Headlines

ಮೇ ತಿಂಗಳಲ್ಲಿ ಬೆಲೆ ಏರಿಕೆಗೆ ಇನ್ನಷ್ಟು ವೇಗ; ರೀಟೇಲ್ ಹಣದುಬ್ಬರ ಶೇ. 3.93 ದಾಖಲು – Kannada News | India’s Retail Inflation Rises to 3.93pc in May: Food, Fuel Drive Price Surge

ನವದೆಹಲಿ, ಜೂನ್ 12: ಭಾರತದ ಚಿಲ್ಲರೆ ಹಣದುಬ್ಬರ (Retail Inflation) ಸತತವಾಗಿ ಏರುವುದು ಮುಂದುವರಿದಿದೆ. ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಮೇ ತಿಂಗಳಲ್ಲಿ ರೀಟೇಲ್ ಇನ್​ಫ್ಲೇಶನ್ ಏಪ್ರಿಲ್​ನದಕ್ಕಿಂತ 45 ಮೂಲಾಂಕಗಳಷ್ಟು ಹೆಚ್ಚಳಗೊಂಡಿದೆ. ಏಪ್ರಿಲ್ ತಿಂಗಳಲ್ಲಿದ್ದ ಶೇ. 3.48 ರಿಂದ ಮೇ ತಿಂಗಳಲ್ಲಿ ಶೇ. 3.93 ಕ್ಕೆ ವೇಗ ಪಡೆದುಕೊಂಡಿದೆ. ಇದು ಸತತ ಐದನೇ ತಿಂಗಳ ಹೆಚ್ಚಳವಾಗಿದ್ದು, ಕಳೆದೆರಡು ತಿಂಗಳುಗಳಿಗೆ ಹೋಲಿಸಿದರೆ ಬೆಲೆ ಏರಿಕೆಯ ಒತ್ತಡ ತೀವ್ರವಾಗುತ್ತಿರುವುದನ್ನು ತೋರಿಸುತ್ತದೆ. ಆಹಾರ ಪದಾರ್ಥಗಳ ಬೆಲೆಯೇ ಪ್ರಮುಖ ಕಾರಣ ಹಣದುಬ್ಬರ…

Read More

‘ಬಾಲಿವುಡ್‌ನಲ್ಲಿ ಪಾಕಿಸ್ತಾನ ಪ್ರೇಮ ಹೆಚ್ಚಿದೆ’: ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್ – Kannada News | Kangana Ranaut supports Ranveer Singh in Don 3 Controversy and talks about Pakistan Prem

ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಮತ್ತೊಮ್ಮೆ ತಮ್ಮ ನೇರ ನುಡಿಗಳಿಂದ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ‘ಡಾನ್ 3’ ವಿವಾದಕ್ಕೆ ಸಂಬಂಧಿಸಿದಂತೆ ನಟ ರಣವೀರ್ ಸಿಂಗ್ (Ranveer Singh) ಅವರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಂಗನಾ ಆಕ್ರೋಶ ಹೊರಹಾಕಿದ್ದಾರೆ. ‘ಚಿತ್ರರಂಗದ ಕೆಲವರಿಗೆ ಪಾಕಿಸ್ತಾನದ ಮೇಲೆ ಅತಿಯಾದ ಪ್ರೇಮವಿದೆ, ಅದಕ್ಕಾಗಿಯೇ ದೇಶಪ್ರೇಮದ ಸಿನಿಮಾ ಮಾಡಿದವರನ್ನು ಇಲ್ಲಿ ಟಾರ್ಗೆಟ್ ಮಾಡಲಾಗುತ್ತದೆ’ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಳೆದ ತಿಂಗಳು ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್…

Read More

ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್, ಹೇಗಿದು? – Kannada News | Vijaypura Student gangadhar talks about first rank In KCET veterinary science

