ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್! – Kannada News | Karnataka MBBS students Face 15L Fine for Skipping Compulsory Rural Service

ಪ್ರಾತಿನಿಧಿಕ ಚಿತ್ರImage Credit source: theredpen.in ಬೆಂಗಳೂರು, ಫೆಬ್ರವರಿ 26: ಸರ್ಕಾರಿ ಕೋಟಾದ ಅಡಿಯಲ್ಲಿ ಸರ್ಕಾರಿ ಕಾಲೇಜ್ ಅಥವಾ ಖಾಸಗಿ ಕಾಲೇಜ್​​ಗಳಲ್ಲಿ ಪ್ರವೇಶ ಪಡೆದ ಎಂಬಿಬಿಎಸ್​​​ ವಿದ್ಯಾರ್ಥಿಗಳು (MBBS students) ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು ಎಂಬ ನಿಯಮ ಇದೆ. ಸದ್ಯ ಈ ನಿಯಮದಿಂದ ತಪ್ಪಿಸಿಕೊಂಡ ಎಂಬಿಬಿಎಸ್​​​ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್​ ನೀಡಿದೆ. ಗ್ರಾಮೀಣ ಸೇವೆ ತಪ್ಪಿಸಿದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 15 ಲಕ್ಷ ರೂ ದಂಡದ (fine) ನೋಟಿಸ್​ ನೀಡಲಾಗಿದೆ. ತಲಾ 15 ಲಕ್ಷ ರೂ…

Read More

ಹರಿದ್ವಾರದ ಹರ್​ ಕಿ ಪೌರ್​ ಸುತ್ತ ಹಿಂದೂಯೇತರರು, ರೀಲ್ಸ್ ಮಾಡುವವರ ಪ್ರವೇಶ ನಿಷೇಧ – Kannada News | Entry of non Hindus and reels makers strictly prohibited at Haridwar Har Ki Pauri

ಹರಿದ್ವಾರ, ಜನವರಿ 16: ಹರಿದ್ವಾರದ (Haridwar) ಅತ್ಯಂತ ಪವಿತ್ರ ಘಾಟ್ ಆಗಿರುವ ಹರ್ ಕಿ ಪೌರಿಯ ಪಾವಿತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂಯೇತರರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ಹೇಳುವ ಫಲಕಗಳನ್ನು ಹಾಕಲಾಗಿದೆ. ಇದರ ಜೊತೆಗೆ, ಡ್ರೋನ್ ಹಾರಾಟ ಮತ್ತು ಹಾಡುಗಳನ್ನು ಆಧರಿಸಿದ ರೀಲ್‌ಗಳು ಅಥವಾ ವಿಡಿಯೋ ಚಿತ್ರೀಕರಣವನ್ನು ಸಹ ನಿಷೇಧಿಸಲಾಗಿದೆ. ಸಿನಿಮಾ ಗೀತೆಗಳನ್ನು ಆಧರಿಸಿ ವಿಡಿಯೋ ಚಿತ್ರೀಕರಿಸುವುದು ಮತ್ತು ರೀಲ್‌ಗಳನ್ನು ಮಾಡುವುದನ್ನು ಸಹ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ರೀಲ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ಕಾನೂನು ಕ್ರಮ…

Read More

ಹಾಲು ಮಾರುವ ಕೆಲಸ ಕೊಟ್ಟದ್ದಾರೆ, ಮತ್ತೆ ಚುನಾವಣೆಗೆ ನಿಲ್ತೀನೋ ಇಲ್ವೋ ಗೊತ್ತಿಲ್ಲ: ಡಿ.ಕೆ.ಸುರೇಶ್ – Kannada News | Magadi’s Water Lifeline: YG Gudda Project Inaugurated Amidst DK Suresh’s Election Buzz

ರಾಮನಗರ, ಮಾ.4: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಆಡಿದ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. “ಮುಂದೆ ಮತ್ತೆ ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ” ಎಂದು ಹೇಳುವ ಮೂಲಕ ಅವರು ಅಚ್ಚರಿ ಮೂಡಿಸಿದ್ದಾರೆ.”ಮುಂದೆ ನಾನು ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ನನಗೆ ಗೊತ್ತಿಲ್ಲ. ಸದ್ಯಕ್ಕೆ ನನ್ನನ್ನು ಬಮೂಲ್ (BAMUL) ಅಧ್ಯಕ್ಷನನ್ನಾಗಿ ಮಾಡಿದ್ದಾರೆ, ಹಾಲು ಮಾರುವ ಕೆಲಸ…

