Headlines

ಕಾಡಿನಿಂದ ನಾಡಿಗೆ ಬಂದ್ವು ಮೂರು ಕಾಡಾನೆಗಳು!

ರಾಮನಗರ, ಫೆಬ್ರವರಿ 10: ತಾಲೂಕಿನ ಗೋಪಳ್ಳಿ ಗ್ರಾಮದ ಬಳಿ ಮೂರು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ಅರಣ್ಯದಿಂದ ನಾಡಿಗೆ ಬಂದ ಈ ಗಜಪಡೆಯು ಗ್ರಾಮಸ್ಥರ ಗಮನ ಸೆಳೆದಿದೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ಸಂಭವಿಸಿದ್ದು, ಸ್ಥಳೀಯರಲ್ಲಿ ಕುತೂಹಲ ಮತ್ತು ಎಚ್ಚರಿಕೆ ಮೂಡಿಸಿದೆ. ಆನೆಗಳು ಗೋಪಳ್ಳಿ ಗ್ರಾಮಕ್ಕೆ ಪ್ರವೇಶಿಸಿದ್ದರಿಂದ, ಸ್ಥಳೀಯರು ಪರಿಸ್ಥಿತಿಯನ್ನು ಗಮನಿಸುತ್ತಿರುವುದು ಕಂಡುಬಂದಿದೆ. ಆನೆಗಳ ಚಲನವಲನಗಳ ಕುರಿತು ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಗ್ರಾಮಸ್ಥರು ಈ ಆನೆಗಳನ್ನು…

Read More

ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು? – Kannada News | Jana Nayagan Release Delay: Vijay Film’s Censor and Court Battle Updates

‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ಆಗಲು ಸಾಕಷ್ಟು ಅಡಚಣೆ ಉಂಟಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್​​​ನಲ್ಲಿ ಕೆವಿಎನ್ ಸಂಸ್ಥೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈಗ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಈ ಮೂಲಕ ತಂಡದ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ. ಸಿನಿಮಾ ಶೀಘ್ರವೇ ತೆರೆಗೆ ಬರುತ್ತದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ಜನವರಿ 9ರಂದು ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್ ಆಗಬೇಕಿತ್ತು. ಹೀಗಾಗಿ ಸೆನ್ಸಾರ್ ಪ್ರಮಾಣ…

Read More

ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ – Kannada News | Biklu Shiva Murder Case: BJP MLA Byrathi Basavaraj Bail Plea Rejected By Karnataka High Court

ಬೆಂಗಳೂರು (ಫೆಬ್ರವರಿ.10): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ( BJP MLA Byrathi Basavaraj) ಜಾಮೀನು ಅರ್ಜಿ ವಜಾಗೊಂಡಿದೆ. ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು‌ ಅರ್ಜಿಯನ್ನ ಇಂದು (ಫೆಬ್ರವರಿ 10) ಹೈಕೋರ್ಟ್​​ ವಜಾ‌ಗೊಳಿಸಿ ಆದೇಶ ಹೊರಡಿಸಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ಗೆ ಬಂಧನದ ಭೀತಿ ಎದುರಾಗಿದೆ….

Read More

ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಚಿನ್ನದ ಅಂಗಡಿ ಬೀಗ ಒಡೆದು ಕಳ್ಳತನ – Kannada News | Gold Jewellery Shop Burglary in Chintamani: Thieves Break Lock, Steal Gold and Silver Ornaments in Chikkaballapur

ಚಿಕ್ಕಬಳ್ಳಾಪುರ, ಫೆಬ್ರವರಿ 10: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿರುವ ಶಿವ ಜ್ಯುವೆಲರ್ಸ್ ಚಿನ್ನದ ಅಂಗಡಿಯಲ್ಲಿ ದೊಡ್ಡ ಪ್ರಮಾಣದ ಕಳ್ಳತನ ನಡೆದಿದೆ. ಕಳ್ಳರು ಅಂಗಡಿಯ ಶಟರ್ಸ್ ಬೀಗ ಒಡೆದು ಒಳನುಗ್ಗಿದ್ದು, ಅಲ್ಲಿ ಸಂಗ್ರಹಿಸಿದ್ದ ಬೆಳ್ಳಿ ಮತ್ತು ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಚಿಂತಾಮಣಿ ನಗರ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದರು. ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು, ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಕಳ್ಳತನದ ಪ್ರಮಾಣ ಮತ್ತು ದರೋಡೆಯಾದ ಆಭರಣಗಳ ನಿಖರ ಮೌಲ್ಯ ಇನ್ನಷ್ಟೇ…