ಧಾರವಾಡ/ ವಿಜಯಪುರ, (ಜೂನ್ 12): ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) 2025-26ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾ ಪರೀಕ್ಷೆಯಲ್ಲಿ (KCET) ವಿಜಯಪುರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಂಗಾಧರ ಮುತ್ತಗಿಗೆ ವಿಶೇಷ ರ್ಯಾಕ್ ನೀಡಲಾಗಿದೆ.ಹೌದು..ಕೆಇಎ, ವೆಟರ್ನರಿ ವಿಭಾಗದಲ್ಲಿ ಗಂಗಾಧರಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್ ನೀಡಿದೆ. ಇತ್ತೀಚೆಗೆ ಪ್ರಕಟವಾದ ಕೆ-ಸಿಇಟಿ ಫಲಿತಾಂಶದಲ್ಲಿ ತಾಂತ್ರಿಕ ದೋಷಗಳಿಂದ ಕೆಲವು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗದ ಹಿನ್ನೆಲೆಯಲ್ಲಿ ಕೆಇಎ ಸ್ಪಾಟ್ ರ್‍ಯಾಂಕಿಂಗ್‌ ವ್ಯವಸ್ಥೆಯನ್ನು ಅಳವಡಿಸಿಕೊಂಡಿತ್ತು. ಅದರ ಆಧಾರದ ಮೇಲೆ…

Read More

ಒಲಿಂಪಿಕ್ಸ್​ನಲ್ಲಿ ಚಿನ್ನ ಗೆಲ್ಲುವುದು ನನ್ನ ಗುರಿ; ಟಿವಿ9 ಜೊತೆ ಯುವ ಟೆನಿಸ್ ಆಟಗಾರ್ತಿ ಸೃಷ್ಟಿ ಕಿರಣ್ ಮಾತು – Kannada News | Shristi Kiran: Bengaluru’s 13 Year Old World No. 1 U13 Indian Tennis Star

ಭಾರತಕ್ಕೆ ಹೊಸ ಟೆನಿಸ್ ತಾರೆ ಸಿಕ್ಕಿದ್ದು, ಬೆಂಗಳೂರಿನ 13 ವರ್ಷದ ಸೃಷ್ಟಿ ಕಿರಣ್ 13 ವರ್ಷದೊಳಗಿನವರ ವಿಭಾಗದಲ್ಲಿ ವಿಶ್ವದ ನಂಬರ್ 1 ಶ್ರೇಯಾಂಕವನ್ನು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಸೃಷ್ಟಿ ಭಾರತೀಯ ಟೆನಿಸ್‌ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಅಂತರರಾಷ್ಟ್ರೀಯ ಜೂನಿಯರ್ ಟೆನಿಸ್ ಸರ್ಕ್ಯೂಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸೃಷ್ಟಿ, ಸತತ ಐದು ಐಟಿಎಫ್ ಜೂನಿಯರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಗ್ವಾಟೆಮಾಲಾದಲ್ಲಿ ನಡೆದ ಐಟಿಎಫ್ ವರ್ಲ್ಡ್ ಟೆನಿಸ್ ಟೂರ್…

Read More

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​ – Kannada News | Deepfake Blackmail Case: Two Arrested for Extorting Girl’s Family in Chikkamagaluru

ಚಿಕ್ಕಮಗಳೂರು, ಜೂನ್​​ 12: ಯುವತಿಯೋರ್ವಳ ಫೋಟೋವನ್ನು ಪೇಸ್​​ಬುಕ್​ನಿಂದ ಪಡೆದು ಅದನ್ನು ಬಳಸಿ ಅಶ್ಲೀಲ ವಿಡಿಯೋ ಕ್ರಿಯೇಟ್ ಮಾಡಿ ಹಣಕ್ಕೆ ಬ್ಲ್ಯಾಕ್​​ಮೇಲ್​​ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. AI, ವಿಡಿಯೋ ಎಡಿಟಿಂಗ್ ಅಪ್ಲಿಕೇಶನ್ ಬಳಸಿ ಮಾಡಿದ ವಿಡಿಯೋವನ್ನು ಯುವತಿಯ ತಾಯಿಗೆ ಕಳುಹಿಸಿದ್ದ ಆರೋಪಿಗಳು, ದುಡ್ಡಿಗಾಗಿ ಪೀಡಿಸಿದ್ದರು. ಹಣ ನೀಡದಿದ್ದರೆ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದರು. ನೊಂದ ಯುವತಿಯ ಕಡೆಯವರು ಲಕ್ಕವಳ್ಳಿ ಪೊಲೀಸರಿಗೆ ನೀಡಿದ್ದ ದೂರಿನ ಅಧಾರದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅಕ್ಷಯ್…

Read More

ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?

