Headlines

HVF Recruitment 2026: 220 ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | HVF Chennai Recruitment 2026: 220 Jr Technician Jobs in Defense Sector Apply Now!

ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಇಲ್ಲಿದೆ. ಚೆನ್ನೈನ ಅವಡಿಯಲ್ಲಿ ಇರುವ ಹೆವಿ ವೆಹಿಕಲ್ಸ್ ಫ್ಯಾಕ್ಟರಿ (Heavy Vehicles Factory – HVF) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ ಒಟ್ಟು 220 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ತಾಂತ್ರಿಕ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಇದು ಉತ್ತಮ ಉದ್ಯೋಗ ಅವಕಾಶವಾಗಿದೆ. ಆಸಕ್ತರು ಫೆಬ್ರವರಿ…

Read More

Promise Day 2026 Date: ಫೆಬ್ರವರಿ 11 ರಂದು ಪ್ರಾಮಿಸ್ ಡೇ ಆಚರಿಸುವುದೇಕೆ? ಈ ದಿನ ಇತಿಹಾಸ, ಮಹತ್ವ ತಿಳಿಯಿರಿ – Kannada News | Promise Day 2026: Why is Promise Day celebrated? Know the history and significance of this day

ವ್ಯಾಲೆಂಟೈನ್‌ ವೀಕ್‌ನ ಐದನೇ ದಿನ ಅಂದರೆ ಫೆಬ್ರವರಿ 11 ರಂದು ಪ್ರಾಮಿಸ್ ಡೇ (Promise Day)  ಆಚರಿಸಲಾಗುತ್ತದೆ. ಈ ದಿನದಂದು, ಸಂಗಾತಿಗಳು ತಮ್ಮ ಸಂಬಂಧದಲ್ಲಿ ನಂಬಿಕೆಯ ಬಂಧಗಳನ್ನು ಬಲಪಡಿಸಲು ಪರಸ್ಪರ ಅನೇಕ ಭರವಸೆಗಳನ್ನು ನೀಡುತ್ತಾರೆ. ಹೌದು ಟೆಡ್ಡಿ ಡೇಯ ನಂತರ ಬರುವ ಈ ದಿನದಂದು, ಜನರು ಪರಸ್ಪರ ವಾಗ್ದಾನ ಮಾಡುವ ಮೂಲಕ ತಮ್ಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತಾರೆ. ಸಂಬಂಧವನ್ನು ಬಲಪಡಿಸಲು, ನಂಬಿಕೆಯನ್ನು ಗಟ್ಟಿಗೊಳಿಸಲು ಇರುವಂತಹ ಈ ವಿಶೇಷ ದಿನದ ಆಚರಣೆಯ ಹಿನ್ನೆಲೆಯೇನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.  ಪ್ರಾಮಿಸ್‌ ಡೇ…

Read More

ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ – Kannada News | Big HRA Boost for Bengaluru: 50% Tax Exemption as Metro City Status Confirmed

ಬೆಂಗಳೂರು, ಫೆ.10: ಬೆಂಗಳೂರಿಗರಿಗೆ ಕೇಂದ್ರ ಸರ್ಕಾರ ಹೊಸ ಸಿಹಿ ಸುದ್ದಿ ನೀಡಿದೆ. ಈ ಬಗ್ಗೆ ನವದೆಹಲಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಆದಾಯ ತೆರಿಗೆ ನಿಯಮಗಳ ಪ್ರಕಾರ, ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ನಗರಗಳನ್ನು ಮಾತ್ರ ‘ಮೆಟ್ರೋ ನಗರಗಳು’ ಎಂದು ಪರಿಗಣಿಸಿ ಶೇ. 50 ರಷ್ಟು HRA (ಮನೆ ಬಾಡಿಗೆ ಭತ್ಯೆ) ವಿನಾಯಿತಿ ನೀಡಲಾಗುತ್ತಿತ್ತು. ಬೆಂಗಳೂರು ವಿಶ್ವಮಟ್ಟದ ನಗರವಾಗಿದ್ದರೂ ತಾಂತ್ರಿಕವಾಗಿ ಇದನ್ನು ‘ಬಾಕಿ ನಗರಗಳ’ ಪಟ್ಟಿಯಲ್ಲಿ ಇರಿಸಲಾಗಿತ್ತು, ಹೀಗಾಗಿ ಇಲ್ಲಿನವರಿಗೆ…

