Headlines

ಡಿಕೆ ಶಿವಕುಮಾರ್ ಸಂಪುಟದ 13 ಸಚಿವರಿಗೆ ಕೊಠಡಿ ಹಂಚಿಕೆ, ರಾಮಲಿಂಗಾರೆಡ್ಡಿಗೆ ಬಂಪರ್ – Kannada News

ಬೆಂಗಳೂರು, (ಜೂನ್ 07): ಡಿಕೆ ಶಿವಕುಮಾರ್ ಸಂಪುಟದ (DK Shivakumar Cabinet) ಮೊದಲ ಹಂತದ ನೂತನ 13 ಸಚಿವರಿಗೆ  ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ಇಂದು (ಜೂನ್ 08) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಇದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿಲ್ಲವೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರಿಗೆ ಬರೋಬ್ಬರಿಗೆ ನಾಲ್ಕು ಕೊಠಡಿಗಳನ್ನು ನೀಡಲಾಗಿದೆ. ಹೌದು…ರಾಮಲಿಂಗಾರೆಡ್ಡಿಗೆ 335, 336, 337, 337A ಕೊಠಡಿಗಳ…

Read More

ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ; ಕಾರು ಚಾಲಕ ಬ್ರೇಕ್ ಹಾಕಿದ್ದರಿಂದ ಉಳಿಯಿತು ಜೀವ – Kannada News | Major accident was narrowly averted in ​​Jhabua watch viral video

ನವದೆಹಲಿ, ಮೇ 6: ಮಧ್ಯಪ್ರದೇಶದ ಝಬುವಾದಲ್ಲಿ ಕಾರು, ಸ್ಕೂಟರ್ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಬಿದ್ದಿವೆ. ಇದೇ ವೇಳೆ ಪಕ್ಕದಿಂದ ಬರುತ್ತಿದ್ದ ಕಾರು ಚಾಲಕ ಸಮಯಪ್ರಜ್ಞೆ ತೋರಿ ಬ್ರೇಕ್ ಹಾಕಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತವೊಂದು (Accident) ಸ್ವಲ್ಪದರಲ್ಲೇ ತಪ್ಪಿದೆ. ರಸ್ತೆ ದಾಟುತ್ತಿದ್ದ ಸ್ಕೂಟರ್ ಚಾಲಕನಿಗೆ ವೇಗವಾಗಿ ಬಂದ ಬೈಕು ಡಿಕ್ಕಿ ಹೊಡೆಯಿತು. ಅದೃಷ್ಟವಶಾತ್, ಅದೇ ಸ್ಥಳದಲ್ಲಿ ಯು-ಟರ್ನ್ ತೆಗೆದುಕೊಳ್ಳುವ ಹಂತದಲ್ಲಿದ್ದ ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿದ್ದರಿಂದ ಇಬ್ಬರ ಪ್ರಾಣವೂ ಉಳಿದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

ಜೂನ್ ತಿಂಗಳಲ್ಲಿ ಮೊಹರಂ ಸೇರಿ 12 ದಿನಗಳವರೆಗೆ ಬ್ಯಾಂಕ್ ರಜೆ; ಕರ್ನಾಟಕ ಹಾಗೂ ದೇಶವ್ಯಾಪಿ ಎಷ್ಟಿದೆ ರಜೆ?

ನವದೆಹಲಿ, ಮೇ 29: ಮುಂದಿನ ತಿಂಗಳು (2026ರ ಜೂನ್) ಬ್ಯಾಂಕುಗಳಿಗೆ 12 ದಿನಗಳವರೆಗೆ ರಜೆ (Bank Holidays) ಇರುತ್ತದೆ. ರಾಜ್ಯದಿಂದ ರಾಜ್ಯಕ್ಕೆ ರಜೆಗಳಲ್ಲಿ ವ್ಯತ್ಯಯ ಇರುತ್ತದೆ. ಮೊಹರಂ, ಮಹಾರಾಣಾ ಪ್ರತಾಪ್ ಜಯಂತಿ, ಗುರು ಅರ್ಜುನದೇವ ಬಲಿದಾನ ದಿನ, ಕಬೀರ್ ಜಯಂತಿ ಇತ್ಯಾದಿ ಕೆಲ ವಿಶೇಷ ದಿನಗಳು ಮತ್ತು ಆಚರಣೆಗಳು ಬೇರೆ ಬೇರೆ ರಾಜ್ಯಗಳಲ್ಲಿ ಇವೆ. ಈ 12 ರಜಾದಿನಗಳಲ್ಲಿ ಆರು ದಿನಗಳು ರೆಗ್ಯುಲರ್ ವೀಕೆಂಡ್ ರಜಾ ದಿನಗಳೇ ಆಗಿವೆ. ಮಿಝೋರಾಂ, ಹಿಮಾಚಲ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ. ಬೇರೆ ರಾಜ್ಯಗಳಿಗಿಂತ…

