ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು ಎಂದಿದ್ದ ಭೂಪ ಅಂದರ್ – Kannada News | Karnataka Minister H.K. Patil Receives Facebook Life Threat; Accused Held

ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಗದಗ, ಡಿಸೆಂಬರ್ 20: ಇತ್ತೀಚಿಗೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಕರೆಗಳು, ಇ-ಮೇಲ್​ಗಳು ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಕರ್ನಾಟಕದ ಕಾನೂನು ಸಚಿವ ಸಚಿವ ಎಚ್.ಕೆ. ಪಾಟೀಲ್​ಗೆ (H K Patil) ಫೇಸ್​ಬುಕ್​ನಲ್ಲಿ ಜೀವ ಬೆದರಿಕೆ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಸಚಿವರಿಗೆ ಅವಹೇಳನಕಾರಿ ಪದಗಳಿಂದ ನಿಂದನೆ ಕೆಲ ದಿನಗಳ ಹಿಂದೆಯಷ್ಟೇ ಮಂಗಳೂರು, ಗದಗ ಸೇರಿದಂತೆ ಹಲವೆಡೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್​ಗಳು ಬಂದಿದ್ದವು. ಈ ನಡುವೆ…

Read More

ಕಳೆದ ಬಾರಿ ಮಾಡಿದ ತಪ್ಪು ತಿದ್ದಿಕೊಂಡ ‘ಧುರಂಧರ್’ ತಂಡ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಸಿನಿಮಾ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಬಾಕ್ಸ್ ಆಫೀಸ್​​ನಲ್ಲಿ ಹಲವು ಹಳೆಯ ದಾಖಲೆಗಳನ್ನು ಪುಡಿಗಟ್ಟಿದ ‘ಧುರಂಧರ್’ ಹಲವು ಹೊಸ ದಾಖಲೆಗಳನ್ನು ಬರೆಯಿತು. ಕೇವಲ ಹಿಂದಿ ಭಾಷೆಯಲ್ಲಿ ಮಾತ್ರವೇ ಬಿಡುಗಡೆ ಆಗಿದ್ದರೂ ಸಹ ಭಾಷೆಯ ಹಂಗಿಲ್ಲದೆ ದಕ್ಷಿಣದ ರಾಜ್ಯಗಳ ಜನರೂ ಸಹ ನೋಡಿ ಸಂಭ್ರಮಿಸಿದ್ದರು. ಆದರೆ ಸಿನಿಮಾವನ್ನು ತಮ್ಮ ಸ್ಥಳೀಯ ಭಾಷೆಯಲ್ಲಿ ಬಿಡುಗಡೆ ಮಾಡುವ ಬಗ್ಗೆ ಆಗಲೂ ಸಹ ಕೆಲ ಪ್ರೇಕ್ಷಕರು ಮನವಿ ಮಾಡಿದ್ದರು. ಸಿನಿಮಾವನ್ನು ಆಂಧ್ರ-ತೆಲಂಗಾಣದಲ್ಲಿ…

Read More

ಕೋತಿ ಕಿತಾಪತಿಗೆ ಹೆಜ್ಜೇನು ದಾಳಿ: ಜೀವ ಬಿಟ್ಟ ಕಾರು ಶೋರೂಂ ಮೇಲ್ವಿಚಾರಕ!

ತುಮಕೂರು/ ರಾಯಚೂರು, ಮಾರ್ಚ್​​ 20: ಕೋತಿಯೊಂದು ಮಾಡಿದ ಕಿತಾಪತಿಗೆ ಓರ್ವ ಮೃತಪಟ್ಟಿದ್ದು ನಾಲ್ಕೈದು ಜನ ಅಸ್ವಸ್ಥರಾಗಿರುವ ಘಟನೆ ತುಮಕೂರಿನ ಮಾರುತಿ ನಗರದಲ್ಲಿ ನಡೆದಿದೆ. ಕೋತಿ ಕೀಟಲೆ ಮಾಡಿದ ಹಿನ್ನೆಲೆ ಏಕಾಏಕಿ ಹಲವರ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕಾರು ಶೋರೂಂ ಮೇಲ್ವಿಚಾರಕರಾಗಿದ್ದ ವಿಜಯ್ ಪ್ರಕಾಶ್(65) ಘಟನೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದು, ಕೆಲಸ ಮುಗಿಸಿ ನಿನ್ನೆ ಸಂಜೆ ಮನೆಗೆ ಬರುವಾಗ ಮಾರುತಿ ನಗರದ ಪಿಎನ್ ಟಿ ಕ್ವಾಟ್ರಸ್ ಬಳಿ ಮರದಲ್ಲಿದ್ದ ಹೆಜ್ಜೇನು ಹಲವರ ಜೊತೆ ಇವರ ಮೇಲೂ ದಾಳಿ ನಡೆಸಿತ್ತು….