Read More

ಸರ್ಕಾರಿ ಶಾಲೆಗಳ ಉಳಿವಿಗೆ ಪಣತೊಟ್ಟ ತಹಶೀಲ್ದಾರ್: ರಜೆ ದಿನಗಳಲ್ಲಿ ಶಾಲೆಗಳಿಗೆ ಪೇಂಟಿಂಗ್

ಸಾಮಾನ್ಯವಾಗಿ ತಹಶೀಲ್ದಾರ್​ ಅಂದರೆ ಕಚೇರಿ ಬಿಟ್ಟು ಹೊರಗೆ ಬರುವುದಿಲ್ಲ, ಜನರ ಕೈಗೆ ಸಿಗಲ್ಲ, ಸಮಸ್ಯೆಗಳಿಗೆ ಸ್ಪಂದಿಸಲ್ಲ ಎಂಬ ಮಾತಿದೆ. ಆದರೆ ಅದಕ್ಕೆ ತದ್ವಿರುದ್ಧವೆಂಬಂತೆ ತಹಶೀಲ್ದಾರ್​​ ಒಬ್ಬರು ರಜೆ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಪೇಂಟಿಂಗ್ ಮಾಡಲು ಮುಂದಾಗಿದ್ದಾರೆ. ಸದ್ಯ ಅವರ ಈ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಹಶೀಲ್ದಾರ್ ಗಿರೀಶ್​​ ಅವರ ಕಾರ್ಯಕ್ಕೆ ಇದೀಗ ತಾಲೂಕಿನ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ. ಅಂದಹಾಗೆ ಸರ್ಕಾರಿ ಶಾಲೆಗಳು ಉಳಿಯಬೇಕು, ಬೆಳೆಯಬೇಕು, ಹೆಚ್ಚು ಹೆಚ್ಚು ಮಕ್ಕಳು ಸರ್ಕಾರಿ…

Read More

ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ತುಮಕೂರು, ಏಪ್ರಿಲ್​​ 01: ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಿದ್ಧಗಂಗಾಮಠದ ವಸ್ತು ಪ್ರದರ್ಶನಾಲಯ ಮೈದಾನದಲ್ಲಿ ನಡೆದ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿದ್ಧಗಂಗಾ ಮಠಕ್ಕೆ ಬಂದಿರುವುದಕ್ಕೆ ನನಗೆ ಖುಷಿಯಾಗಿದೆ. ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ‌ ಆಶ್ರಯದ ಮೂಲಕ ಮಠ ಸೇವೆ ಸಲ್ಲಿಸಿದ್ದು, ದಯವೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ‘ಸ್ವಾಮೀಜಿಗಳ ದಾರಿ ಪವಾಡ ಎನ್ನಬಹುದು…

Read More

Weekly Horoscope: ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿಯಾಗಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23 ರಿಂದ ಮಾರ್ಚ್ 29 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದಿಂದ ಕೂಡಿದೆ. ಪಂಚಮಿಯಿಂದ ಏಕಾದಶಿಯವರೆಗೆ ತಿಥಿಗಳಿವೆ. ಈ ವಾರದಲ್ಲಿ ದೇವರ ದಾಸಿಮಯ್ಯ ಜಯಂತಿ, ದಾವಣಗೆರೆ ಜಾತ್ರಾ ಮಹೋತ್ಸವ, ಅಶೋಕ ಅಷ್ಟಮಿ, ಸ್ಕಂದ ದವನಾರ್ಪಣೆ, ಸಂತಾನ ಸಪ್ತಮಿ, ಶ್ರೀರಾಮ ನವಮಿ, ಸರ್ವತ್ರ ಏಕಾದಶಿ ಸೇರಿದಂತೆ ಹಲವು ಹಬ್ಬ…

Read More

ಕದನವಿರಾಮದ ಮಾತುಕತೆಯ ಗಡುವು ಮುಗಿವ ಮೊದಲೇ ಇರಾನ್​ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ

ಟೆಹ್ರಾನ್, ಏಪ್ರಿಲ್ 7: ಇರಾನ್‌ನ ಪ್ರಮುಖ ಕಚ್ಚಾ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಇಂದು ಅನೇಕ ದಾಳಿಗಳನ್ನು ನಡೆಸಿದೆ. ಈ ದ್ವೀಪ ಇರಾನ್ (Iran War) ದೇಶದ ತೈಲ ರಫ್ತಿನ ಬಹುಭಾಗವನ್ನು ನಿರ್ವಹಿಸುತ್ತದೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ತೆರೆಯಲು ಮತ್ತು ಶಾಂತಿ ಮಾತುಕತೆಗೆ ಒಪ್ಪಿಗೆ ಸೂಚಿಸಲು ಅಮೆರಿಕ ಇರಾನ್​ಗೆ 10 ದಿನ ಗಡುವು ನೀಡಿತ್ತು. ಆ ಗಡುವು ಮುಗಿಯಲು ಕೆಲವೇ ಗಂಟೆಗಳು ಬಾಕಿ ಇವೆ. ಅಷ್ಟರೊಳಗೆ ಅಮೆರಿಕ ಮತ್ತೆ ಇರಾನ್…

