Headlines

ನೂತನ ಸಚಿವರಿಗೆ ಖಾತೆ ಹಂಚಿಕೆ:ಪ್ರಿಯಾಂಕ್​​ ಖರ್ಗೆಗೆ ಗೃಹ, ಇನ್ನುಳಿದ ಯಾರಿಗೆ ಯಾವ ಖಾತೆ? – Kannada News

ಬೆಂಗಳೂರು, (ಜೂನ್ 04): ಡಿಕೆ ಶಿವಕುಮಾರ್ (DK Shivakuamr) ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆ ಶಿವಕುಮಾರ್ ಜೊತೆ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವ ವಚನ ಸ್ವೀಕರಿಸಿದ್ದ  13 ನೂತನ ಸಚಿವರಿಗೆ ಇಲಾಖೆಗಳ (Portfolios) ಜವಾಬ್ದಾರಿ ನೀಡಲಾಗಿದೆ. ಈ ಪೈಕಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಣಕಾಸು ಇಲಾಖೆ, DPAR ಸೇರಿದಂತೆ ಇತರೆ ಕೆಲ ಖಾತೆಗಳನ್ನು ತಮ್ಮ ಬಳಿ ಉಳಿಸಿಕೊಂಡಿದ್ದು, ಇನ್ನುಳಿದ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಇದರೊಂದಿಗೆ ಆಯಕಟ್ಟಿನ ಹಣಕಾಸು, ಜಲಸಂಪನ್ಮೂಲ, ಗೃಹ, ಲೋಕೋಪಯೋಗಿ, ಬೆಂಗಳೂರು ಅಭಿವೃದ್ದಿ…

Read More

ಮಗಳು ಖಂಡಿತಾ 10ನೇ ತರಗತಿ ಫೇಲ್ ಆಗುತ್ತಾಳೆ ಎಂದುಕೊಂಡಿದ್ದ ಆಮಿರ್ ಖಾನ್; ಆದರೆ ಆಗಿದ್ದೇನು? – Kannada News | Aamir Khan funny throwback interview about daughter Ira Khan class 10 Results

ಸಿಬಿಎಸ್‌ಇ (CBSE) 10ನೇ ತರಗತಿಯ ಫಲಿತಾಂಶ ಶೀಘ್ರವೇ ಪ್ರಕಟವಾಗುವ ನಿರೀಕ್ಷೆಯಿದೆ. ಈ ಕುತೂಹಲದ ನಡುವೆ, ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ (Aamir Khan) ಅವರು ತಮ್ಮ ಮಗಳು ಇರಾ ಖಾನ್ (Ira Khan) ಅವರ ಹತ್ತನೇ ತರಗತಿಯ ರಿಸಲ್ಟ್ ಬಂದಾಗ ನಡೆದ ಒಂದು ಮೋಜಿನ ಘಟನೆಯನ್ನು ಈ ಹಿಂದೆ ಹಂಚಿಕೊಂಡಿದ್ದರು. ತಮ್ಮ ಮಗಳು ಫೇಲ್ ಆಗುತ್ತಾಳೆ ಎಂದು ಬಲವಾಗಿ ನಂಬಿದ್ದ ಆಮಿರ್‌ ಖಾನ್​ಗೆ, ಆಕೆಯ ಅಂಕಪಟ್ಟಿಯನ್ನು ನೋಡಿ ಅಕ್ಷರಶಃ ಶಾಕ್ ಆಗಿತ್ತಂತೆ! ಆ ಕುತೂಹಲಕಾರಿ ಘಟನೆಯ…

Read More

ಉಚ್ಛಾಟಿತ ಶಾಸಕನ ಸಂಪರ್ಕದಲ್ಲಿದ್ಯಾ ಬಿಜೆಪಿ ಹೈಕಮಾಂಡ್​?: ಯತ್ನಾಳ್​​ ಸ್ಫೋಟಕ ಹೇಳಿಕೆ – Kannada News | Expelled BJP MLA Yatnal said he is in touch with high command leaders

