Headlines

ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ – Kannada News | Vinay kulkarnis mla disqualification revoked by assembly high court grants bail

ಬೆಂಗಳೂರು ಆ.3: ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್‌ನಲ್ಲಿ ಬಿಗ್ ರಿಲೀಫ್ ಸಿಕ್ಕ ಬೆನ್ನಲ್ಲೇ, ಅವರ ಶಾಸಕ ಸ್ಥಾನದ ಅನರ್ಹತೆ ಆದೇಶವನ್ನು ವಿಧಾನಸಭೆ ಸಚಿವಾಲಯ ಅಧಿಕೃತವಾಗಿ ರದ್ದುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಅವರು ಮತ್ತೆ ಶಾಸಕರಾಗಿ ಕಾರ್ಯನಿರ್ವಹಿಸಲು ಇದ್ದ ಕಾನೂನು ಅಡಚಣೆಗಳು ನಿವಾರಣೆಯಾಗಿವೆ. ಹೈಕೋರ್ಟ್ ನೀಡಿದ ಆದೇಶದ ಹಿನ್ನೆಲೆಯಲ್ಲಿ ವಿಧಾನಸಭೆ ಸಚಿವಾಲಯವು ವಿನಯ್ ಕುಲಕರ್ಣಿ ಅವರ ಅನರ್ಹತೆಯನ್ನು ಹಿಂಪಡೆದು ನೂತನ ಸುತ್ತೋಲೆ ಹೊರಡಿಸಿದೆ. ಅನರ್ಹತೆ ಆದೇಶ ರದ್ದಾಗಿರುವುದರಿಂದ ವಿನಯ್ ಕುಲಕರ್ಣಿ ಅವರು ಶಾಸಕರಾಗಿ ತಮ್ಮ ಕರ್ತವ್ಯಗಳನ್ನು ಮರುಆರಂಭಿಸಲಿದ್ದಾರೆ….

Read More

‘ಯಾರೂ ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆಯಂತಹ ನಿರ್ಧಾರ ಕೈಗೊಳ್ಳಬಾರದು’: ಶಾಸಕರಿಗೆ ಬಿಕೆ ಹರಿಪ್ರಸಾದ್ ಮನವಿ – Kannada News | Karnataka Cabinet Expansion: B.K. Hariprasad Urges MLAs Not to Resign in a Fit of Emotion

ಬೆಂಗಳೂರು, ಆಗಸ್ಟ್​​ 03: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಕಾಂಗ್ರೆಸ್ (congress) ಶಾಸಕರನ್ನು ಸಮಾಧಾನಪಡಿಸಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ (bk hariprasad)​ ಮುಂದಾಗಿದ್ದಾರೆ. ‘ಶಾಸಕರ ನೋವು ಮತ್ತು ಭಾವನೆಗಳನ್ನು ಪಕ್ಷವು ಎಂದಿಗೂ ನಿರ್ಲಕ್ಷಿಸುವುದಿಲ್ಲ. ಯಾರೂ ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆಯಂತಹ ನಿರ್ಧಾರಗಳನ್ನು ಕೈಗೊಳ್ಳಬಾರದು’ ಎಂದು ಮನವಿ ಮಾಡಿದ್ದಾರೆ. ಶಾಸಕರು  ಅಸಮಾಧಾನ ವ್ಯಕ್ತಪಡಿಸಿದ್ದು ನನ್ನ ಗಮನಕ್ಕೆ ಬಂದಿದೆ ಎಂದ ಬಿಕೆ ಹರಿಪ್ರಸಾದ್​ ಈ ಕುರಿತಾಗಿ ಟ್ವೀಟ್ ಮಾಡಿರುವ ಬಿ.ಕೆ.ಹರಿಪ್ರಸಾದ್​, ‘ಸಚಿವ ಸಂಪುಟ ವಿಸ್ತರಣೆಯಲ್ಲಿ…

Read More

ಭಾರತದ ಗಡಿಯಲ್ಲಿ ಪಾಕಿಸ್ತಾನದಿಂದ ಚೀನಾದ 250 ಫಿರಂಗಿಗಳ ನಿಯೋಜನೆ – Kannada News | Pakistan deployed 250 SH 15 Chinese howitzers along Indian border