ತಮಿಳುನಾಡು ಸಿಎಂ ವಿಜಯ್ (Vijay) ಅವರು ಇಂದು (ಜೂನ್ 12) ಕರ್ನಾಟಕದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದರು. ಸಿಎಂ ಆದ ಬಳಿಕ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡುತ್ತಿರುವ ಮೂರನೇ ತಮಿಳುನಾಡು ಸಿಎಂ ಆಗಿದ್ದಾರೆ ವಿಜಯ್. ದಳಪತಿ ವಿಜಯ್ ಬರುತ್ತಿದ್ದ ಕಾರಣಕ್ಕೆ ಒಂದು ಗಂಟೆ ಕಾಲ ಇತರೆ ಭಕ್ತಾದಿಗಳಿಗೆ ದೇವಾಲಯದ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ವಿಜಯ್ ಅವರು ದೇವಾಲಯಕ್ಕೆ ಬಂದು ಮಾಡಿಸಿದ ಪೂಜೆಯ ಬಗ್ಗೆ ದೇವಾಲಯದ ಅರ್ಚಕರಾದ ನಿತ್ಯಾನಂದ ಅಡಿಗ ಅವರು ಟಿವಿ9 ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ….

Read More

ಟ್ರಾವೆಲ್ ಮಾಡುವಾಗ ಮಲಬದ್ಧತೆ ಸಮಸ್ಯೆ ಕಂಡುಬರುತ್ತಾ? ಹಾಗಿದ್ರೆ ಈ ರೀತಿ ಮಾಡುವುದನ್ನು ಮರೆಯಬೇಡಿ – Kannada News | Travel Digestive Problems: Best Ways To Avoid Constipation

ಪ್ರಯಾಣ (Travel) ಮಾಡುವುದು ಎಲ್ಲರಿಗೂ ಇಷ್ಟ. ಆದರೆ ದೂರ ದೂರದ ಪ್ರಯಾಣ, ಆಹಾರದ ಬದಲಾವಣೆ, ನಿದ್ರೆಯ ಸಮಯದಲ್ಲಿ ವ್ಯತ್ಯಾಸ ಹಾಗೂ ನೀರಿನ ಕೊರತೆ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ವಿಶೇಷವಾಗಿ ಹಲವರಿಗೆ ಪ್ರಯಾಣದ ಸಮಯದಲ್ಲಿ ಮಲಬದ್ಧತೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನೇ “ಟ್ರಾವೆಲ್ ಕಾಂಸ್ಟಿಪೇಶನ್” ಎಂದು ಕರೆಯಲಾಗುತ್ತದೆ. ಆರೋಗ್ಯ ತಜ್ಞರು ಹೇಳುವ ಪ್ರಕಾರ ಪ್ರಯಾಣದ ವೇಳೆ ದಿನಚರಿಯಲ್ಲಿ ಆಗುವಂತಹ ಬದಲಾವಣೆಗಳಿಂದ ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ಹೆಚ್ಚಾಗುತ್ತದೆ. ಇದರಿಂದ ಪ್ರವಾಸ ಮಾಡುವಾಗ ಇರಬೇಕಾದ ಸಂತೋಷ, ಉತ್ಸಾಹ ಎಲ್ಲವೂ ಕಡಿಮೆಯಾಗಬಹುದು….

Read More

ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ, ಅಭಿಷೇಕ್ ಅಲ್ಲ; ಟಿಎಂಸಿ ಬಂಡಾಯದ ನಡುವೆ ಶತ್ರುಘ್ನ ಸಿನ್ಹಾ ಹೇಳಿಕೆ – Kannada News | Only Mamata Banerjee is my leader not Abhishek Banerjee Shatrughan Sinha amid TMC Rebel Crisis

ಕೊಲ್ಕತ್ತಾ, ಜೂನ್ 12: ಸಂಸತ್ತಿನಲ್ಲಿ ಪ್ರತ್ಯೇಕ ಬಣ ರಚಿಸಲು ಮುಂದಾಗಿರುವ ಟಿಎಂಸಿಯ 19 ಬಂಡಾಯ ಸಂಸದರ ಪಟ್ಟಿಯಲ್ಲಿ ತಮ್ಮ ಹೆಸರು ಕೇಳಿಬಂದ ಮರುದಿನವೇ, ತೃಣಮೂಲ ಕಾಂಗ್ರೆಸ್ (TMC) ಸಂಸದ ಶತ್ರುಘ್ನ ಸಿನ್ಹಾ ತಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ತಮ್ಮ ನಿಷ್ಠೆಯನ್ನು ಪುನರುಚ್ಚರಿಸಿದ್ದಾರೆ. ಕಷ್ಟದ ಸಮಯದಲ್ಲಿ ನಾನು ಎಂದಿಗೂ ಮಮತಾ ಬ್ಯಾನರ್ಜಿ ಅವರ ಕೈ ಬಿಡುವುದಿಲ್ಲ. ನಾನು ಸಂಕಷ್ಟದಲ್ಲಿದ್ದಾಗ ಮಮತಾ ಸಹಾಯ ಮಾಡಿದ್ದಾರೆ. ಈಗ ನನ್ನ ಸರದಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಅಭಿಷೇಕ್ ಬ್ಯಾನರ್ಜಿ ಆಗಲಿ…