Read More

ಪರ್ಯಾಯ ಎಸ್ಐಆರ್​ಗೆ ಆದೇಶಿಸಿದ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್​ ನೋಟಿಸ್ – Kannada News | Karnataka High Court Notice to Election Commissions over parallel SIR for Greater Bengaluru

ಕರ್ನಾಟಕ ಉಚ್ಛ ನ್ಯಾಯಾಲಯImage Credit source: Karnataka High court website ಬೆಂಗಳೂರು, (ಜುಲೈ 08): ಗ್ರೆಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಕೆಲವು ವಾರ್ಡ್​ಗಳಲ್ಲಿ ಪರ್ಯಾಯ ಎಸ್ಐಆರ್ (SIR) ನಡೆಸಲು ರಾಜ್ಯ ಚುನಾವಣಾ  ಆಯೋಗದ (Karnataka Election Commission) ಆದೇಶ ಪ್ರಶ್ನಿಸಿ ವಿವೇಕ್ ಹಾಗೂ ಇತರರು ಹೈಕೋರ್ಟ್​​​​ಗೆ (Karnataka High Court) ರಿಟ್ ಅರ್ಜಿ ಸಲ್ಲಿಸಿದ್ದು, ಇಂದು (ಜುಲೈ 08) ಈ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠವು…

Read More

ಟೀಮ್ ಇಂಡಿಯಾ ಕೇವಲ 11 ಓವರ್​ಗಳಲ್ಲಿ ಪಂದ್ಯ ಮುಗಿಸಬೇಕು! – Kannada News | How can India improve its Net Run Rate

ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳ ಭರ್ಜರಿ ಗೆಲುವಿನಿಂದಾಗಿ ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣವಾಗಿದೆ. ಈ ಕಠಿಣತೆಯ ನಡುವೆ ಭಾರತ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಸೆಮಿಫೈನಲ್​ಗೇರಬಹುದು. ಅಂದರೆ ಟೀಮ್ ಇಂಡಿಯಾ ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಭಾರೀ ಅಂತರದಿಂದ ಗೆಲ್ಲಬೇಕು. ಈ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳಬೇಕು. ಹೀಗೆ ಮಾಡಿದ್ರೆ ವೆಸ್ಟ್ ಇಂಡೀಸ್ ತನ್ನ ಮುಂದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಗೆದ್ದರೂ…

Read More

ಅಚ್ಚುಕಟ್ಟು ವ್ಯವಸ್ಥೆ: ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು, (ಮಾರ್ಚ್ 29): ಚಿನ್ನಸ್ವಾಮಿ ಸ್ಪೇಡಿಯಂ ( Chinnaswamy stadium )ಬಳಿಕ ಕಾಲ್ತುಳಿ ಸಂಭವಿಸಿ 11 ಆರ್​​ಸಿಬಿ ಅಭಿಮಾನಿಗಳು ದುರಂತ ಸಾವು ಕಂಡಿದ್ದರು. ಈ ಕರಾಳ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಈ ಬಾರಿ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳು ಸುಸೂತ್ರವಾಗಿ ನಡೆಲು ಎಲ್ಲಾ ವ್ಯವಸ್ಥೆ ಮಾಡಿದೆ. ಹೌದು… ನಿನ್ನೆ (ಮಾರ್ಚ್ 28) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​​​ಸಬಿ ಹಾಗೂ ಸನ್​ ರೈಸರ್ಸ್ ಹೈದರಾಬಾದ್ ನಡುವಿನ ಉದ್ಘಾಟನಾ ಪಂದ್ಯ…

Read More

ದೆಹಲಿ-ಗೋವಾ ಆಕಾಶ ಏರ್​ ವಿಮಾನದ ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಪ್ರಯಾಣಿಕ