ವಿಜಯಪುರ, ಜನವರಿ 12: ಬಿಜೆಪಿಯಿಂದ ಉಚ್ಛಾಟನೆಗೊಂಡಿರೋ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಹೊಸ ಬಾಂಬ್​​ ಸಿಡಿಸಿದ್ದಾರೆ. ಹೈಕಮಾಂಡ್​​ ನಾಯಯಕರು ತಮ್ಮ ಜೊತೆ ನೇರ ಸಂಪರ್ಕದಲ್ಲಿ ಇರೋದಾಗಿ ಯತ್ನಾಳ್​​ ಹೇಳಿರೋದೀಗ ಭಾರಿ ಕುತೂಹಲ ಕೆರಳಿಸಿದೆ. ವಿಜಯಪುರ ಶಾಸಕ ಮರಳಿ ಬಿಜೆಪಿಗೆ ಬರ್ತಾರಾ ಎನ್ನುವ ಪ್ರಶ್ನೆಗಳು ಇತ್ತೀಚೆಗೆ ಮೇಲಿಂದ ಮೇಲೆ ಕೇಳಿಬರುತ್ತಿತ್ತು. ಈ ನಡುವೆ ಉಚ್ಛಾಟಿತ ನಾಯಕನ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದೆ.ಕಾಂಗ್ರೆಸ್ ಹಿರಿಯ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುರಿತೂ…

Read More

Video: ಅಜ್ಜಿಯ ಮುಂದೆ ಪ್ರತ್ಯಕ್ಷವಾಗಿ ಸರ್ಪ್ರೈಸ್ ನೀಡಿದ ಮೊಮ್ಮಗ – Kannada News | Grandson surprises grandmother in front of her

ಅಜ್ಜ ಅಜ್ಜಿಯಂದಿರೆಂದರೆ (grandparents) ಮೊಮ್ಮಕ್ಕಳಿಗೆ ತುಂಬಾನೇ ಇಷ್ಟ. ಹೀಗಾಗಿ ಮೊಮ್ಮಕ್ಕಳು  ಶಾಲೆಗೆ ರಜೆ ಸಿಕ್ಕರೆ ಸಾಕು ಅಜ್ಜಿ ಮನೆಗೆ ಓಡಿ ಬರುತ್ತಾರೆ. ಆದರೆ ಇಲ್ಲೊಬ್ಬ ಮೊಮ್ಮಗನು ಅಜ್ಜಿಗೆ ಸರ್ಪ್ರೈಸ್ ನೀಡಿದ್ದಾನೆ. ಬಹಳ ದಿನಗಳ ಬಳಿಕ ಅಜ್ಜಿಯನ್ನು ಕಾಣಲು ಊರಿಗೆ ಬಂದಿದ್ದಾನೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಅಜ್ಜಿಯ ಮುಂದೆ ಬಂದು ನಿಲ್ಲುತ್ತಿದ್ದಂತೆ ಮೊಮ್ಮಗನನ್ನು ಕಂಡ ಖುಷಿ ಹಿರಿಜೀವದ ಮೊಗದಲ್ಲಿ ವ್ಯಕ್ತವಾಗಿದೆ. ಅಜ್ಜಿ ಹಾಗೂ ಮೊಮ್ಮಗನ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಸೂರಜ್ (@SURAJ_624)…

Read More

ಫೋಕ್ಸೋ ಕೇಸ್: ನಾಪತ್ತೆಯಾಗಿರುವ ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ – Kannada News | Koli kabbaliga community protest supporting mallikarjun mutya in kalaburagi for Take Back pocso Case

ಕಲಬುರಗಿ, (ಮಾರ್ಚ್ 02): ಅಪ್ರಾಪ್ತ ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ (mallikarjun mutya) ಅನುಚಿತ ವರ್ತನೆ ವಿಡಿಯೋ ವೈರಲ್ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ನಾಪತ್ತೆಯಾಗಿರುವ ಮುತ್ಯಾ ಅಜ್ಞಾತ ಸ್ಥಳದಿಂದಲೇ ಪ್ರಕರಣ ರದ್ದು ಕೋರಿ ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೊಂದೆಡೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಿಸಿರುವ ‘ಸುಳ್ಳು’ ಪ್ರಕರಣ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಮಠದ ಭಕ್ತರ ಹಾಗೂ ಕೋಲಿ…