Read More

ಮೆಟ್ರೋ ಹೊಸ ನಿಯಮಗಳು: ಪ್ರಯಾಣಿಕರೇ ಇನ್ಮುಂದೆ ರೀಲ್ಸ್ ನೋಡುವ ಮುನ್ನ ಎಚ್ಚರ – Kannada News | Namma Metro Penalties: 7,429 Cases for Loud Volume, Eating and Tobacco

ಬೆಂಗಳೂರು, ಡಿ.31: ಪ್ರಯಾಣಿಕರು ಇನ್ಮುಂದೆ ಮೆಟ್ರೋದಲ್ಲಿ (Bangalore Metro rules) ಈ ಕೆಲಸಗಳನ್ನು ಮಾಡುವಂತಿಲ್ಲ, ಒಂದು ವೇಳೆ ಮಾಡಿದ್ರೆ ಕೇಸ್​​ ದಾಖಲು ಮಾಡಲಾಗುತ್ತದೆ. ಮೆಟ್ರೋದಲ್ಲಿ ರೀಲ್ಸ್ ನೋಡುವುದು, ಫೋನ್​​ನಲ್ಲಿ ಜೋರಾಗಿ ಮಾತನಾಡುವುದು, ತಿಂಡಿ ಊಟ ಮಾಡಿದ್ರೆ ದಂಡದ ಜತೆಗೆ ಪ್ರಕರಣ ಕೂಡ ದಾಖಲು ಮಾಡಲಾಗುತ್ತದೆ. ಕಳೆದ 20 ದಿನದಲ್ಲಿ ಮೆಟ್ರೋ ಪ್ರಯಾಣಿಕರ ವಿರುದ್ಧ 7,429 ಕೇಸ್ ದಾಖಲಾಗಿದೆ. ಈ ಕ್ರಮವನ್ನು ತರಲು ಒಂದು ಕಾರಣವಿದೆ. ಹೌದು ಮೆಟ್ರೋದಲ್ಲಿ ಇತ್ತೀಚೆಗೆ ಜೋರಾಗಿ ಸೌಂಡ್​​ ಇರುವುದನ್ನು ತಡೆಯಲು ಹಾಗೂ ಇತರ…

Read More

‘ಕೆಡಿ’ ಹಾಡು ವಿವಾದ, ನೋರಾ ಫತೇಹಿ, ಸಂಜಯ್ ದತ್​​ಗೆ ಮತ್ತೊಮ್ಮೆ ನೊಟೀಸ್

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾದ ಹಾಡೊಂದು ಭಾರಿ ವಿವಾದ ಸೃಷ್ಟಿಸಿತ್ತು. ‘ಸೆರಗ ಸರ್ಸೆ’ ಹಾಡಿನ ಸಾಹಿತ್ಯ ಮತ್ತು ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿವಾದ ಉಂಟಾಗಿದ್ದು, ಈ ವಿಷಯ ಲೋಕಸಭೆಯಲ್ಲಿ ಸಹ ಚರ್ಚೆ ಆಗಿತ್ತು. ಹಾಡು ಅಶ್ಲೀಲವಾಗಿದೆ ಎಂಬ ಕಾರಣಕ್ಕೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ನಿರ್ದೇಶಕ ಮತ್ತು ಹಾಡಿನ ಮೂಲ ಸಾಹಿತ್ಯ ಬರೆದಿರುವ ಪ್ರೇಮ್, ಹಾಡಿನಲ್ಲಿ ನಟಿಸಿರುವ ನೋರಾ ಫತೇಹಿ, ಸಂಜಯ್ ದತ್ ಹಾಗೂ ಹಾಡಿನ ಹಿಂದಿ…

Read More

ನಮ್ಮ ಪಕ್ಷದಲ್ಲೂ ಶಿಸ್ತು ಬೇಕು; ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ – Kannada News | There should be discipline Shashi Tharoor supports Digvijaya Singh’s RSS BJP Praise

ನವದೆಹಲಿ, ಡಿಸೆಂಬರ್ 29: ಕಾಂಗ್ರೆಸ್ ಪಕ್ಷದೊಳಗೆ ಹೆಚ್ಚಿನ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯತೆಯ ಬಗ್ಗೆ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ (Digvijay Singh) ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್‌ನೊಳಗೆ ಬಲವಾದ ಸಂಘಟನೆಗಾಗಿ ಶಿಸ್ತು ಬಹಳ ಮುಖ್ಯ ಎಂದು ದಿಗ್ವಿಜಯ…

Read More