ನವದೆಹಲಿ, ಮಾರ್ಚ್​ 09: ದೆಹಲಿ-ಗೋವಾ ಆಕಾಶ ಏರ್​ ವಿಮಾನ(Plane)ದಲ್ಲಿ ಪ್ರಯಾಣಿಕರೊಬ್ಬರು ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ. ನಂತರ ಅವರನ್ನು  ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ದೆಹಲಿಯಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ QP1625 ವಿಮಾನದಲ್ಲಿ ಶನಿವಾರ ಈ ಘಟನೆ ನಡೆದಿದೆ. ದೆಹಲಿ ನಿವಾಸಿ ಆಶಿಶ್ ಎಂಬ ವ್ಯಕ್ತಿ ಪ್ರಯಾಣದ ಸಮಯದಲ್ಲಿ ವಿಮಾನದ ವಾಶ್ ರೂಂ ಒಳಗೆ ಧೂಮಪಾನ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ವಿಮಾನಯಾನ ಸಂಸ್ಥೆಯು ತನ್ನ ದೂರಿನಲ್ಲಿ, ಪ್ರಯಾಣಿಕ ಲೈಟರ್ ಅನ್ನು…

Read More

ಕರ್ನಾಟಕದಲ್ಲಿ ವರುಣಾರ್ಭಟ: ಕೊನೆಗೂ ಡ್ಯಾಂಗಳಲ್ಲಿ ನೀರಿನ ಪ್ರಮಾಣ ಹೆಚ್ಚಳ! ಹಲವೆಡೆ ಸೇತುವೆಗಳು ಜಲಾವೃತ, ಮರ ಬಿದ್ದು ಹಾನಿ – Kannada News | Karnataka Rain Fury: Krishna River Inflow Crosses 60000 Cusecs; Heavy Rainfall in Kodagu, Shivamogga and Belagavi

ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರು ಸೇತುವೆ ಜಲಾವೃತImage Credit source: tv9 ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ (Karnataka) ಕೊನೆಗೂ ಮುಂಗಾರು ಮಳೆ (Monsoon Rain) ಬಿರುಸುಗೊಂಡಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಮಲೆನಾಡು ಮತ್ತು ಹಳೆಯ ಮೈಸೂರು ಭಾಗದ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹತ್ತಾರು ಅವಾಂತರಗಳು ಸೃಷ್ಟಿಯಾಗಿವೆ. ಬತ್ತಿ ಹೋಗಿದ್ದ ನದಿಗಳಿಗೆ ಈಗ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಜೀವಕಳೆ ಬಂದಿದೆ. ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಹಲವೆಡೆ…

Read More

ಅಧಿಕಾರಿಗಳ ಎಚ್ಚರಿಕೆಗೂ ಡೋಂಟ್​​ಕೇರ್​​: ಮೇ 20ರಂದು ಸಾರಿಗೆ ನೌಕರರ ಮುಷ್ಕರ ಖಚಿತ ಎಂದ ಮುಖಂಡರು – Kannada News | Karnataka KSRTC Strike Update: Employees Confirm May 20 Action Amid No Work, No Pay Warning

ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಸಂಬಂಧ ಈಗಾಗಲೇ ಕೆಎಸ್​ಆರ್​​ಟಿಸಿ ಖಡಕ್​​ ಎಚ್ಚರಿಕೆ ರವಾನಿಸಿದೆ. ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಷ್ಕರದಲ್ಲಿ ಭಾಗಿಯಾಗದಂತೆ ಕೆಎಸ್ಆರ್​ಟಿಸಿ ಎಂಡಿ ಅಕ್ರಂಪಾಷಾ ಆದೇಶಿಸಿದ್ದಾರೆ. ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಿದ್ದರೂ ಸಾರಿಗೆ ನೌಕರರು ಮಾತ್ರ ಪಟ್ಟು ಬಿಡಲು ನಿರಾಕರಿಸಿದ್ದು, ನಾವು ದೃಢವಾಗಿ…

Read More

RCB vs LSG ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್?

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಏಪ್ರಿಲ್ 15 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ. ಇದಕ್ಕೆ ಮುಖ್ಯ ಕಾರಣ ಕೊಹ್ಲಿ ತಂಡದಿಂದ ಹೊರಗುಳಿದಿರುವುದು. ಏಪ್ರಿಲ್ 12 ರಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಬ್ಯಾಟಿಂಗ್ ಮಾಡುವಾಗ ವಿರಾಟ್ ಕೊಹ್ಲಿ ಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದರು. ಹೀಗಾಗಿ ಅವರು ಫೀಲ್ಡಿಂಗ್​ಗೆ ಆಗಮಿಸಿರಲಿಲ್ಲ. ಇದಾಗ್ಯೂ ಕೊಹ್ಲಿ…

Read More