Read More

ಇದು ಅಡವಿಯಲ್ಲ, ಸಿಲಿಕಾನ್ ಸಿಟಿ ಒಳಗಿನ ‘ಅರ್ಬನ್ ಫಾರೆಸ್ಟ್’: ಐಐಎಸ್‌ಸಿ ಕ್ಯಾಂಪಸ್‌ನ ಮನಮೋಹಕ ಹಸಿರು ಸೌಂದರ್ಯ ಹೇಗಿದೆ ನೋಡಿ? – Kannada News | Bengaluru’s IISc Green Campus Wows with Stunning “Urban Forest” Design

ಬೆಂಗಳೂರು, ಜೂ.22: ದೇಶದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿರುವ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕೇವಲ ಸಂಶೋಧನೆ ಮತ್ತು ಶಿಕ್ಷಣಕ್ಕೆ ಮಾತ್ರವಲ್ಲದೆ, ತನ್ನ ನಿಸರ್ಗ ರಮಣೀಯ ಕ್ಯಾಂಪಸ್‌ಗೂ ಹೆಸರುವಾಸಿಯಾಗಿದೆ. ಐಐಎಸ್‌ಸಿ ವಿದ್ಯಾರ್ಥಿಯೊಬ್ಬರು ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಕ್ಯಾಂಪಸ್‌ನ ಹಸಿರು ಹೊದಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದು, ವ್ಯವಸ್ಥಿತವಾಗಿ ನಿರ್ಮಿಸಲಾದ ಈ ‘ನಗರ ಅರಣ್ಯ’ (Urban Forest) ನೋಡಿ ನೆಟ್ಟಿಗರು ಮಂತ್ರಮುಗ್ಧರಾಗಿದ್ದಾರೆ. ಐಐಎಸ್‌ಸಿ ವಿದ್ಯಾರ್ಥಿ ದಿವ್ಯಾಂಶ್ ತಿವಾರಿ ಕ್ಯಾಂಪಸ್‌ನ ಅತ್ಯಂತ ಹೊಸ ಮತ್ತು ಸುಂದರ…

Read More

ದಿವ್ಯಾಂಗ ಕೋಟಾದಡಿ ಎಂಬಿಬಿಎಸ್​ಗೆ ಪ್ರವೇಶ ಪಡೆಯಲು ಕಾಲು ಕತ್ತರಿಸಿಕೊಂಡ ವಿದ್ಯಾರ್ಥಿ – Kannada News | Uttar Pradesh: Desperation Over Dreams: Probe Finds Student Maimed Himself for Medical Seat

ಜೌನ್​ಪುರ, ಜನವರಿ 23: ವಿದ್ಯಾರ್ಥಿಯೊಬ್ಬ ದಿವ್ಯಾಂಗ ಕೋಟಾದಡಿ ಎಂಬಿಬಿಎಸ್(MBBS)​​ಗೆ ಪ್ರವೇಶ ಪಡೆಯಲು ಕಾಲು ಕತ್ತರಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಜೌನ್​ಪುರದಲ್ಲಿ ನಡೆದಿದೆ. ದಿವ್ಯಾಂಗ ಕೋಟಾದ ಮೂಲಕ ಎಂಬಿಬಿಎಸ್ ಕೋರ್ಸ್‌ನಲ್ಲಿ ಸೀಟು ಪಡೆಯಲು ವಿದ್ಯಾರ್ಥಿಯೊಬ್ಬ ತನ್ನ ಕಾಲಿನ ಒಂದು ಭಾಗವನ್ನು ಕತ್ತರಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ. ದೈನಿಕ್ ಭಾಸ್ಕರ್ ವರದಿಯ ಪ್ರಕಾರ, ಆರಂಭದಲ್ಲಿ ಕೆಲವು ವ್ಯಕ್ತಿಗಳಿಂದ ಹಲ್ಲೆಗೊಳಗಾದ ಕಥೆಯನ್ನು ಹೆಣೆದು, ತನ್ನ ಹೆತ್ತವರನ್ನು ಮತ್ತು ಪೊಲೀಸರನ್ನು ಸಹ ಮೋಸಗೊಳಿಸಿದ್ದಾನೆ. ಲೈನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ….