Read More

Bank of Baroda Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪದವೀಧರರಿಗೆ ಸುವರ್ಣವಕಾಶ

ಬ್ಯಾಂಕ್ ಆಫ್ ಬರೋಡಾ (BOB) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 104 ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಭಿಯಾನವನ್ನು ಕೈಗೊಂಡಿದೆ. ಇದರಲ್ಲಿ ಮುಖ್ಯವಾಗಿ ಎವಿಪಿ (AVP II) ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳು ಸೇರಿವೆ. ಎವಿಪಿ II ಗ್ರೂಪ್ ಹೆಡ್ ವಿಭಾಗದಲ್ಲಿ 4, ಟೆರಿಟರಿ ಹೆಡ್ ವಿಭಾಗದಲ್ಲಿ 17, ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ವಿಭಾಗದಲ್ಲಿ ಗರಿಷ್ಠ 70 ಮತ್ತು ವೆಲ್ತ್ ಸ್ಟ್ರಾಟೆಜಿಸ್ಟ್ ವಿಭಾಗದಲ್ಲಿ 13 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಇಂದಿನಿಂದಲೇ…

Read More

ಬಿಸಿಲಿನ ಬೇಗೆಗೆ ಕಬಿನಿ ನೀರಿನಲ್ಲಿ ‘ಯಂಗ್ ಟೈಗರ್’ ಕೂಲ್ ಕೂಲ್!

ಮೈಸೂರು, ಏ.6: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಿದ್ದು, ಕೇವಲ ಮನುಷ್ಯರಿಗಷ್ಟೇ ಅಲ್ಲದೆ ಪ್ರಾಣಿಗಳಿಗೂ ಬಿಸಿಲ ಬೇಗೆ ತಟ್ಟಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಪ್ರಸಿದ್ಧ ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್ (Young Tiger) ಒಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಬಿನಿ ಹಿನ್ನೀರಿನಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಈ ಅದ್ಭುತ ದೃಶ್ಯ ಕಂಡುಬಂದಿದೆ. ಕೆಂಡದಂತಹ ಬಿಸಿಲಿನಿಂದ ಪಾರಾಗಲು ಈ ಯುವ ಹುಲಿಯು…

Read More

ದಾವಣಗೆರೆ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್​​ಗೆ​ ಒಳ ಏಟು – Kannada News | thress Congress Leaders anti party activities In Bagalkot By Election

ಬಾಗಲಕೋಟೆ, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ (Davanagere south By Election)  ಕೆಲ ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್​​ನಿಂದ ಅಮಾನತು ಮಾಡಲಾಗಿದೆ. ಇನ್ನು ನಸೀರ್ ಅಹಮ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಬೈ ಎಲೆಕ್ಷನ್ ನಲ್ಲೂ (Bagalkot By Election) ಸಹ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಕಂಡುಬಂದಿದ್ದು, ಈ…

Read More

IND vs PAK: ಭಾರತ- ಪಾಕ್ ಕದನಕ್ಕೆ ಕೆಲವೇ ಗಂಟೆಗಳು ಬಾಕಿ; ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ? – Kannada News | India vs Pakistan T20 World Cup 2026: Live Stream, Date, Time, Venue and Squads

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯವನ್ನು ವೀಕ್ಷಿಸಲು ಕೋಟ್ಯಾಂತರ ವೀಕ್ಷಕರು ಕಾತರದಿಂದ ಕಾಯುತ್ತಿದ್ದಾರೆ . ಇಲ್ಲಿಯವರೆಗೆ, ಎರಡೂ ತಂಡಗಳು 2026 ರ ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿವೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡವು ಯುಎಸ್ಎ ಮತ್ತು ನಮೀಬಿಯಾ ವಿರುದ್ಧದ ಪಂದ್ಯಗಳನ್ನು ಸುಲಭವಾಗಿ ಗೆದ್ದಿದ್ದರೆ, ಇತ್ತ ಪಾಕಿಸ್ತಾನ ಕೂಡ ನೆದರ್ಲ್ಯಾಂಡ್ಸ್ ಮತ್ತು ಯುಎಸ್ಎ ತಂಡಗಳನ್ನು ಸೋಲಿಸಿದೆ. ಇದೀಗ ಉಭಯ ತಂಡಗಳು…