Read More

BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್ – Kannada News | BESCOM Power Cut on Feb 11 and 12: Electricity Outage in Several Areas for Maintenance Works

ಬೆಂಗಳೂರು, ಫೆಬ್ರವರಿ 10: ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಪವರ್ ಕಟ್ (Power Cut) ಇರಲಿದೆ. ಈ ಬಗ್ಗೆ ಪ್ರಕಟಣೆ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ. ಚಿತ್ರದುರ್ಗ ಜಿಲ್ಲೆಯ ತಳಕು ಬೆಸ್ಕಾಂ ಉಪ ವಿಭಾಗದ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ…

Read More

ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ! – Kannada News | Man leaves bag containing cash and gold in Vidhana Soudha lobby

ಬೆಂಗಳೂರು, ಫೆಬ್ರವರಿ 10: ವಿಧಾನಸೌಧದ ಸಚಿವರ ಕಚೇರಿಯೊಂದರ ಬಳಿ ವ್ಯಕ್ತಿಯೊಬ್ಬರು 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಬಿಟ್ಟುಹೋದ ಘಟನೆ ನಡೆದಿದೆ. ನವೀನ್ ಎಂಬವರು ಸಚಿವರೊಬ್ಬರನ್ನು ಭೇಟಿಯಾಗಲು ಬಂದಾಗ ಕೈಚೀಲವನ್ನು ಮರೆತುಹೋಗಿದ್ದರು. ಮರುದಿನ ಬಂದಾಗ ಚೀಲ ಅಲ್ಲಿ ಇಲ್ಲದೇ ಇದ್ದುದು ಕಂಡು ಗಾಬರಿಯಾಗಿದ್ದಾರೆ. ನಂತರ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಡಿ ಗ್ರೂಪ್…

Read More

ಜೀ ಕನ್ನಡದ ಹೊಸ ಧಾರಾವಾಹಿಗೆ ನಾಯಕಿಯಾದ ಮೋಕ್ಷಿತಾ ಪೈ – Kannada News | Mokshita Pai to Act In Zee Kannada New Serial Jagaddhaatri

ಮೋಕ್ಷಿತಾ ಪೈ ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಈ ಬಾರಿ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ತೆರಳಿದ್ದರು. ಈಗ ಅವರಿಗೆ ಜೀ ಕನ್ನಡ ವಾಹಿನಿಯಿಂದ ಆಫರ್ ಸಿಕ್ಕಿದೆ. ‘ಜಗದ್ಧಾತ್ರಿ’ ಹೆಸರಿನ ಹೊಸ ಧಾರಾವಾಹಿ ಶೀಘ್ರವೇ ಪ್ರಸಾರ ಕಾಣಲಿದೆ. ಈ ಧಾರಾವಾಹಿಗೆ ಮೋಕ್ಷಿತಾ ಪೈ ನಾಯಕಿ ಎಂದು ವರದಿ ಆಗಿದೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಒಂದೆರಡಲ್ಲ ಸುಚಿತ್ರಾ ರಂಗಿನಾಟ: ಜ್ಯೋತಿಷಿ, ಜಮೀನ್ದಾರ್​ ಮಾತ್ರವಲ್ಲದೆ ಮತ್ತೊಬ್ಬನ ಜೊತೆಗೂ ಇತ್ತು ದೋಸ್ತಿ!

ಶಿವಮೊಗ್ಗ, ಫೆಬ್ರವರಿ 10: ಸಿದ್ದಾಪುರದ ವಸಂತ್ ನಾಯಕ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸುಚಿತ್ರಾ ಅಲಿಯಾಸ್ ಸುರೇಖಾಳ ಹಲವು ರಂಗಿನಾಟಗಳು ಇದೀಗ ಬಯಲಾಗುತ್ತಿವೆ. ಜ್ಯೋತಿಷಿ ಕಮಲಾಕರ ಭಟ್ ಹಾಗೂ ಜಮೀನ್ದಾರ್ ಶರಣಬಸಪ್ಪ ಜೊತೆಗಿನ ಈಕೆಯ ಸಂಬಂಧಗಳ ಬಗ್ಗೆ ಈಗಾಗಲೇ ಮಾಹಿತಿ ಹೊರಬಿದ್ದಿತ್ತು. ಇದೀಗ ಜೆಸಿಬಿ ಪ್ರಕಾಶ್ ಎಂದು ಗುರುತಿಸಲ್ಪಟ್ಟ ಸಿದ್ದಾಪುರದ ಯುವಕನೊಂದಿಗೆ ಆಕೆ ರೀಲ್ಸ್ ಮತ್ತು ಫೋಟೋಶೂಟ್ ಮಾಡಿಸಿಕೊಂಡಿರೋದು ಬಹಿರಂಗವಾಗಿದೆ. ಮಹೇಶ್ ನಾಯಕ್ ಅವರೊಂದಿಗೆ ವಿವಾಹವಾದ ನಂತರವೂ ಸುಚಿತ್ರಾ ಪ್ರಕಾಶ್ ಜೊತೆ ಸ್ನೇಹ ಮುಂದುವರಿಸಿದ್ದಳು. ಪ್ರಕಾಶ್‌ಗೆ ಜೆಸಿಬಿ…

