ballari clash Case: Two Postmortems Trigger Political Storm, HD Kumaraswamy Makes Explosive Allegations

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಬೆಂಗಳೂರು, ಜನವರಿ 5: ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯಲ್ಲಿ ಹಲವು ಅನುಮಾನಗಳು ಮತ್ತು ಗಂಭೀರ ಲೋಪಗಳಿವೆ ಎಂದು ಆರೋಪಿಸಿದರು. ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಮೃತದೇಹವನ್ನು ಎರಡು ಬಾರಿ ಮರಣೋತ್ತರ…

Read More

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಪಡೆದ ಆರ್​ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ವಾಸ್ತವವಾಗಿ…

Read More

ಧಾರವಾಡದಲ್ಲಿ ಮಹಿಳೆ ದುರಂತ ಸಾವು: ನೀರು ಕಾಯಿಸುವಾಗ ಇರಲಿ ಎಚ್ಚರಿಕೆ!

ಧಾರವಾಡ, ಏಪ್ರಿಲ್​ 02: ಮನೆಯಲ್ಲಿ ನೀರು ಕಾಯಿಸುವಾಗ ವಿದ್ಯುತ್​ ಸ್ಪರ್ಶಿಸಿ ಗೃಹಿಣಿ ಬಾತ್ರೂಮ್​​ನಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ನಿವೇದಿತಾ ನಾಯ್ಕರ್(24) ಮೃತ ಗೃಹಿಣಿ. ನಿವೇದಿತಾ ನಾಯ್ಕರ್ ಎರಡು ಮಕ್ಕಳ ತಾಯಿ. ಸದ್ಯ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ನಿವೇದಿತಾ ನಾಯ್ಕರ್​​ ಬಕೆಟ್​​ನಲ್ಲಿ ಕ್ವಾಯಿಲ್ ಮೂಲಕ ನೀರು ಕಾಯಿಸಲು ಇಟ್ಟಿದ್ದರು. ಈ ವೇಳೆ ಆಕಸ್ಮಿಕವಾಗಿ ಬಕೆಟ್​ ಮುಟ್ಟಿದ್ದಾರೆ. ಈ ವೇಳೆ ವಿದ್ಯುತ್​ ಸ್ಪರ್ಶದಿಂದ ನಿವೇದಿತಾ…

Read More

ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ಪ್ರಲ್ಹಾದ್​​ ಜೋಶಿ ಟಕ್ಕರ್

ಬೆಂಗಳೂರು, ಜನವರಿ 05: ಸಿದ್ದರಾಮಯ್ಯ ಅತಿ ಹೆಚ್ಚು ಅವಧಿಗೆ ಸಿಎಂ ಆಗಿದ್ದಾರೆಯೇ ಹೊರತು ಅಭಿವೃದ್ಧಿ, ಸಾಧನೆ ಏನೂ ಆಗಿಲ್ಲ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್​​ ಜೋಶಿ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಅರಸು ದಾಖಲೆ ಬ್ರೇಕ್ ಆಗಲಿರುವ ವಿಚಾರವಾಗಿ ಪ್ರಯತಿಕ್ರಿಯಿಸಿದ ಪ್ರಲ್ಹಾದ್​​ ಜೋಶಿ,  ಸಿದ್ದರಾಮಯ್ಯ ಸುದೀರ್ಘ ಅವಧಿಗೆ ಸಿಎಂ ಆಗಿರುವುದಕ್ಕೆ ಬೇಸರವಿಲ್ಲ. ರಾಜ್ಯದ ಜನರಿಗೆ ಇದು ಸಂತಸ ತರಬೇಕಿತ್ತು, ಆದರೆ ಜನರಿಗೆ ಸಂತಸವಾಗಿಲ್ಲ. ಸುದೀರ್ಘವಾಗಿ ಖಾಲಿ ಖಜಾನೆ ಮಾಡಿರುವುದೇ ಅವರ ಸಾಧನೆ. ಯಾವುದೇ ಅಭಿವೃದ್ಧಿ…

Read More

ಐಪಿಎಲ್​ನಲ್ಲಿ 30 ಲಕ್ಷಕ್ಕೆ ಮಾರಾಟವಾಗಿದ್ದವ ಈಗ 16 ಸಾವಿರ ಕೋಟಿ ಮೌಲ್ಯದ ಆರ್​ಸಿಬಿಗೆ ಅಧ್ಯಕ್ಷ

2026 ರ ಐಪಿಎಲ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹೊಸ ಮಾಲೀಕರ ಕೈಸೇರಿದೆ. 2008 ರಿಂದ ಐಪಿಎಲ್‌ನಲ್ಲಿ ಆಡುತ್ತ ಬಂದಿರುವ ಆರ್​ಸಿಬಿ ಇದುವರೆಗೆ ಒಮ್ಮೆ ಮಾತ್ರ ಚಾಂಪಿಯನ್ ಆಗಿದೆ, ಅದು ಕಳೆದ ಆವೃತ್ತಿಯಲ್ಲಿ. ಅಂದರೆ ಸತತ 18 ವರ್ಷಗಳ ಕಾಯುವಿಕೆಯ ಬಳಿಕ ಏಕೈಕ ಟ್ರೋಫಿ ಗೆದ್ದಿರುವ ಆರ್​ಸಿಬಿ, ಇದೀಗ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ. ಇಲ್ಲಿ ಅಚ್ಚರಿಯ ಸಂಗತಿ ಏನೆಂದರೆ ಒಂದು ಕಾಲದಲ್ಲಿ ಇದೇ ಐಪಿಎಲ್ ಹರಾಜಿನಲ್ಲಿ ಭಾಗವಹಿಸಿ ಕೇವಲ 30 ಲಕ್ಷ ರೂ. ಮೂಲ…