Read More

13 ಎಸೆತಗಳಲ್ಲಿ ಭರ್ಜರಿ ದಾಖಲೆ ಬರೆದ ಜೇಕಬ್ ಡಫಿ

ಐಪಿಎಲ್​ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಈ ಶುಭಾರಂಭಕ್ಕೆ ಮುಖ್ಯ ಕಾರಣ ಆರ್​ಸಿಬಿ ತಂಡದ ನೂತನ ವೇಗಿ ಜೇಕಬ್ ಡಫಿ ಎಂದರೆ ತಪ್ಪಾಗಲಾರದು. ಏಕೆಂದರೆ ಈ ಮ್ಯಾಚ್​ನಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಡಫಿ 4 ಓವರ್​ಗಳಲ್ಲಿ ನೀಡಿದ್ದು ಕೇವಲ 22 ರನ್​ಗಳು ಮಾತ್ರ. ಅಷ್ಟೇ ಅಲ್ಲದೆ ಪಂದ್ಯದ ಆರಂಭದಲ್ಲೇ ಡೇಂಜರಸ್ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ವಿಕೆಟ್ ಕಬಳಿಸುವ ಮೂಲಕ ಆರ್​ಸಿಬಿ ತಂಡಕ್ಕೆ ಅತ್ಯುತ್ತಮ…

Read More

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಜೂನ್ 3) ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ಕೆಲ ನೆರೆ ರಾಜ್ಯಗಳ ರಾಜಕೀಯ ಮುಖಂಡರು, ಗಣ್ಯರನ್ನು ಆಹ್ವಾನಿಸಲಾಗಿದೆ. ಕನ್ನಡ ಚಿತ್ರರಂಗದ ಕೆಲವು ಸೆಲೆಬ್ರಿಟಿಗಳಿಗೂ ಸಹ ಆಹ್ವಾನವಿದೆ. ನಟಿ ರಮ್ಯಾ ಅವರು ಈ ಹಿಂದೆ ಕಾಂಗ್ರೆಸ್ ಸಂಸದೆ ಆಗಿದ್ದವರು, ಈಗ ಸಕ್ರಿಯ ರಾಜಕೀಯದಿಂದ ದೂರ ಇದ್ದರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಆಪ್ತರೂ ಆಗಿರುವ ನಟಿ ರಮ್ಯಾ…

Read More

ಈ ಕೆಲವು ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿ ತೊಳೆಯಬಾರದು, ಕೈಯಲ್ಲಿ ಒಗೆದರೆ ಉತ್ತಮ – Kannada News | These are some clothes that should never be washed in the washing machine

ಇಂದಿನ ಈ ಬ್ಯುಸಿ ಜೀವನಶೈಲಿಯ ಕಾರಣ ಹೆಚ್ಚಿನವರಿಗೆ ಮನೆಕೆಲಸಗಳನ್ನು ಮಾಡುವುದೇ ದೊಡ್ಡ ಸವಾಲಾಗಿದೆ. ಅದರಲ್ಲೂ ಈ ಬಟ್ಟೆ ಒಗೆಯುವುದೆಂದರೆ ಹಲವರಿಗೆ ತಲೆಬಿಸಿ. ಇದಕ್ಕಾಗಿ ಹೆಚ್ಚಿನವರು ಎಲ್ಲಾ ಬಟ್ಟೆಗಳನ್ನು ಸಹ ಒಮ್ಮೆಲೇ ವಾಷಿಂಗ್‌ ಮಷಿನ್‌ನಲ್ಲಿ (washing machine) ತೊಳೆದುಬಿಡುತ್ತಾರೆ. ಇದರಿಂದ ಕೆಲಸ ಸುಲಭವಾಗುತ್ತದೆ, ಸಮಯ ಉಳಿತಾಯವಾಗುತ್ತದೆ ನಿಜ. ಆದ್ರೆ ಎಲ್ಲಾ ರೀತಿಯ ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿ ತೊಳೆಯುವುದು ಸೂಕ್ತವಲ್ಲ. ಹೌದು ಕೆಲವೊಂದು ಬಟ್ಟೆಗಳನ್ನು ಮಷಿನ್‌ನಲ್ಲಿ ವಾಶ್‌ ಮಾಡಿದಾಗ ಅವುಗಳ ಗುಣಮಟ್ಟ ಹಾಳಾಗುವ ಸಾಧ್ಯತೆ ಇರುತ್ತದೆ. ಅಂತಹ ಬಟ್ಟೆಗಳನ್ನು ಕೈಯಲ್ಲಿ…

Read More