Headlines

ನೀವಂದುಕೊಂಡತಿಲ್ಲ ‘ಟಾಕ್ಸಿಕ್’, ಕಾಣುವುದೇ ಒಂದು, ಇರುವುದೇ ಒಂದು ಎಂದ ಯಶ್ – Kannada News | Yash talks about Toxic movie says it is not normal gangster movie

ಯಶ್ (Yash) ನಟನೆಯ ‘ಟಾಕ್ಸಿಕ್’ ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಮಾರ್ಚ್ 19ರಂದೇ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಯುದ್ಧ ಭೀತಿಯ ಕಾರಣ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಜೂನ್ 04 ರಂದು ಅದ್ಧೂರಿಯಾಗಿ ‘ಟಾಕ್ಸಿಕ್’ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಸಿನಿಮಾದ ಪ್ರಚಾರವನ್ನು ಸಕ್ರಿಯವಾಗಿ ಯಶ್ ಇನ್ನೂ ಪ್ರಾರಂಭಿಸಿಲ್ಲವಾದರೂ, ಇದೀಗ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ‘ರಾಮಾಯಣ’ ಸಿನಿಮಾ ಪ್ರಚಾರದಲ್ಲಿ ಭಾಗವಹಿಸಿ, ಅಲ್ಲಿಯೇ ‘ಟಾಕ್ಸಿಕ್’ ಸಿನಿಮಾ ಬಗ್ಗೆಯೂ ಅಪರೂಪದ ವಿಷಯಗಳನ್ನು ಯಶ್ ಹಂಚಿಕೊಂಡಿದ್ದಾರೆ. ಹಾಲಿವುಡ್​​ನ…

Read More

ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್? ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್ – Kannada News | Kogilu Displaced Persons Case: Is There a Pakistan Link? BJP Leader Ashok Demands NIA Probe

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಶೆಡ್, ಮನೆಗಳಲ್ಲಿದ್ದವರ ಪೌರತ್ವ ಮತ್ತು ಮೂಲದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್ಐಎ) ತನಿಖೆ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಕೋಗಿಲು ಬಡಾವಣೆಗೆ ಬುಧವಾರ ಭೇಟಿ ನೀಡಿ ಮಾತನಾಡಿದ ಅಶೋಕ್, ಇಲ್ಲಿ ಮನೆಗಳ ತೆರವು ಮಾಡಿದ ಕೂಡಲೇ ಪಾಕಿಸ್ತಾನದ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟು ಬೇಗ ಅಲ್ಲಿಗೆ ಹೇಗೆ ಮಾಹಿತಿ ಹೋಯಿತು? ಇಲ್ಲಿದ್ದ ಸ್ಲೀಪರ್​ ಸೆಲ್​​ನಿಂದ ಹೋಗಿರಬಹುದಲ್ಲವೇ? ಈ ಅನುಮಾನದ ಬಗ್ಗೆ ಎನ್​ಐಎ ತನಿಖೆಯಾಗಬೇಕು…

Read More

Honeymoon Murder: ಏಳು ವರ್ಷಗಳ ಹಿಂದೆ ಮೊದಲ ಭೇಟಿ, 2024ರಲ್ಲಿ ಒಂದಾದ್ರು, 1 ವರ್ಷದ ನಂತರ ಇಬ್ಬರೂ ಸೇರಿ ಕೊಲೆ ಮಾಡಿದ್ರು – Kannada News | Rajasthan Honeymoon Murder: Wife and her Lover Arrested for Husband’s Brutal Killing