Read More

ದಿ ರಾಜಾ ಸಾಬ್: ಚಿತ್ರಮಂದಿರದಲ್ಲಿ ಪ್ರಭಾಸ್ ಸಿನಿಮಾ ಫ್ಲಾಪ್, ಒಟಿಟಿಯಲ್ಲಿ ಸೂಪರ್ ಹಿಟ್ – Kannada News | Prabhas starrer The Raja Saab movie is now trending at No 1 on Jio Hotstar

ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ (Prabhas) ಅವರು ನಟಿಸಿದ ‘ದಿ ರಾಜಾ ಸಾಬ್’ ಸಿನಿಮಾ ಮೇಲೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಅವರು ನಟಿಸಿದ ಮೊದಲ ಹಾರರ್ ಸಿನಿಮಾ ಎಂಬ ಕಾರಣದಿಂದ ನಿರೀಕ್ಷೆ ಡಬಲ್ ಆಗಿತ್ತು. ಜನವರಿ 9ರಂದು ಚಿತ್ರಮಂದಿರಗಳಲ್ಲಿ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಲಿಲ್ಲ. ಗಲ್ಲಾಪೆಟ್ಟಿಗೆಯಲ್ಲಿ ಫ್ಲಾಪ್ ಆದ ಈ ಸಿನಿಮಾ ಇತ್ತೀಚೆಗೆ ಒಟಿಟಿಗೆ ಬಂತು. ಅಚ್ಚರಿ ಎಂದರೆ,…

Read More

ಫೆ. 4ರಂದು ಅಧಿವೇಶನದಲ್ಲಿ ನಡೆದಿದ್ದೇನು? ಕಾಂಗ್ರೆಸ್ ಮಹಿಳಾ ಸಂಸದರ 2 ವಿಡಿಯೋ ರಿಲೀಸ್ ಮಾಡಿದ ಬಿಜೆಪಿ – Kannada News | BJP Minister Kiren Rijiju releases 2 videos of Congress MPs gathering near PM Modis chair in Lok Sabha on Feb 4

ನವದೆಹಲಿ, ಫೆಬ್ರವರಿ 10: ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಭಾಷಣ ಮಾಡಬೇಕಾಗಿದ್ದ ದಿನವಾದ ಫೆ. 4ರಂದು ಲೋಕಸಭೆಯ ಒಳಗೆ ಏನೆಲ್ಲ ನಡೆಯಿತು ಎಂಬುದರ 2 ವಿಡಿಯೋಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದಾರೆ. ಇಂದು ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ದೂರನ್ನು ಕೂಡ ಅವರು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಸಂಸದರು ಸಂಸತ್ತಿನ ಮಿತಿಗಳನ್ನು ಮೀರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದ…

Read More

ಪ್ರತಿಷ್ಠಿತ ಹೋಟೆಲ್​​ನಲ್ಲಿ ಮಹಿಳೆಯ ಜೊತೆ ಸ್ಪಾ ಸಿಬ್ಬಂದಿ ಅನುಚಿತ ವರ್ತನೆ ಆರೋಪ: ಕೇಸ್​​ ದಾಖಲು – Kannada News | Canadian Woman Files Police Complaint Over Inappropriate Behavior at Bengaluru Hotel Spa

ಬೆಂಗಳೂರು, ಫೆಬ್ರವರಿ 10: ಕೆನಡಾದ ಮಹಿಳೆಯೊಬ್ಬರ ಜೊತೆ ನಗರದ ಖಾಸಗಿ ಹೋಟೆಲ್​​ನ ಸ್ಪಾ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದು, ಮಸಾಜ್ ಸಮಯದಲ್ಲಿ ಥೆರಪಿಸ್ಟ್ ಅಸಮಂಜಸವಾಗಿ ವರ್ತಿಸಿದ್ದಾನೆ. ತಾನು ಅರೆನಗ್ನ ಸ್ಥಿತಿಯಲ್ಲಿದ್ದಾಗಲೇ ಕೊಠಡಿಯ ಬಾಗಿಲು ತೆರೆದಿದ್ದರಿಂದ ತೀವ್ರ ಅವಮಾನ ಮತ್ತು ಮಾನಸಿಕ ಪೀಡನೆ ಅನುಭವಿಸಬೇಕಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಘಟನೆ ನಡೆದಿದೆ. ಘಟನೆ ಬಗ್ಗೆ ದೂರಿದರೂ ನಿರ್ಲಕ್ಷ್ಯ ಆರೋಪ ಇನ್ನು ನಡೆದ ಘಟನೆಯ ಬಗ್ಗೆ…