Read More

ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ – Kannada News | PM Modi thanks Donald Trump for reducing tariffs says His leadership vital for global peace

ನವದೆಹಲಿ, ಫೆಬ್ರವರಿ 2: ಭಾರತದ ಮೇಲಿನ ಶೇ. 25ರಷ್ಟು ಸುಂಕವನ್ನು ಶೇ. 18ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಅಲ್ಲದೆ, ಈ ಸುಂಕವನ್ನು ಶೂನ್ಯಕ್ಕೆ ಇಳಿಸುವ ಗುರಿ ನಮ್ಮ ಮುಂದಿದೆ ಎಂದು ಕೂಡ ಹೇಳಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸಿದ್ದಕ್ಕಾಗಿ ಭಾರತದ 1.4 ಬಿಲಿಯನ್ ಜನರ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ….

Read More

ಅಲಿ ಖಮೇನಿ ಕಥೆ ಮುಗಿತಾ?: ಇಸ್ರೇಲ್ ಮಾಧ್ಯಮಗಳ ಸಾವಿನ ವರದಿ ಬೆನ್ನಲ್ಲೇ ಇರಾನ್ ಸಚಿವರ ಹೇಳಿದ್ದೇನು? – Kannada News | Iran Leader Khamenei’s Death Rumors Amidst Intensifying Israel Iran Conflict

ಟೆಹ್ರಾನ್, ಫೆ.28: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿನ ಕುರಿತಾದ ವದಂತಿಗಳು ಜಗತ್ತಿನಾದ್ಯಂತ ಸಂಚಲನ ಮೂಡಿಸಿವೆ. ಇಸ್ರೇಲ್‌ನ ಪ್ರಮುಖ ಮಾಧ್ಯಮ ಸಂಸ್ಥೆಗಳು ವರದಿ ಮಾಡಿರುವ ಪ್ರಕಾರ, ಇಸ್ರೇಲ್ ಮತ್ತು ಅಮೆರಿಕ ಇತ್ತೀಚೆಗೆ ಇರಾನ್‌ನ ಪ್ರಮುಖ ನೆಲೆಗಳ ಮೇಲೆ ನಡೆಸಿದ ವಾಯುದಾಳಿಯಲ್ಲಿ ಖಮೇನಿ ಅವರು ಮೃತಪಟ್ಟಿದ್ದಾರೆ. ಕೆಲವು ವರದಿಗಳು ಖಮೇನಿ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ರಹಸ್ಯ ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸಲಾಗಿದೆ ಎಂದು…

Read More

ಓಪನ್ ಆಯ್ತು ಅಲ್ಲು ಸಿನಿಮಾಸ್; ಅಲ್ಲು ಅರ್ಜುನ್​ಗೆ ಹಾಲಿವುಡ್ ಸಿನಿಮಾ ಮಾಡಿ ಎಂದ ಸಿಎಂ

ಟಾಲಿವುಡ್ ಸ್ಟಾರ್ ಹೀರೋಗಳು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಚೈನ್​​ಗಳನ್ನು ಹೊಂದುತ್ತಿದ್ದಾರೆ. ವಿಜಯ್ ದೇವರಕೊಂಡ, ಮಹೇಶ್ ಬಾಬು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಹೊಂದಿದ್ದಾರೆ. ಈಗ ಅಲ್ಲು ಅರ್ಜುನ್ (Allu Arjun) ಕೂಡ ಈ ಉದ್ಯಮದಲ್ಲಿ ಹೊಸ ಹೆಜ್ಜೆ ಇಟ್ಟಿದ್ದು, ಹೈದರಾಬಾದ್​ ಅಲ್ಲಿ ಅಲ್ಲು ಸಿನಿಮಾಸ್ ಆರಂಭಿಸಿದ್ದಾರೆ. ಗುರುವಾರ (ಮಾರ್ಚ್ 12) ಇದರ ಉದ್ಘಾಟನೆ ಆಗಿದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಅಲ್ಲು ಅರ್ಜುನ್ ಅವರನ್ನು ಸಿಎಂ ಹೊಗಳಿದ್ದಾರೆ. ‘ಅಲ್ಲು ಅರ್ಜುನ್ ಭವಿಷ್ಯದಲ್ಲಿ ಪ್ಯಾನ್…

Read More