ಜೈಪುರ, ಫೆಬ್ರವರಿ 09: ಏಳು ವರ್ಷಗಳ ಹಿಂದೆ ಆಕಸ್ಮಿಕವಾಗಿ ಆಗಿದ್ದ ಭೇಟಿ ಇಂದು ಇಬ್ಬರೂ ಸೇರಿ ಒಂದು ಕೊಲೆಯನ್ನೇ ಮಾಡುವ ಹಂತಕ್ಕೆ ಬಂದು ತಲುಪಿದೆ. ಜನವರಿ 30ರಂದು ರಾಜಸ್ಥಾನದಲ್ಲಿ ನವ ವಿವಾಹಿತ ಮಹಿಳೆಯೊಬ್ಬರು ತನ್ನ ಮದುವೆ(Marriage)ಯಾಗಿ ಮೂರೇ ತಿಂಗಳಿಗೆ ಪ್ರಿಯಕರನ ಜತೆ ಸೇರಿ ಗಂಡನನ್ನು ಹತ್ಯೆ ಮಾಡಿದ್ದಳು. ಆರೋಪಿ 23 ವರ್ಷದ ಅಂಜಲಿ, 25 ವರ್ಷದ ಸಂಜಯ್ ಅವರನ್ನು ತಾನು ವೇಟರ್ ಆಗಿ ಕೆಲಸ ಮಾಡುತ್ತಿದ್ದ ಸಮಾರಂಭವೊಂದರಲ್ಲಿ ಭೇಟಿಯಾದಳು. ಮೊದಲು ಆರಂಭವಾದ ಮಾತು ಕತೆ ನಂತರ ಆತ…

Read More

‘ಸನ್‌ ಉದಯ’ ಟಿವಿಯಲ್ಲಿ ಅಮೂಲ್ಯ ಗೌಡ ಹೊಸ ಧಾರಾವಾಹಿ ‘ಮಹಾಲಕ್ಷ್ಮೀ ಮದುವೆ’ – Kannada News | Amulya Gowda new Kannada Serial Mahalakshmi Maduve on Sun Udaya Tv Story Line Star Cast

‘ಸನ್ ಉದಯ’ (Sun Udaya) ವಾಹಿನಿಯಲ್ಲಿ ಹಲವು ಧಾರಾವಾಹಿಗಳು ಜನಮನ ಗೆದ್ದಿವೆ. ʻಮೂಗುತಿ ಮಲ್ಲಿ’ ರೀತಿಯ ಜನಪ್ರಿಯ ಧಾರಾವಾಹಿಯನ್ನು ಕನ್ನಡಿಗರಿಗೆ ನೀಡಿದ ಈ ವಾಹಿನಿಯು ಈಗ ಮಧ್ಯಮ ವರ್ಗದ ಮನೆ ಮನೆಯ ಕಥೆಯೊಂದನ್ನು ಇಟ್ಟುಕೊಂಡು ಹೊಸ ಧಾರಾವಾಹಿಯನ್ನು ಪರಿಚಯಿಸುತ್ತಿದೆ. ʻಮಹಾಲಕ್ಷ್ಮೀ ಮದುವೆʼ (Mahalakshmi Maduve) ಎಂಬುದು ಈ ಹೊಸ ಸೀರಿಯಲ್ ಹೆಸರು. ಈ ಧಾರಾವಾಹಿಯು ಜೂನ್‌ 1ರಿಂದ ಪ್ರಸಾರ ಆರಂಭಿಸಿಲಿದೆ. ಈ ಸೀರಿಯಲ್ (Kannada Serial) ಕಥೆಯ ಎಳೆ ಏನು ಎಂಬುದನ್ನು ತಿಳಿಸಲಾಗಿದೆ. ಈ ಧಾರಾವಾಹಿಯ ಕಥಾನಾಯಕ…

Read More

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ! – Kannada News | Vadodara Young Boy survived a horrifying accident on Nandesari Bridge watch viral video