Read More

ಜಗತ್ತು ವಿನಾಶದ ಅಂಚಿನಲ್ಲಿದ್ಯಾ? ಆಂಥ್ರೋಪಿಕ್ನ ಮೃಣಾಂಕ್ ಶರ್ಮಾ ರಾಜೀನಾಮೆ ಪತ್ರದಲ್ಲಿ ಹೇಳಿದ್ದರ ಅರ್ಥವೇನು? – Kannada News | World in Peril, says Anthropic AI safety team chief Mrinank Sharma in his resignation letter

ಸ್ಯಾನ್ ಫ್ರಾನ್ಸಿಸ್ಕೋ, ಫೆಬ್ರುವರಿ 10: ಆಂಥ್ರೋಪಿಕ್​ನ ಸೇಫ್​ಗಾರ್ಡ್ಸ್ ರಿಸರ್ಚ್ ತಂಡದ ಮುಖ್ಯಸ್ಥರಾಗಿದ್ದ ಮೃಣಾಂಕ್ ಶರ್ಮಾ (Mrinank Sharma) ರಾಜೀನಾಮೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಈ ಜಗತ್ತು ವಿನಾಶದ ಅಂಚಿನಲ್ಲಿದೆ (The World in peril) ಎಂದು ಹೇಳಿಕೊಂಡು ಟ್ವೀಟ್ ಮಾಡಿದ್ದಾರೆ. ಆದರೆ ರಾಜೀನಾಮೆಗೆ ನಿರ್ದಿಷ್ಟ ಕಾರಣ ನೀಡದೇ ನಿಗೂಢವಾಗಿರುವ ಅವರ ಟ್ವೀಟ್ ಸಾಕಷ್ಟು ಕುತೂಹಲ ಕೆರಳಿಸುವಂತಿದೆ. ತಮ್ಮ ಟ್ವೀಟ್​ನಲ್ಲಿ ಅವರು ತಾವು ರಾಜೀನಾಮೆ ನೀಡಲು ಕಾರಣವೇನೆಂದು ವಿವರಿಸಿ ಬರೆದಿರುವ ಪತ್ರವೊಂದನ್ನು ಲಗತ್ತಿಸಿದ್ದಾರೆ. ಮೃಣಾಂಕ್ ಶರ್ಮಾ ಅವರು ಅಂಥ್ರೋಪಿಕ್​ನಲ್ಲಿ…

Read More

ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ. – Kannada News | Siddapura Vasanth Naik Murder Case: Suchitra gets Rs 35 Thousand From astrologer kamalakara bhat In First Meet

ಕಾರವಾರ, (ಫೆಬ್ರವರಿ 10): ರಾಜ್ಯವನ್ನೇ ಬೆಚ್ಚಿಬೀಳಿಸಿದ ಸಿದ್ದಾಪುರದ ವಸಂತ ನಾಯ್ಕ್ ಹತ್ಯೆ ಪ್ರಕರಣದ (siddapura Vasanth Naik Murder Case) ತನಿಖೆ ಆಳಕ್ಕಿಳಿಯುತ್ತಿದ್ದಂತೆ, ಆರೋಪಿಗಳಾದ ಕಮಲಾಕರ ಭಟ್ (astrologer kamalakara bhat) ಮತ್ತು ಪ್ರೇಯಸಿ ಸುಚಿತ್ರಾಳ (Suchitra) ಅಕ್ರಮ ಸಂಬಂಧದ ಬಗ್ಗೆ ರೋಚಕ ಹಾಗೂ ಅಷ್ಟೇ ಆಘಾತಕಾರಿ ಸಂಗತಿಗಳು ಒಂದೊಂದೇ ಹೊರಬರುತ್ತಿವೆ. ಈ ಜೋಡಿಯ ಸಂಬಂಧ ಕೇವಲ ಪ್ರೀತಿಗೆ ಸೀಮಿತವಾಗಿರದೆ, ಅದರ ಹಿಂದೆ ದೊಡ್ಡದೊಂದು ‘ಬ್ಲ್ಯಾಕ್‌ಮೇಲ್’ (Blackmail) ಮತ್ತು ‘ಹನಿಟ್ರ್ಯಾಪ್’ (Honeytrap) ಜಾಲವಿತ್ತು ಎಂಬ ಸ್ಫೋಟಕ ಮಾಹಿತಿ…