Read More

ಬೆಂಗಳೂರು ಮೂಲದ ಸರ್ವಮ್​ನಿಂದ ಎಐ ಸಂಚಲನ; ಈ ಕಂಪನಿ ಹಿಂದಿನ ಇಬ್ಬರು ವ್ಯಕ್ತಿಗಳು ಯಾರು? – Kannada News | Sarvam AI, the Bengaluru based startup and its new products and co founders

ಬೆಂಗಳೂರು, ಫೆಬ್ರುವರಿ 10: ಭಾರತೀಯ ಭಾಷೆಗಳಲ್ಲಿ ಎಐ ಸೇವೆ ಒದಗಿಸಬೇಕು ಮತ್ತು ಜಾಗತಿಕ ಎಐ ಮಾಡಲ್​ಗಳಿಗೆ ಯಾವುದರಲ್ಲೂ ಕಡಿಮೆ ಇರಬಾರದು, ಎನ್ನುವ ಸರ್ಕಾರದ ಆಶಯದಂತೆ ಸರ್ವಮ್ ಎಐ (Sarvam AI) ರೂಪುಗೊಳ್ಳುತ್ತಿದೆ. 2023ರಲ್ಲಿ ಶುರುವಾದ ಸರ್ವಮ್ ಎಐ ತನ್ನ ವಿವಿಧ ಲ್ಯಾಂಗ್ವೇಜ್ ಸೇವೆಗಳಿಂದ ಗಮನ ಸೆಳೆಯತೊಡಗಿದೆ. ವರ್ಷದ ಹಿಂದೆ ಎಐ ಮಾಡಲ್​ಗಳನ್ನು ಬಿಡುಗಡೆ ಮಾಡಿದ್ದ ಸರ್ವಮ್ ಇದೀಗ ಎರಡು ಹೊಸ ಪ್ರಾಡಕ್ಟ್ಸ್ ಲಾಂಚ್ ಮಾಡಿದೆ. ಸರ್ವಮ್ ವಿಷನ್ ಮತ್ತು ಬುಲ್​ಬುಲ್ ವಿ3 ಮಾಡಲ್​ಗಳು ಬಿಡುಗಡೆ ಆಗಿವೆ. ಈ…

Read More

ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತು – Kannada News | Nick Jonas talks about Hindi religion and praised it

ನಿಕ್ ಜೋನಸ್ (Nick Jonas), ಹಾಲಿವುಡ್​ನ (Hollywood) ಖ್ಯಾತ ಪಾಪ್ ಗಾಯಕ ಮತ್ತು ನಟ. ನಿಕ್ ಜೋನಸ್ ಭಾರತದ ಅಳಿಯ ಸಹ ಹೌದು, ಪ್ರಿಯಾಂಕಾ ಚೋಪ್ರಾ ಪತಿಯಾಗಿರುವ ನಿಕ್ ಜೋನಸ್, ಭಾರತದೊಂದಿಗೆ ಹತ್ತಿರದ ಬಂಧ ಹೊಮದಿದ್ದಾರೆ. ನಟಿ ಪ್ರಿಯಾಂಕಾ, ನಿಕ್ ಜೋನಸ್​​ಗೆ ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಬಗ್ಗೆ ಕಲಿಸಿಕೊಟ್ಟಿದ್ದಾರೆ. ಇತ್ತೀಚೆಗಿನ ಸಂದರ್ಶನದಲ್ಲಿ ಭಾರತ ಮತ್ತು ವಿಶೇಷವಾಗಿ ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತನಾಡಿದ್ದಾರೆ, ಹಿಂದೂ ಧರ್ಮದ ಬಗ್ಗೆ ಅಪಾರ ಗೌರವವನ್ನು ಅವರು ವ್ಯಕ್ತಪಡಿಸಿದ್ದಾರೆ….

Read More