ವಡೋದರಾ, ಡಿಸೆಂಬರ್ 22: ವಡೋದರಾದಲ್ಲೊಂದು ಪವಾಡದಂತಹ ಘಟನೆ ನಡೆದಿದೆ. 20 ವರ್ಷದ ಸಿದ್ಧರಾಜ್ ಸಿಂಗ್ ಮಹೀದ ಅವರು ನಾಂದೇಸರಿ ಸೇತುವೆಯ ಮೇಲೆ ಹೋಗುತ್ತಿದ್ದಾಗ ಕಾರೊಂದು ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆದರೆ, ಅದೃಷ್ಟವಶಾತ್ ಈ ಭೀಕರ ಅಪಘಾತದಿಂದ (Accident) ಅವರು ಬದುಕುಳಿದಿದ್ದಾರೆ. ಅವರು ಸೇತುವೆಯಿಂದ ಕೆಳಗೆ ಬೀಳುವಾಗ ಅವರ ಶರ್ಟ್​ ಲೈಟ್ ಕಂಬಕ್ಕೆ ಸಿಕ್ಕಿಹಾಕಿಕೊಂಡಿತ್ತು. ಇದರಿಂದಾಗಿ ಅವರು 20 ಅಡಿ ಎತ್ತರದಲ್ಲಿ ನೇತಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅವರನ್ನು ಮೇಲಕ್ಕೆ ಎಳೆದುಕೊಂಡು ಕಾಪಾಡಿದ್ದಾರೆ. ಬೈಕ್ ಸೇತುವೆಯಿಂದ…

Read More

ಸಂಹಿತಾ ವಿನ್ಯಾ ನಟನೆಯ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಫೆ.20ಕ್ಕೆ ರಿಲೀಸ್ – Kannada News | Samhita Vinya Sinto Jacob starrer Mixing Preethi movie releasing on 20 February

ನಟಿ, ಮಾಡೆಲ್ ಸಂಹಿತಾ ವಿನ್ಯಾ (Samhita Vinya) ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಅಭಿನಯಿಸಿರುವ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಪೊಲ್ಲಾಚಿ ಮಹಾಲಿಂಗಂ ಅವರು ನಿರ್ದೇಶನ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ, ಹಾರರ್ (Horror), ಥ್ರಿಲ್ಲರ್ ಅಂಶಗಳನ್ನು ಹೊಂದಿರುವ ಈ ಸಿನಿಮಾ ಫೆಬ್ರವರಿ 20ರಂದು ಬಿಡುಗಡೆ ಆಗಲಿದೆ. ‘ಮಿಕ್ಸಿಂಗ್ ಪ್ರೀತಿ’ (Mixing Preethi) ಬಿಡುಗಡೆ ಹೊಸ್ತಿಲಿನಲ್ಲಿ ಒಂದಷ್ಟು ಮಾಹಿತಿ ಹಂಚಿಕೊಳ್ಳಲಾಗಿದೆ. ತಮಿಳಿನಲ್ಲೂ ಈ ಸಿನಿಮಾ ಸಿದ್ಧವಾಗಿದೆ. ಒಂದು ರೆಸಾರ್ಟ್​​ನಲ್ಲಿ ನಡೆಯುವ ಹಾರರ್…

Read More

ಬಾಲಿವುಡ್​ ಸ್ಟಾರ್​​ಗೂ ತಟ್ಟಿತು ಎಲ್​​ಪಿಜಿ ಸಿಲಿಂಡರ್ ಕೊರತೆಯ ಬಿಸಿ

ದೇಶಾದ್ಯಂತ ಈಗ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೊರತೆ ಉಂಟಾಗಿದೆ. ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವೆ ಸೃಷ್ಟಿಯಾಗಿರುವ ಸಂಘರ್ಷದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಭಾರತದಲ್ಲಿ ಎಲ್​​ಪಿಜಿ ಕೊರತೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ದೇಶದಾದ್ಯಂತ ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು ಬಿದ್ದಿದೆ. ಹಲವಾರು ಹೋಟೆಲ್​​ಗಳು ಈಗಾಗಲೇ ಬಾಗಿಲು ಹಾಕಿವೆ. ಗೃಹಬಳಕೆ ಸಿಲಿಂಡರ್​ ಲಭ್ಯತೆಯೂ ಕಡಿಮೆ ಆಗಿದೆ. ಈ ಪರಿಸ್ಥಿತಿಯಿಂದ ಸಾಮಾನ್ಯ ಜನರಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಸಾಮಾನ್ಯರಿಗೆ ಮಾತ್ರವಲ್ಲದೆ ಇದೀಗ ಬಾಲಿವುಡ್‌ನ ಸೆಲೆಬ್ರಿಟಿಗಳಿಗೂ ಎಲ್​​ಪಿಜಿ ಸಿಲಿಂಡರ್ ಕೊರತೆ ಸಮಸ್ಯೆಯ…