Read More

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ ಮಾಡಿದ್ದೇ ತಡ ಮಂಗಳೂರು ಕಾಲೇಜು ವಿದ್ಯಾರ್ಥಿಗಳ ನಡುವೆ ಬಿಗ್​​ ಫೈಟ್

ಮಂಗಳೂರು, ಮಾ.11: ಈ ಹಿಂದೆ ಕಾಲೇಜು ಚುನಾವಣೆ ಎಂದು ಹೇಳಿಕೊಂಡು ವಿದ್ಯಾರ್ಥಿಗಳ ನಡುವೆ ದೊಡ್ಡ ಜಗಳಗಳು ನಡೆಯುತ್ತಿತ್ತು. ಇದೀಗ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಸಂಘದ ಚುನಾವಣೆ ಘೋಷಣೆ ಮಾಡಿದ್ದು ಅಷ್ಟೇ, ಇನ್ನು ಅದು ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಅಷ್ಟರಲ್ಲೇ ಮಂಗಳೂರಿನ ಪ್ರತಿಷ್ಠಿತ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಜಕೀಯ ಕಿಚ್ಚು ಭುಗಿಲೆದ್ದಿದೆ. ಕಾಂಗ್ರೆಸ್ ಬೆಂಬಲಿತ NSUI ಮತ್ತು ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿನಿಂದ ಕಾಲೇಜು ಆವರಣ ರಣರಂಗವಾಗಿ ಮಾರ್ಪಟ್ಟಿದೆ. ಬಜೆಟ್‌ನಲ್ಲಿ ಚುನಾವಣೆ…

Read More

ಮದುವೆಗೂ ಮುನ್ನ ವಿದೇಶದಲ್ಲಿ ಕಾಲ ಕಳೆದು ಬಂದ ರಶ್ಮಿಕಾ, ವಿಜಯ್ ದೇವರಕೊಂಡ – Kannada News | Vijay Deverakonda and Rashmika Mandanna return to India from Italy vacation

ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ನಟ ವಿಜಯ್ ದೇವರಕೊಂಡ (Vijay Deverakonda) ಜೊತೆ ಕ್ಲೋಸ್ ಆಗಿರುವುದು ಗೊತ್ತೇ ಇದೆ. ಶೀಘ್ರದಲ್ಲೇ ಅವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ. ಅದಕ್ಕೂ ಮುನ್ನ ಒಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ. ಇದನ್ನು ಅವರು ಜಗಜ್ಜಾಹೀರು ಮಾಡಿಲ್ಲ. ಬದಲಿಗೆ, ಸಾಧ್ಯವಾದಷ್ಟು ಗುಟ್ಟಾಗಿ ಕಾಲ ಕಳೆದು ಬಂದಿದ್ದಾರೆ. ಆದರೂ ಕೂಡ ಭಾರತಕ್ಕೆ ವಾಪಸ್ ಬಂದ ಕೂಡಲೇ ವಿಮಾನ ನಿಲ್ದಾಣದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇದರಿಂದ…

Read More

Video: ಆಸ್ತಿಯನ್ನು ತಾಯಿ ಹೆಸರಿಗೆ ವರ್ಗಾಯಿಸಿದ್ದಕ್ಕಾಗಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ – Kannada News | Viral Video: Dispute Over Assets Turns Physical After Alimony Claim Rejected

ಆಸ್ತಿಯನ್ನು ತಾಯಿಗೆ ವರ್ಗಾಯಿಸಿದ್ದಕ್ಕಾಗಿ ಕೋಪಗೊಂಡ ಮಹಿಳೆ ಕೌಟುಂಬಿಕ ನ್ಯಾಯಾಲಯದಲ್ಲೇ ವಿಚ್ಛೇದಿತ ಪತಿಗೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರಿಗೂ ವಿಚ್ಛೇದನವಾಗಿತ್ತು. ಮಹಿಳೆ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು. ಆದರೆ ನ್ಯಾಯಾಲಯ ತಿರಸ್ಕರಿಸಿತ್ತು. ಪತಿ ಅಷ್ಟೂ ಆಸ್ತಿಯನ್ನು ತನ್ನ ತಾಯಿಗೆ ವರ್ಗಾಯಿಸಿದ್ದ, ಅದಕ್ಕೆ ಕೋಪಗೊಂಡ ಮಹಿಳೆ ನ್ಯಾಯಾಲಯದಲ್ಲೇ ಪತಿಗೆ ಹೊಡೆದಿದ್ದಾಳೆ. ಅದರೆ ಪತಿ ಆಕೆಯನ್ನು ನೋಡಿ ನಗುತ್ತಲೇ ಇದ್ದ. ಇದು ವೈರಲ್ ವಿಡಿಯೋ ಆಗಿದ್ದು, ಎಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More