ಇಸ್ಲಾಮಾಬಾದ್, ಆಗಸ್ಟ್ 3: ಭಾರತದ ಗಡಿ ಭಾಗದಲ್ಲಿ ಶತ್ರು ರಾಷ್ಟ್ರವಾದ ಪಾಕಿಸ್ತಾನ (Pakistan) ತನ್ನ ಮಿಲಿಟರಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಅದಕ್ಕಾಗಿ ಚೀನಾದಿಂದ ಖರೀದಿಸಿದ ಅತ್ಯಾಧುನಿಕ SH-15 ವೀಲ್ಡ್ ಸೆಲ್ಫ್-ಪ್ರೊಪೆಲ್ಡ್ ಫಿರಂಗಿಗಳನ್ನು ಭಾರತೀಯ ಗಡಿಯುದ್ದಕ್ಕೂ ಬೃಹತ್ ಪ್ರಮಾಣದಲ್ಲಿ ನಿಯೋಜಿಸಿದೆ. ಗಡಿ ನಿಯಂತ್ರಣ ರೇಖೆ (LoC) ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ತನ್ನ ಕೆನಾನ್ ಮತ್ತು ಫಿರಂಗಿ ಪಡೆಯನ್ನು ಬಲಪಡಿಸುವ ಉದ್ದೇಶದಿಂದ ಪಾಕಿಸ್ತಾನ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ…

Read More

ಬ್ರಿಜ್‌ಭೂಷಣ್ ಸಿಂಗ್​ಗೆ ಬಿಗ್ ರಿಲೀಫ್; ಹೋರಾಟ ನಿಲ್ಲಿಸಲ್ಲ ಎಂದ ವಿನೇಶ್ ಫೋಗಟ್ – Kannada News | Brijbhushan Acquitted: Wrestlers Vow to Appeal physical Harassment Verdict

ಮಹಿಳಾ ಕುಸ್ತಿಪಟುಗಳು ಹೊರಿಸಿದ್ದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಮಾಜಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ (Brijbhushan Sharan Singh) ಮತ್ತು ಸಹ ಆರೋಪಿ ವಿನೋದ್ ತೋಮರ್ ಅವರನ್ನು ಖುಲಾಸೆಗೊಳಿಸಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಶ್ವಿನಿ ಪನ್ವಾರ್ ಅವರು ಈ ತೀರ್ಪು ನೀಡಿದ್ದಾರೆ. ಹೈಕೋರ್ಟ್​ನಲ್ಲಿ ಪ್ರಶ್ನಿಸುತ್ತೇವೆ ನ್ಯಾಯಾಲಯದ ತೀರ್ಪು ಹೊರಬಿದ್ದ ಬೆನ್ನಲ್ಲೇ ಬ್ರಿಜ್ ಭೂಷಣ್ ವಿರುದ್ಧ ಆಂದೋಲನದ…

Read More

ಟೆಸ್ಟ್ ಸರಣಿ ನಂತರ ಹೊಸ ಟಿ20 ಲೀಗ್​ನಲ್ಲಿ ಕಣಕ್ಕಿಳಿಯಲಿರುವ ಶುಭ್​ಮನ್ ಗಿಲ್ – Kannada News | Shubman Gill Joins Share e Punjab T20 League to Maintain Form for Team India

ಶೇರ್-ಎ-ಪಂಜಾಬ್ ಟಿ20 ಲೀಗ್‌ಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಿಲ್, ‘ಶೇರ್-ಎ-ಪಂಜಾಬ್ ಟಿ20 ಲೀಗ್ ಯುವ ಕ್ರಿಕೆಟಿಗರಿಗೆ ಪಂಜಾಬ್ ಮತ್ತು ಭಾರತಕ್ಕಾಗಿ ಆಡುವತ್ತ ತಮ್ಮ ಪ್ರತಿಭೆ ಮತ್ತು ಪ್ರಗತಿಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ. ಪಂಜಾಬ್ ಯಾವಾಗಲೂ ಅತ್ಯುತ್ತಮ ಕ್ರಿಕೆಟಿಗರನ್ನು ಉತ್ಪಾದಿಸಿದೆ, ಮತ್ತು ಈ ಲೀಗ್ ಇನ್ನೂ ಅನೇಕರನ್ನು ಅನ್ವೇಷಿಸಲು ಸಹಾಯ ಮಾಡುತ್ತದೆ ಎಂದು ನಾನು ನಂಬುತ್ತೇನೆ’ ಎಂದಿದ್ದಾರೆ(PC-PTI). Source link