Read More

PBKS vs RCB: ಪಂಜಾಬ್ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಸೃಷ್ಟಿಸಿದ ಕೊಹ್ಲಿ – Kannada News | Virat Kohli’s IPL 2026 Record: 9th 500+ Season and 5500 Runs for RCB Opener!

ಐಪಿಎಲ್ 2026 (IPL 2026) ರ ನಿರ್ಣಾಯಕ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡಗಳ ನಡುವೆ ನಡೆಯಿತು. ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​​ಸಿಬಿ ಪರ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat kohli) ತಂಡಕ್ಕೆ ಮತ್ತೊಮ್ಮೆ ಅಡಿಪಾಯ ಹಾಕಿಕೊಟ್ಟರು. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅಜೇಯ ಶತಕ ಬಾರಿಸಿದ್ದ ಕೊಹ್ಲಿ, ಪಂಜಾಬ್ ವಿರುದ್ಧವೂ ಅದೇ ಆಟವನ್ನು ಮುಂದುವರೆಸಿದರು. ಪರಿಣಾಮವಾಗಿ…

Read More

ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​

ಉಡುಪಿ, ಜೂನ್​​ 10: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್​​ 12 (ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಲಿರುವ ವಿಜಯ್ ಅವರು, ಮಧ್ಯಾಹ್ನ 3 ಗಂಟೆಗೆ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಲುಪಲಿದ್ದಾರೆ. ದೇವಿಯ ದರ್ಶನ ಮತ್ತು ಪೂಜಾ ಕೈಂಕರ್ಯಗಳನ್ನು ಪೂರೈಸಿದ ನಂತರ, ಅಂದೇ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ವಾಪಸಾಗಲಿದ್ದಾರೆ. ಮತ್ತಷ್ಟು ವಿಡಿಯೋ…

Read More

ಒಲಿಂಪಿಕ್ಸ್​ಗೆ ಕೊಹ್ಲಿಯನ್ನು ಆಯ್ಕೆ ಮಾಡಿ: ಮಾಜಿ ಆಟಗಾರನ ಸಲಹೆ! – Kannada News

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ವಿರಾಟ್ ಕೊಹ್ಲಿಯನ್ನು ಕೂಡ ಆಯ್ಕೆ ಮಾಡಬೇಕೆಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಎಸ್. ಶ್ರೀಶಾಂತ್ ಆಗ್ರಹಿಸಿದ್ದಾರೆ. ‘ಸ್ಪೋರ್ಟ್ಸ್ ವಿತ್ ರವಿಶ್’ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶ್ರೀಶಾಂತ್, ಒಲಿಂಪಿಕ್ಸ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ವೈಭವ್ ಸೂರ್ಯವಂಶಿಯನ್ನು ಜೊತೆಯಾಗಿ ಕಣಕ್ಕಿಳಿಸಬೇಕು. ಇದರಿಂದ ಜಾಗತಿಕ ಕ್ರೀಡಾಕೂಟದಲ್ಲಿ ಕ್ರಿಕೆಟ್ ಜನಪ್ರಿಯತೆ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕ್ರಿಕೆಟ್ ಜಗತ್ತಿನ ‘ಡ್ರೀಮ್ ಜೋಡಿ’ 128 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಮರಳಿ ಸೇರ್ಪಡೆಯಾಗಲು…

Read More