Read More

ಕಾಂಗ್ರೆಸ್​​​​ನ ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು! – Kannada News | NCLT Bengaluru Declares Congress MLC Naseer Ahmed Bankrupt Over RS 1,454 Crore Personal Guarantee Dues, so he Faces Disqualification

ಬೆಂಗಳೂರು, (ಜೂನ್ 12): ಬೆಂಗಳೂರಿನಲ್ಲಿರುವ ಮೆಸರ್ಸ್ ಸ್ಕಾಟ್ಸ್ ಗಾರ್ಮೆಂಟ್ಸ್ ಲಿಮಿಟೆಡ್‌ನ 1,454 ಕೋಟಿ ರೂಪಾಯಿ ಬಾಕಿ ಸಾಲವನ್ನು ಮರುಪಾವತಿಸಲು ವಿಫಲರಾದ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್  (Congress MLC Naseer Ahmed  )ಅವರನ್ನು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT)ಯ ಬೆಂಗಳೂರು ಪೀಠ ‘ದಿವಾಳಿ’ ಎಂದು ಘೋಷಿಸಿದೆ. ಇದರಿಂದಾಗಿ ಇದೀಗ ಅವರ MLC ಸ್ಥಾನಕ್ಕೆ ಕುತ್ತು ಬಂದಿದೆ. IBC-2016ರ ಅಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ ಜೂನ್…

Read More

‘ಕರುಪ್ಪು’ ಸೂಪರ್ ಹಿಟ್ ಆದರೆ ಹಣ ಬಂದಿಲ್ಲವೆಂದ ಫೈನ್ಯಾನ್ಶಿಯರ್, ನಿರ್ದೇಶಕನ ಮೇಲೆ ಆಕ್ರೋಶ – Kannada News | Financier said Karuppu movie became super hit but he did not get money

ತಮಿಳು ಸ್ಟಾರ್ ನಟ ಸೂರ್ಯ (Suriya) ಅವರ ಇತ್ತೀಚಿನ ಚಿತ್ರ ‘ಕರುಪ್ಪು’ ಸೂಪರ್ ಹಿಟ್ ಎನಿಸಿಕೊಂಡಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 350 ಕೋಟಿಗೂ ಹೆಚ್ಚು ಮೊತ್ತ ಕಲೆ ಹಾಕಿದೆ ಎನ್ನಲಾಗುತ್ತಿದೆ. ನಿರ್ದೇಶಕ ಆರ್ ಬಾಲಾಜಿಯಂತೂ ಯಶಸ್ಸಿನ ಖುಷಿಯನ್ನು ಅನುಭವಿಸುತ್ತಿದ್ದಾರೆ. ನಟ ಸೂರ್ಯ ಅವರು, ಬಾಲಾಜಿಗೆ ಐಶಾರಾಮಿ ಕಾರೊಂದನ್ನು ಉಡುಗೊರೆಯಾಗಿ ಸಹ ನೀಡಿದ್ದಾರೆ. ಸಿನಿಮಾ ಹಿಟ್ ಎಂದು ನಿರ್ದೇಶಕ, ನಟ ಹೇಳುತ್ತಿರುವಾಗಲೇ ಆ ಸಿನಿಮಾಕ್ಕೆ ಫೈನ್ಯಾನ್ಸ್ ಮಾಡಿದ ವ್ಯಕ್ತಿಯೊಬ್ಬರು ಸಂದರ್ಶನವೊಂದರಲ್ಲಿ ಮಾತನಾಡಿದ್ದು, ತಾವು ಹಾಕಿದ ಬಂಡವಾಳದ 50% ಮಾತ್ರವೆ…

Read More