Read More

12 ವರ್ಷದ ಹಿಂದೆ ಬಿಡುಗಡೆ ರಜನಿಕಾಂತ್ ಸಿನಿಮಾದ ನಿರ್ಮಾಪಕರಿಗೆ ಈಗ ಸಂಕಷ್ಟ – Kannada News | Madras High Court orders Kochadaiiyaan movie producer to pay 2.52 crore rs to advertainment company

ರಜನೀಕಾಂತ್ (Rajinikanth) ವೃತ್ತಿ ಜೀವನದಲ್ಲಿ ಬಹಳ ಕಡಿಮೆ ಸಿನಿಮಾಗಳು ಫ್ಲಾಪ್ ಎನಿಸಿಕೊಂಡಿವೆ. ರಜನೀಕಾಂತ್ ಅವರ ಸಿನಿಮಾ ಫ್ಲಾಪ್ ಆದರೂ ಹಾಕಿರುವ ಬಂಡವಾಳಕ್ಕಿಂತಲೂ ತುಸು ಹೆಚ್ಚೇ ವಾಪಸ್ ಬಂದಿರುತ್ತದೆ. ಆದರೆ ರಜನೀಕಾಂತ್ ಅವರ ಕೆಲ ಸಿನಿಮಾಗಳಿವೆ, ಅವು ಇನ್ನಿಲ್ಲದಂತೆ ಬಾಕ್ಸ್ ಆಫೀಸ್​​ನಲ್ಲಿ ಸೋತಿವೆ. ಅವುಗಳಲ್ಲಿ ‘ಕೊಚಡಿಯನ್’ ಸಹ ಒಂದು. ರಜನೀಕಾಂತ್ ಅವರ ಪುತ್ರಿ ಸೌಂದರ್ಯ ರಜನೀಕಾಂತ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೀನಾಯ ಸೋಲು ಕಂಡಿತ್ತು. ಸಿನಿಮಾ ಬಿಡುಗಡೆ ಆಗಿ 12 ವರ್ಷಗಳ ಬಳಿಕ ಇದೀಗ…

Read More

GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು: ಉಲ್ಲಂಘಿಸಿದರೆ ದಂಡ – Kannada News | GBA Cracks Down on Street Dog Feeding in Bengaluru: New Rules, Designated Centers

ಬೆಂಗಳೂರು, ಫೆ.10: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈಗ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ನೀಡುವುದಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಶ್ವಾನಪ್ರಿಯರು ಮತ್ತು ಸಾರ್ವಜನಿಕರ ನಡುವಿನ ಸಂಘರ್ಷವನ್ನು ತಪ್ಪಿಸಲು ಹಾಗೂ ಸ್ವಚ್ಛತೆಯನ್ನು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ. GBA ಅಡಿಯಲ್ಲಿ ಬರುವ ಐದೂ ನಗರ ಪಾಲಿಕೆಗಳಲ್ಲಿ ಪಶುಪಾಲನಾ ಇಲಾಖೆಯು ಒಟ್ಟು 450 ಅಧಿಕೃತ ಆಹಾರ ಕೇಂದ್ರಗಳನ್ನು ಗುರುತಿಸಿದೆ. ಶೀಘ್ರದಲ್ಲೇ ಈ ಗುರುತಿಸಲಾದ ಸ್ಥಳಗಳಲ್ಲಿ ಶ್ವಾನಗಳಿಗೆ ಆಹಾರ ನೀಡುವ…

Read More