Read More

Minister Vijayanand Kashappanavar Oath: ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ – Kannada News | DK Shivakumar Cabinet: Minister Vijayanand Kashappanavar Takes Oath in the Name of Panchapithadheeshwara

ಬೆಂಗಳೂರು, ಆಗಸ್ಟ್​ 03: ಸಿಎಂ ಡಿಕೆ ಶಿವಕುಮಾರ್​ ಸಂಪುಟದಲ್ಲಿ 19 ಸಚಿವರ ಪೈಕಿ ವಿಜಯಾನಂದ ಕಾಶಪ್ಪನವರ್​​​ ಕೂಡ ಒಬ್ಬರು. ಬಾಗಲಕೋಟೆ ಜಿಲ್ಲೆಯ ಹುನಗುಂದ ಕ್ಷೇತ್ರದ ಕಾಶಪ್ಪನವರ್, ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಪದಗ್ರಹಣ ವೇಳೆ ತಡಬಡಾಯಿಸಿದ ಕಾಶಪ್ಪನವರ್, ಕೂಡಲಸಂಗಮೇಶ್ವರ, ಪಂಚಪೀಠಾದೀಶ್ವರರು, ಬುದ್ಧ, ಬಸವ, ಅಂಬೇಡ್ಕರ್‌ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹೀಗೆ ದೇವರ ಸಾಲು ಹೆಚ್ಚಾಗ್ತಿದ್ದಂತೆ ರಾಜ್ಯಪಾಲರಿಂದ ಸೂಚನೆ ಬಂತು. ಕೊನೆಗೆ ಸಂವಿಧಾನದ ಹೆಸರು ಹೇಳಿ ತಮ್ಮ ಪದಗ್ರಹಣ ಮುಗಿಸಿದರು. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ ಉಪೇಂದ್ರ – Kannada News | Priyanka Upendra Reveals Marrying Early Cost Her Movies with Top Actors

ನಟಿ ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದಾರೆ. ಆದರೂ ಕೂಡ ಕೆಲವು ಹೀರೋಗಳ ಜೊತೆ ನಟಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆ ಬಗ್ಗೆ ಅವರು ಮಾತನಾಡಿದ್ದಾರೆ. ಟಿವಿ9 ಜೊತೆ ಮಾತನಾಡಿದ ಅವರು ಆ ದಿನಗಳನ್ನು ನೆನಪಿಸಿಕೊಂಡರು. ‘ನಾನು ಬೇಗ ಮದುವೆ ಆದೆ. ತುಂಬ ಹೀರೋಗಳ ಜೊತೆ ನಟಿಸೋಕೆ ಆಗಲಿಲ್ಲ. ಆ ಸಂದರ್ಭದಲ್ಲಿ ಸುದೀಪ್, ದರ್ಶನ್ ಹೀರೋ ಆಗಿದ್ದರು. ಅವರ ಜೊತೆ ನಟಿಸೋಕೆ ಅವಕಾಶ ಸಿಗಲಿಲ್ಲ. ನಂತರ ಗಣೇಶ್ ಬಂದರು. ತಮಿಳಿನಲ್ಲಿ ಅರ್ಜುನ್ ಜೊತೆ…

Read More

ಆರ್​ಬಿಐ ಹೊಸ ಮಾರ್ಗಸೂಚಿ; ಅ. 1ರಿಂದ ಬದಲಾಗಲಿವೆ ಬ್ಯಾಂಕ್ ಡೆಪಾಸಿಟ್ ನಿಯಮಗಳು – Kannada News | RBI bringing new Fixed Deposit rules from October 1st

ಫಿಕ್ಸೆಡ್ ಡಿಪಾಸಿಟ್ (Fixed Deposit) ಅಥವಾ ಸ್ಥಿರ ಠೇವಣಿಗಳಲ್ಲಿ ಹಣ ಹೂಡಿಕೆ ಮಾಡುವ ಗ್ರಾಹಕರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹತ್ವದ ಸುದ್ದಿಯೊಂದನ್ನು ನೀಡಿದೆ. ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಠೇವಣಿದಾರರ ಹಿತರಕ್ಷಣೆಗಾಗಿ ಆರ್‌ಬಿಐ ಠೇವಣಿ ಬಡ್ಡಿದರದ ನಿರ್ದೇಶನಗಳು, 2026 (Interest Rate on Deposits Directions, 2026) ಅಡಿಯಲ್ಲಿ ಹೊಸ ನಿಯಮಗಳನ್ನು ಪರಿಷ್ಕರಿಸಿದ್ದು, ಇವು 2026 ರ ಅಕ್ಟೋಬರ್ 1 ರಿಂದ ಜಾರಿಗೆ ಬರಲಿವೆ. ಬದಲಾಗಲಿರುವ ಪ್ರಮುಖ ಬ್ಯಾಂಕ್ ಡೆಪಾಸಿಟ್ ನಿಯಮಗಳು ಈ ಕೆಳಕಂಡಂತಿವೆ:…

Read More

ಅಲ್ಲಾಹ್ ಹೆಸರಲ್ಲಿ ಪ್ರಮಾಣ ವಚನ: ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಬೆಂಗಳೂರು, ಆ.3: ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಕರ್ನಾಟಕ ರಾಜ್ಯದ ನೂತನ ಸಚಿವರಾಗಿ ಇಂದು ಅಧಿಕಾರ ಮತ್ತು ಗೋಪ್ಯತಾ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಮೀರ್ ಅಹ್ಮದ್ ಖಾನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಜಮೀರ್ ಅಹ್ಮದ್ ಖಾನ್ ಅವರು ಅಲ್ಲಾಹ್ ಮತ್ತು ತಮ್ಮ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಎತ್ತಿಹಿಡಿಯುವುದಾಗಿ ಅವರು ಪ್ರತಿಜ್ಞೆ ಮಾಡಿದರು….

Read More

Duleep Trophy 2026: ದುಲೀಪ್ ಟ್ರೋಫಿಗೆ ಉತ್ತರ ವಲಯ ತಂಡ ಪ್ರಕಟ – Kannada News | Duleep Trophy 2026: North Zone Squad Announced; Kanhaiah Wadhawan to Lead

2026 ರ ದುಲೀಪ್ ಟ್ರೋಫಿಗಾಗಿ (Duleep Trophy 2026) ಉತ್ತರ ವಲಯ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ಬಾರಿ, ತಂಡದ ನಾಯಕತ್ವವನ್ನು ಜಮ್ಮು ಮತ್ತು ಕಾಶ್ಮೀರದ ಉದಯೋನ್ಮುಖ ಆಟಗಾರ 24 ವರ್ಷದ ಕನ್ಹಯ್ಯಾ ವಾಧವನ್ (Kanhaiya Wadhawan) ಅವರಿಗೆ ಹಸ್ತಾಂತರಿಸಲಾಗಿದೆ. ಹಾಗೆಯೇ ಆಯುಷ್ ಬಡೋನಿ ಅವರನ್ನು ತಂಡದ ಉಪನಾಯಕರನ್ನಾಗಿ ನೇಮಿಸಲಾಗಿದೆ. ಈ ಪ್ರಥಮ ದರ್ಜೆ ಪಂದ್ಯಾವಳಿ ಆಗಸ್ಟ್ 23 ರಂದು ಪ್ರಾರಂಭವಾಗಲಿದ್ದು ಪಶ್ಚಿಮ ವಲಯ, ಪೂರ್ವ ವಲಯ, ದಕ್ಷಿಣ ವಲಯ, ಉತ್ತರ ವಲಯ, ಈಶಾನ್ಯ…

Read More